ಬೆಂಗಳೂರು: ಸರ್ಕಾರಿ ಗುತ್ತಿಗೆ ನೀಡಲು ಲಂಚ ಪಡೆದ ಆರೋಪದ ಮೇಲೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಖಾಸಗಿ ದೂರಿನ ವಿಚಾರಣೆ ನಡೆಸಿದ ಹೈಕೋರ್ಟ್, ವಿಶೇಷ ನ್ಯಾಯಾಲಯಕ್ಕೆ ಪ್ರಕರಣದ ವಿಚಾರಣೆ ನಡೆಸುವಂತೆ ಸೂಚನೆ ನೀಡಿದೆ. ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಅಂದಿನ ರಾಜ್ಯಪಾಲರು ಒಪ್ಪಿಗೆ ನೀಡಲು ನಿರಾಕರಿಸಿದ್ದರಿಂದ ಇಲ್ಲಿನ ಸೆಷನ್ಸ್ ನ್ಯಾಯಾಲಯ ಅರ್ಜಿ ವಜಾಗೊಳಿಸಿತ್ತು. …
Read More »ನನಗೆ ಬಯ್ಯಲಾದರೂ ದೊಡ್ಡಪ್ಪ ಬರಲಿ ಎಂದು ಕಾಯುತ್ತಿದ್ದೇನೆ: ಉಮೇಶ್ ಕತ್ತಿ ಸಹೋದರ ಪುತ್ರ ಪೃಥ್ವಿ ಕಣ್ಣೀರು
ಆಹಾರ ಸಚಿವ ಉಮೇಶ್ ಕತ್ತಿ ಕಳೆದ ರಾತ್ರಿ ವಿಧಿವಶರಾಗಿದ್ದು, ಅವರ ಈ ಸಾವು ಕುಟುಂಬಸ್ಥರನ್ನು ಮಾತ್ರವಲ್ಲದೆ ರಾಜ್ಯದ ಜನತೆಯನ್ನು ದಿಗ್ಬ್ರಾಂತರನ್ನಾಗಿಸಿದೆ. ರಾತ್ರಿಯವರೆಗೆ ಲವಲವಿಕೆಯಿಂದ ಇದ್ದ ಉಮೇಶ್ ಕತ್ತಿ ಮರುಕ್ಷಣವೇ ಇಲ್ಲ ಎಂಬ ಸತ್ಯವನ್ನು ಅರಗಿಸಿಕೊಳ್ಳಲು ಯಾರಿಗೂ ಸಾಧ್ಯವಾಗುತ್ತಿಲ್ಲ. ಉಮೇಶ್ ಕತ್ತಿ ಅವರ ಹುಟ್ಟೂರು ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ನೀರವ ಮೌನ ಆವರಿಸಿದ್ದು, ಊರಿನ ಜನತೆ ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಸ್ವಯಂ ಬಂದ್ ಆಚರಿಸುತ್ತಿದ್ದಾರೆ. …
Read More »ಉಮೇಶ್ ಕತ್ತಿ ನಿಧನ : ಹುಕ್ಕೇರಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯೋದು ಡೌಟ್..?
ಬೆಂಗಳೂರು,ಸೆ.7-ಸಚಿವ ಉಮೇಶ್ ಕತ್ತಿ ನಿಧನದಿಂದಾಗಿ ತೆರವಾಗಿರುವ ಹುಕ್ಕೇರಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಸಾಮಾನ್ಯವಾಗಿ ತೆರವಾಗಿರುವ ಲೋಕಸಭೆ, ವಿಧಾನಸಭೆ ಸೇರಿದಂತೆ ಯಾವುದೇ ಕ್ಷೇತ್ರಗಳಿಗೆ ನಿಯಮಾವಳಿ ಪ್ರಕಾರ ಆರು ತಿಂಗಳೊಳಗೆ ಮರು ಚುನಾವಣೆ ನಡೆಯಬೇಕು. ಆದರೆ ಕರ್ನಾಟಕದ ವಿಧಾನಸಭೆ ಚುನಾವಣೆ 2023ರ ಮೇ ತಿಂಗಳ ಮಧ್ಯ ಭಾಗದಲ್ಲಿ ನಡೆಯುವ ಸಾಧ್ಯತೆ ಇರುವುದರಿಂದ ಹುಕ್ಕೇರಿ ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಚುನಾವಣಾ ಆಯೋಗ ಉಪಚುನಾವಣೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆಗಳು ಇಲ್ಲ …
Read More »ಹಿರಿಯ ಸಚಿವ ಉಮೇಶ ಕತ್ತಿ ಅಗಲಿಕೆಯಿಂದ ಇಡೀ ರಾಜ್ಯಕ್ಕೆ ದೊಡ್ಡ ನಷ್ಠ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಹಿರಿಯ ಸಚಿವ ಉಮೇಶ ಕತ್ತಿ ಅಗಲಿಕೆಯಿಂದ ಇಡೀ ರಾಜ್ಯಕ್ಕೆ ದೊಡ್ಡ ನಷ್ಠ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಮ್ಮ ಗೃಹ ಕಛೇರಿಯಲ್ಲಿ ಉಮೇಶ ಕತ್ತಿಗೆ ಶೃದ್ಧಾಂಜಲಿ ಸಲ್ಲಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಸದಾ ಅಭಿವೃದ್ಧಿಯ ಬಗ್ಗೆ ಚಿಂತಿಸುತ್ತಿದ್ದ ನಾಡಿನ ಹಿರಿಯ ರಾಜಕಾರಣಿ, ಸಚಿವ ಉಮೇಶ ಕತ್ತಿ ಅವರ ನಿಧನದಿಂದ ಇಡೀ ರಾಜ್ಯಕ್ಕೆ ಅಪಾರ ಹಾನಿಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದರು. ಇಲ್ಲಿಯ …
