ಬೆಂಗಳೂರು: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಬಸ್ಸಿನಲ್ಲಿ ಬೆಂಕಿ ಕಾಣಿಸಿದ ಘಟನೆ ಇಂದು ರಾತ್ರಿ ನಡೆದಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಮತ್ತು 17 ಅಪರಾಧಿಗಳನ್ನು ಬಿಎಂಟಿಸಿ ಬಸ್ಸಿನಲ್ಲಿ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಬರುತ್ತಿದ್ದರು. ಪರಪ್ಪನ ಅಗ್ರಹಾರ ಸಮೀಪ ಬಸ್ಸಿನ ಕೆಳಗಡೆ ಬೆಂಕಿ ಕಾಣಿಸಿದೆ. ಬೆಂಕಿ ಕಾಣಿಸಿದ ತಕ್ಷಣ ಪೊಲೀಸರು ಬೇರೆ ವಾಹನದಲ್ಲಿ ಅಪರಾಧಿಗಳನ್ನು …
Read More »4 ದಶಕಗಳ ಬಳಿಕ ಸವದತ್ತಿಯಲ್ಲಿ ಗ್ರಾಮ ದೇವಿ ಜಾತ್ರೆ: ಜಿಲ್ಲಾಧಿಕಾರಿಗಳೊಂದಿಗೆ ಮೂಲಭೂತ ಸೌಕರ್ಯ ಹಾಗೂ ಅಡುಗೆ ಅನಿಲ ಪೂರೈಕೆ ಕುರಿತು ಚರ್ಚೆ
ಬೆಳಗಾವಿ: ಸವದತ್ತಿ ಪಟ್ಟಣದ ಭಕ್ತಿ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿರುವ ಶ್ರೀ ಗ್ರಾಮ ದೇವಿ ಜಾತ್ರಾ ಮಹೋತ್ಸವವು ಸುಮಾರು 43 ವರ್ಷಗಳ (4 ದಶಕ) ಸುದೀರ್ಘ ಕಾಲದ ನಂತರ ಇದೇ ಮೇ 4ರಂದು ಅತ್ಯಂತ ವೈಭವದಿಂದ ಜರುಗಲಿದೆ. ಈ ಐತಿಹಾಸಿಕ ಜಾತ್ರೆಗೆ ರಾಜ್ಯದಾದ್ಯಂತ ಲಕ್ಷಾಂತರ ಭಕ್ತಾದಿಗಳು ಹಾಗೂ ವ್ಯಾಪಾರಸ್ಥರು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ, ಇಂದು ಜಿಲ್ಲಾಧಿಕಾರಿಗಳಾದ ಶ್ರೀ ಮೊಹಮ್ಮದ್ ರೋಷನ್ ಅವರನ್ನು ಭೇಟಿ ಮಾಡಿ ಈ ಕೆಳಗಿನ ಪ್ರಮುಖ …
Read More »ಎಲ್ಲರೂ ಸಚಿವ ಸ್ಥಾನದ ಆಕಾಂಕ್ಷಿಗಳು ಕೇಳುವುದರಲ್ಲಿ ತಪ್ಪಿಲ್ಲ- ಸಚಿವ ಸಂತೋಷ ಲಾಡ್
ಈ ಕುರಿತು ಧಾರವಾಡದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಚಿವ ಸ್ಥಾನ ಕೇಳುವವರಲ್ಲಿ ಮೊದಲ ಬಾರಿ ಎರಡನೇ ಬಾರಿ ಆಯ್ಕೆ ಆಗಿದ್ದಾರೆ ಅನ್ನುವುದು ವಿಚಾರವಲ್ಲ. ಎಲ್ಲರಿಗೂ ಸಚಿವಾರಗೋ ಅರ್ಹತೆ ಇದೆ. ಎಲ್ಲರೂ ಸಚಿವರಾಗಬೇಕು ಅಂದುಕೊಳ್ಳುವುದು ತಪ್ಪಲ್ಲ. ಪಾರ್ಟಿ ಪ್ರೋಟೋಕಾಲ್ ಅನುಸರಿಸುವುದು ತುಂಬಾ ಮುಖ್ಯವಾಗುತ್ತದೆ. ಎಲ್ಲರಿಗೂ ಹೈಕಮಾಂಡ ಭೇಟಿ ಮಾಡಿ, ತಮ್ಮ ಬಯಕೆ ಹೇಳಿಕೊಳ್ಳುವ ಅವಕಾಶವಿದೆ. ಸಚಿವಾಕಾಂಕ್ಷಿಗಳ ನಡೆಯನ್ನು ನಾನು ಸ್ವಾಗತ್ತಿಸುತ್ತೇನೆ ಎಂದು ಕಾಂಗ್ರೆಸ್ ನಾಯಕರ ದೆಹಲಿ ಟೂರನ್ನು ಸಮರ್ಥಿಸಿಕೊಂಡಿದ್ದಾರೆ. ಇದೇ …
Read More »ಅಂತರರಾಜ್ಯ ಕಳ್ಳನ ಬಂಧನ : 7 ಬೈಕ್ ಜಪ್ತಿ
