ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ರೈತರನ್ನು ಭೂಸ್ವಾಧೀನಪಡಿಸಿ ನಿರ್ಮಿಸಲಾಗುತ್ತಿರುವ ರಿಂಗ್ರೋಡ್ ಯೋಜನೆಯನ್ನು ವಿರೋಧಿಸಿ ಬೆಳಗಾವಿ ತಾಲೂಕಿನ ರೈತರು ಪ್ರತಿಭಟನೆ ನಡೆಸಿದ್ದಾರೆ. ಇಂದು ಬೆಳಗಾವಿಯಲ್ಲಿ ನಡೆದ ಮಹಾರಾಷ್ಟ್ರ ಏಕೀಕರಣ ತಾಲೂಕಾ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಭೆಯಲ್ಲಿ ಈ ರಿಂಗ್ ರೋಡ್ ವಿರುದ್ಧದ ಹೋರಾಟ ಯಶಸ್ವಿಗೊಳಿಸಲು ತೀರ್ಮಾನಿಸಲಾಯಿತು. ಹೌದು, ಬೆಳಗಾವಿ ತಾಲೂಕಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ರಿಂಗ್ ರೋಡ್ ಮಾಡಲು ಸರ್ಕಾರ ಯೋಜಿಸಿದೆ. ಆದರೆ ಇದರಿಂದ ಫಲವತ್ತಾದ ಭೂಮಿ …
Read More »ಹದಗೆಟ್ಟ ರಸ್ತೆ ದುರಸ್ತಿ ಮಾಡುವಂತೆ ಕರವೇ ಕಾರ್ಯಕರ್ತರು ಪ್ರತಿಭಟನೆ
ಚಿಕ್ಕೋಡಿ ಪಟ್ಟಣದಲ್ಲಿ ಹದಗೆಟ್ಟ ಹೋಗಿರುವ ರಸ್ತೆಗಳನ್ನು ದುರಸ್ತಿ ಮಾಡುವಂತೆ ರಸ್ತೆ ತಡೆದು ಕರವೇ ಕಾರ್ಯಕರ್ತರು ಪ್ರತಿಭಟನೆಯನ್ನು ಮಾಡಿ ಆಕ್ರೋಶವನ್ನು ಹೋರಹಾಕಿದರು. ಕೆಲಹೊತ್ತು ಚಿಕ್ಕೋಡಿ-ಮಿರಜ ರಸ್ತೆ ತಡೆದು ಪ್ರತಿಭಟನೆಯನ್ನು ನಡೆಸಿದರು. ಕರವೇ ಜಿಲ್ಲಾ ಸಂಚಾಲಕ ಸಂಜು ಬಡಿಗೇರ ಹಾಗೂ ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಇವರ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಚಿಕ್ಕೋಡಿ ಪಟ್ಟಣದಲ್ಲಿ ಹದಗೆಟ್ಟ ರಸ್ತೆಗಳನ್ನು ದುರಸ್ತೆ ಮಾಡುವಂತೆ ಆಗ್ರಹಿಸಿದರು. ಪಟ್ಟಣದಲ್ಲಿ ಹೊಸ ರಸ್ತೆಗಳನ್ನು ಮಾಡದೇ …
Read More »ನನ್ನ ಅನುಭವದ ಪ್ರಕಾರ ಮಾರ್ಚ್ ಇಲ್ಲವೇ ಎಪ್ರಿಲ್ ನಲ್ಲಿ ಚುನಾವಣೆ:ಜಗದೀಶ್ ಶೆಟ್ಟರ್
ನನ್ನ ಅನುಭವದ ಪ್ರಕಾರ ಮಾರ್ಚ್ ಇಲ್ಲವೇ ಎಪ್ರಿಲ್ ನಲ್ಲಿ ಚುನಾವಣೆ ನಡೆಯಬೇಕು. ಅದೇ ಸಂದರ್ಭದಲ್ಲಿ ಚುನಾವಣೆ ಆಗಲಿದೆ ಎಂಬ ಹೇಳಿಕೆ ನೀಡುವ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಪೂರ್ಣಾವಧಿ ಆಡಳಿತ ನಡೆಸಲಿದೆ ಎಂಬುದನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರ ಶಕ್ತಿ ಪ್ರದರ್ಶನ ಬಿಜೆಪಿಗೆ ಪರಿಣಾಮ ಬೀರುವುದಿಲ್ಲ. ರಾಹುಲ್ ಗಾಂಧಿ ಅವರು ಮಾಡಿದ ಭಾರತ ಜೋಡೋ ಪರಿಣಾಮವು ಇಲ್ಲ. ಇದೀಗ ಎಐಸಿಸಿ …
Read More »ಯಾರ ಕಂಡ್ರೆ ಭಯ ಇರುತ್ತೋ ಅವರ ಮೇಲೆ ಕೇಸ್ ಹಾಕ್ತಾರೆ: ಡಿಕೆಶಿ
