ಬೆಳಗಾವಿ: ಸಿಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಕಸರತ್ತು ನಡೆಸಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಈಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗುರುವಾರ (ಫೆ.2) ರಾತ್ರಿಯೇ ಭೇಟಿ ಮಾಡಿ ಸುದೀರ್ಘವಾಗಿ ಚರ್ಚೆ ನಡೆಸಿದರು. ಅಮಿತ್ ಶಾ ಅವರ ದೆಹಲಿಯ ನಿವಾಸದಲ್ಲಿ ಗುರುವಾರ ರಾತ್ರಿ 10:30ರ ಸಮಾಲೋಚನೆ ನಡೆಸಿದ ರಮೇಶ ಜಾರಕಿಹೊಳಿ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಬಳಿ 100ಕ್ಕೂ ಹೆಚ್ಚು ಸಿಡಿಗಳು ಇರುವ ದಾಖಲೆ ಮತ್ತು …
Read More »ಅಮಿತ್ ಶಾ ಭೇಟಿಗಾಗಿ ದಿಲ್ಲಿಯಲ್ಲಿ ರಮೇಶ್ ಜಾರಕಿಹೊಳಿ; ಕುತೂಹಲ
ಬೆಳಗಾವಿ: ಸಿಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಕಸರತ್ತು ನಡೆಸಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಬಳಿಕ ಈಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ದಿಲ್ಲಿಗೆ ತೆರಳಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಸಿಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಳಿ ರಾಜಕಾರಣಿಗಳು, ಹಿರಿಯ ಅಧಿಕಾರಿಗಳ 100ಕ್ಕೂ ಹೆಚ್ಚು ಸಿಡಿಗಳಿದ್ದು, ಸಿಬಿಐ ತನಿಖೆಯಲ್ಲಿ ಹೊರ …
Read More »ಗಾಂಜಾ ಪ್ರಕರಣ ಮುಚ್ಚಿಹಾಕಲಾಗಿದೆ ಎಂಬ ಆರೋಪ, ಟಿಳಕವಾಡಿ ಪೊಲೀಸ್ ಠಾಣೆ ಅಧಿಕಾರಿಗಳು &ಸಿಬ್ಬಂದಿ ವಿಚಾರಣೆ : ಅಲೋಕ್ ಕುಮಾರ್
ಬೆಳಗಾವಿ: ಗಾಂಜಾ ಪ್ರಕರಣ ಮುಚ್ಚಿಹಾಕಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ, ಇಲ್ಲಿನ ಟಿಳಕವಾಡಿ ಪೊಲೀಸ್ ಠಾಣೆ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ಕುಮಾರ್ ಟ್ವೀಟ್ ಮಾಡಿದ್ದಾರೆ. ‘ನಗರದ ಕೆಲವು ಶಾಲೆ- ಕಾಲೇಜು ಸುತ್ತ ಗಾಂಜಾ ಮಾರಾಟ ನಡೆಯುತ್ತಿದೆ. ಜ.28ರಂದು ರಾತ್ರಿ ಗಾಂಜಾದೊಂದಿಗೆ ಸಿಕ್ಕಿಬಿದ್ದ ಇಬ್ಬರು ವ್ಯಕ್ತಿಗಳ ವಿರುದ್ಧ ಟಿಳಕವಾಡಿ ಠಾಣೆ ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸಿಲ್ಲ’ ಎಂದು ಶ್ರೀರಾಮ ಸೇನೆ ಹಿಂದೂಸ್ತಾನ್ …
Read More »‘ಅತಿಥಿ ಶಿಕ್ಷಕರ ₹49.27 ಲಕ್ಷ ಸಂಬಳ ಪಾವತಿ’
