Breaking News

ಜಿಲ್ಲೆ

ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಗ್ರಾ.ಪಂ ಸಿಬ್ಬಂದಿ ಸಾವು

ಬಳ್ಳಾರಿ: ಕರ್ತವ್ಯನಿರತ ಗ್ರಾ.ಪಂ ಸಿಬ್ಬಂದಿ  ಹಠಾತ್ತನೆ ಕುಸಿದು ಬಿದ್ದು, ಮೃತಪಟ್ಟಿರುವ ಘಟನೆ ವಿಜಯನಗರ  ಡಾದ ಗ್ರಾಮ ಪಂಚಾಯತಿ ನೀರಗಂಟಿ ಗಂಗಪ್ಪ ಎಲ್ (58) ಮೃತ ದುರ್ದೈವಿ. ನೀರಗಂಟಿ ಗಂಗಪ್ಪ ಕಳೆದ 29 ವರ್ಷಗಳಿಂದ ನೀರಗಂಟಿಯಾಗಿ ಸೀತಾರಾಮ ತಾಂಡದ ಗ್ರಾಮ ಪಂಚಾಯ್ತಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಂಗಪ್ಪ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮತ್ತೆ ಕೆಲಸಕ್ಕೆ ಹೋಗಿದ್ದರು. ಇಂದು ಕರ್ತವ್ಯದಲ್ಲಿದ್ದಾಗಲೇ ಗಂಗಪ್ಪ ಹಠಾತ್ ಕುಸಿದು ಬಿದ್ದಿದ್ದಾರೆ. ಕೂಡಲೇ ಕುಟುಂಬಸ್ಥರು …

Read More »

ಉಪ ಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ: ಡಿಕೆಶಿ

ಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಅಂತ ಡಿಸಿಎಂ ಡಿಕೆ ಶಿವಕುಮಾರ್ ?ತಿಳಿಸಿದರು. ಕಾಂಗ್ರೆಸ್ ನಿಂದ ಅಭ್ಯರ್ಥಿ ಘೋಷಣೆ ಆದ ಬಳಿಕ ಅಭ್ಯರ್ಥಿಗಳಿಗೆ ಬಿ ಫಾರಂ ನೀಡಿ ಪ್ರತಿಕ್ರಿಯೆ ನೀಡಿದ ಅವರು, ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಹೆಚ್‌.ವೈ ಮೇಟಿ ಅವರ 2ನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ …

Read More »

ಬೆಳಗಾವಿ: ಕ್ರಿಕೆಟ್ ಬ್ಯಾಟ್‌ಗೆ ಜಮಾಯಿಸಿದ್ದ ಹಣದಲ್ಲಿ ಸ್ಮಶಾನಕ್ಕೆ ಸೌದೆ ದಾನ; ಬಾಲಕಿಯ ಅಪ್ರತಿಮ ಮಾನವೀಯತೆಗೆ ಸಲಾಂ!

ಸಾವಿನ ಮನೆಯಲ್ಲೂ ಮಾನವೀಯತೆಯ ಹಣತೆ ಬೆಳಗಿದ ಘಟನೆಯೊಂದು ಬೆಳಗಾವಿಯ ಸದಾಶಿವ ನಗರದ ಸ್ಮಶಾನದಲ್ಲಿ ನಡೆದಿದೆ. ತನ್ನ ಆಸೆಯ ಕ್ರಿಕೆಟ್ ಬ್ಯಾಟ್ ಖರೀದಿಸಲು ಕೂಡಿಟ್ಟಿದ್ದ ಹಣವನ್ನು ಸ್ಮಶಾನದ ಕಾರ್ಯಕ್ಕೆ ನೀಡಿ ಪುಟ್ಟ ಬಾಲಕಿ ನಿಧಿ ಪಾಟಿಲ್ ಎಲ್ಲರ ಕಣ್ಣಾಲಿಗಳು ತೇವವಾಗುವಂತೆ ಮಾಡಿದ್ದಾಳೆ. ಬೆಳಗಾವಿಯ ಸದಾಶಿವ ನಗರದ ಸ್ಮಶಾನದಲ್ಲಿ ಅಂತ್ಯಸಂಸ್ಕಾರಕ್ಕೆ ಅತ್ಯಗತ್ಯವಾಗಿ ಬೇಕಾಗುವ ಬೆರಣಿಗಳನ್ನು ದಾನ ಮಾಡುವ ಮೂಲಕ ಸಮಾಜ ಸೇವಕರು ಗಮನ ಸೆಳೆದಿದ್ದಾರೆ. ಸಮಾಜ ಸೇವಕರಾದ ಗಂಗಾಧರ್ ಪಾಟಿಲ್ ಮತ್ತು ಆಲನ್ …

