Breaking News

ಜಿಲ್ಲೆ

ವಿಧಾನಸೌಧಕ್ಕೆ ಪೇಶ್ವೆ ನಾಯಕ; ಬಿಜೆಪಿ ಉತ್ತರಿಸಲಿ -ಕುಮಾರಸ್ವಾಮಿ

ಬೆಂಗಳೂರು: ‘ವಿಧಾನಸೌಧದಲ್ಲಿ ಪೇಶ್ವೆ ವಂಶದ ನಾಯಕನ ಪ್ರತಿಷ್ಠಾಪನೆ ಮಾಡಲು ಹೊರಟಿರುವ ಬಿಜೆಪಿ ನನ್ನ ಪ್ರಶ್ನೆಗೆ ಉತ್ತರ ಕೊಡುವ ದಮ್ಮು, ತಾಕತ್ತು ತೋರಿಸುತ್ತಿಲ್ಲ ಏಕೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.   ಸರಣಿ ಟ್ವೀಟ್‌ ಮಾಡಿ, ‘ಶೃಂಗೇರಿ ಮಠದ ಮೇಲೆ ದಾಳಿ ನಡೆಸಿದ್ದ ಪೇಶ್ವೆಗಳ ವಂಶದ ವ್ಯಕ್ತಿಯನ್ನು ಸಿ.ಎಂ ಮಾಡಲು ಬಿಜೆಪಿ ಹುನ್ನಾರ ನಡೆಸಿದೆ ಎಂಬ ನನ್ನ ಹೇಳಿಕೆಯಲ್ಲಿ ಗೊಂದಲವಿಲ್ಲ, ಬ್ರಾಹ್ಮಣ ಸಮೂಹವನ್ನು ನಿಂದಿಸಿಲ್ಲ. ಗರ್ಭಗುಡಿಯಲ್ಲಿ …

Read More »

ಹುಡುಗಿ ಜೊತೆ ಅಸಭ್ಯ ವರ್ತನೆ: ಸಹೋದರರ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ

ವಿಜಯಪುರ: ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಹುಡುಗಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ಅವಳಿ ಸಹೋದರರ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಘಟನೆ ತಾಲ್ಲೂಕಿನ ಹೆಗಡಿಹಾಳ ಲಂಬಾಣಿ ತಾಂಡಾದ ಬಸವ ನಗರದಲ್ಲಿ ಶುಕ್ರವಾರ ನಡೆದಿದೆ.   ಹೆಗಡಿಹಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಸಿಂಗ್ ಹಾಗೂ ತಾಂಡಾದ ಪಂಚರ ಸಮ್ಮುಖದಲ್ಲಿ ತೇಜು ಚವ್ಹಾಣ, ರಾಜು ಚವ್ಹಾಣ ಎಂಬುವರ ತಲೆ ಬೋಳಿಸಿ, ಸುಣ್ಣ ಬಳಿದು, ಚಪ್ಪಲಿ ಹಾರ ಹಾಕಿ …

Read More »

ಕಣಬರ್ಗಿ ಸಿದ್ದೇಶ್ವರ ಮಂದಿರದ ಭವ್ಯ ಕಳಸಾರೋಹಣ ಕಾರ್ಯಕ್ರಮ

ಬೆಳಗಾವಿ-: ಜಿಲ್ಲೆಯ ಕಣಬರ್ಗಿ ಗ್ರಾಮದ ಆರಾಧ್ಯ ದೇವರಾದ ಶ್ರೀ ಸಿದ್ದೇಶ್ವರ ಮಂದಿರದ ಪುರಾತನ ಕಟ್ಟಡವನ್ನು ಜಿರ್ಣೋದ್ದಾರ ಮಾಡಿ ನವೀಕೃತ ಕಟ್ಟಡ ನಿರ್ಮಿಸಲಾಗಿದೆ. ಕಟ್ಟಡ ಕಾಮಗಾರಿಗೆ ಅನೇಕ ಭಕ್ತರು ಸಹ ಉದಾರವಾಗಿ ದೇಣಿಗೆಯನ್ನು ನೀಡಿದ್ದಾರೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ದೇವಾಲಯದ ನವೀಕೃತ ಭವ್ಯ ಕಟ್ಟಡದ ಭವ್ಯ ಉದ್ಘಾಟನಾ, ವಾಸ್ತುಶಾಂತಿ ಹಾಗೂ ಕಳಸಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಶ್ರೀ ಸಿದ್ಧೇಶ್ವರ ವ್ಯವಸ್ಥಾಪಕ ಮಂಡಳಿ ಕಣಬರ್ಗಿ ಹಾಗೂ ಶ್ರೀ ಸಿದ್ದೇಶ್ವರ …