ಗೋಕಾಕ: ‘ಮಕ್ಕಳ ಕಲಿಕೆಯ ಮೇಲೆ ದುಷ್ಪರಿಣಾಮ ಬೀರದಿರಲಿ ಎನ್ನುವ ಉದ್ದೇಶದಿಂದ ಹಾಗೂ ಮೂಡಲಗಿ ಶೈಕ್ಷಣಿಕ ವಲಯವು ಮುಂಚೂಣಿಗೆ ತರುವ ಇದ್ದೇಶದಿಂದ 232 ಸರ್ಕಾರಿ ಪ್ರಾಥಮಿಕ ಶಾಲೆಗಳ ಅತಿಥಿ ಶಿಕ್ಷಕರ ಸಂಭಾವನೆಯನ್ನು ನಾನೇ ನೀಡಿದ್ದೇನೆ’ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸಮೀಪದ ದುರದುಂಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸೋಮವಾರ ಜರುಗಿದ ಮೂಡಲಗಿ ವಲಯದ ಅತಿಥಿ ಶಿಕ್ಷಕರ ವೇತನ ವಿತರಿಸಿ ಮಾತನಾಡಿದ ಅವರು, ‘ಶಿಕ್ಷಕರು ಲಭ್ಯವಾಗಿರುವ …
Read More »ವಿದ್ಯಾರ್ಥಿಗಳಿಂದ ಗುರುವಂದನೆ ಕಾರ್ಯಕ್ರಮ
ರಾಮದುರ್ಗ: ಹುಟ್ಟಿರುವ ಪ್ರತಿಯೊಬ್ಬರು ಸಮಾಜಕ್ಕೆ ತಮ್ಮ ಕೊಡುಗೆ ಏನು ಎಂದು ಪ್ರಶ್ನಿಸಿಕೊಳ್ಳಬೇಕು. ಉತ್ತಮ ಕೊಡುಗೆ ನೀಡಲು ಯತ್ನಿಸಬೇಕು ಎಂದು ನ್ಯಾಯಾಧೀಶ ವೆಂಕಣ್ಣ ಹೊಸಮನಿ ಹೇಳಿದರು. ಪಟ್ಟಣದ ಸಿ.ಡಿ. ಹಲ್ಯಾಳ ಪ್ರವಢಶಾಲೆಯ 1990 ರಿಂದ 1993ನೇ ಸಾಲಿನ ವಿದ್ಯಾರ್ಥಿಗಳು ಹಮ್ಮಿಕೊಂಡ ಗುರುವಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಶಾಲೆಯಲ್ಲಿ ಕಲಿತವರು ವಿವಿಧ ಹುದ್ದೆಗಳಿದ್ದಾರೆ. ಈ ಸಮ್ಮಿಲನ ಎಲ್ಲರು ಒಂದೆಡೆ ಸೇರಲು ಮತ್ತು ಶಿಕ್ಷಕರ ಆಶೀರ್ವಾದ ಪಡೆಯಲು ಸಹಕಾರಿಯಾಗಿದೆ ಎಂದು ತಿಳಿಸಿದರು. ವಿದ್ಯೆ …
Read More »ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ*
*ಮೂಡಲಗಿ* : ನರೇಗಾ ಯೋಜನೆಯಡಿ ಮಂಜೂರಾಗಿರುವ 16 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಹಶೀಲ್ದಾರ ಕಛೇರಿಯ ಸಭಾ ಗೃಹದಲ್ಲಿ ಬುಧವಾರದಂದು ಜರುಗಿದ ಅರಭಾವಿ ಕ್ಷೇತ್ರದ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರುವರಿ ತಿಂಗಳ ಅಂತ್ಯದೊಳಗೆ ನರೇಗಾ ಯೋಜನೆಯಡಿ ತೋಟದ ರಸ್ತೆ ಕಾಮಗಾರಿಗಳನ್ನು …
Read More »ನಾಗರ ಹಾವು ಕುತ್ತಿಗೆಗೆ ಹಾಕ್ಕೊಂಡು ಚುನಾವಣಾ ಭವಿಷ್ಯ ನುಡಿದ ವ್ಯಕ್ತಿ..!
ರಾಯಚೂರು: 2023 ವಿಧಾನಸಭಾ ಚುನಾವಣೆ ರಂಗೇರಿದೆ. ಈಗಾಗಲೇ ಮೂರು ಪಕ್ಷದವರೂ ಸೇರಿದಂತೆ ಬೇರೆ ಬೇರೆ ಪಕ್ಷದವರು ಕೂಡ ಅಬ್ಬರದ ಪ್ರಚಾರ ಮಾಡ್ತಾ ಇದ್ದಾರೆ. ಒಂದಿಷ್ಟು ಆಂತರಿಕ ಸರ್ವೇಗಳು ಕೂಡ ಅಭ್ಯರ್ಥಿಗಳ ಗೆಲುವಿನ ಲೆಕ್ಕಾಚಾರ ಆಗ್ತಾ ಇವೆ. ಇದರ ಬೆನ್ನಲ್ಲೇ ರಾಯಚೂರು ಜಿಲ್ಲೆಯಲ್ಲಿ ವಿಭಿನ್ನವಾಗಿ ಅಭ್ಯರ್ಥಿಯ ರಾಜಕೀಯ ಭವಿಷ್ಯ ನುಡಿದಿದ್ದಾನೆ ಓರ್ವ ವ್ಯಕ್ತಿ. ಹೌದು, ನಾಗರ ಹಾವು ಹಿಡಿದು ಕುತ್ತಿಗೆಗೆ ಹಾಕೊಂಡು ಚುನಾವಣಾ ಭವಿಷ್ಯ ನುಡಿದ್ದಾನೆ. ನಾಗರಹಾವು ಹಿಡಿದು ಜೆಡಿಎಸ್ ಅಭ್ಯರ್ಥಿ ಗೆಲುವಿನ …
