Breaking News

ಜಿಲ್ಲೆ

ನೋಂದಣಿ: ನಕಲಿ ತಡೆಗೆ ತಮಿಳುನಾಡು ಮಾದರಿ- ಮುದ್ರಾಂಕ ?

ಬೆಂಗಳೂರು: ನಕಲಿ ದಾಖಲೆಗಳನ್ನು ಬಳಸಿಕೊಂಡು ಸ್ಥಿರಾಸ್ತಿಗಳ ನೋಂದಣಿ ಮಾಡಿಸಿ ಪರರ ಆಸ್ತಿಗಳನ್ನು ಕಬಳಿಸುವವರನ್ನು ನಿಯಂತ್ರಿಸುವುದಕ್ಕಾಗಿ ತಮಿಳುನಾಡು ಮಾದರಿಯಲ್ಲಿ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವಂತೆ ನೋಂದಣಿ ಮತ್ತು ಮುದ್ರಾಂಕ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದಾರೆ.   ಒಬ್ಬರ ಆಸ್ತಿಯನ್ನು ಬೇರೊಬ್ಬರು ನಕಲಿ ದಾಖಲೆಗಳನ್ನು ಬಳಸಿಕೊಂಡು ನೋಂದಣಿ ಮಾಡಿಸಿಕೊಂಡರೆ ಅಥವಾ ಸರ್ಕಾರಿ ಆಸ್ತಿಗಳನ್ನು ಪರಭಾರೆ ಮಾಡಿದರೆ ನೋಂದಣಿ ರದ್ದುಪಡಿಸಲು ನ್ಯಾಯಾಲಯದ ಮೊರೆಹೋಗಬೇಕಿದೆ. ತಮಿಳುನಾಡು ಸರ್ಕಾರವು ನೋಂದಣಿ ಕಾಯ್ದೆಗೆ ತಿದ್ದುಪಡಿ ತಂದು, ಅಂತಹ ನೋಂದಣಿಗಳನ್ನು …

Read More »

ಗ್ರಾಮ ಪಂಚಾಯತಿ ಉಪ ಚುನಾವಣೆ: ಅಧಿಸೂಚನೆ ಪ್ರಕಟ: ನಿತೇಶ್ ಪಾಟೀಲ

ಬೆಳಗಾವಿ  : ಬೆಳಗಾವಿ ಜಿಲ್ಲೆಗೆ ಸಂಭಂದಿಸಿದಂತೆ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳನ್ನು ಭರ್ತಿ ಮಾಡಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಉಪ ಚುನಾವಣೆ -2023 ರ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ರಾಮದುರ್ಗ ತಾಲೂಕಿನ ನರಸಾಪುರ 1 ಸದಸ್ಯ ಸ್ಥಾನ, ಬೆಳಗಾವಿ ತಾಲೂಕಿನ ಬೆಳಗುಂದಿ, ಹಿರೇಬಾಗೇವಾಡಿ, ಮೋದಗಾ ತಲಾ 1, ಖಾನಾಪುರ 1, ಕಾಗವಾಡ ತಾಲೂಕಿನ ಉಗಾರ ಬದ್ರುಕ 1, ಗೋಕಾಕ್ ತಾಲೂಕಿನ ನಲ್ಲಾನಟ್ಟಿ 1 ಸದಸ್ಯ …

Read More »

ಇಂಡಿ ಜಿಲ್ಲೆ ಮಾಡಿಯೇ ತೀರುತ್ತೇನೆ: ಶಾಸಕ ಯಶವಂತ್ರಾಯಗೌಡ

ವಿಜಯಪುರ: ರಾಜಕೀಯವಾಗಿ ಬಹಳ ದಿನ ಅಧಿಕಾರದಲ್ಲಿ ಇರಲು ಬಯಸದ ನಾನು, ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ವಿಜಯಪುರ ಜಿಲ್ಲೆಯಿಂದ ಪ್ರತ್ಯೇಕ ಜಿಲ್ಲೆ, ಇಂಡಿ ಜಿಲ್ಲಾ ಕೇಂದ್ರ ಮಾಡಿಯೇ ತೀರುತ್ತೇನೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪ್ರತಿಜ್ಞೆ ಮಾಡಿದರು.   ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಭಾಗವನ್ನು ನೀರಾವರಿ ಇಂಡಿ ನಗರಸಭೆ, ಜಿಲ್ಲಾ ಕೇಂದ್ರ ಮಾಡುವುದು ನನ್ನ ರಾಜಕೀಯ ಭವಿಷ್ಯದ ಕನಸು. ನಂಜುಂಡಪ್ಪ ವರದಿ ಕೂಡ ಸಣ್ಣ ಜಿಲ್ಲೆಗಳ …