ಗೋಕಾಕ : ಅಂತರರಾಜ್ಯ ಬೈಕ್ ಕಳ್ಳನನ್ನು ಬಂಧಿಸಿರುವ ಗೋಕಾಕ ಶಹರ ಪೊಲೀಸರು, ₹3.84 ಲಕ್ಷ ಮೌಲ್ಯದ 7 ಬೈಕ್ಗಳನ್ನು ಜಪ್ತಿ ಮಾಡಿದ್ದಾರೆ. ಕೋಲ್ಹಾಪೂರ ಜಿಲ್ಲೆಯ ಗಡಹಿಂಗ್ಲಜ.ಹಾಲಿವಾಸ ರಾಮದುರ್ಗ ತಾಲೂಕಿನ ಕಡಕೋಳ ಗ್ರಾಮದ ರಮೇಶ ಮನೋಹರ ಸುತಾರ (36) ಬಂಧಿತ ಕಳ್ಳ. ಮಾ 30 ರಂದು ನಗರದ ಬಸ್ ನಿಲ್ದಾಣದಲ್ಲಿ ಬೈಕ್ ಕಳುವಾಗಿತ್ತು. ಈ ಕುರಿತು ಗೋಕಾಕ ನಗರದ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ಪತ್ತೆಗೆ ವಿಶೇಷ ತಂಡ …
Read More »ಸಾವಳಗಿಯಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಅದ್ದೂರಿ – ಅಡ್ಡ ಪಲ್ಲಕ್ಕಿ ಉತ್ಸವಕ್ಕೆ ಭಕ್ತರ ಅಪಾರ ಸ್ಪಂದನೆ
ಗೋಕಾಕ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಅಡ್ಡ ಪಲ್ಲಕ್ಕಿ ಉತ್ಸವದಲ್ಲಿ ಶೂನ್ಯ ಸಿಂಹನಾದೀಶ್ ಶ್ರೀ ಮನ್ ಮಹಾರಾಜ ನಿರಂಜನ ಜಗದ್ಗುರು ಶ್ರೀ ಶಿವಲಿಂಗೇಶ್ವರ ಕುಮಾರೇಂದ್ರ ಮಹಾಸನ್ನಿಧಿ ಸಿದ್ದ ಸಂಸ್ಥಾನ ಪೀಠ ಸುಕ್ಷೇತ್ರ ಸಾವಳಗಿ .ಮಹಾಸನ್ನಿದಿ ಅವರ ನೇತೃತ್ವದಲ್ಲಿ ಭಕ್ತಿಭಾವ ಮತ್ತು ವೈಭವದೊಂದಿಗೆ ಅದ್ದೂರಿಯಾಗಿ ಜರುಗಿತು. ಜಾತ್ರಾ ಮಹೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು, ಅಭಿಷೇಕಗಳು ನೆರವೇರಿದವು. ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವರ …
Read More »ಬೆಳಗಾವಿಯಲ್ಲಿ ‘ದತ್ತಿನಿಧಿ ಪ್ರಶಸ್ತಿ’ ಪ್ರದಾನ ಸಮಾರಂಭ
ಬೆಳಗಾವಿಯ ಸಾಂಸ್ಕೃತಿಕ ಲೋಕದಲ್ಲಿ ಏಪ್ರಿಲ್ 12, 2026ರ ಭಾನುವಾರ ಒಂದು ಮಹತ್ವದ ದಿನವಾಗಿತ್ತು. ನಗರದ ಕನ್ನಡ ಸಾಹಿತ್ಯ ಭವನದಲ್ಲಿ (ಚೆನ್ನಮ್ಮ ವೃತ್ತ) ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭವು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ನೆರವೇರಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಮಾ ಕಿತ್ತೂರ ಅವರು ವಹಿಸಿದ್ದರು. ಸಾಹಿತ್ಯಿಕ ಪರಿಸರದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ …
Read More »ಕುಡುಕ ಗಂಡನ ಬಿಟ್ಟು ಪ್ರೀತಿಸಿದವನ ಜೊತೆ ಹೋದ ಮಹಿಳೆಗೆ ವಿಷ ಕುಡಿಸಿ ಕೊಂದ ಪೋಷಕರು.!
