ಬೆಳಗಾವಿ: ನಾಡದ್ರೋಹಿ ಎಂಇಎಸ್ನಿಂದ (MES) ಮತ್ತೆ ಗಡಿ ಖ್ಯಾತೆ ಆರಂಭವಾಗಿದ್ದು, ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು (Kannada Rajyotsava) ಎಂಇಎಸ್ ಮುಖಂಡರು ಕರಾಳ ದಿನಾಚರಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ನಾಡದ್ರೋಹಿಗಳು ಕರಾಳ ದಿನ ಆಚರಿಸುವ ಕುರಿತಾಗಿ ಪೋಸ್ಟ್ ಹಾಕಿದ್ದಾರೆ. ನವೆಂಬರ್ 1ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಅದರಲ್ಲೂ ಕುಂದಾನಗರಿ ಬೆಳಗಾವಿಯಲ್ಲಿ (Belagavi) ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ರಾಜ್ಯದ ಮೂಲೆಮೂಲೆಗಳಿಂದ ಕನ್ನಡ ರಾಜ್ಯೋತ್ಸವ ನೋಡಲು …
Read More »ಬೆಳಗಾವಿ: ಕಲುಷಿತ ನೀರು ಸೇವಿಸಿ 3 ದಿನಗಳ ಅಂತರದಲ್ಲಿ 50 ಕ್ಕೂ ಅಧಿಕ ಜನರು ಅಸ್ವಸ್ಥ
ಬೆಳಗಾವಿ: ಕಲುಷಿತ ನೀರು (Polluted Water) ಸೇವಿಸಿ 3 ದಿನಗಳ ಅಂತರದಲ್ಲಿ 50 ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿರುವ ಘಟನೆ ಮುದೇನೂರು ಗ್ರಾಮದಲ್ಲಿ ನಡೆದಿದೆ. ಸ್ಥಳಕ್ಕೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ದೀಪಾವಳಿ ಸಂಭ್ರಮದಲ್ಲಿ ಇರಬೇಕಿದ್ದ ಗ್ರಾಮಸ್ಥರು ಆಸ್ಪತ್ರೆಗಳಿಗೆ ಅಲೆದಾಡುತ್ತಿದ್ದಾರೆ. ಅಸ್ವಸ್ಥಗೊಂಡಿರುವ 50 ಕ್ಕೂ ಅಧಿಕ ಜನರು ರಾಮದುರ್ಗದ ಸರ್ಕಾರಿ ಹಾಗೂ ಖಾಸಗಿ …
Read More »ಎಲ್ಲಾ ಕಡೆ ಬಿಜೆಪಿ ಇದೆ, ನಮಗೆ ರಕ್ಷಣೆ ಯಾವಾಗ?: ಹರ್ಷ ಸಹೋದರಿ ಪ್ರಶ್ನೆ
ಶಿವಮೊಗ್ಗ: ಹರ್ಷನ ಕಳಕೊಂಡು 8 ತಿಂಗಳು ಆಗಿದೆ, ಈಗಲೂ ಪ್ರೇಮಸಿಂಗ್ ಚೂರಿ ಇರಿತ ಸೇರಿದಂತೆ ಪ್ರಕರಣ ನಡೆಯುತ್ತಲೇ ಇದೆ. ಕೇಂದ್ರದಲ್ಲೂ, ರಾಜ್ಯದಲ್ಲೂ ಬಿಜೆಪಿ ಇದೆ, ಮೇಲಾಗಿ ಶಿವಮೊಗ್ಗ ನಗರದಲ್ಲಿ ಬಿಜೆಪಿ ಇದೆ.ನಮಗೆ ರಕ್ಷಣೆ ಯಾವಾಗ ಸಿಗುತ್ತದೆ ಎಂದು ಹರ್ಷ ಸಹೋದರಿ ಅಶ್ವಿನಿ ಮಂಗಳವಾರ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ಸುದಿಗಾರರೊಂದಿಗೆ ಮಾತನಾಡಿ,ಹಿಂದುತ್ವದ ಕೆಲಸ ಮಾಡುತ್ತಿದ್ದ ಎಂದು ಹರ್ಷನ ಟಾರ್ಗೆಟ್ ಮಾಡಿ ಹೊಡೆದರು. ಅಂಥವನನ್ನೇ ಕೊಲ್ಲುತ್ತಾ ರೆಂದರೆ, ನಮಗೆ ಯಾವ ರಕ್ಷಣೆ …