Read More »ಉಮೇಶ ಕತ್ತಿ ನಿಧನ: ಸ್ವಯಂ ಪ್ರೇರಿತ ಬಂದ್, ಮೃತದೇಹ ಒಯ್ಯಲು ಅಲಂಕೃತ ಸೇನಾ ವಾಹನ
ಬೆಳಗಾವಿ: ಉಮೇಶ ಕತ್ತಿ ಅವರ ಮೃತದೇಹವನ್ನು ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಿಂದ ಅವರ ಹುಟ್ಟೂರಾದ, ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಗೆ ತೆಗೆದುಕೊಂಡು ಹೋಗಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲಂಕೃತ ಸೇನಾ ವಾಹನದಲ್ಲಿ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲು ತಯಾರಿ ನಡೆದಿದೆ. ಮೈನಸ್ 4 (-4) ಸೆಂಟಿಗ್ರೇಡ್ ಉಷ್ಣಾಂಶದ ಪೆಟ್ಟಿಗೆಯನ್ನು ಈ ಸೇನಾ ವಾಹನದಲ್ಲಿ ಈಗಾಗಲೇ ಇಡಲಾಗಿದೆ. ಮೂರು ಕ್ವಿಂಟಲ್ ಹೂವುಗಳಿಂದ ವಾಹನವನ್ನು ಅಲಂಕಾರ ಮಾಡಲಾಗಿದೆ. ಸಂಚರಿಸುವ ಮಾರ್ಗ: ಸಾಂಬ್ರಾ …
Read More »ರಾಜ್ಯದಲ್ಲಿ 3 ದಿನ ಶೋಕಾಚರಣೆ: ಸಿ.ಎಂ ಬೊಮ್ಮಾಯಿ
ಬೆಳಗಾವಿ: ‘ಅರಣ್ಯ ಸಚಿವ ಸಚಿವ ಉಮೇಶ ಕತ್ತಿ ಅವರ ಅಗಲಿಕೆಯಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ರಾಜ್ಯದಲ್ಲಿ ಬುಧವಾರದಿಂದ ಮೂರು ದಿನ ಶೋಕಾಚಾರಣೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ತಾಲ್ಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗವುದು’ ಎಂದರು. ‘ರಾಜ್ಯದಲ್ಲಿ ಪ್ರವಾಹ ನಿರ್ವಹಣೆ ಕಾರ್ಯಾಚರಣೆ ಮುಂದುವರಿಸಲಾಗುತ್ತಿದೆ. ಶೋಕಾಚರಣೆ ಕಾರಣ ಉಳಿದ ಚಟುವಟಿಕೆಗಳು ನಡೆಯುವುದಿಲ್ಲ’ ಎಂದು ತಿಳಿಸಿದರು. ‘ದೊಡ್ಡಬಳ್ಳಾಪುರದಲ್ಲಿ ಸೆ.8ರಂದು …
Read More »2022 ಇಂದು ನೀಟ್ ಪರೀಕ್ಷೆ ಫಲಿತಾಂಶ,
ಬೆಂಗಳೂರು: ಬುಧವಾರ(ಸೆ.7) ಬಹುನಿರೀಕ್ಷಿತ ರಾಷ್ಟ್ರೀಯ ಅರ್ಹತಾ & ಪ್ರವೇಶ ಪರೀಕ್ಷೆ(NEET UG 2022) ಫಲಿತಾಂಶ ಹೊರ ಬೀಳಲಿದೆ. ಜುಲೈ 17ರಂದು ದೇಶದ 546 ನಗರಗಳಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳಿಗೆ ನಡೆದಿದ್ದ ನೀಟ್ ಪರೀಕ್ಷೆ ಫಲಿತಾಂಶ ಇಂದು ಹೊರ ಬೀಳಲಿದೆ. NTA ಅಧಿಕೃತ ವೆಬ್ಸೈಟ್ neet.nta.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು ಇಲ್ಲಿ ಲಾಗಿನ್ ಆಗಿ ತಮ್ಮ ರಿಸಲ್ಟ್ ಪರಿಶೀಲಿಸಬಹುದು. ಈ ವರ್ಷ ಒಟ್ಟು 18 ಲಕ್ಷ ವಿದ್ಯಾರ್ಥಿಗಳು …
Read More »ಹಿಂದಿ ಹೇರಿಕೆಗೆ ಉತ್ತರ: ಕರ್ನಾಟಕದ ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯ!
