ಕುಂದಾನಗರಿ ಬೆಳಗಾವಿಯಲ್ಲಿ ಅದ್ಧೂರಿಯಾಗಿ ಗಣೇಶೋತ್ಸವಕ್ಕೆ ತೆರೆ ಬಿದ್ದಿದ್ದು. ನಿರಂತರವಾಗಿ 25 ಗಂಟೆಗೂ ಹೆಚ್ಚು ಕಾಲ ಭವ್ಯ ಮೆರವಣಿಗೆ ಮೂಲಕ ಸಾರ್ವಜನಿಕ ಗಣೇಶ ಮಂಡಳಿಗಳ ಗಣೇಶ ಮೂರ್ತಿಗಳ ವಿಸರ್ಜನೆಯನ್ನು ನೆರವೇರಿಸಲಾಯಿತು. ಈ ವೇಳೆ ಲಕ್ಷಾಂತರ ಜನರು ಈ ಅದ್ಭುತ ಕ್ಷಣಕ್ಕೆ ಸಾಕ್ಷಿಯಾದರು. ಹೌದು ಬೆಳಗಾವಿಯ ಗಣೇಶೋತ್ಸವಕ್ಕೆ ತನ್ನದೇಯಾದ ಐತಿಹಾಸಿಕ ಹಿನ್ನೆಲೆಯಿದೆ. ಪ್ರತಿ ವರ್ಷವೂ ಅತ್ಯಂತ ವಿಜೃಂಭಣೆಯಿಂದ ಇಲ್ಲಿ ಗಣೇಶೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಕೊರೊನಾ ಎರಡು ವರ್ಷದ ಬಳಿಕ ಈ ವರ್ಷ ಹೆಚ್ಚಿನ …
Read More »ಜನಸ್ಪಂದನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು? ಇಲ್ಲಿದೆ ಭಾಷಣದ ಹೈಲೈಟ್ಸ್
ಬೆಂಗಳೂರು ಗ್ರಾಮಾಂತರ: ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಮುಂದಿಟ್ಟುಕೊಂಡು ಇಂದು ರಾಜ್ಯ ಸರ್ಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನ ಸಮಾವೇಶವನ್ನು ಮಾಡುತ್ತಿದೆ. ಈ ನಡುವೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾತನಾಡುತ್ತ ಹಿಂದಿನ ಕಾಂಗ್ರೆಸ್ ಸರ್ಕಾರದ ವಿರುದ್ದ ಕಿಡಿಕಾರಿದರು. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ನಾವೇ ಮತ್ತೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಧಮ್ ಇದ್ರೆ ತಡೆಯಿರಿ ಅಂತ ಕಾಂಗ್ರೆಸ್ಗೆ ಸವಾಲ್ ಹಾಕಿದರು. …
Read More »KSRTC ಸಿಬ್ಬಂದಿ’ಗಳಿಗೆ ಭರ್ಜರಿ ಸಿಹಿಸುದ್ದಿ: ಇನ್ಮುಂದೆ ‘ಪ್ರತಿ ತಿಂಗಳು 1ನೇ ತಾರೀಕು ವೇತನ ಪಾವತಿ’
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ( Karnataka State Road Transport Corporation -KSRTC) ಸಮಸ್ತ ಸಿಬ್ಬಂದಿಗಳಿಗೆ ಅಕ್ಟೋಬರ್ 2022ರಿಂದ ಪ್ರತಿ ತಿಂಗಳು 1ನೇ ತಾರೀಕಿನಂದು ವೇತನ ಪಾವತಿ ಮಾಡುವ ಉಪ ಕ್ರಮವನ್ನು ಜಾರಿಗೆ ತರಲಾಗುತ್ತಿದೆ. ಹೀಗಾಗಿ ನಿಗಮದ ಸಮಸ್ತ ಸಿಬ್ಬಂದಿಗಳಿಗೆ ಇನ್ಮುಂದೆ ಪ್ರತಿ ತಿಂಗಳ 1ನೇ ತಾರೀಕಿನಂದೇ ವೇತನ ಪಾವತಿಯಾಗಲಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯ ವ್ಯವಸ್ಥಾಪಕ ನಿರ್ದೇಶಕಾರದಂತ ವಿ …
Read More »ಅಪಘಾತವಾಗಿ ನರಳಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ತೋರಿದ ವಿಜಯ್ ಮೋರೆ
ಬೆಳಗಾವಿಯ ಮಚ್ಛೆಯ ಕೆಎಸ್ಆರ್ಪಿ ಗ್ರೌಂಡ್ ಬಳಿ ಅಪಘಾತಕ್ಕೀಡಾಗಿ ನರಳಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಸಮಾಜ ಸೇವಕ ಹಾಗೂ ಮಾಜಿ ಮಹಾಪೌರರಾದ ವಿಜಯ್ ಮೋರೆ ಹಾಗೂ ಮಾರಿಯಾ ಮೋರೆ ಮಾನವೀಯತೆ ಮೆರೆದಿದ್ದಾರೆ. ಹೌದು ಇಂದು ಬೆಳಗಿನ ಜಾವ ಬೆಳಗಾವಿಯ ಮಚ್ಛೆಯ ಕೆಎಸ್ಆರ್ಪಿ ಗ್ರೌಂಡ್ ಬಳಿ ಯುವಕನೋರ್ವ ಅಪಘಾತಕ್ಕೀಡಾಗಿ ನರಳಾಡುತ್ತಿದ್ದ. ಈ ವೇಳೆ ಆತನ ಪರೀಸ್ಥಿತಿ ಗಂಭೀರವಾಗಿತ್ತು. ಈ ವೇಳೆ ಯಾರೂ ಆತನ ಸಹಾಯಕ್ಕಾಗಿ ಬರಲಿಲ್ಲ. ಈ ವೇಳೆ ಮಾಜಿ ಮಹಾಪೌರ ಹಾಗೂ …
Read More »ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ.
ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ. ಇತ್ತಿಚಿಗೆ ಮೃತರಾದ ಸಚಿವ ಉಮೇಶ ಕತ್ತಿ ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಲು ಹೊರಟಿದ್ದ ಉಪ್ಪಾರ ಸಮಾಜದ ಪ್ರಭಾವಿ ಹಿರಿಯ ಮುಖಂಡ, ಜಿಲ್ಲಾ ಪರಿಷತ್ ಮಾಜಿ ಸದಸ್ಯ, ಕತ್ತಿ ಕುಟುಂಬದ ಆಪ್ತರಾಗಿದ್ದ ದಿವಂಗತ ದುಂಡಪ್ಪ ಚೌಕಶಿ ಅವರ ಸಹೋದರ ಹಾಗೂ ಬೆಳಗಾವಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಪತಿ ಕಲ್ಲಪ್ಪ ಚೌಕಶಿ, ಗೋಕಾಕ ತಾಲೂಕು ಪಂಚಾಯತಿ ಮಾಜಿ ಸದಸ್ಯರಿಬ್ಬರಾದ ನಿಂಗಪ್ಪ …
Read More »ಬಟ್ಟೆಯಲ್ಲೇ ಶೌಚ ಮಾಡಿದ್ದಕ್ಕೆ ಬಾಲಕನ ಮೇಲೆ ಬಿಸಿ ನೀರು ಎರಚಿದ ಶಿಕ್ಷಕ, ಮಗುವಿನ ಸ್ಥಿತಿ ಗಂಭೀರ!
