ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ೪೫ ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಬೆಳಗಾವಿ ಸಿಇಎನ್ ಅಪರಾಧ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ. ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಜಮೀನಿನಲ್ಲಿ ಆರೋಪಿಯೊಬ್ಬ ತನ್ನ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಇಎನ್ ಅಪರಾಧ ವಿಭಾಗದ ಪೊಲೀಸರು ಆರೋಪಿಯನ್ನು ಬಂಧಿಸಿ ಆತನ ಜಮೀನಿನಲ್ಲಿ ಬೆಳೆದಿದ್ದ ೪೫ ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. …
Read More »ಸಾವಿನಲ್ಲೂ ಒಂದಾದ ದಂಪತಿ: ಮೂರು ಗಂಟೆ ಅಂತರದಲ್ಲಿ ಗಂಡ-ಹೆಂಡತಿ ಸಾವು
ರಬಕವಿ-ಬನಹಟ್ಟಿ : ಸಾವಿನಲ್ಲಿಯೂ ಒಂದಾಗುವ ಬಹಳಷ್ಟು ಘಟನೆ ನಡೆಯುತ್ತಲೇ ಇರುತ್ತವೆ. ವಿವಾಹವಾಗಿ ಬಾಳಿ, ಮಕ್ಕಳು, ಮೊಮ್ಮಕ್ಕಳನ್ನು ಕಂಡು ಸಿಹಿ, ಕಹಿ, ನೋವು, ಕಷ್ಟಗಳ ಸವಾಲುಗಳನ್ನು ಒಟ್ಟಿಗೆ ಎದುರಿಸಿ, ಒಟ್ಟಿಗೇ ಸ್ವರ್ಗಸ್ಥರಾಗುವುದೆಂದರೆ ಸುಮ್ಮನೆಯಾ? ಎಲ್ಲೋ ಒಂದಷ್ಟು ಜೋಡಿಗಳಷ್ಟೇ ಈ ಪುಣ್ಯ ಮಾಡಿರುತ್ತಾರೆ. ಸಾವಿನಲ್ಲೂ ಸಂಗಾತಿ ಜೊತೆಗೆ ಅನ್ನೋದು ಇದೇನಾ. ಹೌದು, ವಿವಾಹವಾಗಿ 55 ವರ್ಷಗಳ ಕಾಲ ಜತೆಯಾಗಿ ಬದುಕಿದ ದಂಪತಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯಲ್ಲಿ …
Read More »ಮುರುಘಾ ಶ್ರೀಗೆ ಮತ್ತೊಂದು ‘ಬಿಗ್ ಶಾಕ್’: ‘ಅಟ್ರಾಸಿಟಿ’ ಪ್ರಕರಣ ದಾಖಲು
ಚಿತ್ರದುರ್ಗ: ಮುರುಘಾ ಶ್ರೀಗೆ ಮತ್ತೊಂದು ತೊಂದರೆ ಎದುರಾಗಿದೆ. ಹೌದು, ಲೈಂಗಿಕ ಕಿರುಕುಳದ ಬಗ್ಗೆ ಆರೋಪ ಮಾಡಿರುವ ಒಬ್ಬರಲ್ಲಿ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಈ ಹಿನ್ನಲೆಯಲ್ಲಿ ಶ್ರೀಗಳ ವಿರುದ್ದ , ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. ಆಗಸ್ಟ್ 28ರ (ಭಾನುವಾರ)ದಂದು ಪ್ರಕರಣದ ವಿಚಾರಣೆ ವೇಳೆಯಲ್ಲಿ ಬಾಲಕಿಯ ಹೇಳಿಕೆ ಮೇರೆಗೆಶ್ರೀಗಳ ವಿರುದ್ದ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. …
