Breaking News

ಜಿಲ್ಲೆ

ಕನ್ನಡ ಸರ್ವಶ್ರೇಷ್ಠ ಭಾಷೆ : ಸರ್ವೋತ್ತಮ ಜಾರಕಿಹೊಳಿ ಅರಭಾವಿ ಬಿಜೆಪಿ ಮಂಡಲದಿ0ದ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ

ಗೋಕಾಕ : ದೇಶದಲ್ಲಿಯೇ ಕನ್ನಡ ಭಾಷೆಗೆ ತನ್ನದೇಯಾದ ವಿಶಿಷ್ಟ ಇತಿಹಾಸವಿದ್ದು, ಕನ್ನಡ ಭಾಷೆ ಇಂದು ದೇಶದಲ್ಲಿ ವಿಶೇಷ ಸ್ಥಾನಮಾನ ಪಡೆದಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲದಿAದ ಕನ್ನಡ ರಾಜ್ಯೋತ್ಸವದ ನಿಮಿತ್ಯ ಜರುಗಿದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕನ್ನಡ ಭಾಷೆ ಶ್ರೇಷ್ಠ ಭಾಷೆ ಎಂದು ತಿಳಿಸಿದರು.   ನಮ್ಮ ಕನ್ನಡ ಭಾಷೆಗೆ …

Read More »

ಬೆಳಗಾವಿಯ J.N.M.C. ಕ್ಯಾಂಪಸ್‌ನ ಉದ್ಯಾನದಲ್ಲಿ ಕೋಟಿ ಕಂಠ ಗಾಯನ

ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆ ಕರ್ನಾಟಕ ಸರ್ಕಾರ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಬೆಳಗಾವಿಯಲ್ಲಿ ಕೋಟಿ ಕಂಠ ಗಾಯನ-೨೦೨೨ರನ್ನು ಹಮ್ಮಿಕೊಳ್ಳಲಾಗಿತ್ತು. ಶುಕ್ರವಾರದಂದು ಬೆಳಗಾವಿಯ ಜೆಎನ್‌ಎಂಸಿ ಕ್ಯಾಂಪಸ್‌ನ ಉದ್ಯಾನದಲ್ಲಿ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆ ಕರ್ನಾಟಕ ಸರ್ಕಾರ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಬೆಳಗಾವಿಯಲ್ಲಿ ಕೋಟಿ ಕಂಠ ಗಾಯನ-೨೦೨೨ರನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮುಖ್ಯ ಅತಿಥಿಗಳಾಗಿ ಕೆಎಲ್‌ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ, ಡಾ. ಕೋಠಿವಾಲೆ, ಡಾ. ವಿಡಿ ಪಾಟೀಲ, …

Read More »

ಗ್ರಾಮಗಳ ರಸ್ತೆಗಳನ್ನು ಡಾಂಬರಿಕರಣ ಕಾಮಗಾರಿಗೆ ಶಾಸಕ ಶ್ರೀಮಂತ ಪಾಟೀಲ ಚಾಲನೆ

ಕಾಗವಾಡ ವಿಧಾನಸಭಾ ಮತಕ್ಷೇತ್ರದ ಎಲ್ಲ ಗ್ರಾಮಗಳ ರಸ್ತೆಗಳನ್ನು ಡಾಂಬರಿಕರಣ ಮಾಡುವಗೋಸ್ಕರ ೨೦೦ ಕೋಟಿ ರೂ. ಅನುದಾನವನ್ನು ಕ್ಷೇತ್ರಕ್ಕೆ ತಂದಿದ್ದು, ಎಲ್ಲ ಕಾಮಗಾರಿಗಳು ಭರದಿದಂದ ಸಾಗಿವೆಯೆಂದು ಕಾಗವಾಡ ಮತಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ ಹೇಳಿದರು. ಗುರುವಾರ ರಂದು ಕಾಗವಾಡ ಮತಕ್ಷೇತ್ರದ ಜಕಾರಟ್ಟಿ ಗ್ರಾಮದಲ್ಲಿ ೪ ಕೋಟಿ ರೂ. ವೆಚ್ಚದ ಮದಭಾವಿ-ಸಂಬರಗಿ ಹಾಗೂ ಜಕಾರಟ್ಟಿಯಿಂದ ಖುಟ್ಟಿ ತೋಟದವರೆಗಿನ ರಸ್ತೆಗೆ ೧.೫೦ ಕೋಟೆ ರೂ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಕಳೆದ …

Read More »

36 ಅಂದರ್-ಬಾಹರ್ ಪ್ರಕರಣ ದಾಖಲ,310 ಜನರ ಬಂಧನ,2,75,045ರೂಪಾಯಿ ವಶ

ಬೆಳಗಾವಿ ಜಿಲ್ಲೆಯಾದ್ಯಂತ ದಾಳಿ ನಡೆಸಿದ ಪೊಲೀಸರು ಅಂದರ್ – ಬಾಹರ್ ಆಡುತ್ತಿದ್ದ 36 ಪ್ರಕರಣಗಳನ್ನು ದಾಖಲಿಸಿದ್ದಾರೆ. ಬೆಳಗಾವಿ ಪೊಲೀಸರು ಗುರುವಾರದಂದು ಕಾರ್ಯಾಚರಣೆ ನಡೆಸಿ ಜಿಲ್ಲೆಯಾದ್ಯಂತ ೩೬ ಪ್ರಕರಣಗಳನ್ನು ದಾಖಲಿಸಿದ್ದಾರೆ. ಅಲ್ಲದೇ ಪ್ರಕರಣಕ್ಕೆ ಸಂಬAಧಿಸಿದAತೆ 310 ಜನರನ್ನು ಬಂಧಿಸಿದ್ದು, 2,75,0455ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ. ಸAಬAಧಿಸಿದ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ.

Read More »

ಅಪ್ಪು ಕನಸಿನ ಗಂಧದಗುಡಿ ದರ್ಶನ ಫಸ್ಟ್ ಡೇ ಫಸ್ಟ್ ಶೋಗೆ ಭರ್ಜರಿ ರೆಸ್ಪಾನ್ಸ್

ಬೆಂಗಳೂರು: ಪುನೀತ್‌ ರಾಜ್‌ ಕುಮಾರ್ (puneeth Raj Kumar) ಕೊನೆಯ ಚಿತ್ರ ಗಂದಧಗುಡಿ (Gandhada Gudi) ಬೆಳ್ಳಿತೆರೆಯಲ್ಲಿ ರಾರಾಜಿಸಿದೆ. ಗಂಧದಗುಡಿ ಚಿತ್ರ ಇಂದು ಆಫಿಷಿಯಲ್ ತೆರೆಕಂಡಿದೆ. ಪರಮಾತ್ಮ’ನ ಕನಸಿನ ಕೂಸು ಬೆಳ್ಳಿ ತೆರೆಗೆ ಬಂದಿದೆ. ರಾಜ್ಯಾದ್ಯಂತ ಗಂಧದಗುಡಿ ಸಾಕ್ಷ್ಯಚಿತ್ರ ಪ್ರದರ್ಶನವಾಗಿದೆ. ಇಂದು ಬೆಳಗ್ಗೆ 6 ಗಂಟೆಯಿಂದಲೇ ಥಿಯೇಟರ್ ಗಳಲ್ಲಿ ಗಂಧದಗುಡಿ ಪ್ರದರ್ಶನ ಕಂಡಿದೆ. ಅಭಿಮಾನಿಗಳು ದೊಡ್ಮನೆ ಹುಡುಗನನ್ನ ಕಣ್ತುಂಬಿಸಿಕೊಂಡಿದ್ದಾರೆ. ಥಿಯೇಟರ್ ಗಳೆಲ್ಲಾ ಹೌಸ್‍ಫುಲ್ ಆಗಿದ್ದು, ಎಲ್ಲೆಲ್ಲೂ ಅಪ್ಪು ಜಾತ್ರೆ ನಡೆಯುತ್ತಿದೆ. ಟೀಶರ್ಟ್, …

