Breaking News

ಜಿಲ್ಲೆ

ಶತಮಾನ ಕಳೆದರೂ ಮಾದರಿಯಾಗದ ಶಾಸಕರ ಮಾದರಿ ಶಾಲೆ

ತೆಲಸಂಗ: ಈಗಿನ ಆಂಗ್ಲ ಮಾಧ್ಯಮ ಶಾಲೆಗಳ ಆಕರ್ಷಣೆಯ ನಡುವೆಯೂ ಬ್ರಿಟಿಷರ ಕಾಲದಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಗ್ರಾಮದ ನಮ್ಮೂರ ಸರಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ 151 ವರ್ಷ ತುಂಬಿದರೂ ಶತಮಾನೋತ್ಸವದ ಸಂಭ್ರಮ ಕಾಣದೇ ಅನಾಥವಾಗಿದೆ.   ಸರಕಾರ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶತಮಾನ ಕಂಡ ರಾಜ್ಯದ 143 ಸರಕಾರಿ ಶಾಲೆಗಳಿಗೆ 20 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಬೆಳಗಾವಿ ಜಿಲ್ಲೆಯ 5 ಶಾಲೆಗಳನ್ನು ಅನುದಾನಕ್ಕಾಗಿ ಆಯ್ಕೆ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ

ಗೋಕಾಕ : ತಾಲೂಕಿನ ಸಂತೋಷ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಹಿರೇನಂದಿ ಗ್ರಾಮದಿಂದ ಕಾರ್ಖಾನೆವರಗೆ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿಯನ್ನು ಭವ್ಯ ಮೆರವಣಿಗೆ ಮೂಲಕ ತರಲಾಯಿತು. ನಂತರ ಗೋಮಾತೆ ಗೆ ಪೂಜೆ ಸಲ್ಲಿಸಿ, ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು.   ಈ ಸಂದರ್ಭದಲ್ಲಿ ಗ್ರಾಮದಲ್ಲಿ ಮಹಿಳೆಯರು ಕುಂಭ ಮೇಳ, ಯುವಕರು ಭಂಡಾರದಲ್ಲಿ ಮಿಂದೆದ್ದು ಅತಿ ಉತ್ಸಾಹದಿಂದ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ

*ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ* ಗೋಕಾಕ : ತಾಲೂಕಿನ ಸಂತೋಷ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಹಿರೇನಂದಿ ಗ್ರಾಮದಿಂದ ಕಾರ್ಖಾನೆವರಗೆ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿಯನ್ನು ಭವ್ಯ ಮೆರವಣಿಗೆ ಮೂಲಕ ತರಲಾಯಿತು. ನಂತರ ಗೋಮಾತೆ ಗೆ ಪೂಜೆ ಸಲ್ಲಿಸಿ, ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮದಲ್ಲಿ …

Read More »

ವಿಜಯಪುರ ಪಾಲಿಕೆ ಚುನಾವಣೆ : ವಾಮಾಚಾರ ಹಾವಳಿ; ಜನರ ಆಕ್ರೋಶ

ವಿಜಯಪುರ: ವಿಜಯಪುರ ಮಹಾನಗರ ಚುನಾವಣೆ ಪ್ರಕ್ರಿಯೆ ಆರಂಭಗೊಂಡಿರುವ ಈ ಹಂತದಲ್ಲಿ ಮಾಟ-ಮಂತ್ರದ ಕ್ಷುದ್ರ ಚಟುವಟಿಕೆಗಳು ತಲೆ ಎತ್ತಿದ್ದು, ಸಾರ್ವಜನಿಕರನ್ನು ಆತಂಕ ಪಡುವಂತೆ ಮಾಡಿವೆ. ವಾರ್ಡ್ ನಂ. 14 ರಲ್ಲಿ ಬರುವ ನಗರದ ಶಿಖಾರಖಾನೆ ಪ್ರದೇಶದ ಅನಂತಲಕ್ಷ್ಮೀ ಹಾಲ್ ಬಳಿ ಕಿಡಿಗೇಡಿಗಳು ಮಾಟ ಮಂತ್ರ ಮಾಡಿಸಿದಂತೆ ಕುಂಕು, ಅರಿಷಿಣ, ನಿಂಬೆಹಣ್ಣು, ಎಲೆ, ಮೊಟ್ಟೆ, ಹಣ ಸೇರಿದಂತೆ ಹೂವುಗ ಳೊಂದಿಗೆ ಮಾಟ ಮಂತ್ರ ಮಾಡಿ ಎಸೆದಿದ್ದಾರೆ.   ಸದರಿ ವಾರ್ಡ್ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಗೆ …

Read More »

