ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಣೆ ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಿಸಿದರು. ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಮೂಲಕ ಜಯಂತಿಯನ್ನು ಆಚರಿಸಿ ನಂತರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರು ಮಾತನಾಡಿ ಸೃಷ್ಟಿ ಮತ್ತು ಸೃಷ್ಟಿಯ ಸಂಕೇತ, ಕರಕುಶಲತೆಯಲ್ಲಿ ಅತ್ಯುನ್ನತ, ಶಿಲ್ಪಿ, ವಿಶ್ವಕರ್ಮ …
Read More »ವಿಮ್ಸ್ ಅವಘಡ; ಸಾವಿನ ಹೊಣೆ ಸರ್ಕಾರವೇ ಹೊರಲಿ, ಕಾಂಗ್ರೆಸ್ ಆಗ್ರಹ
ಬೆಂಗಳೂರು: ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ವಿಮ್ಸ್) ಚಿಕಿತ್ಸೆಗೆ ದಾಖಲಾಗಿದ್ದ ಮೂವರು ರೋಗಿಗಳು ವಿದ್ಯುತ್ ಪೂರೈಕೆಯಲ್ಲಿನ ವ್ಯತ್ಯಯದಿಂದ ವೆಂಟಿಲೇಟರ್ ಸ್ಥಗಿತಗೊಂಡು ಮೃತ ಪಟ್ಟಿರುವ ಪ್ರಕರಣ ವಿಧಾನಸಭೆಯಲ್ಲಿ ಗುರುವಾರ ಪ್ರತಿಧ್ವನಿಸಿತು. ರೋಗಿಗಳ ಸಾವಿನ ಹೊಣೆಯನ್ನು ಸರ್ಕಾರವೇ ಹೊತ್ತುಕೊಳ್ಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿತು. ವಿಧಾನಸಭೆಯಲ್ಲಿ ಗುರುವಾರ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ವಿಮ್ಸ್ನಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದ್ದ ಅವಧಿಯಲ್ಲಿ ಜನರೇಟರ್ ಕೂಡ ಕಾರ್ಯನಿರ್ವಹಿಸಿಲ್ಲ. ಈ ಅವಧಿಯಲ್ಲಿ ಮೌಲಾ ಹುಸೇನ್ …
Read More »ಕುರಾನ್ ವಾಕ್ಯಗಳು ಸಂವಿಧಾನದ ಆಶಯಕ್ಕೆ ವಿರುದ್ಧವಲ್ಲ: ಸಚಿವೆ ಜೊಲ್ಲೆ
ಬೆಂಗಳೂರು: ‘ಮುಸ್ಲಿಮರ ಧರ್ಮ ಗ್ರಂಥವಾದ ಕುರಾನ್ನಲ್ಲಿರುವ ವಾಕ್ಯಗಳು ದೇಶದ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿಲ್ಲ’ ಎಂದು ಮುಜರಾಯಿ ಹಾಗೂ ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ವಿಧಾನ ಪರಿಷತ್ ಬಿಜೆಪಿ ಸದಸ್ಯ ಎನ್. ರವಿಕುಮಾರ್ ಅವರು, ‘ಕುರಾನ್ನಲ್ಲಿರುವ ವಾಕ್ಯಗಳು ದೇಶದ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂಬುವುದರ ಕುರಿತು ಸರ್ಕಾರದ ನಿಲುವು ಏನು’ ಎಂಬ ಪ್ರಶ್ನೆಗೆ ಸಚಿವರು ಈ ಲಿಖಿತ ಉತ್ತರ ನೀಡಿದ್ದಾರೆ. ‘ಕುರಾನ್ನಲ್ಲಿರುವ ಸುರ ಆಯತ್ 3:85, ಸುರ ವರ್ಸೆ …
Read More »2013-17ರಲ್ಲೂ ಪಿಎಸ್ಐ ನೇಮಕಾತಿ ಅಕ್ರಮ: ಬಿಜೆಪಿ
