ಧಾರವಾಡ, ಆಗಸ್ಟ್, 12: ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಹಿನ್ನಡೆ ಅನುಭವಿಸಿದ ಧಾರವಾಡ ರಂಗಾಯಣ ಮತ್ತೆ ಕಾರ್ಯಪ್ರವೃತ್ತವಾಗಿದೆ. 18ನೇ ಶತಮಾನದ ರಾಣಿಯರ ಚಿತ್ರಣವನ್ನು ರಂಗಭೂಮಿ ಮೇಲೆ ತರುವ ಪ್ರಯತ್ನಕ್ಕೆ ಮುಂದಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಕನ್ನಡ ನಾಟಕವನ್ನು ಪ್ರದರ್ಶಿಸುವ ಬೃಹತ್ ಯೋಜನೆಯಲ್ಲಿ ರಂಗಾಯಣ ತಂಡ ಕೆಲಸ ಮಾಡುತ್ತಿದೆ. ನಾಟಕವು ಸ್ವಾತಂತ್ರ್ಯ ಹೋರಾಟ ಮತ್ತು ಚೆನ್ನಮ್ಮನ ಆಡಳಿತದ ದೃಶ್ಯಗಳನ್ನು ಮರುಸೃಷ್ಟಿಸುತ್ತದೆ. ನಿಜವಾದ ಕುದುರೆ, ಆನೆಗಳು ಹಾಗೂ ಸೈನಿಕರನ್ನು ವೀಕ್ಷಕರ ಕಣ್ಣೆದುರು …
Read More »ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಗೆ ಇನ್ನು 5 ಟಿಎಂಸಿ ಬಾಕಿ
ನರಗುಂದ(ಆ.17): ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಯಾಗುತ್ತಿದ್ದು, ಈ ಭಾಗದ ರೈತರಿಗೆ ಹರ್ಷ ತಂದಿದೆ. ಗದಗ ಜಿಲ್ಲೆಯ ನರಗುಂದ, ರೋಣ, ಧಾರವಾಡ ಜಿಲ್ಲೆಯ ನವಲಗುಂದ, ಬೆಳಗಾವಿ ಜಿಲ್ಲೆಯ ಸವದತ್ತಿ, ರಾಮದುರ್ಗ, ಬಾಗಲಕೋಟೆ ಜಿಲ್ಲೆಯ ಬಾದಾಮಿ, ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಈ ಜಲಾಶಯದ ಕಾಲುವೆ ನೀರಿನ ಮೂಲಕ ಈ ಭಾಗದ ರೈತರು ಜಮೀನುಗಳನ್ನು ನೀರಾವರಿ ಮಾಡಿ ಬದುಕು ಕಟ್ಟಿಕೊಳ್ಳುತ್ತಾರೆ. ಜಲಾಶಯ ಒಟ್ಟು 37.73 ಟಿಎಂಸಿ ನೀರಿನ …
Read More »ಬೆಳಗಾವಿ ಸಂಬಂಧಿಕರ ಮನೆಗೆ ಬಂದಿದ್ದ ಯುವತಿ ನಾಪತ್ತೆ
ಬೆಳಗಾವಿ: ಹೊರಗೆ ಹೋಗಿ ಬರುವುದಾಗಿ ಮನೆಯಿಂದ ಹೊರಟ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಇಲ್ಲಿನ ರೈತಗಲ್ಲಿಯಲ್ಲಿ ನಡೆದಿದೆ. ಮೂಲತಃ ಬೆಂಗಳೂರಿನ ಆನೇಕಲ್ ತಾಲೂಕಿನ ಜಿಗಣಿ ಗ್ರಾಮದ ನಿವಾಸಿ ಜ್ಯೋತಿ ಹಿಕ್ಕಡಿ(20) ನಾಪತ್ತೆಯಾದ ಯುವತಿ ಎಂದು ತಿಳಿದು ಬಂದಿದೆ. ವಿಜಯಪುರ ಜಿಲ್ಲೆಯ ಮಾದಾಪಟ್ಟಣದಲ್ಲಿ ಜ್ಯೋತಿ ಅವರ ತಂದೆ ಶ್ರೀಶೈಲ ಹಿಕ್ಕಡಿ ವಾಸವಾಗಿದ್ದರು. ಕಳೆದ ಹದಿನೈದು ದಿನಗಳ ಹಿಂದೆಯಷ್ಟೇ ಬೆಳಗಾವಿ ನಗರದ ರೈತ ಗಲ್ಲಿಯಲ್ಲಿ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ಯುವತಿ, ಕಳೆದ ನಾಲ್ಕು …
Read More »ಪುಟ್ಟ ರಾಜ್ಯದ ರಕ್ಷಣೆಗೆ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತವರು ರಾಣಿ ಕಿತ್ತೂರು ಚೆನ್ನಮ್ಮ
ಬೆಳಗಾವಿ: ನಿಮಗೆ ಏಕೆ ಕೊಡಬೇಕು ಕಪ್ಪ ಎಂದು ಗಟ್ಟಿ ಧ್ವನಿಯಲ್ಲಿ ಹೇಳುತ್ತ, ಬ್ರಿಟಿಷರೇ ದೇಶ ಬಿಟ್ಟು ತೊಲಗಿ ಎಂದು ಗುಡುಗು ಹಾಕಿದ ಕನ್ನಡನಾಡಿನ ಸಾಹಸಿ ಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿದವರು, ಸ್ವಾತಂತ್ರ್ಯ ಸ್ವಾಭಿಮಾನದ ಸಾಕಾರಮೂರ್ತಿ ಕಿತ್ತೂರಿನ ರಾಣಿ ಚೆನ್ನಮ್ಮ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಅವರ ಹೆಂಡತಿ ರಾಣಿ ಚೆನ್ನಮ್ಮ. ತಮ್ಮ ಪುಟ್ಟ ರಾಜ್ಯದ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿದ ಧೈರ್ಯ, ಸಾಹಸ …
Read More »ದಯವಿಟ್ಟು ನಮಗೆ ಮನೆ ಕಟ್ಟಿ ಕೊಡಿ: ಸರ್ಕಾರಕ್ಕೆ ಕಡೋಲಿ ಸಂತ್ರಸ್ತ ಮಹಿಳೆಯರ ಮನವಿ
ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ಭಾರಿ ಮಳೆಗೆ ಹಾನಿಗೆ ಒಳಗಾಗಿರುವ ಈ ಎರಡೂ ಮನೆಗಳು ಯಾವಾಗ ಬೇಕಾದ್ರೂ ಬೀಳಬಹುದು. ಜೀವ ಭಯದಲ್ಲಿಯೇ ಕುಟುಂಬಸ್ಥರು ಜೀವನ ಸಾಗಿಸುತ್ತಿದ್ದಾರೆ. ದಯವಿಟ್ಟು ನಮಗೆ ಮನೆ ಕಟ್ಟಿಸಿ ಕೊಡಿ ಎಂದು ಈ ನೊಂದ ಸಂತ್ರಸ್ತ ಮಹಿಳೆಯರು ಅಂಗಲಾಚುತ್ತಿದ್ದಾರೆ. ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದೆ. ಬದುಕುವುದೇ ದುಸ್ಥರವಾಗಿ ಬಿಟ್ಟಿದೆ. ಮಳೆ ನೀರು ಮನೆ ಒಳಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ನೀರಿನಿಂದ ನೆನೆದಿರುವ ಈ ಮನೆಯ ಗೋಡೆಗಳು ಯಾವ …