Read More »ಮುಸ್ಲಿಮರನ್ನು ಯಾವ ಪಕ್ಷದಲ್ಲೂ ರಾಜ್ಯಾಧ್ಯಕ್ಷರನ್ನಾಗಿ ಮಾಡಿಲ್ಲ – C.M. ಇಬ್ರಾಹಿಂ
ದಾವಣಗೆರೆ: ಮುಸ್ಲಿಮರನ್ನು ಯಾವ ಪಕ್ಷದಲ್ಲೂ ರಾಜ್ಯಾಧ್ಯಕ್ಷರನ್ನಾಗಿ ಮಾಡಿಲ್ಲ. ಕಾಂಗ್ರೆಸ್ (Congress) ಪಕ್ಷದಲ್ಲಿ ಮುಸ್ಲಿಮರಿಗೆ ಊಟದ ಕೊನೆಯಲ್ಲಿ ಅಳಿದುಳಿದ ಎಂಜಲು ರೀತಿಯಲ್ಲಿ ಸ್ಥಾನಮಾನ ನೀಡ್ತಿದ್ರು. ಆದರೆ ಜೆಡಿಎಸ್ (JDS) ರಾಜ್ಯಾಧ್ಯಕ್ಷರ ಸ್ಥಾನ ನೀಡಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ (C.M.Ibrahim) ಹೇಳಿದ್ದಾರೆ. ದಾವಣಗೆರೆ (Davanagere) ಜಿಲ್ಲೆಯ ಹರಿಹರ ತಾಲೂಕಿನ ಮಲೆಬೇನ್ನೂರು ಗ್ರಾಮದಲ್ಲಿ ಸಾರ್ವಜನಿಕ ಸಭೆ ಮಾಡಿ ಹಬೀವುಲ್ಲಾ ಷಾ ಖಾದ್ರಿ ದರ್ಗಾಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ನಾವು ಗುರುವಾರದ …
Read More »ಕಲ್ಲಿನ ಕ್ವಾರಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರಲ್ಲಿ ಓರ್ವ ನಾಪತ್ತೆ,ಮುಂದುವರಿದ ಶೋಧ ಕಾರ್ಯ
ಬೆಳಗಾವಿ ತಾಲೂಕಿನ ಅಲತಗಾದ ಕಡಿ ಮಶಿನ್ ಬಳಿಯ ಕಲ್ಲಿನ ಕ್ವಾರಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರಲ್ಲಿ ಓರ್ವ ನಾಪತ್ತೆಯಾಗಿರುವ ಘಟನೆ ನಡೆದಿದೆ. ಮಂಗಳವಾರ ಸಾಯಂಕಾಲ ಮೂವರು ಸ್ನೇಹಿತರು ದೀಪಾವಳಿ ಹಬ್ಬದ ಮೋಜು ಮಸ್ತಿ ಮಾಡುತ್ತಾ, ಅಲತಗಾದ ಕಡಿ ಮಶಿನ್ ಬಳಿಯ ಕಲ್ಲಿನ ಕ್ವಾರಿಯಲ್ಲಿ ನೀರಿಗೆ ಇಳಿದಿದ್ದಾರೆ. ಈ ವೇಳೆ ಓರ್ವ ಬಹಳ ಸಮಯದವರೆಗೆ ಮೇಲೆ ಬಂದಿಲ್ಲ. ಹೀಗೆ ನೀರಿನಲ್ಲಿ ನಾಪತ್ತೆಯಾಗಿರುವ ಯುವಕನ ಹೆಸರು 22 ವರ್ಷದ ಸತೀಶ ಎನ್ನಲಾಗುತ್ತಿದೆ. ಈತ …
Read More »ರಾಜ್ಯದಲ್ಲಿ ತಾಪಮಾನ ಭಾರಿ ಕುಸಿತ : ಮೈನಡುಗುವ ಚಳಿಗೆ ಹೊರಬಾರದ ಜನ!
