Breaking News

ಜಿಲ್ಲೆ

ಭೋರ್ಗರೆವ ಹಳ್ಳದಲ್ಲೇ ಹಾಲಸಿದ್ಧನಾಥನ ಪಲ್ಲಕ್ಕಿ ಹೊತ್ತು ಸಾಗಿದ ಭಕ್ತರು

ಬೆಳಗಾವಿ: ಭೋರ್ಗರೆಯುತ್ತಿರುವ ಹಳ್ಳದಲ್ಲೇ ಸಾವಿರಾರು ಭಕ್ತರು ಹಾಲಸಿದ್ಧನಾಥನ ಪಲ್ಲಕ್ಕಿ ಹೊತ್ತು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕುರ್ಲಿ ಗ್ರಾಮದಿಂದ ಅಪ್ಪಾಚಿವಾಡಿ ಗ್ರಾಮಕ್ಕೆ ಸಾಗಿದರು. ಪ್ರತಿ ವರ್ಷ ಹಾಲಸಿದ್ಧನಾಥ ಜಾತ್ರೆ ವೇಳೆ ಅಪ್ಪಾಚಿವಾಡಿಗೆ ಕುರ್ಲಿ ಗ್ರಾಮದಿಂದ ಪಲ್ಲಕ್ಕಿ ಸಾಗಿಸಲಾಗುತ್ತದೆ. ಬಳಿಕ ಎರಡೂ ಗ್ರಾಮದ ಜನರು ಸೇರಿ ಐದು ದಿನಗಳ ಕಾಲ ಅದ್ಧೂರಿಯಾಗಿ ಜಾತ್ರೆ ಮಾಡುತ್ತಾರೆ. ಈ ಎರಡು ಗ್ರಾಮದ ಮಧ್ಯೆ ಗುಮ್ಮಟ ಹಳ್ಳ ಹರಿಯುತ್ತದೆ. ಈ ಹಳ್ಳ ವೇದಗಂಗಾ ನದಿಯ ಸಮೀಪವಿದೆ. …

Read More »

2012-13ನೇ ಸಾಲಿನ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಯಲ್ಲೂ ಗೋಲ್​ ಮಾಲ್​: ಅಭ್ಯರ್ಥಿಯ ಆರೋಪ

ಬೆಳಗಾವಿ: 2012-13ನೇ ಸಾಲಿನಲ್ಲಿ ನಡೆದ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಗೋಲ್ ಮಾಲ್ ನಡೆದಿದೆ ಎಂದು ನೇಮಕಾತಿ ವಂಚಿತ ಅಭ್ಯರ್ಥಿ ಮಹಾಂತೇಶ ರುದ್ರಪ್ಪ ಬೆಣ್ಣಿ ಆರೋಪಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2012 ಜುಲೈ 15ರಂದು ಜನರಲ್, 17ರಂದು ಕನ್ನಡ ಭಾಷಾ ಪರೀಕ್ಷೆ ನಡೆದಿತ್ತು. ಪರೀಕ್ಷೆಯಲ್ಲಿ ಪ್ರತಿಶತ 71. 26 ಅಂಕ 89 ರ‍್ಯಾಂಕ್ ಪಡೆದಿದ್ದೇನೆ. 89 ರ್ಯಾಂಕ್ ಪಡೆದು ಆಯ್ಕೆ ಆದರೂ ನಾನು ನೇಮಕಗೊಂಡಿಲ್ಲ. ಆದರೆ, 70.93 ಅಂಕಗಳೊಂದಿಗೆ 97 …

Read More »

ರಾಯಚೂರಿಗೆ ಬರಲಿದೆ ಏಮ್ಸ್, ಮಂತ್ರಾಲಯ ಸೇತುವೆಗೆ ಬಿಎಸ್‌ವೈ ಹೆಸರು: ಬೊಮ್ಮಾಯಿ

ರಾಯಚೂರು: ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾದ ಏಮ್ಸ್ ಸಂಸ್ಥೆಯನ್ನು ರಾಯಚೂರಿಗೆ ತರಲು ಎಲ್ಲಾ ಪ್ರಯತ್ನಗಳು ನಡೆದಿವೆ. ನರೇಂದ್ರ ಮೋದಿಯವರ ಆಶೀರ್ವಾದದಿಂದ ಏಮ್ಸ್ ರಾಯಚೂರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.   ಗಿಲ್ಲೆಸುಗೂರಿನಲ್ಲಿ ನಡೆದ ಜನ ಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಬೊಮ್ಮಾಯಿ, ಈಗಾಗಲೇ ಕೇಂದ್ರ ಆರೋಗ್ಯ ಸಚಿವರ ಬಳಿ ಮಾತನಾಡಿದ್ದೇನೆ. ಮುಂದಿನ ವಾರ ದೆಹಲಿಗೆ ಹೋಗಿ ಏಮ್ಸ್ ಕುರಿತಾಗಿ ಮಾತನಾಡಲಿದ್ದೇನೆ. ಮಂತ್ರಾಲಯದ ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ …

