ಬೆಳಗಾವಿ: ಚಿನ್ನದ ವ್ಯಾಪಾರ ಮಾಡುವವರಿಗೆ ಅನಗತ್ಯ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಬೆಳಗಾವಿ ಸುವರ್ಣಸೌಧ ಸಭಾಂಗಣದಲ್ಲಿ ಮಂಗಳವಾರ ದೈವಜ್ಞ ಜ್ಯುವೆಲರ್ಸ್ ನ ಅಸೋಸಿಯೇಷನ್ ವತಿಯಿಂದ ಮಂಗಳವಾರ ಆಯೋಜಿಸಿದ್ದ “ಸುವರ್ಣ ಸಮ್ಮೇಳನ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಾಂಪ್ರದಾಯಿಕ ಆಭರಣ ತಯಾರಕರು ಮತ್ತು ಕುಶಲಕರ್ಮಿಗಳು ಎದುರಿಸುತ್ತಿರುವ ಸವಾಲುಗಳನ್ನು ಸರ್ಕಾರ ಗಮನಿಸುತ್ತಿದ್ದು, ಈ ಅಸಂಘಟಿತ ವಲಯ ಬಲಪಡಿಸಲು ಅಗತ್ಯ …
Read More »ಬೆಳಗಾವಿಯಲ್ಲಿ ಉದ್ಯಮಗಳು ಬೆಳೆಯಲು ಉದ್ಯಮಿಗಳು ಒಂದಾಗಿ ಧ್ವನಿ ಎತ್ತಬೇಕು
ಬೆಳಗಾವಿ: ಬೆಳಗಾವಿಯಲ್ಲಿ ಉದ್ಯಮಗಳು ಬೆಳೆಯಬೇಕು. ಉದ್ಯಮಿಗಳು ಬೆಳವಣಿಗೆ ಹೊಂದಬೇಕಾದರೆ ಇಲ್ಲಿರುವ ಸಮಸ್ಯೆಗಳು ನಿವಾರಣೆಯಾಗಬೇಕು. ಅದಕ್ಕೆ ಉದ್ಯಮಿಗಳು ಒಂದಾಗಿ ಗಟ್ಟಿ ಧ್ವನಿ ಎತ್ತಬೇಕು ಎನ್ನುವ ಒಕ್ಕೊರಲ ಅಭಿಪ್ರಾಯ, ಮಂಗಳವಾರ ಆರಂಭವಾದ ಕೈಗಾರಿಕೆ ಮತ್ತು ವಾಣಿಜ್ಯ ಪ್ರದರ್ಶನದ ಉದ್ಘಾಟನೆ ಸಮಾರಂಭದ ವೇಳೆ ವ್ಯಕ್ತವಾಯಿತು. ಬೆಳಗಾವಿ ವಾಣಿಜ್ಯೋದ್ಯಮ ಸಂಘದ ವತಿಯಿಂದ ಫೌಂಡ್ರಿಕ್ಲಸ್ಟರ್ ಆವರಣದಲ್ಲಿ 3 ದಿನಗಳ ಕೈಗಾರಿಕೆ ಮತ್ತು ವಾಣಿಜ್ಯ ಪ್ರದರ್ಶನ ಬೆಲೆಕ್ಸ್ – 2026 ಆಯೋಜಿಸಲಾಗಿದ್ದು, ಉದ್ಘಾಟನೆ ಸಮಾರಂಭ ಇಲ್ಲಿಯ ಉದ್ಯಮಗಳ ಬೆಳವಣಿಗೆಗೆ …
Read More »ಕ್ಷೇತ್ರದಲ್ಲಿ ಎಲ್ಲ ಸಮುದಾಯ ಒಗ್ಗೂಡಿಸಿಕೊಂಡು ಅಭಿವೃದ್ಧಿ ಕೆಲಸ
ಗೋಕಾಕ: ಸಾಮಾಜಿಕ ನ್ಯಾಯದ ರೂವಾರಿ ಬಸವಣ್ಣನವರ ಅನುಭವ ಮಂಟಪದ ಮಾದರಿಯಲ್ಲಿ ಅರಭಾವಿ ಕ್ಷೇತ್ರದಲ್ಲಿ ಎಲ್ಲ ಸಮುದಾಯ ಒಗ್ಗೂಡಿಸಿಕೊಂಡು ಅಭಿವೃದ್ಧಿ ಕೆಲಸ ಮಾಡಲಾಗುತ್ತಿದೆ ಎಂದು ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗೋಕಾಕ ತಾಲೂಕಿನ ತಳಕಟ್ಟನಾಳ ಗ್ರಾಮದಲ್ಲಿ ಬುಧವಾರ ವಿವಿಧ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಅರಬಾವಿ ಕ್ಷೇತ್ರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ಜಾತಿ, ಮತ, ಪಂಥಗಳ ಬೇಧ ಭಾವ ಮಾಡದೇ ಬಸವಣ್ಣನವರ ತತ್ವಾದರ್ಶ ಅಳವಡಿಸಿಕೊಂಡು ಜನೋಪಯೋಗಿ ಕೆಲಸ ಮುಂದುವರೆಸಿಕೊಂಡು …
