Breaking News

ಜಿಲ್ಲೆ

ಭಗತ್ ಸಿಂಗ್ ಪಾತ್ರದ ಅಭ್ಯಾಸ ಮಾಡಲು ಹೋಗಿ ಜೀವ ಕಳೆದುಕೊಂಡ 7ನೇ ತರಗತಿ ಬಾಲಕ

ಚಿತ್ರದುರ್ಗ : ಕರ್ನಾಟಕ ರಾಜ್ಯೋತ್ಸವದ ದಿನದಂದು ಭಗತ್ ಸಿಂಗ್ ಪಾತ್ರ ನಿರ್ವಹಿಸಲು ಅಭ್ಯಾಸ ನಡೆಸುತ್ತಿದ್ದ ವೇಳೆ ಅವಘಡ ಸಂಭವಿಸಿ ಏಳನೇ ತರಗತಿಯ ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಚಿತ್ರದುರ್ಗದ ಕೆಳಗೋಟೆ ಬಡಾವಣೆಯ ಸಂಜಯ್ ಗೌಡ(12) ಮೃತ ದುರ್ದೈವಿ. ಸಂಜಯ್ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ದಿನದಂದು ಭಗತ್ ಸಿಂಗ್ ಪಾತ್ರ ನಿರ್ವಹಿಸಲು ನಿರ್ಧರಿಸಿದ್ದಾನೆ ಅದರಂತೆ ಶನಿವಾರ ಮನೆಯಲ್ಲಿ ಅಭ್ಯಾಸ ನಡೆಸುತ್ತಿದ್ದ ಎನ್ನಲಾಗಿದೆ. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ, ಮನೆಯೊಳಗೇ …

Read More »

ಕರಾಳ ದಿನಾಚರಣೆಗೆ ಅನುಮತಿ ಬೇಡ- ಕರವೇ

ಬೆಳಗಾವಿ-ಕ್ರಾಂತಿಯ ನೆಲ,ಐತಿಹಾಸಿಕ ಬೆಳಗಾವಿ ನಗರದಲ್ಲಿ ಲಕ್ಷಾಂತರ ಕನ್ನಡಿಗರು ಸೇರಿ ಕರ್ನಾಟಕ ರಾಜ್ಯೋತ್ಸವದ ದಿನ ಕನ್ನಡದ ಹಬ್ಬವನ್ನಾಗಿ ಆಚರಿಸುವ ಸಂಧರ್ಭದಲ್ಲಿ ನಾಡದ್ರೋಹಿ ಎಂಇಎಸ್ ಸಂಘಟನೆಗೆ ಕರಾಳ ದಿನ ಆಚರಿಸಲು,ಸೈಕಲ್ ರ್ಯಾಲಿ ನಡೆಸಲು ಅನುಮತಿ ನೀಡಬಾರದು ಎಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಎಚ್ಚರಿಕೆ ನೀಡಿದ್ದಾರೆ. ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸಲು ರಾಜ್ಯ ಸರ್ಕಾರ ಎಂಇಎಸ್ ಸಂಘಟನೆಗೆ ಅನುಮತಿ ನೀಡಿದ್ರೆ,ಸರ್ಕಾರ ನಾಡವಿರೋಧಿ ಸರ್ಕಾರ, ಎಂದು ಸಾಭೀತಾಗುತ್ತದೆ.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಎಂಇಎಸ್ …

Read More »