Read More »

ಹೊಸ ಜಾಹೀರಾತು ನೀತಿಗೆ ಸಂಪಾದಕರ ಸಂಘದ ವಿರೋಧ: ಸಚಿವ ಸತೀಶ್ ಜಾರಕಿಹೊಳಿಗೆ ಮನವಿ

ರಾಜ್ಯ ಸರ್ಕಾರದ ಹೊಸ ‘ಜಾಹೀರಾತು ನೀತಿ-2026’ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಅಸ್ತಿತ್ವಕ್ಕೆ ಮಾರಕವಾಗಿದೆ ಎಂದು ಬೆಳಗಾವಿ ಜಿಲ್ಲಾ ಸಂಪಾದಕರ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿರುವ ಸಂಘವು, ಕಠಿಣ ನಿಯಮಗಳನ್ನು ಕೂಡಲೇ ಸರಳಗೊಳಿಸುವಂತೆ ಆಗ್ರಹಿಸಿದೆ. ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಸಂಪಾದಕರ ಸಂಘದ ನಿಯೋಗ, ಹೊಸ ನೀತಿಯಲ್ಲಿನ ಅವೈಜ್ಞಾನಿಕ ನಿಯಮಗಳ ಬಗ್ಗೆ ಸುದೀರ್ಘ ಚರ್ಚೆ …

Read More »

ಸ್ವಿಮ್ಮಿಂಗ್ ವೇಳೆ ಹೃದಯಾಘಾತ: ಸೇನಾಧಿಕಾರಿ ಸಾವು – ಬೆಳಗಾವಿಯಲ್ಲಿ ದುರ್ಘಟನೆ

ಬೆಳಗಾವಿ: ಸ್ವಿಮ್ಮಿಂಗ್ ಅಭ್ಯಾಸದ ವೇಳೆ ತೀವ್ರ ಹೃದಯಾಘಾತದಿಂದ ಸೇನಾಧಿಕಾರಿ ಸಾವನ್ನಪ್ಪಿದ ದುರ್ಘಟನೆ ನಗರంలోని ನಾನಾವಾಡಿಯ ಕಮಾಂಡೋ ವಿಂಗ್ ಆವರಣದಲ್ಲಿ ನಡೆದಿದೆ. ಹರಿಯಾಣ ಮೂಲದ ಲೆಫ್ಟಿನೆಂಟ್ ಅಮಿತ್ ಸಿಂಗ್ ಅವರು ಬೆಳಗಾವಿಯ ಎಂಎಲ್ಐಆರ್‌ಸಿ (MLIRC) ಕಮಾಂಡೋ ವಿಂಗ್‌ನಲ್ಲಿ ತರಬೇತಿ ಪಡೆಯುತ್ತಿದ್ದ ಅಧಿಕಾರಿಯಾಗಿದ್ದರು. ಸ್ವಿಮ್ಮಿಂಗ್ ಪೂಲ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ತೀವ್ರ ಹೃದಯಾಘಾತಕ್ಕೊಳಗಾದರು. ಘಟನೆಯನ್ನು ಗಮನಿಸಿದ ತಕ್ಷಣ ಲೈಫ್‌ಗಾರ್ಡ್ ಪ್ರದೀಪ್ ಕುಮಾರ್ ಅವರು ಅಮಿತ್ ಸಿಂಗ್ ಅವರನ್ನು ನೀರಿನಿಂದ ಮೇಲಕ್ಕೆತ್ತಿ ಪ್ರಥಮ …

Read More »