Read More »ನೂತನ ಎಂಎಸ್ಎಂಇ ನೀತಿ ಹಿನ್ನೆಲೆಯಲ್ಲಿ ಸಮಾಲೋಚನೆ
ಬೆಳಗಾವಿ : ರಾಜ್ಯ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಕರ್ನಾಟಕ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ನೀತಿ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬುಧವಾರ ಪಾಲುದಾರರೊಂದಿಗೆ ಸಮಾಲೋಚನೆ ನಡೆಯಿತು. ಜಿಲ್ಲಾ ಕೈಗಾರಿಕೆ ಕೇಂದ್ರ ಹಾಗೂ ಬೆಳಗಾವಿ ವಾಣಿಜ್ಯೋದ್ಯಮ ಸಂಘಗಳ ಸಹಯೋಗದಲ್ಲಿ ಫೌಂಡ್ರಿ ಕ್ಲಸ್ಟರ್ ಸಭಾಂಗಣದಲ್ಲಿ ನಡೆದ ವಿಭಾಗಮಟ್ಟದ ಸಮಾವೇಶದಲ್ಲಿ ವಿವಿಧ ತಜ್ಞರು ವಿಷಯಗಳನ್ನು ಮಂಡಿಸಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನಿರ್ದೇಶಕ ಡಾ.ಸತೀಶ ಬಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಎಲ್ಲ ಕಡೆ ಪಾಲುದಾರರ ಸಮಾವೇಶ ನಡೆಸಿ, ಸಲಹೆ ಪಡೆದು ಸರಕಾರಕ್ಕೆ ವರದಿ ಸಲ್ಲಿಸಲಾಗುವುದು. …
Read More »ಪೆಟ್ರೋಲ್, ಡೀಸೆಲ್ ಕೊರತೆ – ಸುಳ್ಳು ವದಂತಿಗಳಿಗೆ ಕಿವಿಗೊಡದಂತೆ ಮನವಿ
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯಾಗಿದೆ ಎಂಬ ಸುಳ್ಳು ವದಂತಿಗಳು ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ಹರಿದಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ವದಂತಿಗಳಿಂದ ಸಾರ್ವಜನಿಕರು ಆತಂಕಕ್ಕೊಳಗಾಗಿ ಪೆಟ್ರೋಲ್ ಬಂಕ್ಗಳಲ್ಲಿ ಬಾಟಲಿ ಹಾಗೂ ಕ್ಯಾನ್ಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಇಂಧನ ಸಂಗ್ರಹಿಸುತ್ತಿರುವುದು ಕಂಡುಬಂದಿದೆ. ಈ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟೀಕರಣ ನೀಡಿದೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ …
Read More »2ನೇ ಮದ್ವೆಯಾಗ್ತಿದ್ದ ಗಂಡ ತಾಳಿ ಕಟ್ಟೋ ವೇಳೆ ಮೊದಲ ಹೆಂಡ್ತಿ ಎಂಟ್ರಿ
ಚಿಕ್ಕಬಳ್ಳಾಪುರ: ಆತನಿಗೆ ಮದುವೆಯಾಗಿ ಹೆಂಡತಿ ಇಬ್ರು ಮಕ್ಕಳಿದ್ದರೂ ಎರಡನೇ ಮದುವೆಗೆ ರೆಡಿ ಆಗಿದ್ದ. ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲೇ ಮೊದಲ ಹೆಂಡತಿ ಧಿಡೀರ್ ಎಂಟ್ರಿ ಕೊಟ್ಟು ಮದುವೆ ರದ್ದಾಗಿ, ಗಂಡ ಪೊಲೀಸರ (Police) ಅತಿಥಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಬಳಿ ಘಟನೆ ನಡೆದಿದೆ. ಅಂದಹಾಗೆ ಆಂಧ್ರ ಮೂಲದ ಕದಿರಿಯ ಸುರೇಶ್ ಎಂಬಾತ ಹಲವು ವರ್ಷಗಳ ಹಿಂದೆಯೇ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಯ …
Read More »ಎಲ್ಪಿಜಿ ಸಿಲಿಂಡರ್ಗೆ ರಾತ್ರಿಯಿಡೀ ಕ್ಯೂ ಕೂತ ಜನ
ಬೆಂಗಳೂರು: ಮಧ್ಯಪ್ರಾಚ್ಯ ಯುದ್ಧದಿಂದ ಜಗತ್ತಿನಲ್ಲಿ ʻಎನರ್ಜಿ ಎಮರ್ಜೆನ್ಸಿʼ ಸೃಷ್ಟಿ ಆಗಿಬಿಡುತ್ತಾ ಅನ್ನೋ ಕಳವಳ ಹೆಚ್ಚಾಗ್ತಿದೆ. ಕೊರೊನಾ ಬಳಿಕ ಜಗತ್ತಿನಲ್ಲಿ ಮೊದಲ ಬಾರಿಗೆ ಅನಿಲ ಸಂಕಷ್ಟ ಎದುರಾಗೋ ಆತಂಕ ಮನೆ ಮಾಡಿದೆ. ರಾಜ್ಯದಲ್ಲೂ ಪೆಟ್ರೋಲ್-ಡೀಸೆಲ್ ಸಿಗಲ್ಲ ಅನ್ನೋ ಗಾಳಿಸುದ್ದಿಗೆ ಜನ ಎದ್ನೋ ಬಿದ್ನೋ ಅಂತ ಬಂಕ್ಗಳಿಗೆ ಲಗ್ಗೆ ಇಟ್ಟಿದ್ದಾರೆ. ಬೆಂಗಳೂರು, ಬೀದರ್, ಶಿವಮೊಗ್ಗ, ಯಾದಗಿರಿ, ಬೆಳಗಾವಿ ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಬೆಂಗಳೂರಿನ ಸುತ್ತಮುತ್ತ ಆನೇಕಲ್, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರದ …
Read More »ಬೆಂಗಳೂರಲ್ಲಿ IPL 2026 ಉದ್ಘಾಟನೆ – ಮಾ.28 ರಂದು ಮಧ್ಯರಾತ್ರಿವರೆಗೂ ಮೆಟ್ರೋ ಸೇವೆ ವಿಸ್ತರಣೆ