ರಾಜಕೀಯವಾಗಿ ಯಾರು ಯಾರು ಬೆಳೆಯುತ್ತಾರೆ, ಪ್ರಬಲವಾಗಿ ಇರುವವರನ್ನ ಕ್ರಿಮಿನಲ್ ಮಾಡಿದ್ದಾರೆ. ಯಾರು ಕಂಡ್ರೇ ಅವರಿಗೆ ಹೆದರಿಕೆ ಇರುತ್ತೋ ಅವರ ಮೇಲೆ ಕೇಸ್ಗಳನ್ನ ಹಾಕುವುದು ತೊಂದರೆ ಕೊಡುವುದು ಮಾಡ್ತಾರೆ. ಹೀಗಾಗಿ ವಿನಯ್ ಕುಲಕರ್ಣಿ ಮೇಲೆ ಪೆÇಲೀಸರು ಬಿ ರಿಪೆÇೀರ್ಟ್ ಸಲ್ಲಿಸಿದ್ದನ್ನ ಸಿಬಿಐಗೆ ಒಪ್ಪಿಸಿದ್ದಾರೆ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ಮಾಡಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಪಕ್ಷದ ಸಂಘಟನೆ ದೃಷ್ಠಿಯಿಂದ ನಾಯಕರು, …
Read More »ಅಮಿತ್ ಷಾ ಕೂಡ ಕೊಲೆ ಆರೋಪಿಯಾಗಿ ಗಡಿಪಾರು ಆಗಿದ್ದರು: ಸಿದ್ದರಾಮಯ್ಯ ಲೇವಡಿ
ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಬಂಧ ಹಳಸಿಕೊಂಡು ಬಿಟ್ಟಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಸೋಮವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ನಾನ್ನ ಮತ್ತು ಡಿ.ಕೆ.ಶಿವಕುಮಾರ ಸಂಬಂದ ಚೆನ್ನಾಗಿಯೇ ಇದೆ. ಆದರೆ ಬಿಜೆಪಿಯವರು ಸರಿ ಇಲ್ಲ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಬಿಜೆಪಿಯಲ್ಲಿ ಬಸವರಾಜ ಬೊಮ್ಮಾಯಿ …
Read More »ಸಂಸತ್ತಿನಲ್ಲಿ ಕೆಂಪೇಗೌಡರ ಪುತ್ತಳಿ ಸ್ಥಾಪಿಸಲು ಪ್ರಧಾನಿ ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ
ಬೆಂಗಳೂರು: ನಾಡಪ್ರಭು ಕೆಂಪೇಗೌಡ ಅವರ ಕಂಚಿನ ಪುತ್ಥಳಿಯನ್ನು ಸಂಸತ್ತಿನ ಆವರಣದಲ್ಲಿ ಸ್ಥಾಪಿಸುವಂತೆ ಕೋರಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಕೆಂಪೇಗೌಡರು 16ನೇ ಶತಮಾನದಲ್ಲಿ ಬೆಂಗಳೂರನ್ನು ಸ್ಥಾಪಿಸಿದರು. ಅಂದು ಅವರು ಬಿತ್ತಿದ ಬೀಜ ಇಂದು ಜಾಗತಿಕ ಮನ್ನಣೆ ಪಡೆದಿರುವ ನಾವೆಲ್ಲರೂ ಹೆಮ್ಮೆ ಪಡುವಂತಹ ಕಾಸ್ಮೋಪಾಲಿಟಿನ್ ನಗರವಾಗಿದೆ. ಕೆಂಪೇಗೌಡರು ರೂಪಿಸಿದ ಈ ಬೆಂಗಳೂರು ನೋಡಲು ತುಂಬಾ ಸುಂದರವಾಗಿದೆ. ಈ ನಗರ ತಂತ್ರಜ್ಞಾನದ ಲಾಂಛನವಾಗಿದೆ. ಇಲ್ಲಿರುವಷ್ಟು ಸಾರ್ವಜನಿಕ ಮತ್ತು …
Read More »11,136 ಪೌರಕಾರ್ಮಿಕರಿಗೆ ಖಾಯಂ ನೌಕರಿಗೆ ಅಧಿಸೂಚನೆ: ಸಿಎಂ ಬೊಮ್ಮಾಯಿ
ಬೆಂಗಳೂರು: ಹನ್ನೊಂದು ಸಾವಿರ ಪೌರಕಾರ್ಮಿಕರಿಗೆ ಖಾಯಂ ನೌಕರಿ ನೀಡಲು ಅಧಿಸೂಚನೆ ಹೊರಡಿಸಲಾಗಿದೆ. ಉಳಿದವರಿಗೆ 2 ಮತ್ತು 3ನೇ ಹಂತದಲ್ಲಿ ಬೆಂಗಳೂರು ಮತ್ತು ಬೆಂಗಳೂರಿನಾಚೆ ಇರುವ ನಗರ ಭಾಗದಲ್ಲಿನ ಪೌರಕಾರ್ಮಿಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಭಗವಾನ್ ಬುದ್ಧ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಲೆಕ್ಪಾರ್ಕ್ ಉದ್ಯಾನವನ ನಾಮಕರಣ ಸಮಾರಂಭದ ಉದ್ಘಾಟನೆ ಹಾಗೂ ಅಂಬೇಡ್ಕರ್ ಭವನ ಉದ್ಘಾಟಿಸಿ …