Read More »

ಚಿಕ್ಕೋಡಿ: ಸಂಬಂಧಿಯನ್ನೇ ಕೊಲೆಗೈದ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಚಿಕ್ಕೋಡಿ: ಸಂಬಂಧಿಕ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪಿಗೆ ಚಿಕ್ಕೋಡಿ 7 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 18 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ. ಅಥಣಿ ತಾಲೂಕಿನ ತೇವರಟ್ಟಿ ಗ್ರಾಮದ ಆರೋಪಿ ಭೀಮಣ್ಣಾ ಭರಮು ಚಿಪ್ಪರಗಿ ಇತನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದೆ. ಕಳೆದ 2007 ರಂದು ಅಣ್ಣಪ್ಪ ನೇಮಣ್ಣಾ ಚಿಪ್ಪರಗಿ ಕೊಲೆಯಾದ ವ್ಯಕ್ತಿ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. …

Read More »

ಕರ್ನಾಟಕ ವಿದ್ಯಾವರ್ಧಕ ಸಂಘ: 12 ಲೇಖಕಿಯರಿಗೆ ರತ್ನಮ್ಮ ಹೆಗ್ಗಡೆ ಪ್ರಶಸ್ತಿ

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘವು ಮಹಿಳಾ ಸಾಹಿತ್ಯಕ್ಕೆ ನೀಡುವ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನವು ನಾಲ್ಕು ವರ್ಷಗಳ ಅವಧಿಗೆ 12 ಲೇಖಕಿಯರಿಗೆ ಲಭಿಸಿದೆ. 2018ರಿಂದ 2021ರವರೆಗೆ ಒಟ್ಟು 115 ಕೃತಿಗಳು ಆಯ್ಕೆಯಾಗಿ ಬಂದಿದ್ದವು. ನಿರ್ಣಾಯಕರು ಪ್ರತಿ ಸಾಲಿನಲ್ಲಿ ಮೂರು ಕೃತಿಗಳಂತೆ ಆಯ್ಕೆ ಮಾಡಿ ಒಟ್ಟು 12 ಕೃತಿಗಳಿಗೆ ಬಹುಮಾನ ನೀಡಿದ್ದಾರೆ. 2018ನೇ ಸಾಲಿನಲ್ಲಿ ಬೆಂಗಳೂರಿನ ಉಮಾ ಮುಕುಂದ ಅವರ ‘ಕಡೆ ನಾಲ್ಕು ಸಾಲು’ ಕವನ ಸಂಕಲನ, ಕೊಪ್ಪದ ದೀಪಾ …

Read More »

ರಾಜ್ಯದ ಮುಖ್ಯಮಂತ್ರಿ ಆಗುವುದಿದ್ದರೆ ಅದು ಸತೀಶ ಜಾರಕಿಹೊಳಿಯವರು ಮಾತ್ರ: ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ಮುಂಬರುವ ದಿನಗಳಲ್ಲಿ ಉತ್ತರ ಕರ್ನಾಟಕ ಭಾಗದಿಂದ ಯಾರಾದರೂ ರಾಜ್ಯದ ಮುಖ್ಯಮಂತ್ರಿ ಆಗುವುದಿದ್ದರೆ ಅದು ಸತೀಶ ಜಾರಕಿಹೊಳಿಯವರು ಮಾತ್ರ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.   ಅವರು ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ತಾರೀಹಾಳ ಗ್ರಾಮದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಘಟಕಗಳ ಸಮಾವೇಶ ಉದ್ದೇಶಿಸಿ ಮಾತನಾಡಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಪಕ್ಷವನ್ನು ಜಿಲ್ಲೆಯಲ್ಲಿ ಬಲಪಡಿಸಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ …

Read More »

ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಿಂದ ಈ ವರ್ಷದ ಕ್ಯಾಲೆಂಡರ್ ವಿತರಣೆ

: ಗೋಕಾಕ: ಗೋಕಾಕ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರ್ ಒಡೆತನದ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಡಿಂದ ಹೊಸ ವರ್ಷದ ಕ್ಯಾಲೆಂಡರ್ ವಿತರಣೆ ಮಾಡಿದ್ದಾರೆ.  ಪ್ರತಿ ವರ್ಷ ದಂತೆ ಈ ವರ್ಷವೂ ಕೂಡ ಟೇಬಲ್ ಕ್ಯಾಲೆಂಡರ್, ಡೈರಿ ಕೂಡ ಎಲ್ಲ ವಿವಿಧ ಗ್ರಾಮ ಪಂಚಾಯತಿ ಗಳಿಗೆ, KSRTC ಕಚೇರಿ ಗಳಿಗೆ, ತಹಸೀಲ್ದಾರ ಆಫೀಸ್ ಗಳನ್ನ್ ಸೇರಿ ನಗರದ ಹಾಗೂ ಗೋಕಾಕ ನ ವಿವಿಧ ಗ್ರಾಮ ಗಳಲ್ಲಿ ವಿತರಣೆ ಮಾಡಿದ್ದಾರೆ.