ರಾಯಚೂರು(ಸೆ.09): ಬಾಲಕನೊಬ್ಬ ಶಾಲಾ ಸಮವಸ್ತ್ರದಲ್ಲಿ (School Uniform) ಮಲವಿಸರ್ಜನೆ ಮಾಡಿರುವ ವಿಚಾರವಾಗಿ ಕೋಪಗೊಂಡ ಶಿಕ್ಷಕನೊಬ್ಬ ಮಗುವಿನ ಮೇಲೆ ಬಿಸಿನೀರು ಸುರಿದಿದ್ದಾನೆ. ಹೌದು ರಾಯಚೂರು (Raichuru) ಜಿಲ್ಲೆ ಮಸ್ಕಿ ತಾಲೂಕಿನ ಸಂತೆಕೆಲ್ಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಘನಮಠೇಶ್ವರ ಗ್ರಾಮೀಣ ಸಂಸ್ಥೆಯ ಪ್ರಾಥಮಿಕ ಶಾಲೆಯ ಶಿಕ್ಷಕ ಹುಲಿಗೆಪ್ಪ ಎಂಬಾತನೇ ಈ ರಾಕ್ಷಸ ಕೃತ್ಯ ಮೆರೆದ ವ್ಯಕ್ತಿ. ಸದ್ಯ ಬಿಸಿ ನೀರಿನ ದಾಳಿಗೊಳಗಾದ 2ನೇ ತರಗತಿಯ ವಿದ್ಯಾರ್ಥಿ ಎಂಟು ವರ್ಷದ ಅಖಿತ್ ಸ್ಥಿತಿ ಗಂಭೀರವಾಗಿದೆ. …
Read More »ಉಮೇಶ್ ಕತ್ತಿ ಸಮಾಧಿಗೆ ಪೂಜೆ- ಗುಟ್ಕಾ ಪ್ಯಾಕೆಟ್ ಇಟ್ಟು ನಮನ
ಚಿಕ್ಕೋಡಿ: ಹೃದಯಾಘಾತದಿಂದ ಸಾವನ್ನಪ್ಪಿದ ಉಮೇಶ್ ಕತ್ತಿ(Umesh Katti) ಸಮಾಧಿಗೆ ಕುಟುಂಬಸ್ಥರು ಪೂಜೆ ನೆರವೇರಿಸಿ ಅಂತಿಮ ವಿಧಿ ವಿಧಾನವನ್ನು ಇಂದು ಪೂರೈಸಿದರು. ನಿನ್ನೆ ಬೆಳಗಾವಿ(Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ಗದ್ದೆಯಲ್ಲಿ ತಂದೆ ತಾಯಿ ಸಮಾಧಿ ಪಕ್ಕವೇ ಅವರ ಅಂತ್ಯಕ್ರಿಯೆ ನಡೆದಿತ್ತು. ಸಮಾಧಿಗೆ ತೆರಳಿ ಪುತ್ರ ನಿಖಿಲ್ ಕತ್ತಿ, ಅಳಿಯ ನಿತಿನ್ ಪ್ರಭುದೇವ ಅವರು ಪುರೋಹಿತರ ಮಾರ್ಗದರ್ಶನದಂತೆ ಪೂಜೆ ಸಲ್ಲಿಸಿದರು. ಸಮಾಧಿಗೆ ಪೂಜೆ ಮಾಡಿ ಸಮಾಧಿಯ ಮೇಲೆ ಅವರಿಷ್ಟದ ತಿಂಡಿ, …
Read More »ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಡಿ.ಕೆ.ಶಿವಕುಮಾರ್
ಬೆಂಗಳೂರು: ಕನಕಪುರದಲ್ಲಿ ಹಾದುಹೋಗುವ ದಿಂಡಗಲ್-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ- 209ರಲ್ಲಿ ಸಂಚಾರದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅರ್ಕಾವತಿ ನದಿ ಉದ್ದಕ್ಕೂ ಇರುವ ಸೇತುವೆಗೆ ಹೊಂದಿಕೊಂಡಂತೆ ದ್ವಿಪಥ ಸೇತುವೆ ನಿರ್ಮಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಆಗ್ರಹಿಸಿದ್ದಾರೆ. ಶುಕ್ರವಾರ ಸಂಸದ ಡಿ.ಕೆ.ಸುರೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಜತೆಗೆ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ರಾಷ್ಟ್ರೀಯ ಹೆದ್ದಾರಿ-209ರಲ್ಲಿ ಕಿ.ಮೀ. 419.550ರಿಂದ …
Read More »ವಿವಿಧ ಆರೋಪಗಳನ್ನು ಹೊತ್ತಿರುವ 33 ಕ್ಷೇತ್ರ ಶಿಕ್ಷಣಾಧಿ ಕಾರಿಗಳನ್ನು ಸರ್ಕಾರ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ವರ್ಗಾಯಿಸಿದೆ.