ಬೆಂಗಳೂರು: 2013ರಲ್ಲಿ ನಡೆದ ಪಿಎಸ್ಐ ಮತ್ತು ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಇದರ ಬಗ್ಗೆ ಮಾಹಿತಿ ಕಲೆಹಾಕಿದ್ದು, ಅವುಗಳ ತನಿಖೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ವಕ್ತಾರ ಹಾಗೂ ಶಾಸಕ ಪಿ.ರಾಜೀವ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2013 ರಲ್ಲಿ ಶಿಕ್ಷಕರ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಪರೀಕ್ಷೆಯನ್ನೇ ಬರೆಯದ ಹಲವರಿಗೆ ನೇಮಕಾತಿ ಆದೇಶ ನೀಡಲಾಗಿದೆ. ಅಂಥವರು ಕರ್ತವ್ಯಕ್ಕೂ ಹಾಜರಾಗಿದ್ದಾರೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಇದರ ಸುಳಿವು ಪಡೆದು ವರದಿ …
Read More »ನನ್ನ ಮದುವೆಯನ್ನು ತಡೆಯಲು ಅವರ್ಯಾರು ? ಬಜರಂಗ ದಳದ ವಿರುದ್ದ ಯುವತಿ ಆಕ್ರೋಶ
ಅವರಿಬ್ಬರು ಕಳೆದ ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರಂತೆ. ಇನ್ನೇನು ತಾವಿಬ್ಬರು ಮದುವೆಯಾಗಬೇಕು ಎಂದುಕೊಂಡವರಿಗೆ ಅಡ್ಡಲಾಗಿದ್ದು ಬಜರಂಗದಳವರು. ಹೌದು, ಜಾಫರ್, ಚೈತ್ರಾ ಸೆ.14 ರಂದು ಚಿಕ್ಕಮಗಳೂರಿನ ರತ್ನಗಿರಿ ರಸ್ತೆಯಲ್ಲಿರುವ ಸಬ್ ರಿಜಿಸ್ಟ್ರಾರ್ ಕಚೇರಿಗೆ ವಿವಾಹವಾಗಲು ಹೋಗಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆಯೇ ಹಿಂದೂ ಸಂಘಟನೆ ಕಾರ್ಯಕರ್ತರು ಸ್ಥಳಕ್ಕೆ ಬಂದಿದ್ದಾರೆ. ಬಂದವರೇ ಮದುವೆಯನ್ನು ತಡೆಹಿಡಿದಿದ್ದರು. ಅಷ್ಟೆ ಅಲ್ಲ ಮುಸ್ಲಿಂ ಯುವಕನ ವಿರುದ್ಧ ಲವ್ ಜಿಹಾದ್ ಆರೋಪ ಹೊರೆಸಿ, ಇಬ್ಬರನ್ನು ಪೊಲೀಸ್ ಠಾಣೆಗೆ ಕಳುಹಿಸಿದ್ದಾರೆ. ಬಳಿಕ …
Read More »ಆನಂದ ಮಾಮನಿ ಅನಾರೋಗ್ಯದ ಹಿನ್ನೆಲೆ ಬೆಳಗಾವಿಯಲ್ಲಿ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಅವರ ಅಭಿಮಾನಿಗಳು ಮೃತ್ಯುಂಜಯ ಯಾಗ ಹೋಮಾ, ಉರುಳು ಸೇವೆ,
ಬೆಳಗಾವಿ: ಸವದತ್ತಿ ವಿಧಾನಸಭಾ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಅವರ ಅಭಿಮಾನಿಗಳು ಉರುಳು ಸೇವೆ, ಮೃತ್ಯುಂಜಯ ಯಾಗ ಹೋಮ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಶಾಸಕ ಆನಂದ ಮಾಮನಿ ಗುಣಮುಖರಾಗಲಿ, ಆರೋಗ್ಯವಂತರಾಗಿ ಬರಲಿ ಎಂದು ಸವದತ್ತಿ ಕ್ಷೇತ್ರದ ಅವರ ಅಭಿಮಾನಿಗಳು ವಿಶೇಷ ಪೂಜೆ, ಉರುಳು ಸೇವೆ, ಮೃತ್ಯುಂಜಯ ಯಾಗ ಹೋಮ ಮಾಡಿದ್ದಾರೆ.
