ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯ ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಕೆ ಚಂದರಗಿ ಗ್ರಾಮದಲ್ಲಿ ಹುನುಮಂತ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …
Read More »ಗೋಕಾಕ ಶಿಂಗಳಾಪುರ ಬ್ರಿಡ್ಜ್ ಕಮ್ ಬ್ಯಾರೇಜ್ ಬಳಿ ಶವ ಪತ್ತೆ,
ಗೋಕಾಕ ಶಿಂಗಳಾಪುರ ಬ್ರಿಡ್ಜ್ ಕಮ್ ಬ್ಯಾರೇಜ್ ಬಳಿ ಶವ ಪತ್ತೆ, ನದಿಯಲ್ಲಿ ತೇಲಿ ಬಂದಿರುವ ಪುರುಷನ ಶವ, ಗೋಕಾಕ ತಾಲೂಕಿನ ಶಿಂಗಳಾಪುರ ಬ್ರಿಡ್ಜ್, ಘಟಪ್ರಭಾ ನದಿಯಲ್ಲಿ ತೇಲಿ ಬಂದಿರುವ ಪುರುಷನ ಶವ, ಸ್ಥಳಕ್ಕೆ ಗೋಕಾಕ ನಗರ ಠಾಣೆ ಪೊಲೀಸರ ಭೇಟಿ ಪರಿಶೀಲನೆ, ಗೋಕಾಕ ನಗರ ಠಾಣೆಯಲ್ಲಿ ಪ್ರಕರಣ ದಾಖಲು,
Read More »ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ: ಡಿಸೆಂಬರ್ವರೆಗೆ ಗಡುವು ನೀಡಿದ ರಾಜ್ಯ ಸರ್ಕಾರ
ದಾವಣಗೆರೆ: ನೌಕರರು ಡಿಸೆಂಬರ್ ಅಂತ್ಯದೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂದು ರಾಜ್ಯ ಸರ್ಕಾರ ಗಡುವು ನೀಡಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಸರ್ಕಾರ, ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೆ ಸೇವಾ ಬಡ್ತಿ, ವೇತನ ಬಡ್ತಿಯನ್ನು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. 50 ವರ್ಷ ದಾಟಿದ ನೌಕರರಿಗೆ ಈ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ. ‘ಇತ್ತೀಚೆಗೆ ನೌಕರಿಗೆ ಸೇರಿದವರು ಕಂಪ್ಯೂಟರ್ ಜ್ಞಾನ ಹೊಂದಿದ್ದಾರೆ. ಆದರೆ, 20-25 ವರ್ಷಗಳ ಸೇವಾವಧಿ ಪೂರೈಸಿರುವ ಅನೇಕರು ಮೂರ್ನಾಲ್ಕು ಬಾರಿ ಪರೀಕ್ಷೆ …
Read More »ನನಗೆ ಇನ್ನು 75 ವರ್ಷ ಆಗಿಲ್ಲ ,25 ವರ್ಷ ಶುರುವಾಗಿದೆ: ಪ್ರಭಾಕರ್ ಕೋರೆ
ನನಗೆ ಇನ್ನು 75 ವರ್ಷ ಆಗಿಲ್ಲ ಎನ್ನುವುದು ನನ್ನ ಅಭಿಪ್ರಾಯ. ಯಾಕೆಂದರೆ ಇಷ್ಟೇಲ್ಲಾ ಆಶೀರ್ವಾದ ಇದ್ದ ಮೇಲೆ ಈಗ ನನಗೆ 25 ವರ್ಷ ಶುರುವಾಗಿದೆ ಎಂದು ಕೆಎಲ್ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ್ ಕೋರೆ ಅವರು ಹರ್ಷ ವ್ಯಕ್ತಪಡಿಸಿದರು. ಬೆಳಗಾವಿಯ ಶಿವಬಸವ ನಗರದಲ್ಲಿರುವ ನಾಗನೂರು ರುದ್ರಾಕ್ಷಿಮಠದ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಆವರಣದಲ್ಲಿ ಶಿಕ್ಷಣ ಸಂಸ್ಥೆಗಳು ಹಾಗೂ ಮಠಾಧಿಪತಿಗಳು ವಿಷಯ ಮೇಲೆ ಮಠಾಧೀಶರ ಬೃಹತ್ ಚಿಂತನಾ ಸಮಾವೇಶ ಮತ್ತು ಡಾ.ಪ್ರಭಾಕರ್ ಕೋರೆಯವರ ಅಮೃತ ಮಹೋತ್ಸವದ …
Read More »ಮುರುಘಾ ಶ್ರೀ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ: ಸ್ಪೋಟಕ ಸಂಗತಿಗಳು ಬಹಿರಂಗ
ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಡಿವೈಎಸ್ಪಿ ಅನಿಲ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದ್ದು, 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. 347 ಪುಟಗಳ 2ಸೆಟ್ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. A1ಮುರುಘಾ ಸ್ವಾಮಿ, A2 ಲೇಡಿ ವಾರ್ಡನ್ (ರಶ್ಮಿ), A 4 ಕಾರ್ಯದರ್ಶಿ ಪರಮಶಿವಯ್ಯ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, A 3 ಮಠದ ಉತ್ತರಾಧಿಕಾರಿ, A 5 ವಕೀಲ …
Read More »ಕಬ್ಬು ಹೋರಾಟವನ್ನು ಕಡೆಗಣಿಸದಿರಿ: ರೈತರ ಕಟ್ಟಕಡೆಯ ಎಚ್ಚರಿಕೆ!