ಕನ್ನಡ ರಾಜ್ಯೋತ್ಸವ ನಿಮಿತ್ತ Team AK Creations ವತಿಯಿಂದ ಅದ್ಭುತ ವಾದ ಗೀತೆ

ಬೆಳಗಾವಿ: ಕನ್ನಡ ರಾಜ್ಯೋತ್ಸವ ಎಂದ್ರೆ ಬೆಳಗಾವಿ ಯುವಕರಿಗೆ ಹಬ್ಬದ ಕಿಂತ ಹೆಚ್ಚು ಅನೇಕ ಜನ ಅನೇಕ ರೀತಿಯಲ್ಲಿ ಆಚರಣೆ ಮಾಡುತ್ತಾರೆ. ಇಂದು ಬೆಳಗಾವಿಯ ಯುವ ತಂಡ ಒಂದು ಅದ್ಭುತವಾದ ಗೀತೆಯನ್ನು ಇದೆ ನವೆಂಬರ ಒಂದನೇ ತಾರೀಖು Team AK Creations ಎಂಬ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆ ಮಾಡಲಿದ್ದಾರೆ.   ಕನ್ನಡದ ಬಗ್ಗೆ ಅದ್ಭುತ ವಾಗೀ ಚಿತ್ರೀಕರಣ ಹೊಂದಿದೆ ಈ ಒಂದು ಹಾಡು ಬೆಳಗಾವಿಯ ಹಾಗೂ ಬೆಂಗಳೂರಿನ ಯುವಕರು ಚಿತ್ರೀಕರಣ …

Read More »

ಮುಸ್ಲಿಮರಿಗೂ ಮೀಸಲಾತಿ ಹೆಚ್ಚಿಸಿ – ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ

ಬೆಳಗಾವಿ: ರಾಜ್ಯದಲ್ಲಿನ ಮುಸ್ಲಿಂ (Muslims) ಅಲ್ಪಸಂಖ್ಯಾತರಿಗೂ ಮೀಸಲಾತಿ (Reservation) ಪ್ರಮಾಣ ಹೆಚ್ಚಿಸುವಂತೆ ಆಗ್ರಹಿಸಿ ಉತ್ತರ ಕರ್ನಾಟಕ ಅಂಜುಮನ್-ಎ-ಇಸ್ಲಾಂ ಸಂಘಟನೆ (Muslim Organization) ಜಿಲ್ಲಾಡಳಿತದ ಮೂಲಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿದೆ. ಇಲ್ಲಿನ ಜಿಲ್ಲಾಡಳಿತದ ಎದುರು ಪ್ರತಿಭಟನೆ ನಡೆಸಿದ ಸಂಘಟನೆ ಪ್ರಮುಖರು, ರಾಜ್ಯದಲ್ಲಿ ಮುಸ್ಲಿಂ (Muslims) ಅಲ್ಪಸಂಖ್ಯಾತರು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಜನಸಂಖ್ಯೆಗೆ (Population) ಅನುಗುಣವಾಗಿ ನೋಡಿದರೂ ಶೈಕ್ಷಣಿಕ ಸಂಸ್ಥೆಗಳಲ್ಲಾಗಲಿ, ಸರ್ಕಾರಿ ಉದ್ಯೋಗ ಕ್ಷೇತ್ರಗಳಲ್ಲಾಗಲಿ ಸಮರ್ಥವಾದ ಪ್ರಾತಿನಿಧ್ಯ ಹೊಂದಿಲ್ಲ …

Read More »

ಅವಧಿಪೂರ್ವ ಚುನಾವಣೆ ಎದುರಿಸಲು ಸಿದ್ಧ: ಡಿ.ಕೆ.ಶಿವಕುಮಾರ್‌

ಶಿವಮೊಗ್ಗ: ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಬಂದರೆ ಎದುರಿ ಸಲು ಕಾಂಗ್ರೆಸ್‌ ಪಕ್ಷ ಸಿದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅವ ಧಿಗೂ ಮುನ್ನ ಚುನಾವಣೆ ಬರುತ್ತದೆಯೇ ಎಂಬ ಬಗ್ಗೆ ಏನನ್ನೂ ಹೇಳುವುದಿಲ್ಲ. ಇದು ಸರಕಾರಕ್ಕೆ ಬಿಟ್ಟ ವಿಚಾರ. ನಾವಂತೂ ಚುನಾವಣೆಗೆ ಸನ್ನದ್ಧರಾಗಿದ್ದೇವೆ ಎಂದು ಹೇಳಿದರು. ಮುಂಬರುವ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತು ನಡೆದಿರುವ ಸಿದ್ಧತೆಗಳ ಬಗ್ಗೆ ಮುಂದಿನ ನಾಲ್ಕೈದು ದಿನಗಳಲ್ಲಿ …

