ಚಿಕ್ಕೋಡಿ: ಜಿಲ್ಲೆಯಲ್ಲಿ ಅಡುಗೆ ಅನಿಲ ಸಿಲಿಂಡರ್ಗಳ ಕೊರತೆ ವದಂತಿ ತೀವ್ರಗೊಂಡಿದ್ದು, ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂಬ ಜಿಲ್ಲಾಡಳಿತ ಭರವಸೆ ನಡುವೆಯು ಸಿಲಿಂಡರ್ ಬುಕ್ಕಿಂಗ್ ಸಂಖ್ಯೆ ಹೆಚ್ಚಾಗಿದ್ದು, ಬುಕ್ ಮಾಡಿದರೂ ಸಿಲಿಂಡರ್ ಪೂರೈಸುತ್ತಿಲ್ಲ ಎಂಬ ದೂರು ಗ್ರಾಹಕರಿಂದ ಕೇಳಿ ಬರುತ್ತಿದೆ. ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ರಾಜ್ಯಕ್ಕೆ ಅನಿಲ ಪೂರೈಕೆಯಲ್ಲಿನ ವ್ಯತ್ಯಯ ಉಂಟಾಗಿದೆ. ಇದರೊಂದಿಗೆ ಗ್ಯಾಸ್ ಸಿಲಿಂಡರ್ ಅಭಾವದ ವದಂತಿಯಿಂದ ಜನರು ತಮ್ಮ ಬಳಿ ಇರುವ ಹೆಚ್ಚುವರಿ ಸಿಲಿಂಡರ್ ತುಂಬಿಸಿಕೊಳ್ಳಲು ಗಣನೀಯ …
Read More »ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಗಣೇಶ ಹುಕ್ಕೇರಿ ಚಾಲನೆ
ಚಿಕ್ಕೋಡಿ: ಪಟ್ಟಣ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧರಾಗಿದ್ದು, ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ಕೆ ಸರ್ಕಾರದಿಂದ 14.48 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಗಣೇಶ ಹುಕ್ಕೇರಿ ತಿಳಿಸಿದರು. ಪಟ್ಟಣದ ಝಾರಿ ಗಲ್ಲಿ, ವಿಠ್ಠಲ ದಾಮೋದರ ನಗರ, ಆರ್. ಕೆ ಕಾಲೋನಿ, ಹುಡ್ಕೊ ಕಾಲೋನಿ, ಬಸವೇಶ್ವರ ನಗರ ಹಾಗೂ ಸಾಯಿ ಮಂದಿರ ಬಳಿ ಚರಂಡಿ, ಸೋಮವಾರ ರಸ್ತೆ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಂತದಲ್ಲಿ 3 ಕೋಟಿ ರೂ.ವೆಚ್ಚದ ಕಾಮಗಾರಿಗೆ …
Read More »ಇ ಖಾತಾದಲ್ಲಿ ಲಂಚಾವತಾರ – ಸಾರ್ವಜನಿಕರಿಗೆ ಅಧಿಕಾರಿಗಳಿಂದ ಹಣಕ್ಕೆ ಬೇಡಿಕೆ: ಅಶೋಕ್
ಬೆಂಗಳೂರು: ವಿಧಾನಸಭೆಯಲ್ಲಿಂದು ಇ ಖಾತಾ ಲಂಚಾವತಾರದ ಸದ್ದು ಕೇಳಿಬಂತು. ರಾಜ್ಯ ಸರ್ಕಾರದಲ್ಲಿ ಲಂಚ ಇಲ್ಲ ಎಂದು ಸವಾಲು ಹಾಕಿದ್ದ ಡಿಕೆಶಿ ಎದುರೇ ವಿಪಕ್ಷ ನಾಯಕ ಆರ್ ಅಶೋಕ್ , ಇ ಖಾತಾಕ್ಕಾಗಿ ಲಂಚ ಪಡೆದ ಪ್ರಕರಣಗಳನ್ನು ದಾಖಲೆ ಸಮೇತ ತೆರೆದಿಟ್ಟರು. ಬೆಂಗಳೂರು ಅಭಿವೃದ್ಧಿ ಕುರಿತ ಚರ್ಚೆ ವೇಳೆ ಆರ್ ಅಶೋಕ್, ಇ ಖಾತಾ ಲಂಚಾವತಾರ ಬಗ್ಗೆ ಮಾತನಾಡಿದರು. ರಮೇಶ್ ಬಾಬು ಎಂಬ ಬಿಬಿಎಂಪಿ ಅಧಿಕಾರಿ ಇ ಖಾತಾ ಮಾಡಿಸಿ ಕೊಡಲು …
Read More »ದಾವಣಗೆರೆ, ಬಾಗಲಕೋಟೆ ಉಪಸಮರ – ಜವಾಬ್ದಾರಿ ಹಂಚಿಕೆಗೆ ಸಿದ್ಧತೆ; ಬುಧವಾರ ಸಿಎಲ್ಪಿ ಸಭೆ