Read More »ಬೆಳಗಾವಿ ನಗರದ ಮಾರುಕಟ್ಟೆಯಲ್ಲಿ ಜನಸಾಗರ
ನಾಳೆ ಬೆಳಗಾದರೆ ಸಾಕು ಮನೆ ಮನಮನೆಗೆ ಗಣೇಶನ ಆಗಮನವಾಗುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಜನತೆ ಗಣೇಶ ಹಬ್ಬದ ಆಚರಣೆಗೆ ಬೇಕಾದ ಎಲ್ಲಾ ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದಾರೆ. ಈ ವೇಳೆ ಬೆಳಗಾವಿ ನಗರದ ಮಾರುಕಟ್ಟೆಯಲ್ಲಿ ಜನಸಾಗರ ತುಂಬಿ ತುಳುಕುತ್ತಿತ್ತು ಹೌದು ನಾಳೆ ಬೆಳಗಾಗುವುದಷ್ಟೇ ತಡ, ಮನೆ ಮನೆಗೆ ಗಣೇಶನ ಆಗಮನವಾಗುತ್ತದೆ. ಇನ್ನು ಬೆಳಗಾವಿ ಎಂದರೆ ಕೇಳಬೇಕೆ, ನಗರದಲ್ಲಿ ಗಣೇಶೋತ್ಸವ ಆಚರಣೆಗೆ ತನ್ನದೇ ಆದ ವಿಶೇಷ ಮಹತ್ವವಿದೆ. ಹಾಗಾಗಿ ಗಣೇಶೋತ್ಸವ ಆಚರಣೆಗೆ ಬೇಕಾದ …
Read More »ಬಸವೇಶ್ವರ ಜಾತ್ರಾಮಹೋತ್ಸವ ಅಂಗವಾಗಿ ಗ್ರಾಮದಲ್ಲಿ ಜನಮನ ಸೆಳೆದ ನಿಕಾಲಿ ಜಂಗಿ ಕುಸ್ತಿ
ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಬಸವೇಶ್ವರ ಜಾತ್ರಾಮಹೋತ್ಸವ ಅಂಗವಾಗಿ ನಿಕಾಲಿ ಜಂಗಿ ಕುಸ್ತಿಗಳನ್ನು ಆಯೋಜಿಸಲಾಗಿತ್ತು… ಕಳೆದ 2 ವರ್ಷಗಳಿಂದ ಕೊರೊನಾದಿಂದಾಗಿ ಸರಳವಾಗಿ ನಡೆದಿದ್ದ ಇಂಗಳಿ ಗ್ರಾಮದ ಬಸವೇಶ್ವರ ಜಾತ್ರಾಮಹೋತ್ಸವ ಈ ಬಾರಿ ಅದ್ದೂರಿಯಾಗಿ ಜರುಗಿತು .ಇನ್ನೂ ಜಾತ್ರಾಮಹೋತ್ಸವ ಅಂಗವಾಗಿ ನಿಕಾಲಿ ಜಂಗಿ ಕುಸ್ತಿಗಳನ್ನು ಆಯೋಜಿಸಲಾಗಿತ್ತು.ಇದರಲ್ಲಿ ಕರ್ನಾಟಕ, ಮಹಾರಾಷ್ಟ್ರದ, ಹರಿಯಾಣ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಹೆಸರಾಂತ ಕುಸ್ತಿಪಟುಗಳು ಭಾಗಿಯಾಗಿದ್ದರು. ಈ ನಿಕಾಲಿ ಜಂಗಿ ಕುಸ್ತಿಗಳನ್ನು ನೋಡಲು ಶಾಸಕ ಗಣೇಶ ಹುಕ್ಕೇರಿ …
Read More »ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಶ್ರೀಗಳಿಂದ ಅರ್ಜಿ ಸಲ್ಲಿಕೆ