Read More »ಮಹಡಿಯಿಂದ ಬಿದ್ದು ಬಾಲಕಿ ಸಾವು: ಅಂತ್ಯಸಂಸ್ಕಾರಕ್ಕೆ ನೆರವಾದ ಮುಸ್ಲಿಂ ಮುಖಂಡರು
ಬೆಳಗಾವಿ: ಇಲ್ಲಿನ ವೀರಭದ್ರೇಶ್ವರ ನಗರದಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದು ಗಾಯಗೊಂಡಿದ್ದ ಬಾಲಕಿ ಗುರುವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಳು. ಉಡುಪಿ ಮೂಲದವರಾದ, ಕೆಲ ವರ್ಷಗಳಿಂದ ಇಲ್ಲಿನ ವೀರಭದ್ರೇಶ್ವರ ನಗರದಲ್ಲಿ ವಾಸವಾಗಿದ್ದ ವಿದ್ಯಾಶ್ರೀ ಹೆಗಡೆ (10) ಮೃತಪಟ್ಟ ಬಾಲಕಿ. ಗುರುವಾರ ಬೆಳಿಗ್ಗೆ ಮಹಡಿ ಮೇಲೆ ಹತ್ತಿ ಹೂವು ಕೀಳಲು ಹೋದ ಸಂದರ್ಭದಲ್ಲಿ ಆಯತಪ್ಪಿ ಕೆಳಗೆ ಬಿದ್ದಳು. ತೀವ್ರ ಗಾಯಗೊಂಡಿದ್ದ ಬಾಲಕಿಯನ್ನು ಇಲ್ಲಿನ ಮುಸ್ಲಿಂ ಸಮುದಾಯದ ಕೆಲವರು ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಗೆ ಸೇರಿದ್ದರು. …
Read More »ಸಿದ್ದರಾಮೋತ್ಸವದಲ್ಲಿ ಮಿಸ್ಸಿಂಗ್ ಆಗಿದ್ದ ಜಮಖಂಡಿ ವ್ಯಕ್ತಿ ಹುಬ್ಬಳ್ಳಿಯಲ್ಲಿ ಕೊನೆಗೂ ಪತ್ತೆ! ನಿಜವಾಯ್ತು ಸಿದ್ದು ‘ಭವಿಷ್ಯ’
ಬಾಗಲಕೋಟೆ: ಸಿದ್ದರಾಮೋತ್ಸವಕ್ಕೆ ತೆರಳಿ ನಾಪತ್ತೆಯಾಗಿದ್ದ ಬಾಗಲಕೋಟೆಯ ಗಿರಿಮಲ್ಲ ಖಂಡೇಕರ್ ಎಂಬುವವರು ಕೊನೆಗೂ ಒಂದೂವರೆ ತಿಂಗಳ ಬಳಿಕ ಕೊನೆಗೂ ಪತ್ತೆಯಾಗಿದ್ದಾರೆ. ಜಮಖಂಡಿ ತಾಲೂಕಿನ ಅಡಿಹುಡಿ ಗ್ರಾಮದ ನಿವಾಸಿ ಗಿರಿಮಲ್ಲ ಖಂಡೇಕರ್ ಹುಬ್ಬಳ್ಳಿಯಲ್ಲಿ ಪತ್ತೆಯಾಗಿದ್ದಾರೆ. ಕಳೆದ ಅಗಸ್ಟ್ 2 ರಂದು ಗ್ರಾಮಸ್ಥರ ಜತೆಗೆ ಇವರು ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದರು. ಆದರೆ ಮನೆಗೆ ವಾಪಸಾಗಿರಲಿಲ್ಲ. ಅಡಿಹುಡಿ ಗ್ರಾಮದಿಂದ ಬಸ್ ಮೂಲಕ 50 ಜನ ತೆರಳಿದ್ದ ಇವರು ವಾಪಸಾಗದೇ ಮನೆಯವರೆಲ್ಲರೂ ಚಿಂತೆಗೀಡಾಗಿದ್ದರು. ‘ದುಡ್ಡಿನ ಆಮಿಷ …