Read More »

ಹಾಸನ ಕ್ಷೇತ್ರಕ್ಕೆ ಭವಾನಿ ರೇವಣ್ಣ ಅನಿವಾರ್ಯವಲ್ಲ: ಹೆಚ್ ಡಿಕೆ ಪುನರುಚ್ಚಾರ

ಬೆಳಗಾವಿ: ಹಾಸನ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಮುಖ್ಯವಾಗಿ ಭವಾನಿ ರೇವಣ್ಣ ಅವರು ಈ ಚುನಾವಣೆಯಲ್ಲಿ ಅನಿವಾರ್ಯ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಮತ್ತೊಮ್ಮೆ ಸ್ಪಷ್ಟಪಡಿಸಿದರು. ಹಾಸನ ಟಿಕೆಟ್ ವಿಚಾರ ಇನ್ನೊಂದು ವಾರದಲ್ಲಿ ಬಗೆಹರಿಯಲಿದೆ. ಚುನಾವಣೆ ಗೆಲ್ಲಬೇಕಾದ ಹಿನ್ನಲೆಯಲ್ಲಿ ನಾವು ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದರು. ನಮಗೆ 30 ರಿಂದ 40 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಕೊರತೆ ಇದೆ. ಈ ಕೊರತೆ ತುಂಬಿಕೊಳ್ಳಲು ಜನರ ವಿಶ್ವಾಸ ಪಡೆದುಕೊಳ್ಳುವ ಹೊಸ …

Read More »

ರಾಮಕೃಷ್ಣ ಹೆಗಡೆಯನ್ನ ಮುಖ್ಯಮಂತ್ರಿ ಮಾಡಲು ಹೋಗಿ ದೇವೇಗೌಡರು ಜುಬ್ಬ ಹರಿಸಿಕೊಂಡು ಬಂದರು’

ರಾಮಕೃಷ್ಣ ಹೆಗಡೆಯನ್ನ ಮುಖ್ಯಮಂತ್ರಿ ಮಾಡಿದ್ದು ದೇವೇಗೌಡರು, ರಾಮಕೃಷ್ಣ ಹೆಗಡೆಯನ್ನ ಮುಖ್ಯಮಂತ್ರಿ ಮಾಡಲು ಹೋಗಿ ಬಂಗಾರಪ್ಪನವರ ಮನೆಯಲ್ಲಿ ದೇವೇಗೌಡರು ಜುಬ್ಬ ಹರಿಸಿಕೊಂಡು ಬಂದಿದ್ದಾರೆ. ಗೋಕರ್ಣ/ ಹಾಸನ: ರಾಮಕೃಷ್ಣ ಹೆಗಡೆಯನ್ನ ಮುಖ್ಯಮಂತ್ರಿ ಮಾಡಿದ್ದು ದೇವೇಗೌಡರು, ರಾಮಕೃಷ್ಣ ಹೆಗಡೆಯನ್ನ ಮುಖ್ಯಮಂತ್ರಿ ಮಾಡಲು ಹೋಗಿ ಬಂಗಾರಪ್ಪನವರ ಮನೆಯಲ್ಲಿ ದೇವೇಗೌಡರು ಜುಬ್ಬ ಹರಿಸಿಕೊಂಡು ಬಂದಿದ್ದಾರೆ. ರಾಜಕೀಯ ಗೊತ್ತಿಲ್ಲದ ನಳಿನ್ ಕುಮಾರ್ ಕಟೀಲ್ಗೆ ತಿಳುವಳಿಕೆ ಇಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಗೋಕರ್ಣದ ಮಹಾಬಲೇಶ್ವರ ದೇವಾಲಯದಲ್ಲಿ …