ಬೆಂಗಳೂರು: ಕಾಂಗ್ರೆಸ್ ಪಾಲಿಗೆ ಬಾಗಲಕೋಟೆ, ದಾವಣಗೆರೆ ಎರಡು ಕ್ಷೇತ್ರದ ಉಪ ಚುನಾವಣೆ ಸವಾಲಾಗಿದೆ. ಎಲ್ಲಾ 140 ಶಾಸಕರು ಹಾಗೂ ಸಚಿವರಿಗೂ ಚುನಾವಣಾ ಜವಾಬ್ದಾರಿ ಹಂಚಿಕೆಗೆ ಸಿದ್ಧತೆ ನಡೆಸಿದೆ. ನಾಳೆ (ಮಾ.25) ಈ ಸಂಬಂಧ ಸಿಎಂ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಶತಾಯ ಗತಾಯ ಉಪ ಚುನಾವಣೆ ಗೆಲ್ಲುವ ಲೆಕ್ಕಾಚಾರದಲ್ಲಿ ಶಾಸಕರು, ಸಚಿವರನ್ನ ಅಖಾಡಕ್ಕೆ ಇಳಿಸಲು ಕಾರ್ಯತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ. ಇನ್ನು ಬಾಗಲಕೋಟೆ ವಿಧಾನಸಭಾ ಉಪ …
Read More »ಕಬ್ಬು ನಾಟಿ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು
ಕಲಬುರಗಿ: ಕಬ್ಬು ನಾಟಿ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವ ರೈತ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಶಾದಿಪುರ ತಾಂಡಾದಲ್ಲಿ ನಡೆದಿದೆ. ಮಹೇಶ್ ಚೌವ್ಹಾಣ್ (24) ಸಿಡಿಲಿಗೆ ಬಲಿಯಾದ ರೈತ. ಕಲಬುರಗಿ ಜಿಲ್ಲೆಯ ವಿವಿಧೆಡೆ ಇಂದು ಬಿರುಗಾಳಿ, ಗುಡುಗು ಸಹಿತ ಮಳೆಯಾಗಿದೆ. ಈ ವೇಳೆ ಜಮೀನಿನಲ್ಲಿ ಕಬ್ಬು ನಾಟಿ ಮಾಡಲೆಂದು ಹೋಗಿದ್ದ ಮಹೇಶ್ ಸಿಡಿಲಿಗೆ ಬಲಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. …
Read More »ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ: ಪ್ರತಿಭಟನೆ ಹಿಂಪಡೆದ ಅಂಗನವಾಡಿ ನೌಕರರು
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿದ್ದ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಎರಡು ದಿನಗಳಿಂದ ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಂಗನವಾಡಿ ನೌಕರರ …
Read More »ಒಂದೇ ವೇದಿಕೆಯಲ್ಲಿ ಅಕ್ಕ-ಪಕ್ಕ ನಿಂತ ಸತೀಶ್ & ಅಭಯ್
ಬೆಳಗಾವಿ: ಬೆಳಗಾವಿ ಸುವರ್ಣಸೌಧ ಸಭಾಂಗಣದಲ್ಲಿ ಮಂಗಳವಾರ ದೈವಜ್ಞ ಜ್ಯುವೆಲರ್ಸ್ ನ ಅಸೋಸಿಯೇಷನ್ ನಿಂದ ಆಯೋಜಿಸಿದ್ದ ಸುವರ್ಣ ಸಮ್ಮೇಳನ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಶಾಸಕ ಅಭಯ್ ಪಾಟೀಲ ಈ ಇಬ್ಬರು ರಾಜಕೀಯ ಬದ್ಧ ವೈರಿಗಳು ಅಕ್ಕ-ಪಕ್ಕ ನಿಂತು ಗಮನ ಸೆಳೆದರು. ಹೌದು… ಇಂದು ಸುವರ್ಣಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಶಾಸಕ ಅಭಯ್ ಪಾಟೀಲ ಅಕ್ಕ-ಪಕ್ಕದಲ್ಲಿ ನಿಂತರೂ ಈ ಇಬ್ಬರು ಒಬ್ಬರಿಗೊಬ್ಬರು ಹೆಚ್ಚೇನು ಮಾತನಾಡಲಿಲ್ಲ. …