ಬೆಂಗಳೂರು, ಸೆಪ್ಟೆಂಬರ್ 6: ಕರ್ನಾಟಕದಲ್ಲಿ ನಡೆಯುವ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡವೇ ಕಡ್ಡಾಯ ಭಾಷೆ ಆಗಿರಬೇಕು ಎಂದು ರಾಜ್ಯ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ. ಕನ್ನಡವನ್ನು ಕರ್ನಾಟಕದಲ್ಲಿ ಆಡಳಿತ ಭಾಷೆಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಹಾಗೂ ಕನ್ನಡಿಗರ ಹಿತಾಸಕ್ತಿಯನ್ನು ಕಾನೂನಿನ ಅನ್ವಯ ಸಂರಕ್ಷಿಸುವ ಸಲುವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಕರ್ನಾಟಕದ ಆಡಳಿತ ಭಾಷೆಯಾಗಿ ಕನ್ನಡವೇ ಇರಬೇಕು ಎಂದು ಕರ್ನಾಟಕ ರಾಜ್ಯ ಭಾಷಾ ಅಧಿನಿಯಮ …
Read More »ಆಪ್ತ ಸ್ನೇಹಿತನ ಅಗಲಿಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ*
ಗೋಕಾಕ್- ರಾಜ್ಯದ ಹಿರಿಯ ಶಾಸಕ, ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕತ್ತಿ ಅವರ ನಿಧನದಿಂದ ಮುತ್ಸದ್ದಿ, ಕ್ರಿಯಾಶೀಲ ವ್ಯಕ್ತಿತ್ವದ ಆಪ್ತ ಸ್ನೇಹಿತನೊಬ್ಬನನ್ನು ಕಳೆದುಕೊಂಡಿದ್ದೇನೆ. ನನ್ನ ಮತ್ತು ಕತ್ತಿ ಅವರ ಮಧ್ಯೆ ಸುಮಾರು ೨ ದಶಕದ ಒಡನಾಟವೂ ಎಂದೂ ಮರೆಯದ ಘಟನೆ ಎಂದೂ ಅವರು ತಿಳಿಸಿದ್ದಾರೆ. ಉತ್ತಮ ಹೃದಯವಂತಿಕೆಯ …
Read More »ಪ್ರೌಢಶಾಲಾ ಸಹ ಶಿಕ್ಷಕರ ಅಕ್ರಮ ನೇಮಕ: 11 ಶಿಕ್ಷಕರ ಬಂಧನ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸರ್ಕಾರಿ ಪ್ರೌಢ ಶಾಲೆಗಳ ಗ್ರೇಡ್ 2 ಸಹ ಶಿಕ್ಷಕರು ಮತ್ತು ಗ್ರೇಡ್-1ರ ದೈಹಿಕ ಶಿಕ್ಷಕರ ಅಕ್ರಮ ನೇಮಕಾತಿಗೆ ಸಂಬಂಧಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ತುಮಕೂರು ಮತ್ತು ವಿಜಯಪುರ ಜಿಲ್ಲೆಯಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ 11 ಮಂದಿ ಶಾಲಾ ಶಿಕ್ಷಕರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬೋರನ ಕಣಿವೆ ಗ್ರಾಮದ ಶಾಲೆಯ ಶಮೀನಾಜ್ ಬಾನು (34), ಕುಣಿಗಲ್ ತಾಲೂಕಿನ ಕೊಡವತ್ತಿ ಗ್ರಾಮದ …
Read More »
Laxmi News 24×7