Read More »

ಮುರುಘಾ ಶರಣರ ಅಧಿಕಾರ ನಿರ್ಬಂಧಿಸಿದ ಅರ್ಜಿ ವಿಚಾರಣೆ 13ಕ್ಕೆ

ಬೆಂಗಳೂರು:’ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ), ಅತ್ಯಾಚಾರ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಿಮಿನಲ್‌ ಪ್ರಕರಣ ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಮುರುಘಾ ಶರಣರ ಅಧಿಕಾರ ಚಲಾವಣೆಗೆ ವಿಧಿಸಲಾಗಿರುವ ನಿರ್ಬಂಧ ಪ್ರಶ್ನಿಸಿದ ಅರ್ಜಿಯನ್ನು ಹೈಕೋರ್ಟ್‌ ಇದೇ 13ರಂದು ವಿಚಾರಣೆ ನಡೆಸಲಿದೆ.   ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್‌ನ ಎರಡನೇ ಹೆಚ್ಚುವರಿ ನ್ಯಾಯಾಲಯ 2022ರ ಡಿಸೆಂಬರ್‌ 15ರಂದು …

Read More »

ಅಧಿವೇಶನ: ಪೂರ್ಣ ಕಲಾಪ ಅನುಮಾನ

ಬೆಂಗಳೂರು: ಪಕ್ಷದ ಪರ ಅಲೆ ಎಬ್ಬಿಸಲು ವಿವಿಧ ಕಡೆಗಳಲ್ಲಿ ಯಾತ್ರೆ ನಡೆಸುತ್ತಿರುವ ನಾಯಕರು, ಮತ್ತೊಮ್ಮೆ ಗೆಲ್ಲಲೇಬೇಕೆಂಬ ಹಟಕ್ಕೆ ಬಿದ್ದಿರುವ ಎಲ್ಲ ಪಕ್ಷದ ಶಾಸಕರು ಕ್ಷೇತ್ರದಲ್ಲೇ ಬೆವರು ಹರಿಸುತ್ತಿರುವುದರಿಂ ದಾಗಿ 15 ನೇ ವಿಧಾನಸಭೆಯ ಕೊನೆಯ ಅಧಿವೇಶನದ ಕಲಾಪ ನಿಗದಿಯಾದಷ್ಟು ದಿನ ನಡೆಯುವುದೇ ಅನುಮಾನ.   ಈ ಅಧಿವೇಶನ ಮುಗಿದ ತಿಂಗಳಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಗಲಿದೆ. ಮುಂದೆಯೂ ತಮ್ಮ ಸ್ಥಾನ ಭದ್ರ ಪಡಿಸಿಕೊಳ್ಳುವ ಸಲುವಾಗಿ ಶಾಸಕರು ಹರಸಾಹಸ ಪಡುತ್ತಿದ್ದು, ಕ್ಷೇತ್ರದಲ್ಲೇ ಮೊಕ್ಕಾಂ …

Read More »