Read More »ಗಟ್ಟಿಗಿತ್ತಿ ಅಜ್ಜಿ ಕೈಗೆ ಸಿಕ್ಕಿಬಿದ್ದ ಸರಗಳ್ಳಿ; ರಾಜಮ್ಮನ ಎದೆಗಾರಿಕೆ-ಸಮಯಪ್ರಜ್ಞೆಗೆ ಪೊಲೀಸರ ಸೆಲ್ಯೂಟ್
ಬೆಂಗಳೂರು ಗ್ರಾಮಾಂತರ: ಬಸ್ಗಾಗಿ ಕಾಯುತ್ತ ನಿಂತಿದ್ದ ಅಜ್ಜಿಯೊಬ್ಬರ ಕೊರಳಿಗೆ ಕೈಹಾಕಿ ಮಾಂಗಲ್ಯ ಸರ ಕಿತ್ತುಕೊಳ್ಳಲು ಹೋದ ಸರಗಳ್ಳಿಯೊಬ್ಬಳು ಗಟ್ಟಿಗಿತ್ತಿ ಅಜ್ಜಿಯ ಬಿಗಿಪಟ್ಟಿಗೆ ಸಿಕ್ಕಿಬಿದ್ದು ಜೈಲುಪಾಲಾಗಿದ್ದಾಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಧುರೆ ಹೋಬಳಿ ಕನಸವಾಡಿಯಲ್ಲಿ ಗುರುವಾರ ಈ ಪ್ರಕರಣ ನಡೆದಿದ್ದು, ಸರಗಳ್ಳಿ ಈಗ ದೊಡ್ಡಬೆಳವಂಗಲ ಠಾಣೆ ಪೊಲೀಸರ ಅತಿಥಿಯಾಗಿದ್ದಾಳೆ. ಸರ ನಾಲ್ಕೈದು ತುಂಡಾದರೂ ಒಂದೂ ತುಂಡು ಕೂಡ ಕಳ್ಳಿಯ ಪಾಲಾಗದಂತೆ ನೋಡಿಕೊಂಡ ಅಜ್ಜಿ ಎದೆಗಾರಿಕೆಗೆ ಹಾಗೂ ಸಮಯಪ್ರಜ್ಞೆಗೆ ಪೊಲೀಸರು ಸೆಲ್ಯೂಟ್ ಹೊಡೆದಿದ್ದಾರೆ. ಏನಿದು …
Read More »ಶಿಕ್ಷಕರನ್ನು ನೇಮಿಸದಿದ್ದರೆ ಪರೀಕ್ಷೆ ಇಲ್ಲದೆ ಮಕ್ಕಳನ್ನು ಪಾಸ್ ಮಾಡಿ: BJP ಶಾಸಕ ರಾಜುಗೌಡ ಆಗ್ರಹ
ಬೆಂಗಳೂರು, ಸೆ. 15: ‘ಕಲ್ಯಾಣ ಕರ್ನಾಟಕ(ಹೈ.ಕ) ಭಾಗದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಕೂಡಲೇ ನೇಮಕ ಮಾಡಬೇಕು. ಇಲ್ಲವಾದರೆ ಪರೀಕ್ಷೆ ಇಲ್ಲದೆ ಮಕ್ಕಳನ್ನು ಪಾಸ್ ಮಾಡುವ ವ್ಯವಸ್ಥೆಯನ್ನಾದರೂ ತರಬೇಕು’ ಎಂದು ಸರಕಾರದ ವಿರುದ್ಧ ಆಡಳಿತ ಪಕ್ಷದ ಸದಸ್ಯ ನರಸಿಂಹ ನಾಯಕ್(ರಾಜುಗೌಡ) ಆಗ್ರಹಿಸಿದ ಪ್ರಸಂಗ ನಡೆಯಿತು. ಗುರುವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಶಿಕ್ಷಕರ ಕೊರತೆ ವಿಷಯ ಪ್ರಸ್ತಾಪಿಸಿದ ಅವರು, ‘ರಾಜ್ಯದ ಇತರೆ ಕಡೆಗಳಲ್ಲಿ 16 ಮಕ್ಕಳಿಗೆ ಒಬ್ಬರು ಶಿಕ್ಷಕರಿದ್ದರೆ, ಹೈಕ …
Read More »
Laxmi News 24×7