Read More »

ಈ ವರ್ಷವೂ ಕನ್ನಡಮ್ಮನ ಜಾತ್ರೆಗೆ ಬರುವ ಕನ್ನಡಮ್ಮನ ಕಂದಮ್ಮಗಳಿಗೆ ಭರ್ಜರಿ ಹೋಳಿಗೆ ಊಟ ಸಿದ್ಧ: ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು

ಕರ್ನಾಟಕ ರಾಜ್ಯೋತ್ಸವಕ್ಕೆ ಕುಂದಾನಗರಿ ಬೆಳಗಾವಿಯಲ್ಲಿ ಭರದ ಸಿದ್ಧತೆ ನಡೆದಿದೆ. ಬೆಳಗಾವಿಯಲ್ಲಿ ರಾಜ್ಯೋತ್ಸವ ಜೊತೆಗೆ ನೆನಪಾಗೋದು ಹಿರೇಮಠದ ಹೋಳಿಗೆ ಊಟ. ಈ ವರ್ಷವೂ ಕನ್ನಡಮ್ಮನ ಜಾತ್ರೆಗೆ ಬರುವ ಕನ್ನಡಮ್ಮನ ಕಂದಮ್ಮಗಳಿಗೆ ಭರ್ಜರಿ ಹೋಳಿಗೆ ಊಟ ಸಿದ್ಧಗೊಳ್ಳುತ್ತಿದೆ. ಹೌದು ಹೌದು ಕರ್ನಾಟಕ ರಾಜ್ಯೋತ್ಸವದ ದಿನ ತಾಯಿ ಭುವನೇಶ್ವರಿಯ ತೇರು ಎಳೆಯಲು ಲಕ್ಷಾಂತರ ಕನ್ನಡಿಗರ ಸಮಾಗಮ ಬೆಳಗಾವಿಯಲ್ಲಿ ಆಗುತ್ತದೆ. ನಾಡಿನ ಮೂಲೆ ಮೂಲೆಯಿಂದ ಕನ್ನಡಿಗರು ಬೆಳಗಾವಿಗೆ ಬರುತ್ತಾರೆ. ಹೀಗೆ ಬರುವ ಕನ್ನಡಿಗರಿಗೆ ಹುಕ್ಕೇರಿಯ ಹಿರೇಮಠದ …

Read More »

ಅಪ್ಪು ಪ್ರೇರಣೆಯಿಂದ ಅಂಗಾಂಗ ದಾನ ಹೆಚ್ಚಳ

ಬೆಂಗಳೂರು: ಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌ (ಅಪ್ಪು) ಅವರು ನಮ್ಮನ್ನೆಲ್ಲ ಅಗಲಿ ಒಂದು ವರ್ಷವೇ ಕಳೆಯಿತು. ಆದರೆ, ಅವರ ನೆನಪುಗಳು ಮಾತ್ರ ಇನ್ನೂ ಸದಾ ಹಸಿಯಾಗಿವೆ. ಪುನೀತ್‌ ನಟನೆಗೆ ಮಾತ್ರ ಸೀಮಿತವಾಗದೇ, ಪರೋಕ್ಷವಾಗಿ ವಿವಿಧ ರೀತಿಯ ಸಮಾಜ ಸೇವೆಯಲ್ಲಿ ತೊಡಗಿದ್ದರು. ಸಾವಿನ ನಂತರ ಕಣ್ಣುಗಳನ್ನು ದಾನ ಮಾಡಿ, ನಾಲ್ಕು ಜನರಿಗೆ ಬೆಳಕಾಗಿರುವುದು ನಮಗೆಲ್ಲಾ ಗೊತ್ತೇ ಇದೆ. ಅವರ ಸ್ಫೂರ್ತಿ, ಪ್ರೇರಣೆಯಿಂದ ಪುನೀತ್‌ ಅವರ ಅಭಿಮಾನಿಗಳು ಸೇರಿದಂತೆ ನಾಡಿನಾದ್ಯಂತ ಸಹಸ್ರಾರು ಮಂದಿ ನೇತ್ರದಾನ …

