ಬಾಗಲಕೋಟೆ: ಇತ್ತೀಚಿನ ದಿನಗಳಲ್ಲಿ ಕ್ರೀಡೆಗಳು ನಶಿಸಿ ಹೋಗುತ್ತಿದ್ದು, ಇವುಗಳ ಮಧ್ಯೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಕೊರೋನಾ ಹಾವಳಿಯಿಂದ ರಾಷ್ಟ್ರ ಮಟ್ಟದ ಪಂದ್ಯಾವಳಿಗಳೇ ವಿರಳವಾಗಿದ್ದವು, ಆದರೆ ಇದೀಗ ಮಹಿಳಾ ಕಬಡ್ಡಿಗೂ ಉತ್ತೇಜನ ನೀಡಬೇಕೆಂಬ ಉದ್ದೇಶದಿಂದಲೇ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದಲ್ಲಿ ಅಖಿಲ ಭಾರತ ಮಹಿಳಾ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಒಂದೆಡೆ ಗಂಡು ಮಕ್ಕಳಿಗೆ ತಾವೇನು ಕಮ್ಮಿ ಇಲ್ಲವೆಂಬಂತೆ ಭರ್ಜರಿ ಕಬಡ್ಡಿ ಆಡಿದ ಯುವತಿಯರು, ಮತ್ತೊಂದೆಡೆ ಯುವತಿಯರ ಕಬಡ್ಡಿ ಆಟ ಕಂಡು ಚಪ್ಪಾಳೆ ತಟ್ಟಿ …
Read More »ಸಿದ್ದರಾಮಯ್ಯ ತವರಲ್ಲಿ ಕೇಸರಿ ರಣಕಹಳೆ: ದಲಿತ ಮತಗಳನ್ನು ಸೆಳೆಯಲು ಬಿಜೆಪಿ ಪ್ಲಾನ್
ಕರ್ನಾಟಕದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಬಿಜೆಪಿ ನಾಯಕರು ಹೆಚ್ಚು ಒತ್ತು ನೀಡುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದು ಹೋದ ಮೇಲೆ ಬಿಜೆಪಿ ನಾಯಕರು ಫುಲ್ ಆಕ್ಟೀವ್ ಆಗಿದ್ದಾರೆ. ಹಳೇ ಮೈಸೂರಿನ ದಲಿತ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ಮೀಸಲು ಕ್ಷೇತ್ರಗಳ ಜತೆ ಇತರೆ ಕ್ಷೇತ್ರಗಳ ಮೇಲೆ ಕೂಡ ಬಿಜೆಪಿ ಕಣ್ಣಿಟ್ಟಿದೆ. ಈ …
Read More »ಜನವರಿ 12ರಂದು ಹುಬ್ಬಳ್ಳಿಗೆ ಆಗಮಿಸಲಿರುವ ಮೋದಿ: ನಗರದಲ್ಲಿ ಭರದಿಂದ ಸಾಗಿದ ಸಿದ್ಧತೆ ಕಾರ್ಯ
ಹುಬ್ಬಳ್ಳಿ, : ವಾಣಿಜ್ಯನಗರಿ ಹುಬ್ಬಳ್ಳಿಗೆ ಜನವರಿ 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಸ್ವಚ್ಛತೆ ಹಾಗೂ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿದೆ. ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ರಮನ್ ಗುಪ್ತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ರೈಲ್ವೆ ಮೈದಾನದಲ್ಲಿ …
Read More »ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳುವದರಿಂದ ಸದೃಢ ಆರೋಗ್ಯವಂತರಾಗಿ ಸನತ ಜಾರಕಿಹೊಳಿ
ಗೋಕಾಕ : ಪಠ್ಯದಷ್ಟೆ ಪತ್ಯೇತರ ಚುಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳೆಯವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಇಲ್ಲಿನ ಸರಕಾರಿ ಐಟಿಐ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಖಿಲಾರಿ ಹೇಳಿದರು. ಶುಕ್ರವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪಾಲಿಟೆಕ್ನಿಕ್ ನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳುವದರಿಂದ ಸದೃಢ ಆರೋಗ್ಯವಂತರಾಗಿ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುತ್ತದೆ. ತಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ವೇದಿಕೆಗಳ ಮೂಲಕ ಪ್ರದರ್ಶಸಿಸುವ ಮುಖೇನ ಪ್ರೋತ್ಸಾಹಿಸಿಕೊಳ್ಳಿ. …