ಹೊಸ ಟ್ರ್ಯಾಕ್ಟರ್ ಖರೀದಿಸಿ ಮನೆಗೆ ತೆರಳುವಾಗ ಅಪಘಾತ: ವ್ಯಕ್ತಿ ಸಾವು

ಬೆಳಗಾವಿ: ಹೊಸ ಟ್ರ್ಯಾಕ್ಟರ್ ಖರೀದಿ ಮಾಡಿದ ಖುಶಿಯಲ್ಲಿ ಮನೆಗೆ ತೆರಳುವಾಗ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ್ದಾನೆ. ಸುಧಾಕರ ರಾವಸಾಹೇಬ ಕೊಂಡೆಕರ (47) ದಾವನ್ನಪ್ಪಿದ ವ್ಯಕ್ತಿ.  ಕೊಲ್ಲಾಪೂರ ಜಿಲ್ಲೆಯ ಕಾಗಲ್ ನಿಂದ ಹೊರ ಟ್ರ್ಯಾಕ್ಟರ್ ಖರಿದಿ ಮಾಡಿ ಮರಳಿ ಚಿಕ್ಕೋಡಿ ತಾಲೂಕಿನ ಗಳತಗಾ ಗ್ರಾಮಕ್ಕೆ ಹಿಂತಿರಗುವಾಗ ಕಾರದಗಾ-ಭೋಜಕ್ರಾಸ ರಸ್ತೆಯ ಮೇಲೆ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ರಸ್ತೆಯ  ತಗ್ಗಿನಲ್ಲಿ ಉರುಳು ಬಿದ್ದಿದೆ. ಈ ವೇಳೆ ಸುಧಾಕರ ರಾವಸಾಹೇಬ ಕೊಂಡೆಕರ ಸಾವನ್ನಪ್ಪಿದ್ದು,ಟ್ರ್ಯಾಕ್ಟರ್ …

Read More »

ಬಿಜೆಪಿ ಕಾರ್ಯಕರ್ತರಿಂದ ಮನೆ ಮನೆ ಸಂಪರ್ಕ

ಬಾಗಲಕೋಟೆ: ಅಭಿವೃದ್ಧಿಗಾಗಿ ಬಾಗಲಕೋಟೆ ಜನ ಈ ಬಾರಿ ಬಿಜೆಪಿಗೆ ಮತ ನೀಡಲು ಸಿದ್ದರಾಗಿದ್ದು ಉಪಚುನಾವಣೆಯ ಸಮರಕ್ಕೆ ಬಿಜೆಪಿ ಸಂಘಟಿತವಾಗಿ ಸಜ್ಜಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ ಹೇಳಿದರು. ಅವರು ನಗರದ 22,23, 15 ಮತ್ತು 2 ನೇ ವಾರ್ಡನಲ್ಲಿ ಉಪ ಚುನಾವಣಿ ನಿಮಿತ್ಯ ಬಿಜೆಪಿ ಕಾರ್ಯಕರ್ತರಿಂದ ಮನೆ ಮನೆ ಸಂಪರ್ಕ ಮಾಡಿ ಮತಯಾಚನೆ ಮಾಡಿ ಮಾತನಾಡಿದ ಅವರು ಬಾಗಲಕೋಟೆ ಮತಕ್ಷೇತ್ರದಲ್ಲಿ ಕಳೆದ ಮೂರು ವರ್ಷಗಳಿಂದ ಅಭಿವೃದ್ಧಿ ಶೂನ್ಯವಾಗಿದ್ದು, …

Read More »

ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಚಿನ್ನ ಕೊಡೋದಾಗಿ ವಂಚನೆ – 30 ಲಕ್ಷ ಪಡೆದು ಪರಾರಿಯಾಗಿದ್ದ ಆರೋಪಿಗಳು ಅರೆಸ್ಟ್

ಬಳ್ಳಾರಿ: ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆ ಚಿನ್ನ ಕೊಡೋದಾಗಿ ವಂಚಿಸಿ, 30 ಲಕ್ಷ ರೂ. ಪಡೆದು ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೂಡ್ಲಿಗಿಯ ಲಿಂಗನಹಳ್ಳಿ ಗ್ರಾಮದ ಸುರೇಶ್ ಹಾಗೂ ಸೋಮಣ್ಣ ಬಂಧಿತ ಆರೋಪಿಗಳು. ಚೆನ್ನೈ ಮೂಲದ ಗುತ್ತಿಗೆದಾರನಿಂದ 30 ಲಕ್ಷ ರೂ. ಪಡೆದು ಪರಾರಿಯಾಗಿದ್ದರು. ಆರೋಪಿಗಳು ಚೆನ್ನೈ ಮೂಲದ ಗುತ್ತಿಗೆದಾರ ಜಿ ಕುಮಾರ್ ಅವರಿಗೆ ಕಡಿಮೆ ಬೆಲೆಗೆ ಬಂಗಾರ ಕೊಡೋದಾಗಿ ಹೇಳಿದ್ದರು. ಅದರಂತೆ ಗುತ್ತಿಗೆದಾರನನ್ನು ಚೆನ್ನೈನಿಂದ ಕೂಡ್ಲಿಗಿಯ ಕ್ಯಾಸನಕೆರೆ …