ಚಿತ್ರದುರ್ಗ: ಡಾ| ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ದೂರಿನ ವಿಚಾರಣೆ ಚುರುಕುಗೊಂಡಿದ್ದು, ಮತ್ತೊಂದೆಡೆ ನಿರೀಕ್ಷಣಾ ಜಾಮೀನು ಕೋರಿ ಶ್ರೀಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮುರುಘಾ ಮಠ ಹಾಗೂ ಶ್ರೀಗಳ ಪರ ವಕೀಲರು ಚಿತ್ರದುರ್ಗದ 2ನೇ ಸೆಷನ್ಸ್ ಕೋರ್ಟ್ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿ ಸ್ವೀಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಸೆ. 1ಕ್ಕೆ ಮುಂದೂಡಿದೆ. ಈ ನಡುವೆ ಶ್ರೀಗಳ ವಿರುದ್ಧ ದೂರು ನೀಡಿದ್ದ ಬಾಲಕಿಯರನ್ನು ಮಠಕ್ಕೆ …
Read More »ಲೈಂಗಿಕ ಕಿರುಕುಳ ಆರೋಪ ಹಿನ್ನಲೆ ಆಕ್ರೋಶ ಮುರುಘಾ ಶ್ರೀಗಳ ಪ್ರತಿಮೆ ಧ್ವಂಸ
ಚಿತ್ರದುರ್ಗದ ಮುರುಘಾ ಶರಣರ (Murugha Shri) ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹಿನ್ನಲೆ ಆಕ್ರೋಶ ಹೆಚ್ಚಾಗಿದೆ. ಮುರುಘಾ ಶ್ರೀ ಬಂಧನ (Arrest) ಆಗದ ಹಿನ್ನಲೆ ಪ್ರತಿಭಟನೆಗಳು (Protest) ನಡೆಯುತ್ತಿದೆ. ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿ ಹಳ್ಳಿಯಲ್ಲಿ ಡಾ. ಶಿವಮೂರ್ತಿ ಶರಣರ ಪ್ರತಿಮೆ ಧ್ವಂಸ (Statue Collapse) ಮಾಡಲಾಗಿದೆ. ಮುರುಘಾ ಶರಣರ ಭಾವಚಿತ್ರಕ್ಕೆ ಬೆಂಕಿ (Fire) ಹಾಕಿ ಆಕ್ರೋಶ ವ್ಯಕ್ತಪಡಿಸಲಾಗ್ತಿದೆ. ಹಲವು ಸಂಘಟನೆಗಳು ಮುರುಘಾ ಶ್ರೀಗಳ ವಿರುದ್ಧ ಕಿಡಿಕಾರಿದೆ. ಇದರ ನಡುವೆ ಮುರುಘಾಶ್ರೀಗಳಿಗೆ …
Read More »ಗಣೇಶ ಹಬ್ಬದ ಹಿನ್ನೆಲೆ KSRTC ಬಸ್ ಮೂರೇ ದಿನಕ್ಕೆ 22 ಸಾವಿರ ಸೀಟ್ ಬುಕ್ಕಿಂಗ್