ಬೆಂಗಳೂರು : ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಭಾರೀ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಉಷ್ಣಾಂಶದಲ್ಲಿ ಭಾರೀ ಇಳಿಕೆಯಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಟ ತಾಪಮಾನದಲ್ಲಿ ಇಳಿಕೆ ದಾಖಲಾಗಿದೆ. ರಾಜ್ಯದ ಶೇ. 73 ರಷ್ಟು ಭೂ ಭಾಗದಲ್ಲಿ 12 ರಿಂ ದ16 ಡಿಗ್ರಿ ಸೆಲ್ಸಿಯಸ್ …
Read More »ಮನೆ ಕಳ್ಳತನ: ಆರೋಪಿಗಳ ಬಂಧನ;15.64 ಲಕ್ಷ ರೂ. ಮೌಲ್ಯದ ಆಭರಣ ವಶ
ಚಿಕ್ಕೋಡಿ: ಹಗಲು ವೇಳೆಯಲ್ಲಿ ಮನೆ ಕೀಲಿ ಮುರಿದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿ ಪೊಲೀಸರು ಸುಮಾರು 15.64 ಲಕ್ಷ ರೂ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳುವಲ್ಲಿ ಚಿಕ್ಕೋಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ದಿ.12 10 2022 ರಂದು ಚಿಕ್ಕೋಡಿ ನಗರದ ವಿಷ್ಣು ಪ್ರಕಾಶ ನೇತಲಕರ ಅವರ ಮನೆ ಕೀಲಿ ಮುರಿದು 370 ಗ್ರಾಂ ಬಂಗಾರ ಆಭರಣ. 1.50 ಲಕ್ಣ ರೂ. ನಗದು ಹಣ ಹೀಗೆ 12.61 ಲಕ್ಷ ರೂ ಮೌಲ್ಯದ ವಸ್ತುಗಳು ಕಳ್ಳತನವಾಗಿದೆ ಎಂದು ದೂರು …
Read More »ದೀಪಗಳ ಬೆಳಕಿನಲ್ಲಿ ತೇಲಾಡಿದ.ಕಿತ್ತೂರು ಸಾಮ್ರಾಜ್ಯ
ಸರಿಯಾಗಿ 198 ವರ್ಷಗಳ ಹಿಂದಿನ ನೆನಪು. ಸಂಜೆ ಸೂರ್ಯಾಸ್ತದ ಸಮಯ. ದಿನವಿಡೀ ಬೆಳಕು ನೀಡಿದ್ದ ಸೂರ್ಯದೇವ ವಿಶ್ರಾಂತಿಗೆ ಜಾರುತ್ತಿದ್ದ. ಆದರೆ ಕಿತ್ತೂರು ಸಂಸ್ಥಾನದ ರಾಜಧಾನಿ ಕಿತ್ತೂರಿನಲ್ಲಿ ವಾತಾವರಣ ಉಳಿದೆಲ್ಲ ದಿನಕ್ಕಿಂತ ಭಿನ್ನವಾಗಿತ್ತು. ಸೂರ್ಯ ಇಳೆಗೆ ಜಾರುತ್ತಿದ್ದಂತೆ. ಕೋಟೆಯ ತುಂಬೆಲ್ಲ ದೀಪಗಳು ಬೆಳಗಿದವು. ಜನರ ಹರ್ಷೋದ್ಗಾರ ಮುಗಿಲು ಮುಟ್ಟಿತು. ಇಡೀ ಕಿತ್ತೂರು ದೀಪಾವಳಿ ಬೆಳಕಿನಲ್ಲಿ ಮುಳುಗಿತ್ತು. ಇದಕ್ಕೆ ಕಾರಣವಾಗಿದ್ದು ವೀರರಾಣಿ ಕಿತ್ತೂರ ಚನ್ನಮ್ಮನ ಸೈನ್ಯ ಕಂಪನಿ(ಬ್ರಿಟಿಷ್)ಸರಕಾರ ವಿರುದ್ಧ ವಿರೋಚಿತ ಜಯ ಸಾಧಿಸಿದ್ದು. …