Read More »

ಬೈಕ್ ಗೆ ಸರಕಾರಿ ಬಸ್ ಡಿಕ್ಕಿ ಮಹಿಳೆ ಸಾವು

ವಿಜಯಪುರ…  ಬೈಕ್‌‌ಗೆ ಸರ್ಕಾರಿ ಬಸ್ ಹಿಂಬದಿಯಿಂದ ಡಿಕ್ಕಿ, ಹಿಂಬದಿಯ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಯಕ್ಕುಂಡಿ ರಸ್ತೆಯಲ್ಲಿ ನಡೆದಿದೆ.   ಮುತ್ತವ್ವ ಗಸ್ತಿ ಮೃತಪಟ್ಟಿರುವ ಮಹಿಳೆಯಾಗಿದ್ದು ಅಪಘಾತದ ಬಳಿಕ ಬಸ್ ಸ್ಥಳದಲ್ಲಿಯೇ ಬಿಟ್ಟು ಕಂಡಕ್ಟರ್, ಚಾಲಕ ಪರಾರಿಯಾಗಿದ್ದಾರೆ‌.   ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬಬಲೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ನಕಲಿ ದಾಖಲೆ ನೀಡಿ ಶ್ಯೂರಿಟಿ : ಆನ್ಲೈನ್​ ಮೂಲಕ ದಾಖಲೆಗಳ ಪರಿಶೀಲನೆಗೆ ಹೈಕೋರ್ಟ್​ ನಿರ್ದೇಶನ

ಬೆಂಗಳೂರು: ಅಪರಾಧ ಪ್ರಕರಣಗಳಲ್ಲಿ ಜಾಮೀನು ಪಡೆಯಲು ನಕಲಿ ದಾಖಲೆಗಳನ್ನು ಸಲ್ಲಿಸಿ ಶ್ಯೂರಿಟಿ ನೀಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಜಾಮೀನಿಗಾಗಿ ಶ್ಯೂರಿಟಿ ನೀಡುವವರ ಸಂಪೂರ್ಣ ವಿವರವನ್ನು ಪರಿಶೀಲನೆಗೊಳಪಡಿಸಿ ಖಾತರಿಪಡಿಸಿಕೊಳ್ಳಬೇಕು ಎಂದು ವಿಚಾರಣಾ ನ್ಯಾಯಾಲಯಗಳಿಗೆ ಮಾರ್ಗಸೂಚಿಗಳನ್ನು ನೀಡಿದೆ. ಅಲ್ಲದೆ, ಈ ಸಂಬಂಧ ಅಗತ್ಯವಿರುವ ತಾಂತ್ರಿಕ ನೆರವನ್ನು ಕಂದಾಯ ಇಲಾಖೆ ಹಾಗೂ ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ)ಕ್ಕೆ ಸೂಚನೆ ನೀಡಿದೆ. ಮೃತಪಟ್ಟ ವ್ಯಕ್ತಿಯ ಹೆಸರು, ಆಧಾರ್​ ಕಾರ್ಡ್​ ಹಾಗೂ …

Read More »

2012-13ನೇ ಸಾಲಿನ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಯಲ್ಲೂ ಗೋಲ್​ ಮಾಲ್​: ಅಭ್ಯರ್ಥಿಯ ಆರೋಪ

ಬೆಳಗಾವಿ: 2012-13ನೇ ಸಾಲಿನಲ್ಲಿ ನಡೆದ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಗೋಲ್ ಮಾಲ್ ನಡೆದಿದೆ ಎಂದು ನೇಮಕಾತಿ ವಂಚಿತ ಅಭ್ಯರ್ಥಿ ಮಹಾಂತೇಶ ರುದ್ರಪ್ಪ ಬೆಣ್ಣಿ ಆರೋಪಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2012 ಜುಲೈ 15ರಂದು ಜನರಲ್, 17ರಂದು ಕನ್ನಡ ಭಾಷಾ ಪರೀಕ್ಷೆ ನಡೆದಿತ್ತು. ಪರೀಕ್ಷೆಯಲ್ಲಿ ಪ್ರತಿಶತ 71. 26 ಅಂಕ 89 ರ‍್ಯಾಂಕ್ ಪಡೆದಿದ್ದೇನೆ. 89 ರ್ಯಾಂಕ್ ಪಡೆದು ಆಯ್ಕೆ ಆದರೂ ನಾನು ನೇಮಕಗೊಂಡಿಲ್ಲ. ಆದರೆ, 70.93 ಅಂಕಗಳೊಂದಿಗೆ 97 …

Read More »