ಬೆಂಗಳೂರು: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಬಸ್ಸುಗಳಿಗೆ ಡಿಮ್ಯಾಂಡ್ ಹೆಚ್ಚಾಗಿದೆ. ಬೆಂಗಳೂರಿನಿಂದ ಸಾವಿರಾರು ಜನರು ತಮ್ಮ-ತಮ್ಮ ಊರಿನತ್ತ ಮುಖ ಮಾಡಿದ್ದು, ಎಲ್ಲ ಬಸ್ಗಳು ಫುಲ್ ರಶ್ ಆಗಿ ಪ್ರಯಾಣಿಸುತ್ತಿವೆ. ಕೆಎಸ್ಆರ್ಟಿಸಿ ಬಸ್ಗಳಿಗೆ ಈಗಾಗಲೇ ಟಿಕೆಟ್ ಬುಕ್ಕಿಂಗ್ ಹೆಚ್ಚಾಗಿದ್ದು, ಆದಾಯವೂ ಹರಿದುಬರುತ್ತಿದೆ. ಇಂದಿನಿಂದಲೇ ಬುಕ್ಕಿಂಗ್ ಹೌಸ್ಫುಲ್ ಆಗಿದ್ದು, ಸ್ಥಳದಲ್ಲೇ ಟಿಕೆಟ್ ಖರೀದಿಸಿ ಹೋಗುವವರು ನಿಂತುಕೊಂಡೇ ಪ್ರಯಾಣಿಸಬೇಕಿದೆ. ಸದ್ಯ ಮೂರು ದಿನಗಳ ಕಾಲ ಕೆಎಸ್ಆರ್ಟಿಸಿ ಬಸ್ಗಳಿಗೆ ಬಾರೀ ಬೇಡಿಕೆ ಹೆಚ್ಚಿದೆ. 22 ಸಾವಿರ …
Read More »ರಸ್ತೆಅಗೆದು ಗ್ರಾಮಗಳಿಗೆ ಸಂಚಾರ ಬಂದ್ ಮಾಡಿದ್ದ ಬಿಜೆಪಿ ಮುಖಂಡನ ವಿರುದ್ಧ ಸಾರ್ವಜನಿಕರ ಆಕ್ರೋಶ
ಚಿಕ್ಕೋಡಿ: ತನ್ನ ಜಮೀನಿನಲ್ಲಿ ಕಾಲುವೆ ನೀರು ಬರುತ್ತಿದೆ ಎನ್ನುವ ಕಾರಣಕ್ಕೆ ರಸ್ತೆಯನ್ನು ಅಗೆದು ಎರಡು ಗ್ರಾಮಗಳಿಗೆ ಸಂಚಾರ ಬಂದ್ ಮಾಡಿದ್ದ ಬಿಜೆಪಿ ಮುಖಂಡನೋರ್ವನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶೇಗುಣಶಿ – ಯಬರಟ್ಟಿ ರಸ್ತೆಯ ಪಕ್ಕದ ತನ್ನ ಗದ್ದೆಯಲ್ಲಿ ನೀರು ನಿಲ್ಲುತ್ತೆ ಎನ್ನುವ ಕಾರಣಕ್ಕೆ ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತಮ್ಮಣ್ಣ ತೇಲಿ ಎಂಬಾತ ಸರ್ಕಾರದ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ರಸ್ತೆಯನ್ನೆ …
Read More »ಮಣ್ಣಿನಲ್ಲಿ ಅರಳಿದ ಅಪ್ಪುಗೆ ಭಾರೀ ಬೇಡಿಕೆ
ಪ್ರತಿ ವರ್ಷ ಗಣೇಶ ಚತುರ್ಥಿ (Ganesh Chaturthi) ಹಬ್ಬ ಬಂತು ಎಂದರೆ ನಾನಾ ರೀತಿಯ ಗಣಪನ ಮೂರ್ತಿ ಅನಾವರಣಗೊಳ್ಳುತ್ತದೆ. ಗಣಪನ ಮೂರ್ತಿಗೂ ಚಿತ್ರರಂಗಕ್ಕೂ ಒಂದು ನಂಟು ಇದೆ. ಕೆಲವರು ಗಣೇಶನಿಗೆ ಚಿತ್ರರಂಗದ ಟಚ್ ನೀಡುತ್ತಾರೆ. ಸಿನಿಮಾದ ಥೀಮ್ ಇಟ್ಟುಕೊಂಡು ಗಣೇಶನ ವಿಗ್ರಹ ರೆಡಿ ಆದ ಉದಾಹರಣೆ ಸಾಕಷ್ಟಿದೆ. ಈ ಬಾರಿ ಮತ್ತೆ ಗಣೇಶ ಚತುರ್ಥಿ ಬಂದಿದೆ. ಆ ಪ್ರಯುಕ್ತ ಎಲ್ಲ ಕಡೆಗಳಲ್ಲಿ ವಿಘ್ನ ವಿನಾಶಕನ ಮೂರ್ತಿ ರೆಡಿ ಆಗುತ್ತಿದೆ. ಈ ಬಾರಿ ಪುನೀತ್ ರಾಜ್ಕುಮಾರ್ (Puneeth …
Read More »
Laxmi News 24×7