Read More »ಸಾರ್ವಜನಿಕ ಶೌಚಾಲಯದಿಂದಲೇ ಆದಾಯ,ಈ ವಿಚಾರ ಮಂಡಿಸಿದಾಗ ಸಭಿಕರು ಚಪ್ಪಾಳೆ ತಟ್ಟಿ ಮೆಚ್ಚುಗೆ
ಚನ್ನಮ್ಮನ ಕಿತ್ತೂರು (ಸಂಗೊಳ್ಳಿ ರಾಯಣ್ಣ ವೇದಿಕೆ): ‘ನನ್ನ ಸ್ವಂತ ಜಮೀನಿನಲ್ಲಿ ಸಾರ್ವಜನಿಕರಿಗೆ ಶೌಚಾಲಯ ಕಟ್ಟಿಸಿದೆ. ಅದರಿಂದಲೇ ಬಯೊಗ್ಯಾಸ್ ತಯಾರಿಸಿದೆ. ವಿದ್ಯುತ್ ಉತ್ಪಾದಿಸಿದೆ. ಎರೆಹೊಳ ಗೊಬ್ಬರ ಮಾಡಿದೆ. ಸ್ವಾವಲಂಬನೆಗೆ ಇನ್ನೇನು ಬೇಕು..? ‘ಕೃಷಿ ಪಂಡಿತ’ ಪ್ರಶಸ್ತಿ ಪುರಸ್ಕೃತ ಕುರುಗುಂದದ ದಯಾನಂದ ಅಪ್ಪಯ್ಯನವರಮಠ ಅವರು ಕಿತ್ತೂರು ಉತ್ಸವ ಅಂಗವಾಗಿ ಮಂಗಳವಾರ ಕೃಷಿ ವಿಚಾರ ಸಂಕಿರಣದಲ್ಲಿ ಈ ವಿಚಾರ ಮಂಡಿಸಿದಾಗ ಸಭಿಕರು ಚಪ್ಪಾಳೆ ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು. ‘ಊರ ಮುಂದಿನ ಹೊಲ ನಮ್ಮ ಹಿಸ್ಸೆಗೆ …
Read More »ಕಿತ್ತೂರು ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಮಂಗಳವಾರ ಇತಿಹಾಸಪ್ರಿಯರ ದಂಡೇ ಲಗ್ಗೆ ಇಟ್ಟಿತ್ತು
ಕಿತ್ತೂರು: ಇಲ್ಲಿನ ಕೋಟೆ ಆವರಣದಲ್ಲಿರುವ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಮಂಗಳವಾರ ಇತಿಹಾಸಪ್ರಿಯರ ದಂಡೇ ಲಗ್ಗೆ ಇಟ್ಟಿತ್ತು. ಕಿರಿಯರಿಂದ ಹಿರಿಯರವರೆಗೆ ಎಲ್ಲ ವಯೋಮಾನದವರೂ ಭೇಟಿ ನೀಡಿ, ಇತಿಹಾಸಕ್ಕೆ ಸಂಬಂಧಿಸಿದ ವಿವಿಧ ಮಾಹಿತಿ ಸಂಗ್ರಹಿಸಿದರು. ಇಲ್ಲಿರುವ ಕಿತ್ತೂರು ಅರಮನೆ ಬಾಗಿಲುಗಳು, ಕಿಟಕಿಗಳು, ಸೈನ್ಯ ಬಳಸಿದ ಖಡ್ಗ, ಗುರಾಣಿ, ಚಿಲಕತ್ತು (ಯುದ್ಧದ ಸಂದರ್ಭದಲ್ಲಿ ಧರಿಸುವ ಕಬ್ಬಿಣದ ಪೋಷಾಕು) ಮತ್ತಿತರ ಶಸ್ತ್ರಾಸ್ತ್ರಗಳು, ಸೈನಿಕರ ಉಡುಪುಗಳು, ಫಿರಂಗಿ ಗುಂಡುಗಳು, ವೀರಗಲ್ಲುಗಳು, ಮಹಾಸತಿ ಕಲ್ಲುಗಳನ್ನು ಬೆರಗುಗಣ್ಣಿನಿಂದ ವೀಕ್ಷಿಸಿದರು. ಅರೂವರೆ ಅಡಿಯಷ್ಟು …
Read More »
Laxmi News 24×7