ಮೂರು ಹೆಣ್ಣು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ

ಅಥಣಿ (ಬೆಳಗಾವಿ): ಪಕ್ಕದ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಬಿಳ್ಳೂರ ಗ್ರಾಮದ ಹೊರವಲಯದಲ್ಲಿ ತಾಯಿ ಮತ್ತು ಮೂರು ಹೆಣ್ಣು ಮಕ್ಕಳು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಸೋಮವಾರ ನಡೆದಿದೆ. ಮೃತ ಮಹಿಳೆ ಬೆಳಗಾವಿ ಮೂಲದವರಾಗಿದ್ದು, ಮಹಾರಾಷ್ಟ್ರ ವ್ಯಕ್ತಿಯನ್ನು ಮದುವೆಯಾಗಿದ್ದರು. ಮೂರು ಹೆಣ್ಣು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ: ಮೃತಪಟ್ಟವರನ್ನು ತಾಯಿ ಸುನೀತಾ ತುಕಾರಾಮ ಮಾಳಿ (27), ಮಕ್ಕಳಾದ ಅಮೃತಾ ತುಕಾರಾಮ ಮಾಳಿ (13), ಅಂಕಿತ ತುಕಾರಾಮ ಮಾಳಿ (10) ಮತ್ತು …

Read More »

ಎಟಿಎಂ ಎಕ್ಸಚೆಂಜ್ ಮಾಡಿ ಹಣ ಕದ್ದಿದ್ದ ಆರೋಪಿ ಅಂದರ್

ಎಟಿಎಂಗೆ ಹೋದ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಪಾಸವರ್ಡ ತಿಳಿದುಕೊಂಡು 37,500 ರೂಪಾಯಿ ಹಣ ದೋಚಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ್ ಮಾಹಿತಿ ನೀಡಿದ್ದಾರೆ. ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಎಸ್‍ಪಿ ಡಾ.ಸಂಜೀವ್ ಪಾಟೀಲ್ ಚಿಕ್ಕೋಡಿ ತಾಲೂಕಿನ ಹಾಲಟ್ಟಿ ಗ್ರಾಮದ ವಿಜಯಾ ರಾನಪ್ಪ ಎಂಬ ಮಹಿಳೆ ಅ.3ರಂದು ಎಟಿಎಂನಲ್ಲಿ ಹಣ ತೆಗೆದುಕೊಳ್ಳಲು ಹೋದಾಗ, ಯಾವುದೋ ಒಬ್ಬ ವ್ಯಕ್ತಿ ಸಹಾಯ …

Read More »

ಮಳೆರಾಯನ ಅಬ್ಬರ: ಬೆಳೆ ಹಾನಿ ಭೀತಿಯಲ್ಲಿ ರೈತರು

ಕಳೆದ ಎರಡ್ಮೂರು ದಿನಗಳಿಂದ ಬೆಳಗಾವಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಕಷ್ಟ ಪಟ್ಟು ಬೆಳೆದ ವಿವಿಧ ಬೆಳೆಗಳ ಹಾನಿಯಾಗುವ ಭೀತಿಯನ್ನು ರೈತರು ಅನುಭವಿಸುತ್ತಿದ್ದಾರೆ. ಹೌದು ಹಲಗಾ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭಾರಿ ಮಳೆಯಿಂದ ಬೆಳೆ ಹಾನಿ ಸಾಧ್ಯತೆಯಿದೆ. ಆಲೂಗಡ್ಡೆ, ಸೋಯಾಬೀನ್, ಬಾಸ್ಮತಿ ಭತ್ತ ಸೇರಿ ಇನ್ನಿತರ ಬೆಳೆಗಳು ಕಟಾವಿಗೆ ಬಂದಿವೆ. ಆದರೆ ಇದೀಗ ಬಿಟ್ಟು ಬಿಡದೇ ಮಳೆಯಾಗುತ್ತಿರುವ ಹಿನ್ನೆಲೆ ಕೈಯಿಗೆ ಬಂದ ತುತ್ತು ಬಾಯಿಗೆ ಬಾರದ …

Read More »

ಈದ್ ಮಿಲಾದ್ ಸಂಭ್ರಮಾಚರಣೆಯಲ್ಲಿ ಲಾಂಗ್ ಹಿಡಿದು ಕುಣಿದ ಯುವಕರು ಅರೆಸ್ಟ್

ಈದ್ ಮಿಲಾದ್ ಹಬ್ಬದಂದು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದು ಪರಸ್ಪರ ಹೊಟೆದಾಡಿಕೊಂಡಿದ್ದರು. ಪ್ರಕರಣ ಸಂಬಂಧ ದೂರು ಪ್ರತಿ ದೂರು ದಾಖಲಾಗಿತ್ತು. ಬೆಳಗಾವಿ: ರಾಮದುರ್ಗದಲ್ಲಿ ಈದ್ ಮಿಲಾದ್ ಹಬ್ಬದಂದು ಹಿಂದೂ ಯುವಕರ ಮೇಲೆ ಹಲ್ಲೆಗೈದಿದ್ದ ಇಬ್ಬರು ಅಪ್ರಾಪ್ತರು ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ‌ಪಟ್ಟಣದಲ್ಲಿ ಎರಡು ದಿನಗಳ ಹಿಂದೆ ಈದ್ ಮಿಲಾದ್ ಹಬ್ಬದಂದು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದು …

Read More »