ಚಿಕ್ಕೋಡಿ: ಹುಕ್ಕೇರಿ ತಾಲೂಕಿನ ನದಿಗುಡಿಕೇತರ ಗ್ರಾಮದಲ್ಲಿ ಮರ್ಯಾದಾ ಹತ್ಯೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಸಿದವನ ಜೊತೆ ಓಡಿ ಹೋಗಿದ್ದ ಮಹಿಳೆಯನ್ನು ಪೋಷಕರು ಕರೆತಂದು ವಿಷ ಕುಡಿಸಿ ಹತ್ಯೆ ಮಾಡಿದ್ದಾರೆ. ಬಳಿಕ ಸಾಕ್ಷ್ಯ ನಾಶಕ್ಕಾಗಿ ಶವವನ್ನು ಸುಟ್ಟ ಹಾಕಿದ್ದಾರೆ. ಕೊಲೆಯಾದ ಮಹಿಳೆಯನ್ನು ಗ್ರಾಮದ ಸತ್ತೆವ್ವಾ ಹೆಳವರ್ ಎಂದು ಗುರುತಿಸಲಾಗಿದೆ. ಈಕೆ ಇದೇ ಗ್ರಾಮದ ಕೃಷ್ಣಾ ಪಾಟೀಲ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಈ ವಿಚಾರ ಮನೆಯಲ್ಲಿ ಗೊತ್ತಾಗಿ ರಾಯಬಾಗ ತಾಲೂಕಿನ ಹನಬರಟ್ಟಿ ಗ್ರಾಮದ ಸಂತೋಷ …
Read More »ಅಧ್ಯಯನ ಮತ್ತು ಆತ್ಮಸ್ಥೈರ್ಯ ಯಶಸ್ಸಿನ ಮಂತ್ರ: ಕಟಗಿಹಳ್ಳಿಮಠ
ಬಾಗಲಕೋಟೆ : ಕಲೆ ಇದ್ದಲ್ಲಿ ವಿಕಾಸ ಇರುತ್ತದೆ. ಸರ್ವವ್ಯಾಪಿಯಾದ ಕಲಾ ಕೌಶಲ್ಯದ ಜೊತೆಗೆ ಸೃಜನಶೀಲತೆ, ಜ್ಞಾನ ಮತ್ತು ಆತ್ಮಸ್ಥೈರ್ಯ ಬೆಳಸಿಕೊಂಡರೆ ಬಯಸಿದಂತಹ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ ಎಂದು ಬಿವಿವಿ ಸಂಘದ ಆಡಳಿತ ಅಧಿಕಾರಿಗಳಾದ ಡಾ. ವಿಜಯಕುಮಾರ ಎಸ್. ಕಟಗಿಹಳ್ಳಿಮಠ ಹೇಳಿದರು. ನಗರದ ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ಸಭಾಭವನದಲ್ಲಿ ಆಂತರಿಕ ಗುಣಮಟ್ಟ ಭರವಸೆ ಘಟಕ ಹಾಗೂ ಸಾಂಸ್ಕೃತಿಕ ಚಟುವಟಿಕೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಲಾ ಸಿರಿ ಕಾರ್ಯಕ್ರಮವನ್ನು ಭುವನೇಶ್ವರಿ ದೇವಿ ಭಾವಚಿತ್ರಕ್ಕೆ …
Read More »ಮರಕ್ಕೆ ಕಾರು ಡಿಕ್ಕಿ – ಸರ್ಕಲ್ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವು
ದಾವಣಗೆರೆ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಮುಸ್ಟೂರು- ಕಡಬನಕಟ್ಟೆ ಗ್ರಾಮದ ಮಧ್ಯೆ ನಡೆದಿದೆ. ರಘುನಾಥ್ (45) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಸಿಪಿಐ. ರಘುನಾಥ್ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಡಿಸಿಆರ್ಇ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಚಿತ್ರದುರ್ಗದ ಕಡೆಯಿಂದ ಜಗಳೂರು ಕಡೆಗೆ ಬರುತ್ತಿರುವಾಗ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ …
Read More »ಯೋಗೇಶ್ ಗೌಡ ಹತ್ಯೆ ಕೇಸ್ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ
ಬೆಂಗಳೂರು: ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ಗೌಡ ಕೊಲೆ ಪ್ರಕರಣ ವಿಚಾರಣೆ ನಡೆಸಿದ್ದ ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಮಹತ್ವದ ತೀರ್ಪು ಪ್ರಕಟಿಸಿತು. ಶಿಕ್ಷೆಯ ಪ್ರಮಾಣವನ್ನು ಕೋರ್ಟ್ ನಾಳೆ ಪ್ರಕಟಿಸಲಿದೆ. 21 ಆರೋಪಿಗಳ ಪೈಕಿ 17 ಮಂದಿ ದೋಷಿಗಳಾಗಿದ್ದಾರೆ. 20ನೇ ಆರೋಪಿ ವಾಸುದೇವ ನಿಲಕೇಣಿ, 21ನೇ ಆರೋಪಿ …
Read More »
Laxmi News 24×7