ಬೆಂಗಳೂರು: ಲೋಕಾಯುಕ್ತ, ಇಲಾಖಾ ವಿಚಾರಣೆ ಸೇರಿದಂತೆ ವಿವಿಧ ಆರೋಪಗಳನ್ನು ಹೊತ್ತಿರುವ 33 ಕ್ಷೇತ್ರ ಶಿಕ್ಷಣಾಧಿ ಕಾರಿಗಳನ್ನು ಸರ್ಕಾರ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ವರ್ಗಾಯಿಸಿದೆ. ಜತೆಗೆ ನಾಲ್ವರು ಶಿಕ್ಷಣಾಧಿ ಕಾರಿಗಳನ್ನೂ ವಿವಿಧ ಹುದ್ದೆ ಗಳಿಗೆ ವರ್ಗಾಯಿಸಲಾಗಿದೆ. ಎಕ್ಸಿಕ್ಯೂಟಿವ್ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಯಾವುದೇ ಆರೋಪಗಳು ಕೇಳಿಬಂದರೆ, ಅವರ ವಿರುದ್ಧ ತನಿಖೆ, ವಿಚಾರಣೆ ನಡೆಯುತ್ತಿದ್ದರೆ. ಅಂಥವರನ್ನು ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ವರ್ಗಾಯಿಸಬೇಕು ಎಂಬ ನಿಯಮದ ಅನ್ವಯ ಈ ವರ್ಗಾ ವಣೆ ಮಾಡಲಾಗಿದೆ ಎಂದು …
Read More »ಹೈಕೋರ್ಟ್ ಆದೇಶದಂತೆ ಎಸಿಬಿ ರದ್ದು: ಲೋಕಾಯುಕ್ತಕ್ಕೆ ಬಲ
ಬೆಂಗಳೂರು: ಹೈಕೋರ್ಟ್ ಆದೇಶದಂತೆ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಿರುವ ರಾಜ್ಯ ಸರ್ಕಾರ, ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಹಿಂದೆ ನೀಡಿದ್ದ ಅಧಿಕಾರಗಳನ್ನು ಮರುಸ್ಥಾಪಿಸಿ ಶುಕ್ರವಾರ ಆದೇಶ ಹೊರಡಿಸಿದೆ. ಎಸಿಬಿಯಲ್ಲಿ ತನಿಖಾ ಹಂತದಲ್ಲಿರುವ ಪ್ರಕರಣಗಳು, ಬಾಕಿ ಇರುವ ವಿಚಾರಣೆಗಳು, ಶಿಸ್ತುಕ್ರಮಕ್ಕೆ ಸಂಬಂಧಿಸಿದ ಪ್ರಕರಣಗಳು ಮತ್ತು ಖಾಸಗಿ ದೂರುಗಳಿಗೆ ಸಂಬಂಧಿಸಿದ ಎಲ್ಲ ಪ್ರಕರಣಗಳನ್ನೂ ಲೋಕಾಯುಕ್ತಕ್ಕೆ ವರ್ಗಾಯಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ. 2016ರಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು, ಭ್ರಷ್ಟಾಚಾರ …
Read More »
Laxmi News 24×7