ಬ್ರಿಟಿಷರೊಂದಿಗೆ ಶಾಮೀಲಾಗಿದ್ದ ಆರ್ ಎಸ್‍ಎಸ್ ನವರು ದೇಶ ಭಕ್ತರಲ್ಲ: ರಾಮಲಿಂಗಾ ರೆಡ್ಡಿ

ವಿಜಯಪುರ: ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ಜೊತೆ ಶಾಮೀಲಾಗಿದ್ದ ಆರ್ ಎಸ್‍ಎಸ್ ನಾಯಕರು ಇದೀಗ ದೇಶ ಭಕ್ತರಂತೆ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದರು. ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಕಾಂಗ್ರೆಸ್ ಹೋರಾಟಕ್ಕಿಳಿದಿದ್ದರೆ, ಆರ್ ಎಸ್‍ಎಸ್ ಬ್ರಿಟಿಷರ ಜೊತೆ ಶಾಮೀಲಾಗಿತ್ತು. ಸ್ವಾತಂತ್ರ್ಯ ಹೋರಾಟ ದಲ್ಲಿ ಆರ್ ಎಸ್‍ಎಸ್, ಬಿಜೆಪಿ ಭಾಗಿ ಆಗರಿಲಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರು ಭಾಗವಹಿಸಿದವರು ಕಾಂಗ್ರೆಸ್‍ಗೆ ಸೇರಿದವರು ಎಂದರು. ಸ್ವಾತಂತ್ರ್ಯ …

Read More »

ಆಂಧ್ರ ಪ್ರವೇಶಿಸಿದ ಭಾರತ್‌ ಜೋಡೋ ಯಾತ್ರೆ; ರಾಜ್ಯದಲ್ಲಿ 17 ದಿನಗಳ ಯಾತ್ರೆ ಮುಕ್ತಾಯ

ಬಳ್ಳಾರಿ: ಎಐಸಿಸಿ ಮುಖಂಡ ರಾಹುಲ್‌ ಗಾಂಧಿ ಗಣಿನಾಡು ಬಳ್ಳಾರಿ ಜಿಲ್ಲೆ ಸಹಿತ ಕರ್ನಾಟಕದಲ್ಲಿ 17 ದಿನಗಳಿಂದ ಕೈಗೊಂಡಿದ್ದ ಭಾರತ್‌ ಜೋಡೋ ಯಾತ್ರೆ ರವಿವಾರ ಸಂಜೆ ನೆರೆಯ ಆಂಧ್ರಪ್ರದೇಶಕ್ಕೆ ಪ್ರವೇಶಿಸಿತು. ತಾಲೂಕಿನ ಸಂಗನಕಲ್ಲು ಗ್ರಾಮದ ಹೊರವಲಯದಲ್ಲಿ ಶನಿವಾರ ರಾತ್ರಿ ತಂಗಿದ್ದ ರಾಹುಲ್‌ ಗಾಂಧಿ  ಅ.16ರಂದು ಬೆಳಗ್ಗೆ 6.30ಕ್ಕೆ ಗ್ರಾಮದ ಕಾಳಿದಾಸ ವೃತ್ತದಿಂದ ಯಾತ್ರೆ ಆರಂಭಿಸಿದರು. ಆರಂಭದಲ್ಲಿ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ, ವಿಧಾನ ಪರಿಷತ್‌ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌, ಎಐಸಿಸಿ ಪ್ರಧಾನ …

Read More »

ಶೀಘ್ರವೇ 150 ಕ್ಷೇತ್ರಗಳ ಟಿಕೆಟ್‌ ಘೋಷಣೆ: ಡಿ.ಕೆ.ಶಿವಕುಮಾರ್‌

ಬಳ್ಳಾರಿ: ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ 150 ಜನರಿಗೆ ಮೊದಲೇ ಟಿಕೆಟ್‌ ಘೋಷಣೆ ಮಾಡುವ ಕಾರ್ಯ ಅಂತಿಮಘಟ್ಟ ತಲುಪಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು. ತಾಲೂಕಿನ ಮೋಕಾ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್‌ ಗಾಂಧಿ ಪಾದಯಾತ್ರೆಯಲ್ಲಿ ಕೈಗೊಂಡ ಸೇವೆ, ಕ್ಷೇತ್ರದ ಜನರೊಂದಿಗೆ ಇರುವ ಸಂಪರ್ಕ, ಪಕ್ಷದ ನಿಷ್ಠೆ ಸೇರಿ ಹಲವು ಮಾನದಂಡಗಳನ್ನು ಪರಿಗಣಿಸುವುದರ ಜತೆಗೆ ಹೊಸ ಮುಖಗಳಿಗೂ ಈ ಬಾರಿ ಟಿಕೆಟ್‌ ನೀಡಲಾಗುವುದು. ಈ ಕುರಿತ ಸರ್ವೇ ವರದಿಗಳು …