Read More »ಬೆಳಗಾವಿಯಲ್ಲಿ ಚಿರತೆಗಾಗಿ ಇನ್ನು 1 ವಾರ ಕಾರ್ಯಾಚರಣೆ:ಡಿಎಫ್ಓ ಡಾ.ಅಂಟೋನಿ
ನಮ್ಮ ಅಂದಾಜಿನ ಪ್ರಕಾರ ಬೆಳಗಾವಿಯ ಗಾಲ್ಫ ಮೈದಾನದಲ್ಲಿ ಪತ್ತೆಯಾಗಿದ್ದ ಚಿರತೆ ಅರಣ್ಯ ಪ್ರದೇಶಕ್ಕೆ ಹೋಗಿರುವ ಸಾಧ್ಯತೆಯಿದೆ. ಆದರೆ ಅದು ಮರಳಿ ಬರಬಹುದು ಅಥವಾ ಮತ್ತೆ ಕಾಣಿಸಿಕೊಳ್ಳಬಹುದು ಎಂಬ ಹಿನ್ನೆಲೆ ನಾವು ಕಾರ್ಯಾಚರಣೆ ಮುಂದುವರಿಸಿದ್ದೇವೆ ಎಂದು ಡಿಎಫ್ಓ ಡಾ.ಅಂಟೋನಿ ಮರಿಯಂ ಸ್ಪಷ್ಟಪಡಿಸಿದ್ದಾರೆ. ಹೌದು ಬೆಳಗಾವಿಯ ಗಾಲ್ಫ ಮೈದಾನದಲ್ಲಿ ಚಿರತೆ ಪತ್ತೆಯಾಗಿರುವ ಹಿನ್ನೆಲೆ ಕುಂದಾನಗರಿ ಜನ ತೀವ್ರ ಭಯಭೀತರಾಗಿದ್ದರು. ಇನ್ನು ಅರಣ್ಯ ಇಲಾಖೆ ಕೂಡ ಸತತ ಕಾರ್ಯಾಚರಣೆ ನಡೆಸಿದರೂ ಚಿರತೆ ಮಾತ್ರ ಸೆರೆಯಾಗಿರಲಿಲ್ಲ. …
Read More »ಪಾಲಿಕೆ ಸದಸ್ಯರಿಗೆ ಸಿಗದ ಧ್ವಜಾರೋಹಣ ಭಾಗ್ಯ
ಬೆಳಗಾವಿ: ಸ್ವಾತಂತ್ರ್ಯ ಮಹೋತ್ಸವದ ಈ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮೇಲೆ ರಾಷ್ಟ್ರ ಧ್ವಜಾರೋಹಣ ಮಾಡುವ ಸೌಭಾಗ್ಯ ಪಾಲಿಕೆಯ ಸದಸ್ಯರಿಗೆ ಒಲಿದು ಬರಲಿಲ್ಲ. ಈ ವಿಷಯದಲ್ಲಿ ಸರಕಾರ ಮತ್ತು ಸ್ಥಳೀಯ ಬಿಜೆಪಿ ಶಾಸಕರ ಭರವಸೆ ಮತ್ತೂಮ್ಮೆ ಹುಸಿಯಾಗಿದೆ. ಶಾಸಕರ ಮಾತು ನಂಬಿ ಮೇಯರ್ ಅಗುವ ಮೂಲಕ ದ್ವಜಾರೋಹಣ ಮಾಡುವ ಕನಸು ಕಂಡಿದ್ದ ಸದಸ್ಯರಿಗೆ ನಿರಾಸೆಯಾಗಿದೆ. ಜೊತೆಗೆ ಈ ನಿರಾಸೆಯ ಬೆನ್ನಲ್ಲೇ ಬಿಜೆಪಿ ಸದಸ್ಯರಲ್ಲಿ ಶಾಸಕರ ನಡೆಯ ಬಗ್ಗೆ ಅಸಮಾಧಾನ …
Read More »ಸ್ವಾತಂತ್ರ್ಯ ದಿನಾಚರಣೆ; ಅಂಬೇಡ್ಕರ್ ಭಾವಚಿತ್ರ ಮರೆತ ತಾಲೂಕಾಡಳಿತ; ದಲಿತ ಸಂಘನೆಗಳ ಆಕ್ರೋಶ
ಚಿಕ್ಕೋಡಿ: ಸ್ವಾತಂತ್ರ್ಯ ಅಮೃತ ಮಹೋತ್ಸವ ದಿನಾಚರಣೆಯ ವೇಳೆ ಚಿಕ್ಕೋಡಿ ತಾಲೂಕಾಡಳಿತ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಮರೆತಿದ್ದ ಹಿನ್ನಲೆ ದಲಿತ ಸಂಘಟನೆಗಳು ತಾಲೂಕಾಡಳಿತ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಚಿಕ್ಕೋಡಿ ನಗರದ ತಾಲೂಕು ಕ್ರೀಡಾಂಗಣದಲ್ಲಿ ನಡೆದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ದಿನಾಚರಣೆ ಸಂದರ್ಭ ಚಿಕ್ಕೋಡಿ ತಾಲೂಕಾಡಳಿತ ಮಹಾತ್ಮಾ ಗಾಂಧೀಜಿಯವರ ಒಂದೇ ಪೋಟೋ ಇಟ್ಟು ಯಡವಟ್ಟು ಮಾಡಿಕೊಂಡಿದೆ. ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಬಿಟ್ಟು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ …
Read More »ಸ್ವಾತಂತ್ರ್ಯ ದಿನಾಚರಣೆ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಚಾಮರಾಜಪೇಟೆ ಮೈದಾನ
ಬೆಂಗಳೂರು: ಹಲವು ವಿವಾದಗಳ ಬಳಿಕ ಚಾಮರಾಜಪೇಟೆ ಮೈದಾನದಲ್ಲಿ ಇಂದು ಬೆಳಿಗ್ಗೆ ಎಂಟು ಗಂಟೆಗೆ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿಲಾಯಿತು. ಇದೇ ಪ್ರಥಮ ಬಾರಿಗೆ ಈ ಮೈದಾನದಲ್ಲಿ ಸರ್ಕಾರದಿಂದ ಆಯೋಜಿಸಿದ್ದ ಧ್ವಜಾರೋಹಣವನ್ನು ಉಪವಿಭಾಗಾಧಿಕಾರಿಗಳಾದ ಡಾ.ಎಂ. ಜಿ. ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸದರಾದ ಪಿ.ಸಿ. ಮೋಹನ್, ಶಾಸಕರಾದ ಜಮೀರ್ ಅಹಮ್ಮದ್, ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಉಪ ಪೊಲೀಸ್ …
Read More »ಸ್ವಾತಂತ್ರ್ಯ ಹೋರಾಟಕ್ಕಾಗಿ ಬೊಮ್ಮಾಯಿ ಜೈಲುವಾಸ ಅನುಭವಿಸಿದ್ದರಾ?: ಸಿದ್ದರಾಮಯ್ಯ
ಬೆಂಗಳೂರು: ನೆಹರು ಬಗ್ಗೆ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬೊಮ್ಮಾಯಿ ಸ್ವಾತಂತ್ರ್ಯ ಹೋರಾಟಕ್ಕಾಗಿ ಜೈಲುವಾಸ ಅನುಭವಿಸಿದ್ದರಾ? ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಕ್ಕೆ ನೆಹರು ಅವರ ಕೊಡುಗೆಯಿದೆ. ನೆಹರು ಜೈಲು ವಾಸ ಅನುಭವಿಸಿದ್ದರು. ಈಶ್ವರಪ್ಪ ಸ್ವಾತಂತ್ರ್ಯಕ್ಕಾಗಿ ಜೈಲಿಗೆ ಹೋಗಿದ್ರಾ? ಬೊಮ್ಮಾಯಿ ಜೈಲುವಾಸ ಅನುಭವಿಸಿದ್ರಾ? ಅವನ್ಯಾವನೋ ರವಿಕುಮಾರ್ ಜೈಲಿಗೆ …
Read More »
Laxmi News 24×7