Read More »

ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಗುದನಟ್ಟಿ ಗ್ರಾಮದ ಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ …

Read More »

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊನೆಗೂ ಚಾಲನೆ : ಸಿದ್ಧತಾ ಸಭೆ ನಡೆಸಿದ ಸರ್ಕಾರ

ಬೆಂಗಳೂರು: ಹಾವೇರಿ ಜಿಲ್ಲೆಯಲ್ಲಿ ಜನವರಿ ತಿಂಗಳಲ್ಲಿ ನಡೆಯಲಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ಈಗ ಅಧಿಕೃತ ಚಾಲನೆ ಲಭಿಸಿದ್ದು ಹಾವೇರಿ ಜಿಲ್ಲೆ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ ಶನಿವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.   ಸಮ್ಮೇಳನ ನಡೆಯುವ ಸ್ಥಳ ಪರಿಶೀಲನರ ಹಾಗೂ ಪೂರ್ವಭಾವಿ ಸಭೆ ನಡೆಸಿದ ಉಭಯ ಸಚಿವರು, ಹಿಂದಿನ ಎಲ್ಲ ಸಮ್ಮೇಳನಕ್ಕಿಂತಲೂ ಯಶಸ್ವಿಯಾಗಿ …

Read More »

ಕರ್ನಾಟಕ ರಾಜ್ಯೋತ್ಸವಕ್ಕೆ ಕ್ಷಣಗಣನೆ ಶುರು, ಬೆಳಗಾವಿಗೆ ಬರ್ತಾರಂತೆ ಶಿವಸೇನೆ ಗೂಂಡಾಗಳು..?

ಕರ್ನಾಟಕ ರಾಜ್ಯೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ರಾಜ್ಯೋತ್ಸವದ ದಿನ ಲಕ್ಷಾಂತರ ಕನ್ನಡಿಗರು ಒಂದು ಕಡೆ ಸೇರಿ ಕನ್ನಡಮ್ಮನ ತೇರು ಎಳೆದು ಬಾನೆತ್ತರದಲ್ಲಿ ಕನ್ನಡದ ಬಾವುಟ ಹಾರಿಸಲು ಕನ್ನಡಮ್ಮನ ಕಂದಮ್ಮಗಳು ಸಿದ್ಧತೆಯನ್ನು ನಡೆಸಿದ್ದಾರೆ. ಇದನ್ನು ನೋಡಿ ಸಹಿಸಿಕೊಳ್ಳಲು ಆಗದ ನಾಡದ್ರೋಹಿ ಎಂಇಎಸ್ ಸಂಘಟನೆ ಮತ್ತು ಎಂಇಎಸ್ ಪುಂಡರು ತಮ್ಮ ಕಿಪಾಪತಿ ಮುಂದುವರಿಸಿದ್ದಾರೆ.  ಹೌದು ಕರ್ನಾಟಕ ರಾಜ್ಯೋತ್ಸವವನ್ನು ಬೆಳಗಾವಿಯಲ್ಲಿ ಈ ವರ್ಷ ಬಹಳ ವಿಜೃಂಭಣೆಯಿಂದ ಆಚರಿಸಲು ಭರದ ಸಿದ್ಧತೆ ನಡೆಯುತ್ತಿದೆ. ಈ ಮಧ್ಯ ನಾಡದ್ರೋಹಿ …

Read More »