ಬೈಲಹೊಂಗಲ: ಸಮೀಪದ ಹಾರೂಗೊಪ್ಪ ಗ್ರಾಮದ ಉಳವಿ ಚನ್ನಬಸವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಮಹಾರಥೋತ್ಸವ ಭಾನುವಾರ ಸಂಜೆ ವಿಜೃಂಭಣೆಯಿಂದ ನೆರವೇರಿತು. ನವಿಲಿನ ಕಳಶ ಹೊತ್ತು ಆಕರ್ಷಕ ರಥವನ್ನು ಭಕ್ತರು ಹುಮ್ಮಸ್ಸಿನಿಂದ ಎಳೆದರು. ಭಕ್ತರು ಹರಹರ ಮಹಾದೇವ, ಉಳವಿ ಚನ್ನಬಸವೇಶ್ವರ ಮಹರಾಜಕೀ ಜೈ ಎನ್ನುತ್ತ ರಥ ಎಳೆದರು. ಸುತ್ತಲಿನ ಗ್ರಾಮಗಳಿಂದ ಬಂದ ಜನ ಹೂವು, ಹಣ್ಣು, ಕಾರೀಕ್ಗಳನ್ನು ರಥಕ್ಕ ಎಸೆದರು. ದೇವಸ್ಥಾನದಲ್ಲಿ ಉಳವಿ ಚನ್ನಬಸವೇಶ್ವರ, ನಂದಿ ಮೂರ್ತಿಗಳಿಗೆ ವಿಶೇಷ ಪೂಜೆ, ಮಹಾಭಿಷೇಕ, …
Read More »ಅಲ ಮಹದಿ ಟ್ರೋಫಿ ವಿಜೇತರಾದ ಗೋಕಾಕ ಫುಟ್ಬಾಲ್ ಕ್ಲಬ್ ತಂಡ
ಗೋಕಾಕ: ಬೆಳಗಾವಿಯ ಅನಗೊಳ ಪ್ರದೇಶದಲ್ಲಿ ಅಲ ಮಹದಿ ಟ್ರೋಫಿ ಎಂಬ ಫುಟ್ ಬಾಲ್ ಪಂದ್ಯ ದವರು ಆಯೋಜನೆ ಮಾಡಿದ್ದ ಟೂರ್ನಮೆಂಟ್ ನಲ್ಲಿ ಗೋಕಾಕ ತಂಡ ವಿಜೇತರಾ ಗಿದ್ದಾರೆ U22 ಫೂಟ ಬಾಲ ಟೂರ್ನಮೆಂಟ್ ನಲ್ಲಿ ಗೋಕಾಕ ತಂಡ ವಿಜೇತರಾಗಿ ಮೊದಲನೆಯ ಬಾರಿಗೆ ಈ ಒಂದು ಟ್ರೋಫಿ ತನ್ನ ಮಡಿಲಿಗೆ ಗೋಕಾಕ ತಂಡ ಸೇರ್ಪಡೆ ಮಾಡಿಕೊಂಡಿದೆ . ಇದರ ನಾಯಕತ್ವ ವಹಿಸಿದಿ ಅರ್ಯನ ಸಾಯ ನ್ನವರ ಅವರು ತಮ್ಮ ತಂಡದ ಬಗ್ಗೆ …
Read More »‘ಸ್ಕಾಲರ್ಷಿಪ್ಗೆ ಕನ್ನ’ ಪ್ರಕರಣ: ತನಿಖೆಗೆ ಹಿನ್ನಡೆ
ಹಾವೇರಿ: ತಾಲ್ಲೂಕಿನ ದೇವಗಿರಿ ಸಮೀಪದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ 2019ರಿಂದ ಇಲ್ಲಿಯವರೆಗೆ ‘ಅಕೌಂಟೆಂಟ್ ಜನರಲ್ ಆಡಿಟ್’ ನಡೆಯದ ಕಾರಣ ‘ಸ್ಕಾಲರ್ಶಿಪ್ಗೆ ಕನ್ನ’ ಪ್ರಕರಣದ ತನಿಖೆಯ ಮೇಲೆ ಕಾರ್ಮೋಡ ಕವಿದಿದೆ. ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಮತ್ತು ಶೈಕ್ಷಣಿಕ ವಿದ್ಯಾಭ್ಯಾಸ ಸಾಲದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವುದು 2022ರ ಜೂನ್ನಲ್ಲಿ ಬೆಳಕಿಗೆ ಬಂದಿತ್ತು. ನಂತರ ಕಾಲೇಜಿನ ಆಂತರಿಕ ತನಿಖೆ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ತನಿಖೆ ಆಧರಿಸಿ, ಇಬ್ಬರು ಅಧೀಕ್ಷಕರು ಸೇರಿ ಐವರು …
Read More »ರೇಣುಕಾ ಸನ್ನಿಧಿಯಲ್ಲಿ ಭಕ್ತಿ ಹೊಳೆ- ಮುಗಿಲು ಮುಟ್ಟಿದ ಜೈಕಾರ
ಸವದತ್ತಿ: ಸಮೀಪದ ಯಲ್ಲಮ್ಮನ ಗುಡ್ಡದಲ್ಲಿ ಭಾನುವಾರ ಭಕ್ತಿಯ ಹೊಳೆ ಹರಿಯಿತು. ಕಳೆದ ಎರಡು ವರ್ಷಗಳಿಂದ ಕೊರೊನಾದಿಂದಾಗಿ ಜಗದಂಬಾ ಸನ್ನಿಧಿಯಲ್ಲಿ ಭಾರತ ಹುಣ್ಣಿಮೆ ಸಂಕ್ಷಿಪ್ತವಾಗಿ ಆಚರಿಸಲಾಗಿತ್ತು. ಈ ಬಾರಿ ದಕ್ಷಿಣ ಭಾರತದ ವಿವಿಧ ರಾಜ್ಯಗಳಿಂದ ಅಪಾರ ಜನ ಸೇರಿದರು. ರೇಣುಕಾದೇವಿ ಸನ್ನಿಧಿಗೆ ಬಂದು ಪರಡಿ ತುಂಬುವುದು ಭಾರತ ಹುಣ್ಣಿಮೆಯ ಸಂಪ್ರದಾಯಗಳಲ್ಲಿ ಒಂದು. ಅದರಂತೆ, ಭಾನುವಾರ ಕೂಡ ಅಪಾರ ಭಕ್ತರು ಬೆಟ್ಟದಲ್ಲೇ ಪುಣ್ಯಸ್ನಾನ ಮಾಡಿ, ನೈವೇದ್ಯ ಸಿದ್ಧಪಡಿಸಿ ಪರಡಿ ತುಂಬಿದರು. ಕರಿಗಡಬು, …
Read More »ಶೋಭಾ ಸೋಮಣ್ಣಾಚೆ ಮೇಯರ್, ರೇಷ್ಮಾ ಪಾಟೀಲ ಉಪಮೇಯರ್
ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಆಗಿ ಶೋಭಾ ಸೋಮನಾಚೆ ಮತ್ತು ಉಪ ಮೇಯರ್ ಆಗಿ ರೇಷ್ಮಾ ಮಾಟೀಲ ಆಯ್ಕೆ ಖಚಿತವಾಗಿದೆ. ಬಿಜೆಪಿಯಿಂದ ಈ ಇಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದು, ಅತೀ ಹೆಚ್ಚು ಸ್ಥಾನಗಳನ್ನು ಹೊಂದಿರುವ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಖಚಿತವಾಗಿದೆ. ಅಧಿಕೃತ ಘೋಷಣೆಯಷ್ಟೆ ಬಾಕಿ ಇದೆ. ಮೇಯರ್ ಸ್ಥಾನಕ್ಕೆ ಏಕೈಕ ನಾಮಪತ್ರ ಸಲ್ಲಿಕೆಯಾಗಿದ್ದು, ಉಪ ಮೇಯರ್ ಸ್ಥಾನಕ್ಕೆ ಪಕ್ಷೇತರ ಸದಸ್ಯೆ ವೈಶಾಲಿ ಕೂಡ ನಾಮಪತ್ರ ಸಲ್ಲಿಸಿದ್ದಾರೆ.
Read More »ನ್ಯಾಯಾಲಯದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಲೋಕಾಯುಕ್ತ ಬಲೆಗೆ
ದಾವಣಗೆರೆ: ಪೋಕ್ಸೋ ಕೇಸ್ ಆರೋಪಿಯಿಂದ 3 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ದಾವಣಗೆರೆ ಮಕ್ಕಳ ಸ್ನೇಹಿ ನ್ಯಾಯಾಲಯದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರೇಖಾ ಕೋಟೆಗೌಡರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ಮಕ್ಕಳ ಸ್ನೇಹಿ ನ್ಯಾಯಾಲಯದ ಸರ್ಕಾರಿ ಅಭಿಯೋಜಕಿ. ಕೌಟುಂಬಿಕ ನ್ಯಾಯಾಲಯದಲ್ಲಿ ಸರ್ಕಾರಿ ವಕೀಲರಾಗಿದ್ದ ರೇಖಾ ಕೋಟೆಗೌಡರ್ ಪೋಕ್ಸೋ ಪ್ರಕರಣದ ಆರೋಪಿಯಿಂದ ಲಂಚ ಪಡೆಯುತ್ತಿದ್ದರು. ಮಧುಸೂಧನ್ ಕಿತ್ತೂರ್ ಎಂಬುವವರು ನೀಡಿದ ದೂರಿನ …
Read More »ಬೆಳಗಾವಿ: ಕಣ್ಣಿದ್ದವರಗಿಂತ ಕಣ್ಣಿಲ್ಲದವರೇ ಸಮರ್ಥರು
ಬೆಳಗಾವಿ: ‘ಕಣ್ಣಿದ್ದವರಗಿಂತ ಕಣ್ಣಿಲ್ಲದವರೇ ಹೆಚ್ಚು ಸಮರ್ಥರು. ಅವರ ಆಲೋಚನಾ ಶಕ್ತಿ ಅಪರಿಮಿತ. ಸಾಮಾನ್ಯರಿಗಿಂತ ಹತ್ತು ಪಟ್ಟು ಬುದ್ಧಿವಂತಿಕೆ ಅವರಲ್ಲಿ ಇರುತ್ತದೆ. ಹಾಗಾಗಿ, ಯಾರನ್ನೂ ಹಗುರವಾಗಿ ಕಾಣಬಾರದು’ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ಪಟ್ಟರು. ನಗರದಲ್ಲಿ ಶನಿವಾರ ನಡೆದ ಸಮರ್ಥನಂ ಅಂಗವಿಕಲರ ಸಂಸ್ಥೆ, ಪ್ರಜಾವಾಣಿ, ಇಂಡಸ್ಇಂಡ್ ಬ್ಯಾಂಕ್, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್, ಕ್ರಿಕೆಟ್ ಅಸೋಸಿಯೇಷನ್ ಫಾರ್ ದಿ ಬ್ಲೈಂಡ್ ಸಹಯೋಗದಲ್ಲಿ ಆಯೋಜಿಸಿದ ಐದು ದಿನಗಳ …
Read More »ದಂಡ ಕಟ್ಟಿದ ಮೈಸೂರಿನ ಶಾಸಕ ಎಲ್.ನಾಗೇಂದ್ರ
ಮೈಸೂರು: ರಾಜ್ಯ ಸಾರಿಗೆ ಇಲಾಖೆ, ಬಾಕಿ ಇರುವ ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತವನ್ನು ಫೆ.11೧ರ ಒಳಗೆ ಪಾವತಿಸಿದರೆ ಶೇ.50 ವಿನಾಯಿತಿ ನೀಡುವುದಾಗಿ ಗುರುವಾರ ಆದೇಶ ಹೊರಡಿಸಿದೆ. ಬಹುತೇಕ ವಾಹನ ಸವಾರರು ಈ ಆದೇಶ ಸದುಪಯೋಗಪಡಿಸಿಕೊಳ್ಳುತ್ತಿದ್ದು, ಬಾಕಿ ಇರಿಸಿಕೊಂಡಿದ್ದ ದಂಡ ಕಟ್ಟುತ್ತಿದ್ದಾರೆ. ಇದೀಗ ಮೈಸೂರಿನ ಚಾಮರಾಜ ವಿಧಾಸಭಾ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಶೇ.50 ರಿಯಾಯಿತಿಯಲ್ಲಿ ದಂಡ ಕಟ್ಟಿದ್ದಾರೆ. ವೇಗದ ಕಾರು ಚಾಲನೆಗೆ ಶಾಸಕ ಎಲ್.ನಾಗೇಂದ್ರ 7ಸಾವಿರ ರೂ. ದಂಡ ಕಟ್ಟಬೇಕಾಗಿತ್ತು. ಶೇ.50ರಷ್ಟು …
Read More »ದ.ರಾ.ಬೇಂದ್ರೆ ಕಾವ್ಯದಲ್ಲಿದೆ ಹಲವು ವೈಶಿಷ್ಟ್ಯ; ಪ್ರೊ.ಎನ್.ಬಿ. ಝರೆ
ಕಾಗವಾಡ: ಬೇಂದ್ರೆಯವರ ಕಾವ್ಯ ಹಲವು ವೈಶಿಷ್ಟ್ಯ ಗಳಿಂದ ಕೂಡಿದೆ. ಅದನ್ನು ಸುಲಭವಾಗಿ ಅರ್ಥೈಸಲು ಸಾಧ್ಯವಿಲ್ಲ. ಬೇಂದ್ರೆಯವರ ಕಾವ್ಯದಲ್ಲಿ ತಾಯಿ, ಅಜ್ಜಿ, ಹೆಂಡತಿ, ಪರಿಸರ, ಸಾಹಿತ್ಯದ ಹಲವು ಪ್ರಕಾರಗಳು ಪ್ರಭಾವವನ್ನು ಬೀರಿವೆ ಎಂದು ಕೆ.ಎ.ಲೋಕಾಪೂರ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ.ಎನ್.ಬಿ. ಝರೆ ಅಭಿಪ್ರಾಯ ವ್ಯಕ್ತಪಡಿಸಿದರು. ಶುಕ್ರವಾರ ಸ್ಥಳೀಯ ಶಿವಾನಂದ ಮಹಾ ವಿದ್ಯಾಲಯದ ಐಕ್ಯೂಎಸಿ ಪ್ರಾಯೋಜಿತ ಕಾಲೇಜು ಒಕ್ಕೂಟ ಹಾಗೂ ಕನ್ನಡ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಡಾ|ದ.ರಾ.ಬೇಂದ್ರೆಯವರ 127ನೆ ಜನ್ಮದಿನಾಚರಣೆಯ ಪ್ರಯುಕ್ತ …
Read More »ಅಥಣಿ| ವೃದ್ಧೆ ಸಾವು, 9 ಮಂದಿಗೆ ಗಾಯ
ಅಥಣಿ: ತಾಲ್ಲೂಕಿನ ಘಟನಟ್ಟಿ ಕ್ರಾಸ್ ಸಮೀಪ ಶನಿವಾರ ಕ್ರೂಸರ್ ಹಾಗೂ ಗೂಡ್ಸ್ ಲಾರಿ ಮಧ್ಯೆ ಮುಖಾ-ಮುಖಿ ಡಿಕ್ಕಿ ಸಂಭವಿಸಿ, ಒಬ್ಬ ವೃದ್ಧೆ ಮೃತಪಟ್ಟಿದ್ದು, 9 ಮಂದಿ ಗಾಯಗೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯವರಾದ ದೇವಕಿ ನಿಂಗಣ್ಣ ಕಿಚಡಿ (65) ಮೃತಪಟ್ಟವರು. ಈ ಕ್ರೂಸರ್ನಲ್ಲಿ 10 ಮಂದಿ ಯಲ್ಲಮ್ಮನ ಗುಡ್ಡಕ್ಕೆ ದರ್ಶನಕ್ಕೆ ಬಂದಿದ್ದರು. ಶನಿವಾರ ದೇವಿ ದರ್ಶನ ಮಾಡಿಕೊಂಡು ಮರಳಿ ಸಿಂದಗಿ ಕಡೆಗೆ ಹೊಟರಿದ್ದರು. ಅಥಣಿ ಮಾರ್ಗವಾಗಿ ಬರುತ್ತಿದ್ದ ಗೂಡ್ಸ್ ಲಾರಿ ಹಾಗೂ …
Read More »
Laxmi News 24×7