Read More »ಫೈನಾನ್ಸ್ ನಲ್ಲಿ ಸಾಲ ಹೊಟೆಲ್ ಬಂದ್ ಆಗಿದ್ದಕ್ಕೆ ಮಾಲೀಕ ಆತ್ಮಹತ್ಯೆ
ಫೈನಾನ್ಸ್ ನಲ್ಲಿ ಸಾಲ ಹೊಟೆಲ್ ಬಂದ್ ಆಗಿದ್ದಕ್ಕೆ ಮಾಲೀಕ ಆತ್ಮಹತ್ಯೆ. ಗ್ಯಾಸ್ ಸಿಲಿಂಡರ್ ಸಿಗದ ಕಾರಣಕ್ಕೆ ಹೊಟೆಲ್ ಬಂದ್ ಆಗಿತ್ತು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಮಾಲೀಕ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಘಟನೆ. ರಾಮು ಹಳ್ಳೂರಿ ಆತ್ಮಹತ್ಯೆ ಮಾಡಿಕೊಂಡ ಹೊಟೇಲ್ ಮಾಲೀಕ. ಹುಕ್ಕೇರಿ ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಹನುಮಾನ ಹೊಟೆಲ್ ಮಾಲೀಕರಾಗಿದ್ದ ರಾಮು. ಮಾರ್ಚ್ ಅಂತ್ಯದ ವೇಳೆ ಬಡ್ಡಿ ಹಣವನ್ನ ಕಟ್ಟಬೇಕಿದ್ದ ರಾಮು. ಇದೇ ಹೊತ್ತಲ್ಲಿ ಹೊಟೆಲ್ …
Read More »ಬೆಳಗಾವಿಯಲ್ಲಿ ಧಾರಾಕಾರ ಮಳೆ: ರಸ್ತೆ, ಅಂಗಡಿಗಳಿಗೆ ನುಗ್ಗಿದ ಚರಂಡಿ ನೀರು; ತರಕಾರಿ, ಹಣ್ಣುಗಳು ನೀರುಪಾಲು
ಬೆಳಗಾವಿಯಲ್ಲಿ ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ರಸ್ತೆ, ಅಂಗಡಿಗಳು, ಮಾರ್ಕೆಟ್, ಮನೆಗಳಿಗೆ ಚರಂಡಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಸಂಪೂರ್ಣ ಪೋರ್ಟ್ ರೋಡ್ ನೀರಿನಿಂದ ತುಂಬಿಕೊಂಡಿರುವುದರಿಂದ ರವಿವಾರ ಪೇಟೆ ಬೆಲ್ಲದ ಮಾರ್ಕೆಟ್ ಹಾಗೂ ಕಾಂದಾ ಮಾರುಕಟ್ಟೆ ನದಿಯಂತಾಗಿದೆ. ಮಾರುಕಟ್ಟೆಯಲ್ಲಿ ತರಕಾರಿ, ಹಣ್ಣು, ಹೂಗಳು ಮಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ವ್ಯಾಪಾರಸ್ಥರು ಪರದಾಡುವಂತಾಯಿತು. ಕೆಲ ನಿವಾಸಿಗಳು ಕಸಗಳನ್ನು ತಂದು ಘಟಾರಕ್ಕೆ ಸುರಿಯುವುದರಿಂದ ಮಳೆ ನೀರು ಸರಾಗವಾಗಿ ಹರಿಯದೆ …
Read More »ನೇಣು ಬಿಗಿದು ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್: ಪ್ಯಾನ್ಗೆ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಗರದ ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಾಲತೆ ತಾಂಡ ನಿವಾಸಿಯಾಗಿದ್ದ ಅನಿಷ್ಕಾರ್ ಚೌಹಾಣ್ (21) ಮೃತ ವಿದ್ಯಾರ್ಥಿ. ಮೆಡಿಕಲ್ ವಿದ್ಯಾರ್ಥಿಯಾಗಿದ್ದು, ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ವಸತಿ ನಿಲಯದ ತನ್ನ ಕೊಠಡಿಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ. ಸದ್ಯ …
Read More »
Laxmi News 24×7