ಬಾಗಲಕೋಟೆ: ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಇಂದು ಮುಧೋಳ ನಗರದಲ್ಲಿ ರೈತ ಮುಖಂಡರ ಜತೆ ಸಭೆ ನಡೆಸಿದರು. ಸಭೆಯಲ್ಲಿ ಬಾಗಲಕೋಟೆ ಎಸ್ಪಿ ಜಯಪ್ರಕಾಶ್ ಕೂಡ ಹಾಜರಿದ್ದರು. ಈ ವೇಳೆ ‘ಕಬ್ಬು ಬೆಳೆಗಾರರು ಶಾಂತ ರೀತಿಯಲ್ಲಿ ಹೋರಾಟ ಮಾಡಬೇಕು, ಎಂತಹ ಸಂದರ್ಭದಲ್ಲೂ ರೈತರು ಕಾನೂನು ಕೈಗೆ ತೆಗೆದುಕೊಳ್ಳಬಾರದು’ ಎಂಬ ಕಿವಿಮಾತನ್ನು ಹೇಳಿದರು. ಇದೇ ವೇಳೆ ಮಾತನಾಡಿದ ರೈತರು, ‘ಕಬ್ಬಿನ ಹಂಗಾಮು ಪ್ರಾರಂಭವಾಗಿ …
Read More »ಜನಾರ್ದನರೆಡ್ಡಿ ರಾಜಕೀಯದಲ್ಲಿ ಸಕ್ರಿಯ ಆಗುತ್ತಿದ್ದಂತೆ ಗಣಿ ಅಕ್ರಮ ಕೇಸ್ಗಳಿಗೆ ಸಿಕ್ಕಿತು ವೇಗ!
ಬಳ್ಳಾರಿ: ಕಾಕತಾಳೀಯವೋ ಏನೋ… ಮಾಜಿ ಸಚಿವ ಜನಾರ್ದನ ರೆಡ್ಡಿ ರಾಜಕೀಯದಲ್ಲಿ ಮತ್ತೆ ಸಕ್ರಿಯ ಆಗುತ್ತಿದ್ದಂತೆ ಅಕ್ರಮ ಗಣಿಗಾರಿಕೆ ಪ್ರಕರಣಗಳಿಗೆ ವೇಗ ಸಿಕ್ಕಿದಂತಾಗಿದೆ. ಸುಪ್ರಿಂ ಕೋರ್ಟ್ ಸೂಚನೆ ಮೇರೆಗೆ ಇಂದಿನಿಂದ ಸಿಬಿಐ ವಿಶೇಷ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳ ತ್ವರಿತ ವಿಚಾರಣೆ ನಡೆಸಲಿದೆ. ಹೈದ್ರಾಬಾದ್ನಲ್ಲಿರುವ ಸಿಬಿಐ ವಿಶೇಷ ಕೋರ್ಟ್ನಲ್ಲಿ ಪ್ರಮುಖ ಸಾಕ್ಷಿಗಳ ವಿಚಾರಣೆ ಇಂದಿನಿಂದ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಮುಖ ಸಾಕ್ಷಿ ಉದ್ಯಮಿ ಟಪಾಲ್ ಏಕಾಂಬರಂಗೆ ನ್ಯಾಯಾಲಯಕ್ಕೆಗೆ ಹಾಜರಾಗುವಂತೆ ಸಮನ್ಸ್ …
Read More »ಬಿಜೆಪಿ ಜನ ಸ್ಪಂದನ ಯಾತ್ರೆ ವಿರೋಧಿಸಿ ರೈತರ ಪ್ರತಿಭಟನೆ,
ಬಿಜೆಪಿ ಜನ ಸ್ಪಂದನ ಯಾತ್ರೆ ವಿರೋಧಿಸಿ ರೈತರು ಪ್ರತಿಭಟನೆ, ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆಯುತ್ತಿರುವ ಬಿಜೆಪಿ ಜನ ಸ್ಪಂದನ ಯಾತ್ರೆ,ಜನ ಸ್ಪಂದನ ಯಾತ್ರೆಯಲ್ಲಿ ಭಾಗವಹಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಬ್ಬಿನ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ, ಕಾರ್ಯಕ್ರಮ ವಿರುದ್ಧ ಪ್ರತಿಭಟನೆ,ಪ್ರತಿಭಟನೆಗೆ ಮೂಡಲಗಿಯಿಂದ ರಾಯಬಾಗಕ್ಕೆ ತೆರಳುತ್ತಿದ್ದ ರೈತರು,ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪೂರ ಕ್ರಾಸ್ ಬಳಿ ರೈತರಿಗೆ ತಡೆ ರೈತರನ್ನು ಬಂಧನ ಮಾಡಿದ ಮೂಡಲಗಿ ಪೊಲೀಸರು,
Read More »ವರದಿ ನಂತರ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕದ ನಿರ್ಧಾರ: ಸಿಎಂ
ಚಿತ್ರದುರ್ಗ, ನವೆಂಬರ್ 08: ”ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ಎಂದು ಅರ್ಜಿ ಸಲ್ಲಿಕೆಯಾಗಿವೆ. ಕಂದಾಯ ಇಲಾಖೆಯಿಂದ ಸ್ಥಿತಿಗತಿಗಳ ಬಗ್ಗೆ ವರದಿ ಕೇಳಿದ್ದು, ವರದಿ ಬಂದ ನಂತರ ನಿರ್ಧರಿಸಲಾಗುವುದು” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂಗಳವಾರ ಜಿಲ್ಲೆಯ ಸಾಣೇಹಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ”ಆಡಳಿತಾಧಿಕಾರಿ ನೇಮಿಸುವ ಪೂರ್ವ ಏನು ನಡೆದಿದೆ ಎನ್ನುವುದರ ಬಗ್ಗೆ ನ್ಯಾಯ ಸಮ್ಮತ ಪ್ರಕ್ರಿಯೆ ನಡೆಯಬೇಕಿದೆ. ಈ ಸಂಬಂಧ ಕಂದಾಯ ಇಲಾಖೆಯಿಂದ ವರದಿ ಸಲ್ಲಿಕೆಯಾದ …
Read More »ಖಾಸಗಿ ಜಮೀನುಗಳಲ್ಲಿ ಮನೆ ಕಟ್ಟಿಕೊಂಡಿರೋರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ‘ಕಂದಾಯ ಗ್ರಾಮ’ವಾಗಿ ಘೋಷಣೆ
ಬೆಂಗಳೂರು: ಖಾಸಗಿ ಜಮೀನುಗಳಲ್ಲಿ ( Private Lands ) ನೆಲೆಸಿರುವ ದಾಖಲೆ ರಹಿತ ಜನವಸತಿಗಳನ್ನು ಕಂದಾಯ ಗ್ರಾಮ, ಗ್ರಾಮದ ಭಾಗವಾಗಿ ಪರಿವರ್ತಿಸಿ, ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ( Title Deed ) ನೀಡುವಂತೆ ರಾಜ್ಯ ಸರ್ಕಾರ ( Karnataka Government ) ಆದೇಶಿಸಿದೆ. ಈ ಮೂಲಕ ಖಾಸಗಿ ಜಮೀನುಗಳಲ್ಲಿ ವಾಸಿಸುತ್ತಾ, ದಾಖಲೆ ರಹಿತರಾಗಿದ್ದಂತ ಜನತೆಗೆ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಕಂದಾಯ ಇಲಾಖೆಯ ( …
Read More »
Laxmi News 24×7