Read More »ಬೆಳಗಾವಿ: ಲಿಂಗಾಯತ ಪಂಚಮಸಾಲಿಗಳಿಗೆ 24 ಗಂಟೆಯೊಳಗೆ 2ಎ ಸ್ಥಾನಮಾನ ನೀಡಿ- ಶಾಸಕ ಬಸನಗೌಡ ಪಾಟೀಲ್
ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 24 ಗಂಟೆಯೊಳಗೆ 2ಎ ಮೀಸಲಾತಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಡುವು ನೀಡಿದ್ದಾರೆ. ನಗರದ ಗಾಂಧಿ ಭವನದಲ್ಲಿ ಗುರುವಾರ 2ಡಿ ಪಡೆದಿರುವ ಪಂಚಮಸಾಲಿ ಸಮಾಜಕ್ಕೆ ನ್ಯಾಯವೋ ಅನ್ಯಾಯವೋ ಎಂಬ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, 24 ಗಂಟೆಯೊಳಗೆ ಮೀಸಲಾತಿ ನೀಡದಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಮುಖ್ಯಮಂತ್ರಿ ಸ್ಪರ್ಧಿಸಲಿರುವ ಹಾವೇರಿ …
Read More »ಬಾಗಲಕೋಟೆಯಲ್ಲಿ ಓವರ್ ಟೇಕ್ ಮಾಡಲು ಹೋಗಿ ಎರಡು ಟ್ರ್ಯಾಕ್ಟರ್ ಪಲ್ಟಿ; ಸ್ಥಳದಲ್ಲೇ ಮೂವರ ದುರ್ಮರಣ
ಬಾಗಲಕೋಟೆ ಜಿಲ್ಲೆಯ ಮೂದೋಳ ತಾಲೂಕಿನ ಕುಳಲಿ ಗ್ರಾಮದ ನಿರಾಣಿ ಸಕ್ಕರೆ ಕಾರ್ಖಾನೆ ಬಳಿ ಘಟನೆ ನಡೆದಿದೆ.,.20 ವರ್ಷದ ಗೋವಿಂದ್ ಪಾಟೀಲ್, 20 ವರ್ಷದ ಹನಮಂತ್ ಬೊಮ್ಮಕ್ಕನವರ್, 18 ವರ್ಷದ ಸದಾಶಿವ ಬೆಳಗಲಿ ಬಾಗಲಕೋಟೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಎರಡೂ ಟ್ರ್ಯಾಕ್ಟರ್ ಓವರ್ ಟೇಕ್ ಮಾಡಲು ಹೋದಾಗ ದುರ್ಘಟನೆ ಸಂಭವಿಸಿದೆ. ಮುಂದೆ ವೇಗವಾಗಿ ಹೋಗುತ್ತಿದ್ದ ಟ್ರ್ಯಾಕ್ಟರ್ ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಟ್ರ್ಯಾಕ್ಟರ್ ಗುದ್ದಿದ್ದರಿಂದ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಈ ವೇಳೆ ಟ್ರ್ಯಾಕ್ಟರ್ ನಲ್ಲಿದ್ದ ಇಬ್ಬರು …
Read More »ಈ ಅಧಿಕಾರಿಯ ಮಾನವೀಯ ಕಾರ್ಯವನ್ನು ಮೆಚ್ಚಲೇ ಬೇಕು…!
ಬೆಳಗಾವಿ :ಯಕ್ಸಂಬಾ-ರಾಯಬಾಗ ರಸ್ತೆ ಮಧ್ಯೆ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರನ್ನು ಚಿಕ್ಕೋಡಿ ಉಪ ವಿಭಾಗಾಧಿಕಾರಿಗಳು ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ಸೇರಿಸಿ ಸಮಯಪ್ರಜ್ಞೆಯನ್ನು ಮೆರೆದಿದ್ದಾರೆ. ಕಬ್ಬು ಕಟಾವು ಕಾರ್ಮಿಕರಾಗಿದ್ದ ಮಹಾರಾಷ್ಟ್ರ ರಾಜ್ಯದ ಉಸ್ಮಾನಾಬಾದ್ ಮೂಲದ ದತ್ತಾ ಎಂಬುವರು ಬೈಕ್ ನಲ್ಲಿ ತೆರಳುವಾಗ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ತೀವ್ರ ರಕ್ತಸ್ರಾವದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರೂ ಯಾರೂ ಅವರ ರಕ್ಷಣೆಗೆ ಮುಂದಾಗಿರಲಿಲ್ಲ. …