Read More »ನಾನು ಸೋಮವಾರ ಇಡಿ ಮುಂದೆ ಹಾಜರಾಗುವುದಿಲ್ಲ: ಡಿ.ಕೆ. ಶಿವಕುಮಾರ್
ಬೆಂಗಳೂರು : ನಾನು ನಾಳೆ (ಸೋಮವಾರ) ಇಡಿ ಮುಂದೆ ಹಾಜರಾಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾನುವಾರ ಹೇಳಿದ್ದಾರೆ. ನವೆಂಬರ್ 7 ರಂದು ತನ್ನ ಮುಂದೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿದ ಕುರಿತಾಗಿ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್ , ನನ್ನ ಸಹೋದರ ಮತ್ತು ನನ್ನನ್ನು ಇಡಿ ವಿಚಾರಣೆಗೆ ಕರೆಸಲಾಗಿದೆ. ನವೆಂಬರ್ 7 ರಂದು ನಮ್ಮ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮಗಳಲ್ಲಿ ನಾನು ನಿರತನಾಗಿದ್ದೇನೆ, ,ಪಕ್ಷದ ಕಾರ್ಯಕರ್ತರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು …
Read More »ಬೆಂಗಳೂರು ಸೇರಿದಂತೆ ಇನ್ನುಳಿದ ನಗರಪಾಲಿಕೆಯ ಪೌರಕಾರ್ಮಿಕರನ್ನು ಶೀಘ್ರದಲ್ಲೇ ಸರ್ಕಾರಿ ನೌಕರರನ್ನಾಗಿ ಪರಿಗಣಿಸಲಾಗುವುದು:C.M.
ಬೆಂಗಳೂರು ಸೇರಿದಂತೆ ಇನ್ನುಳಿದ ನಗರಪಾಲಿಕೆಯ ಪೌರಕಾರ್ಮಿಕರನ್ನು ಶೀಘ್ರದಲ್ಲೇ ಸರ್ಕಾರಿ ನೌಕರರನ್ನಾಗಿ ಪರಿಗಣಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಭಗವಾನ್ ಬುದ್ಧ ಬಾಬಾ ಸಾಹೇಬ್ ಡಾ: ಬಿ.ಆರ್. ಅಂಬೇಡ್ಕರ್ ಲೇಕ್ ಪಾರ್ಕ್ ಉದ್ಯಾನವನ ನಾಮಕರಣ ಸಮಾರಂಭವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿಯವರು ಭಗವಾನ್ ಬುದ್ಧನ ಮತ್ತು ಭಾರತರತ್ನ ಡಾ.ಬಾಬಾಸಾಹೇಬ್ರ ತತ್ವಾದರ್ಶಗಳು ಅನುಸರಣಿಯವಾಗಿವೆ. …
Read More »ಹೊರ ದೇಶದ ಕನ್ನಡದ ಕುಟುಂಬಕ್ಕೆ ಹುಕ್ಕೇರಿ ಶ್ರೀ ಹಾಗೂ ದೀಪಕ್ ಗುಡ್ ಗನಟ್ಟಿ ಅವರಿಂದ ಸನ್ಮಾನ
ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ವಾಸವಾಗಿರುವ ಕನ್ನಡ ಸಂಘದ ನಿಕಟಪೂರ್ವ ಅಧ್ಯಕ್ಷರಾದ ವಿಜಯ ಕುಮಾರ ಹಲಗಲಿ ಅವರು ಹಾಗೂ ಅವರ ಧರ್ಮ ಪತ್ನಿ ಗಿರೀಜಾ ದೇವಿ ಹಲಗಲಿ ಅವರು, ಪುತ್ರಿ ನೇತ್ರಾವತಿ, ಪುತ್ರ ನಿರಂಜನ ಭಾನುವಾರ ನಗರದ ಹುಕ್ಕೇರಿ ಹಿರೇಮಠದ ಶಾಖಾಮಠಕ್ಕೆ ಭೇಟಿ ನೀಡಿ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯಕುಮಾರ ಹಲಗಲಿ ಅವರು, ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಕರ್ನಾಟಕದಲ್ಲಿ ಮಾತ್ರ …
Read More »
Laxmi News 24×7