ಬೆಂಗಳೂರು: ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಟಿ-20 (IPL T-20) ಕ್ರಿಕೆಟ್ ಪಂದ್ಯ ನಡೆಯುವ ಹಿನ್ನೆಲೆ ಆ ದಿನದಂದು ಮೆಟ್ರೋ ಸೇವೆಯನ್ನು ವಿಸ್ತರಿಸಲಾಗಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ. ಪಂದ್ಯದ ದಿನದಂದು, ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ಸೇವೆಯನ್ನು ರಾತ್ರಿ 11 ಗಂಟೆಯಿಂದ ಮುಂದಿನ ದಿನ ಮುಂಜಾನೆ 2 ಗಂಟೆಯವರೆಗೆ ವಿಸ್ತರಿಸಲಾಗಿದೆ. ವೈಟ್ ಫೀಲ್ಡ್ನಿಂದ (ಕಾಡುಗೋಡಿ) ರಾತ್ರಿ 12:30ಕ್ಕೆ ಮತ್ತು ಚಲ್ಲಘಟ್ಟ ದಿಂದ ರಾತ್ರಿ 12:45ಕ್ಕೆ, ರೇಷ್ಮೆ …
Read More »ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸಲ್ಲಿ ಟ್ವಿಸ್ಟ್ – ಚಾಲಕನ ಹೇಳಿಕೆಯಲ್ಲಿ ಸಂದೇಹ
ಬೆಂಗಳೂರು: ಅನಿಲ್ ಕುಂಬ್ಳೆ ಸರ್ಕಲ್ನಲ್ಲಿ ಐಷಾರಾಮಿ ಕಾರು ಡ್ರಿಫ್ಟಿಂಗ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿಚಾರಣೆ ವೇಳೆ ನಾನು ಕಾರು ಓಡಿಸಿಯೇ ಇಲ್ಲ ಎಂದಿದ್ದರು. ಅಲ್ಲದೆ ರಿಕ್ಕಿ ರೈ ಡ್ರೈವರ್ ಕಾರು ಓಡಿಸಿದ್ದು ನಾನು ಎಂದು ಹೇಳಿಕೆ ಕೊಟ್ಟಿದ್ದ. ಆದರೆ ಪೊಲೀಸರು ಕಾರಿನ ಬಗ್ಗೆ ಪ್ರಶ್ನೆ ಮಾಡಿದಾಗ ಚಾಲಕನ ಹೇಳಿಕೆಗಳಲ್ಲಿ ಸಂದೇಹ ಬಂದಿದೆ. ಲ್ಯಾಂಬೋರ್ಗಿನಿ ಕಾರಿಗೆ ಎಷ್ಟು ಗೇರ್ ಇದೆ. ಕಾರು ಸ್ಟಾರ್ಟ್ ಮಾಡುವುದು …
Read More »ಉಪ ಚುನಾವಣೆ ಹೊತ್ತಿನಲ್ಲೇ ದಾಖಲೆಗಳಿಲ್ಲದೇ ಸಾಗಿಸ್ತಿದ್ದ 6.17 ಲಕ್ಷ ರೂ. ಜಪ್ತಿ
ದಾವಣಗೆರೆ: ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 6.17 ಲಕ್ಷ ನಗದು ಹಣವನ್ನ ವಶಕ್ಕೆ ಪಡೆದಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ತಪಾಸಣೆ ನಡೆಸುತ್ತಿದ್ದ ವೇಳೆ ಕಾರಿಗನೂರ, ಮಾಗಾನಹಳ್ಳಿ ಹಾಗೂ ಭೂಮಿಕಾ ನಗರ ಚೆಕ್ ಪೋಸ್ಟ್ಗಳಲ್ಲಿ ಹಣ ಜಪ್ತಿ ಮಾಡಲಾಗಿದೆ. ದಾವಣಗೆರೆ ನಗರದ ಭೂಮಿಕಾ ನಗರ ಚೆಕ್ಪೋಸ್ಟ್ನಲ್ಲಿ ಜಯನಗರದ ಪವನಕುಮಾರ ಅವರು 4 ಲಕ್ಷ ರೂ., ಕಾರಿಗನೂರ ಕ್ರಾಸ್ ಚೆಕ್ ಪೋಸ್ಟ್ ನಲ್ಲಿ ಕಾರಿಗನೂರಿನ …
Read More »
Laxmi News 24×7