Read More »ಇಡಿ ಅಧಿಕಾರಿಗಳು ಫಿಲ್ಡ್ಗೆ ಇಳಿದು ಹುಡುಕಿದ್ರು ಸಿಗದ ಬಿಬಿಎಂಪಿ ಕೊರೆದ 9,588 ಕೊಳವೆ ಬಾವಿಗಳು
ಬೆಂಗಳೂರು: ನಗರದಲ್ಲಿ ಕೊಳವೆ ಬಾವಿ (Borewells) ಹಾಗೂ ಶುದ್ಧಕುಡಿಯುವ ನೀರಿನ ಘಟಕ (Drinking water plants) ಸ್ಥಾಪನೆ ವಿಚಾರದಲ್ಲಿ ನಡೆದ ಮಹಾ ಭ್ರಷ್ಟಾಚಾರದ (Corruption) ಬೆನ್ನು ಬಿದ್ದ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ತಲೆ ಕೆಡಿಸಿಕೊಳ್ಳುವಂತಾಗಿದೆ. ಬಿಬಿಎಂಪಿ (BBMP) ವತಿಯಿಂದ ಕೊರೆಯಲಾದ ಸಾವಿರಾರು ಕೊಳವೆ ಬಾವಿಗಳೇ ಅಧಿಕಾರಿಗಳ ಕಣ್ಣಿಗೆ ಕಾಣಿಸುತ್ತಿಲ್ಲ. ಸ್ಥಳ ಪರಿಶೀಲನೆ ವೇಳೆಯೂ 9,588 ಕೊಳವೆ ಬಾವಿಗಳ ಪೈಕಿ 5 ಸಾವಿರ ಕೊಳವೆ ಬಾವಿಗಳ ಲೆಕ್ಕ ಸಿಗುತ್ತಿಲ್ಲ. ನೂರಾರು ಕೋಟಿ ಖರ್ಚು ಮಾಡಿ ಕೊರೆಸಿದ ಕೊಳವೆ ಬಾವಿಗಳೇ ನಾಪತ್ತೆಯಾಗಿದೆ. ಹಾಗಿದ್ದರೆ ಬಿಬಿಎಂಪಿಯಿಂದ …
Read More »ಕುಲಗೋಡದಲ್ಲಿ ಭಜಂತ್ರಿ ಮತ್ತು ವಡ್ಡರ ಸಮಾಜಗಳ ಸಭಾ ಭವನಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ
ಕುಲಗೋಡ, ತಾ:ಮೂಡಲಗಿ : ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಸರ್ವ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವುದಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಪ್ರಸಿದ್ಧ ಬಲಭೀಮ ದೇವಸ್ಥಾನದ ದರ್ಶನ ಪಡೆದು ಮಾತನಾಡಿದ ಅವರು, ಎಲ್ಲ ಧರ್ಮ ಮತ್ತು ಜಾತಿಗಳನ್ನು ಒಗ್ಗೂಡಿಸಿ ಪರಸ್ಪರ ಸಹೋದರತ್ವವನ್ನು ಸಾರುತ್ತಿರುವ ಜಾತ್ಯಾತೀತ ದೇಶವಾಗಿದೆ ಎಂದು ಹೇಳಿದರು. ಕುಲಗೋಡ ಗ್ರಾಮದ ಅಭಿವೃದ್ಧಿಗಾಗಿ ಸರ್ಕಾರದ ಹಲವಾರು ಪ್ರಗತಿಪರ ಯೋಜನೆಗಳನ್ನು ಅನುಷ್ಠಾನ …
Read More »ವಿಧಾನಸೌಧದ ಬಳಿ ಹಣ ಪತ್ತೆ: ಪೊಲೀಸರ ವಿರುದ್ಧ ಆರೋಪಿ ಜಗದೀಶ್ ಪರ ವಕೀಲ ಗರಂ
ಬೆಂಗಳೂರು: ವಿಧಾನಸೌಧ ಬಳಿ ಪಿಡಬ್ಲ್ಯೂಡಿ ಎಂಜಿನಿಯರ್ ಜಗದೀಶ್ ಎಂಬವರಿಂದ 10 ಲಕ್ಷ ರೂಪಾಯಿ ಹಣ ಸಿಕ್ಕಿರುವ ಪ್ರಕರಣ ನಿನ್ನೆ ನಡೆದಿತ್ತು. ಈ ಕುರಿತು ಟ್ವೀಟ್ ಮಾಡಿರುವ ಬಂಧಿತ ಎಂಜಿನಿಯರ್ ಜಗದೀಶ್ ಪರ ವಕೀಲ ರಾಜು ಗಡೇಕರ್, ‘ಡಿಸಿಪಿ ಆಣತಿಯಂತೆ ವಕೀಲರೊಂದಿಗೆ ಠಾಣೆಗೆ ಹಾಜರಾದ ವ್ಯಕ್ತಿಯನ್ನು ಅಕ್ರಮವಾಗಿ ಕೂಡಿ ಹಾಕಿದ್ದು, ನಂತರ ಭೇಟಿ ಮಾಡಲು ಅವಕಾಶ ಕಲ್ಪಿಸಿಲ್ಲ’ ಎಂದು ಆರೋಪಿಸಿದ್ದಾರೆ. ಎಂಜಿನಿಯರ್ ಜಗದೀಶ್ ಬ್ಯಾಗ್ನಲ್ಲಿ ಹಣ ಪತ್ತೆ: ಮಂಡ್ಯದ ಸಹಾಯಕ ಕಾರ್ಯ …
Read More »
Laxmi News 24×7