Read More »

ಪುನೀತ್‌ ಸಮಾಧಿ ಸ್ಥಳದಲ್ಲಿ ಶೀಘ್ರ ಸ್ಮಾರಕ: ಸಿಎಂ ಬೊಮ್ಮಾಯಿ

ಬೆಂಗಳೂರು: ಪುನೀತ್‌ ಹೆಸರನ್ನು ಮತ್ತಷ್ಟು ಚಿರಸ್ಥಾಯಿಯಾಗಿ ಮಾಡಲು ಅಪ್ಪು ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಪದ್ಮನಾಭನಗರದ ಅಟಲ್‌ ಬಿಹಾರಿ ವಾಜಪೇಯಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಿಂಗ್‌ ರೋಡ್‌ ರಸ್ತೆಗೆ ಡಾ.ಪುನೀತ್‌ ಹೆಸರು ನಾಮಕರಣ ಮಾಡಿ ಮಾತನಾಡಿದ ಅವರು, ಸ್ಮಾರಕದಲ್ಲಿ ಡಾ|ರಾಜ್‌, ಪುನೀತ್‌ ಜೀವನ ಸಾಧನೆ ಜನರಿಗೆ ತಿಳಿಹೇಳುವ ಕೆಲಸ ಮಾಡಲಾಗುವುದು ಎಂದರು.   ಹಾಗೆಯೇ ಅಂಬರೀಶ್‌ ಕೂಡ ಕನ್ನಡ ಚಿತ್ರರಂಗದಲ್ಲಿ ಕೊಡಗೈ ದಾನಿ ಎನಿಸಿ¨ªಾರೆ. …

Read More »

ಬಿಜೆಪಿ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್‌ ಸೇರ್ಪಡೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

  ಗೋಕಾಕ: ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.   ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಕಾಂಗ್ರೆಸ್‌ ಮುಖಂಡಾರದ ಸುಭಾಷ್ ಗಿರಗೌಡ, ಭರತೇಶ ವೀರಭದ್ರನವರ, ಮಲ್ಲಪ್ಪ ರುದ್ರಗೌಡ, ಸುನಿಲ್ ರಾಠೋಡ, ಟಿಪ್ಪುಸುಲ್ತಾನನ ಮುಲ್ಲಾ, ಶಿವಾನಂದ ಬಸಪ್ಪ ಮಾಳಗಿ, ಪರುಶುರಾಮ ಜಾಮುನಿ ಅವರ ನೇತೃತ್ವದಲ್ಲಿ ಯಮಕನಮರಡಿ ಮತಕ್ಷೇತ್ರದ ಉಳ್ಳಾಗಡ್ಡಿ ಖಾನಾಪುರ, ಕುರಣಿ, ಕಟಾಂಬಳೆ ಗ್ರಾಮದ …

Read More »

ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಎಲ್ಲದಕ್ಕೂ ಉತ್ತರ ನೀಡವ ಅವಶ್ಯಕತೆ ಇಲ್ಲ ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ 

  ಗೋಕಾಕ: 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಬಹುಮತ ಪಡೆಯುವುದು ಖಚಿತ. ಹೀಗಾಗಿ ಕಾಂಗ್ರೆಸ್‌ ಪಕ್ಷ ಕಳೆದ ಒಂದು ವರ್ಷದಿಂದಲೇ ಚುನಾವಣೆ ತಯಾರಿ ನಡೆಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.   ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದಿಂದ ಕಳೆದ ಒಂದು ವರ್ಷದಲ್ಲಿ ಭಾರತ ಜೋಡೋ ಯಾತ್ರೆ, ಪ್ರಜಾಧ್ವನಿ ಯಾತ್ರೆ ಸೇರಿದಂತೆ 3ರಿಂದ 5 ಕಾರ್ಯಕ್ರಮಗಳು ಹಮ್ಮಿಕೊಂಡಿದ್ದು, ಈಗ ಮತ್ತೆ ವಿಧಾನಸಭಾ …

Read More »