Read More »ನಾಲ್ಕು ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ: ಕುಮಠಳ್ಳಿ
ಅಥಣಿ ತಾಲ್ಲೂಕಿನ ಹಲ್ಯಾಳ ಗ್ರಾಮದಲ್ಲಿ ಇಂದು ನಾಲ್ಕು ಕಾಮಗಾರಿಗಳಿಗೆ ಚಾಲನೆ ನೀಡಿದರು 2ಕೋಟಿ 20ಲಕ್ಷ ರೂ ವೆಚ್ಚದ ಶೆಡಶಾಳ ರಸ್ತೆ ಕಾಮಗಾರಿಕೆ ಭೂಮಿ ಪೂಜೆ, 5ಲಕ್ಷ ರೂ ಮೊತ್ತದ ಶ್ರೀ ಲಕ್ಷ್ಮಿ ದೇವಸ್ಥಾನ ಸಮುದಾಯ ಭವನ ಕಾಮಗಾರಿ ಭೂಮಿ ಪೂಜೆ, 5ಲಕ್ಷ ರೂ ಮೊತ್ತದ ಇಂಚಗೇರಿ ಮಠದ ಸಮುದಾಯ ಭವನ ಕಾಮಗಾರಿ ಭೂಮಿ ಪೂಜೆ, 57ಲಕ್ಷ ರೂ ಮೊತ್ತದ ಗೋಕಾಕ್ ಮುಖ್ಯ ರಸ್ತೆಯಿಂದ ಮಂಗಸೂಳಿ ತೋಟದ ರಸ್ತೆ ವರೆಗೆ ಸಿ. …
Read More »ಚುನಾವಣೆ ಸಮೀಪಿಸುತ್ತಿದ್ದಂತೆ ವೈಯಕ್ತಿಕ ಟೀಕೆ ಟಿಪ್ಪಣಿ ಮಾಡುವುದು ಬೇಡ.: ಬಾಲಚಂದ್ರ ಜಾರಕಿ
ಬೆಳಗಾವಿ: ಮೂರೂ ಕುಟುಂಬಗಳು ರಾಜಕೀಯವಾಗಿ ಬೆಳೆದಿವೆ. ಚುನಾವಣೆ ಸಮೀಪಿಸುತ್ತಿರುವುದರಿಂದ ರಮೇಶ ಜಾರಕಿಹೊಳಿ, ಡಿ.ಕೆ. ಶಿವಕುಮಾರ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವೈಯಕ್ತಿಕ ದ್ವೇಷ, ನಿಂದನೆ ಮಾಡುವುದು ಬೇಡ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೈಮುಗಿದು ಮನವಿ ಮಾಡಿದರು. ಗೋಕಾಕ ತಾಲೂಕಿನ ಖಂಡ್ರಟ್ಟಿ ಗ್ರಾಮದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಮೀಪಿಸುತ್ತಿದ್ದಂತೆ ವೈಯಕ್ತಿಕ ಟೀಕೆ ಟಿಪ್ಪಣಿ ಮಾಡುವುದು ಬೇಡ. ರಾಜಕೀಯವಾಗಿ ಎಲ್ಲರೂ ಬೆಳೆದಿದ್ದೀರಿ, ಬಹಿರಂಗ ಹೇಳಿಕೆ ನೀಡುವುದು ಬೇಡ. …
Read More »ಬೆಳಗಾವಿಯಲ್ಲಿ ಕಾಂಗ್ರೆಸ್ 12 ಸೀಟು ಗೆಲ್ಲುವುದು ಖಚಿತ ಎಂದ ಎಂ.ಬಿ.ಪಾಟೀಲ್
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರೋಪಗಳ ಬಗ್ಗೆ, ಅವರ ಮಾತಿನ ಬಗ್ಗೆ ನಾನೇನೂ ಪ್ರತಿಕ್ರಿಯೆ ನೀಡಲ್ಲ. ಅದಕ್ಕೆ ಉತ್ತರ ಕೊಡಬೇಕಾದದ್ದು ಅಧ್ಯಕ್ಷರು. ಅವರೇ ಉತ್ತರ ಕೊಡುತ್ತಾರೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್, ಯಾರನ್ನೂ ಯಾರೂ ಮುಗಿಸಲು ಆಗಲ್ಲ. ಎಲ್ಲವನ್ನೂ ಜನ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು. ಇದೇ ವೇಳೆ ಬೆಳಗಾವಿಯಲ್ಲಿ ನಾವು 12 ಸ್ಥಾನ ಗೆಲ್ಲುವುದು ಖಚಿತ. ಮುಂಬೈ ಕರ್ನಾಟಕದಲ್ಲಿ ಹೆಚ್ಚಿನ ಸೀಟು …
Read More »
Laxmi News 24×7