Read More »

ನಾಲ್ಕೇ ದಿನದಲ್ಲಿ ನಗರದ ಟಿಳಕವಾಡಿ ಮೂರನೇ ರೈಲ್ವೇ ಗೇಟ್ ಮೇಲ್ಸೇತುವೆ(Flyover) ರಸ್ತೆಯಲ್ಲಿ ಗುಂಡಿ ಬಿದ್ದಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣ

ಬೆಳಗಾವಿ: ಉದ್ಘಾಟನೆಗೊಂಡ ನಾಲ್ಕೇ ದಿನದಲ್ಲಿ ನಗರದ ಟಿಳಕವಾಡಿ ಮೂರನೇ ರೈಲ್ವೇ ಗೇಟ್ ಮೇಲ್ಸೇತುವೆ(Flyover) ರಸ್ತೆಯಲ್ಲಿ ಗುಂಡಿ ಬಿದ್ದಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ದಿ.ಸುರೇಶ ಅಂಗಡಿ(Suresh Angadi) ಕನಸಿನ ಕೂಸು ಆಗಿರುವ ನಗರದ ಟಿಳಕವಾಡಿ ಮೂರನೇ ರೈಲ್ವೆ ಗೇಟ್ ರಸ್ತೆ ಮೇಲ್ಸೇತುವೆಯನ್ನು ಕಳೆದ ನಾಲ್ಕು ದಿನಗಳ ಹಿಂದೆ ಸುರೇಶ್ ಅಂಗಡಿ ಧರ್ಮಪತ್ನಿ, ಸಂಸದೆ ಮಂಗಳ ಸುರೇಶ ಅಂಗಡಿ ಉದ್ಘಾಟಿಸಿದ್ದರು. ಆದರೆ ಅವರು ಚಾಲನೆ ನೀಡಿದ ನಾಲ್ಕೇ ದಿನಕ್ಕೆ ಮೇಲ್ಸೇತುವೆ ರಸ್ತೆಯಲ್ಲಿ ಗುಂಡಿಗಳು …

Read More »

ವಿಜಯಪುರ ಮಹಾನಗರ ‌ಪಾಲಿಕೆ ಚುನಾವಣೆ ಹಿನ್ನೆಲೆ ಬಿಜೆಪಿ ಶಾಸಕರು ಮಹತ್ವದ ಸಭೆ

ವಿಜಯಪುರ ಮಹಾನಗರ ‌ಪಾಲಿಕೆ ಚುನಾವಣೆ ಹಿನ್ನೆಲೆ ಬಿಜೆಪಿ ಶಾಸಕರು ಮಹತ್ವದ ಸಭೆ ನಡೆಸಿದರು. ವಿಜಯಪುರ ನಗರದ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್. ಪಾಟೀಲ ಕೂಚಬಾಳ್ ನೇತೃತ್ವದಲ್ಲಿ ಸಭೆ ನಡೆಯಿತು. ಇನ್ನು ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಪಿ. ರಾಜೀವ ಮಹತ್ವದ ಸಭೆ ನಡೆಸಿ ನಾಯಕರ ಅಭಿಪ್ರಾಯ ಸಂಗ್ರಹಿಸಿದರು. ಅಲ್ಲದೇ, ಪಕ್ಷದ ಪದಾಧಿಕಾರಿಗಳು ಹಾಗೂ ಕೆಲವೇ ಕೆಲವು ಮುಖಂಡರು ಮಾತ್ರ ಭಾಗವಹಿಸಿದರು.

Read More »

ಬಸವರಾಜ್ ಬೊಮ್ಮಾಯಿಯವರಿಗೆ ಕಪ್ಪು ಬಾವುಟ ಪ್ರದರ್ಶನ ಡಿಎಸ್‌ಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ

ಖಾಸಗಿ ಕಾರ್ಯಕ್ರಮವೊಂದಕ್ಕೆ ಬೆಳಗಾವಿ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದ ಡಿಎಸ್‌ಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೌದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ ಬೈಲಹೊಂಗಲ ಡಿವೈಎಸ್‌ಪಿ ಶಿವಾನಂದ ಕಟಗಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಡಿಎಸ್‌ಎಸ್ ಕಾರ್ಯಕರ್ತರು ಸಿಎಂರವರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದರು. ಈ ವೇಳೆ ಮುಂಜಾಗೃತಾ ಕ್ರಮವಾಗಿ ಡಿಎಸ್‌ಎಸ್ …

Read More »