ಬಳ್ಳಾರಿಯಲ್ಲಿ 20 ಜನರ ಮೇಲೆ ಬೀದಿ ನಾಯಿ ದಾಳಿ, ನಾಲ್ವರು ಐಸಿಯುಗೆ ದಾಖಲು

ಬಳ್ಳಾರಿಯಲ್ಲಿ ರೇಬಿಸ್ ಸೋಂಕಿತ ನಾಯಿಯೊಂದು ಎರಡು ಮಕ್ಕಳನ್ನು ಮಾರಣಾಂತಿಕವಾಗಿ ಕಚ್ಚಿದ ಎರಡು ತಿಂಗಳ ನಂತರ, ಬೀದಿ ನಾಯಿಗಳ ಗುಂಪೊಂದು ನಗರದ ಮೂರು ವಿವಿಧ ಸ್ಥಳಗಳಲ್ಲಿ 20 ಜನರ ಮೇಲೆ ದಾಳಿ ಮಾಡಿದೆ. ಬಳ್ಳಾರಿ: ಬಳ್ಳಾರಿಯಲ್ಲಿ ರೇಬಿಸ್ ಸೋಂಕಿತ ನಾಯಿಯೊಂದು ಎರಡು ಮಕ್ಕಳನ್ನು ಮಾರಣಾಂತಿಕವಾಗಿ ಕಚ್ಚಿದ ಎರಡು ತಿಂಗಳ ನಂತರ, ಬೀದಿ ನಾಯಿಗಳ ಗುಂಪೊಂದು ನಗರದ ಮೂರು ವಿವಿಧ ಸ್ಥಳಗಳಲ್ಲಿ 20 ಜನರ ಮೇಲೆ ದಾಳಿ ಮಾಡಿದೆ. ನಾಯಿ ಕಚ್ಚಿದ ನಾಲ್ಕು …

Read More »

ಮಕ್ಕಳಲ್ಲಿ ರಾಜಕೀಯ ಪ್ರಜ್ಞೆ ಅಗತ್ಯವೆಂದ ಎಂದ ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್: ದೇಶದ ರಾಜಕೀಯ ಸ್ಥಿತಿ, ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗದ ಕುರಿತು ಮಕ್ಕಳಿಗೆ ಅರಿವು ಅಗತ್ಯ. ಮಕ್ಕಳಲ್ಲಿ ರಾಜಕೀಯ ಪ್ರಜ್ಞೆ ಬೆಳೆಸುವುದು ಎಲ್ಲರ ಕರ್ತವ್ಯ ಎಂದು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ಹೇಳಿದರು.   ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಗುನ್ನಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಕೆಕೆಆರ್ಡಿಬಿಯ 2022-23ನೇ ಸಾಲಿನ ಮೈಕ್ರೋ ಯೋಜನೆಯಡಿಯಲ್ಲಿ ಸುಮಾರು 35 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಆಡಿಟೋರಿಯಂ ಹಾಲ್ ಗೆ …

Read More »

ಅಂಬಲಿ ಹಳಸಿ ಕಂಬಳಿ ಬಿಸಿತಲೆ ಪರಾಕ್ ಎಂದು ಕಾರ್ಣಿಕ ನುಡಿದ ಗೊರವಯ್ಯ; ರೈತರು ಖುಷ್, ರಾಜಕಾರಣಿಗಳಿಗೆ ಢವ ಢವ

ಹಾವೇರಿ: ರಾಜ್ಯದಲ್ಲಿ ತೀವ್ರ ಕೂತುಹಲ ಕೆರಳಿಸಿದ್ದ ಈ ಬಾರಿಯ ಮೈಲಾರ ಕಾರ್ಣಿಕೋತ್ಸವವನ್ನು (Mailara Karnikotsva) ಮಂಗಳವಾರ ಗೊರವಯ್ಯ ನುಡಿದಿದ್ದಾರೆ. ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಪರಾಕ್ ಎಂಬ ದೈವನುಡಿ ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ಅನ್ನದಾತರಿಗೆಲ್ಲಾ (Farmers) ಆನಂದ ತಂದಿದ್ದರೆ, ರಾಜಕೀಯ ಪಕ್ಷಗಳಲ್ಲಿ (Political Parties) ಚರ್ಚೆ ಹುಟ್ಟು ಹಾಕಿದೆ. ದಕ್ಷಿಣ ಭಾರತದಲ್ಲಿ ಪ್ರಖ್ಯಾತಿ ಹೊಂದಿರುವ ಐತಿಹಾಸಿಕ ಸುಕ್ಷೇತ್ರ ಮೈಲಾರ ಕಾರ್ಣಿಕೋತ್ಸವ ಅದ್ದೂರಿಯಾಗಿ ಜರುಗಿತು. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ …

Read More »