Read More »

ನ್ಯಾಯಾಲಯಕ್ಕೆ ಮುರುಘಾಶ್ರೀ ವಿರುದ್ಧ 694 ಪುಟಗಳ ಆರೋಪ ಪಟ್ಟಿ

ಚಿತ್ರದುರ್ಗ: ‍ಪೋಕ್ಸೊ ಹಾಗೂ ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ನ್ಯಾಯಾಲಯಕ್ಕೆ ಗುರುವಾರ 694 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.   ತನಿಖೆಯನ್ನು ಭಾಗಶಃ ಪೂರ್ಣಗೊಳಿಸಿರುವ ಪೊಲೀಸರು, ದೋಷಾರೋಪ ಪಟ್ಟಿಯ ತಲಾ 347 ಪುಟಗಳ ಎರಡು ಪ್ರತಿಗಳನ್ನು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಸಲ್ಲಿಸಿದರು. ಒಂದರಲ್ಲಿ ಮುರುಘಾ ಶರಣರು …

Read More »

ರಾಮದುರ್ಗ ತಾಲ್ಲೂಕಿನ ಮುದೇನೂರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಇಬ್ಬರು ಮೃತಪಟ್ಟಿದ್ದಾರೆ.

ರಾಮದುರ್ಗ (ಬೆಳಗಾವಿ): ತಾಲ್ಲೂಕಿನ ಮುದೇನೂರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಇಬ್ಬರು ಮೃತಪಟ್ಟಿದ್ದಾರೆ. 12 ಬಾಲಕರು, 8 ಬಾಲಕಿಯರು ಸೇರಿ 186 ಮಂದಿ ಅಸ್ವಸ್ಥ ರಾಗಿದ್ದಾರೆ. ಇವರಲ್ಲಿ ಆರೋಗ್ಯ ಸ್ಥಿತಿ ಗಂಭೀರ ವಾಗಿರುವ 94 ಮಂದಿಯನ್ನು ಜಿಲ್ಲೆಯಲ್ಲಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಉಳಿದವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ. ಇದೇ ಊರಿನ ಸರಸ್ವತಿ ನಿಂಗಪ್ಪ ಹಾವಳ್ಳಿ (70) ಅವರು ಅ.23ರಂದು, ಶಿವಪ್ಪ ಯಂಡಿಗೇರಿ (70) ಬುಧವಾರ ಮೃತಪಟ್ಟರು. ಅಸ್ಪತ್ರೆಗೆ ದಾಖಲಾಗಿರುವ ಹಲವರಿಗೆ …

Read More »

ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದಿರುವ ಬೆಳಗಾವಿಯ ಕರಾಟೆಪಟು

ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದಿರುವ ಕರಾಟೆ ಪಟು ಕೇತನ ಕಲ್ಲಪ್ಪಾ ಫಾಟಕೆ ಬ್ಲ್ಯಾಕ್ ಬೆಲ್ಟ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಬೆಳಗಾವಿಯ ಮಂಡೋಳಿ ರಸ್ತೆಯ ಮನೋಪ್ರಭಾ ಮಂಗಲ ಕಾರ್ಯಾಲಯದಲ್ಲಿ ಇದೇ ಅಕ್ಟೋಬರ್ 23ರಂದು ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ 70 ಕರಾಟೆ ಪಟುಗಳು ಭಾಗಿಯಾಗಿದ್ದರು. ಈ ವೇಳೆ ಮುಖ್ಯ ತೀರ್ಪುಗಾರರಾಗಿ ಗಜೇಂದ್ರ ಕಾಕತಿಕರ ಆಗಮಿಸಿದ್ದರು. ಕಳೆದ 9 ವರ್ಷಗಳಿಂದ ಇಲ್ಲಿ ತರಬೇತಿ ಪಡೆದು ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ …

Read More »

ಜಮೀನು ನಕ್ಷೆಗಳು ಆನ್ ಲೈನ್ ನಲ್ಲೇ ಲಭ್ಯ; ನಕ್ಷೆ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು: ಜಮೀನಿಗೆ ಸಂಬಂಧಿಸಿದ 11ಇ, ಪೋಡಿ, ಭೂ ಪರಿವರ್ತನೆ ಸ್ಕೆಚ್‌, ಹದ್ದುಬಸ್ತು ಮತ್ತು ಇತರ ನಕ್ಷೆಗಳು ಇನ್ನು ಮುಂದೆ ಆನ್‌ ಲೈನ್‌ ನಲ್ಲೇ ಸಿಗುವುದಕ್ಕೆ ಈಗ ರಾಜ್ಯ ಸರ್ಕಾರ ವ್ಯವಸ್ಥೆ ಮಾಡಿದೆ. 11ಇ, ಪೋಡಿ, ಭೂ ಪರಿವರ್ತನೆ ಸ್ಕೆಚ್‌, ಹದ್ದುಬಸ್ತು ಮತ್ತು ಇತರೆ ನಕ್ಷೆಗಳಿಗೆ ಅರ್ಜಿ ಸಲ್ಲಿಸಿದ ನಾಗರಿಕರು https:// 103,138.196.154/service19/Report/ ವೆಬ್​ಸೈಟ್ ಮೂಲಕ ತಮ್ಮ ಅರ್ಜಿಯ ಸ್ಥಿತಿಗತಿಯನ್ನು ಸಹ ವೀಕ್ಷಿಸಬಹುದು.   ಅರ್ಜಿ ಸ್ವೀಕಾರಗೊಂಡು ಸರ್ವೇ ಸಿಬ್ಬಂದಿ ತಮ್ಮ ಜಮೀನಿಗೆ ಬಂದು …

Read More »

ಆಹ್ವಾನ ಪತ್ರಿಕೆಯಲ್ಲಿ ದಿವಂಗತ ಶಾಸಕ ಆನಂದ ಮಾಮನಿ ಹೆಸರು ಶಿಕ್ಷಣ ಇಲಾಖೆಯ ಯಡವಟ್ಟು..!

ದಿವಗಂತ ಶಾಸಕ ಆನಂದ ಮಾಮನಿ ಹೆಸರು ಆಹ್ವಾನ ಪತ್ರಿಕೆಯಲ್ಲಿ ಹಾಕಿ ಅದ್ವಾನವಾಗಿದೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರಾಥಮಿಕ ಪ್ರೌಢ ಶಾಲೆಗಳ ಕ್ರೀಡಾಕೂಟ ಆಯೋಜಿಸಲಾಗಿದೆ. ಇದರ ಆಹ್ವಾನ ಪತ್ರಿಕೆಯಲ್ಲಿ ದಿವಂಗತ ಶಾಸಕ ಆನಂದ ಮಾಮನಿ ಹೆಸರನ್ನು ಹಾಕಿದ್ದು ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೇ ತಿಂಗಳ ಅಕ್ಟೋಬರ್ 23ರಂದು ಸವದತ್ತಿ ಶಾಸಕರು ಹಾಗೂ ವಿಧಾನಸಭೆಉ ಉಪಸಭಾಧ್ಯಕ್ಷರು ಆಗಿದ್ದ ಆನಂದ ಮಾಮನಿ ನಿಧನ ಹೊಂದಿದ್ದರು. ನಾಳೆ ಶುಕ್ರವಾರ ನಡೆಯಲಿರುವ ಕ್ರೀಡಾಕೂಟ ಕಾರ್ಯಕ್ರಮದ …

Read More »