Read More »

ಬೆಳಗಾವಿ ವೃದ್ಧನ ಡಿಜಿಟಲ್ ಅರೆಸ್ಟ್ ಮಾಡಿ ₹15 ಕೋಟಿ ಲೂಟಿ!

ಬೆಳಗಾವಿ : ಜಿಲ್ಲೆಯಲ್ಲಿ ಸೈಬರ್ ವಂಚಕರು ವೃದ್ಧ ಉದ್ಯಮಿಯನ್ನು ಗುರಿಯಾಗಿಸಿಕೊಂಡು ₹15 ಕೋಟಿ ದೋಚಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಬೆಳಗಾವಿ ನಗರದ ಸಿಇಎನ್ ಠಾಣೆಯಲ್ಲಿ ದಾಖಲಾಗಿದೆ. ವಂಚಕರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ವಿಡಿಯೋ ಕರೆ ಮಾಡಿ, ನಿಮ್ಮ ಬ್ಯಾಂಕ್ ಖಾತೆ ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಸಿಲುಕಿದೆ ಎಂದು ಬೆದರಿಕೆ ಹಾಕಿ ಭಯ ಹುಟ್ಟಿಸಿದ್ದರು. ತನಿಖೆ ನಡೆಯುತ್ತಿದೆ ಎಂದು ಹೇಳಿ, ಹಣವನ್ನು ಸುರಕ್ಷತೆಯ ಹೆಸರಿನಲ್ಲಿ ಬೇರೆ ಖಾತೆಗೆ …

Read More »

ಬಾಗಲಕೋಟೆಯಲ್ಲಿ ಹಿಂದೂ ಶಕ್ತಿ ಒಂದಾಗಿದೆ ಧರ್ಮ ಗೆಲುವು ನಿಶ್ಚಿತ : ನಾರಾಯಣಸಾ ಭಾಂಡಗೆ

ಬಾಗಲಕೋಟೆ: ಬಾಗಲಕೋಟೆಯಲ್ಲಿ ಹಿಂದೂ ಶಕ್ತಿ ಒಂದಾಗಿದೆ ಚುನಾವಣೆಯಲ್ಲಿ ಧರ್ಮದ ಗೆಲುವು ನಿಶ್ವಿತ ಎಂದು ರಾಜ್ಯಸಭಾ ಸದಸ್ಯರಾದ ನಾರಾಯಣಸಾ ಭಾಂಡಗೆ ಹೇಳಿದರು. ಅವರು ಬಿಜೆಪಿ ಕಾರ್ಯಾಲಯದಲ್ಲಿ ಚುನಾವಣಾ ಸಭೆಯಲ್ಲಿ ಬಿಜೆಪಿ ಸೇರ್ಪಡೆಗೊಂಡ ನಗರ ಸಭೆ ಮಾಜಿ ಅಧ್ಯಕ್ಷ ಬಸವರಾಜ ಕಟಗೇರಿ ಹಾಗೂ ಅರುಣ ಲೋಕಾಪುರ ಅವರಿಗೆ ಅಭಿನಂದಿಸಿ ಮಾತನಾಡಿದ ಅವರು ವೀರಣ್ಣ ಚರಂತಿಮಠ ಶಾಸಕರಾಗಿದ್ದ ಅವದಿಯಲ್ಲಿಯೃ ಬಾಗಲಕೋಟೆ ಅಭಿವೃದ್ಧಿ ಹೊಂದಿದ್ದು, ನಗರ ಸ್ವಚ್ಚತೆ, ಸುಂದರನಗರವನ್ನಾಗಿ ಮಾಡಿ ಒಂದು ಮಾದರಿ ಕ್ಷೇತ್ರವನ್ನಾಗಿಸಿದವರು ಚರಂತಿಮಠರು, …

Read More »