Breaking News

ಜಿಲ್ಲೆ

ಬೀದಿ ನಾಯಿಗಳ ದಾಳಿ – ಮಹಿಳೆಗೆ ಗಂಭೀರ ಗಾಯ ಅಂಬೇಡ್ಕರ್ ನಗರದಲ್ಲಿ ಘಟನೆ

    ಗೋಕಾಕ ಅ 5 : ಮನೆಯಿಂದ ಶೌಚಾಲಯಕ್ಕೆ ತೆರಳುತ್ತಿರುವ ಮಹಿಳೆಯ ಮೇಲೆ ಬೀದಿ ನಾಯಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ನಗರದ 21 ನೇ ವಾರ್ಡ್‍ನ ಅಂಬೇಡ್ಕರ್ ನಗರದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಅಬೇದಾ ಮುಸ್ತಫಾ ಕಲ್ಲೋಳಿ ಎಂಬ ಮಹಿಳೆ ಮಧ್ಯಾಹ್ನ ಶೌಚಾಲಯಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಹಿಂದಿನಿಂದ ಬಂದ ಬೀದಿ ನಾಯಿಯು ಮಹಿಳೆಯ ಕಾಲಿಗೆ ಕಚ್ಚಿ ಗಂಭೀರವಾಗಿ ಗಾಯಗೋಳಿಸಿದ್ದು, ಮಹಿಳೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಂಬೇಡ್ಕರ್ …

Read More »

ಅತಿವೃಷ್ಟಿ ಕುರಿತು ಸಚಿವ ಗೋವಿಂದ ಕಾರಜೋಳ ಸಭೆ

ಇತ್ತೀಚಿನ ಮಳೆಯಿಂದ ಯಾವುದೇ ರೀತಿಯ ಬೆಳೆ ಅಥವಾ ಮನೆಹಾನಿಯಾಗಿದ್ದರೆ ಕೂಡಲೇ ಪರಿಹಾರ ನೀಡಬೇಕು. ಮನೆಹಾನಿ ಸಮೀಕ್ಷೆಯ ಕುರಿತ ಛಾಯಾಚಿತ್ರ ಹಾಗೂ ವಿಡಿಯೋಗಳನ್ನು ಕೂಡ ಆಯಾ ಗ್ರಾಮ ಪಂಚಾಯತಿ ಗಳಲ್ಲಿ ಪ್ರದರ್ಶಿಸಬೇಕು. ಈ ಬಗ್ಗೆ ಸಾರ್ವಜನಿಕರ ಆಕ್ಷೇಪಣೆಗಳಿದ್ದರೆ ಅವುಗಳನ್ನು ಪರಿಶೀಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಸೂಚಿಸಿದರು.   ಅತಿವೃಷ್ಟಿ/ಪ್ರವಾಹದಿಂದ ಉಂಟಾದ ಹಾನಿಯ ಬಗ್ಗೆ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಆ.5) …

Read More »

ಬೆಳಗಾವಿಯ ಜಾಧವ ನಗರದಲ್ಲಿ ಚಿರತೆ

ಬೆಳಗಾವಿಯ ಜಾಧವ ನಗರದಲ್ಲಿ ಚಿರತೆ ದಾಳಿ ಹಿನ್ನೆಲೆ ಆರ್‍ಎಫ್‍ಒ ರಾಕೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಂಜರ ಹಾಗೂ ಟ್ರ್ಯಾಂಕುಲೇಶನ್ ಗನ್ ಜೊತೆಗೆ ತಜ್ಞರಿಗೆ ಬರಲು ಹೇಳಲಾಗಿದ್ದು ಚಿರತೆಯನ್ನು ಸೆರೆಹಿಡಿಯುವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದರು. ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಆರ್‍ಎಫ್‍ಒ ರಾಕೇಶ್‍ರವರು, ಈ ವ್ಯಕ್ತಿಯ ಮೇಲೆ ಅಟ್ಯಾಕ್ ಮಾಡಿದ್ದನ್ನು ನೋಡಿದರೆ ಅದು ಚಿರತೆ ಅಲ್ಲ ಎನಿಸುತ್ತದೆ. ಲಿಯೋಪರ್ಡ್ ಹಾಗೂ ಲಿಯೋಪರ್ಡ್ ಕ್ಯಾಟ್ ಸೈಜ್ ಒಂದೇ ಆದರೂ ಕೂಡ …

Read More »

ಮಗನ ಮೇಲೆ ಚಿರತೆ ದಾಳಿ ಮಾಡಿದ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿ ಸಾವಾಗಿದೆ

ಬೆಳಗಾವಿಯಲ್ಲಿ ಮಗನ ಮೇಲೆ ಚಿರತೆ ದಾಳಿ ಮಾಡಿದ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿ ಸಾವನ್ನಪ್ಪಿದ ಘಟನೆ ಬೆಳಗಾವಿಯ ತಾಲೂಕಿನ ಖನಗಾಂವಿ ಕೆಎಚ್ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಖನಗಾವಿ ಕೆ.ಹೆಚ್. ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಜಾಧವ್ ನಗರದಲ್ಲಿ ಕಟ್ಟಡ ಕೆಲಸ ಮಾಡುತ್ತಿದ್ದ ಕಾರ್ಮಿಕ ಖನಗಾಂವಿಯ ಸಿದ್ರಾಯಿ ನಿಲಜ್‌ಕರ್ (೩೮) ಎಂಬವರ ಮೇಲೆ ಮೇಲೆ ಚಿgಚಿve ದಾಳಿ ಮಾಡಿತ್ತು. ಈ ವೇಳೆ ಸಿದ್ರಾಯಿ ಭುಜದ ಮೇಲೆ …

Read More »

ರಾಜಕುಮಾರ್ ಟಾಕಳೆಗೆ ನಿರೀಕ್ಷಣಾ ಜಾಮೀನನ್ನು ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ ಬೆಳಗಾವಿಯಲ್ಲಿ ನವ್ಯಶ್ರೀ ರಾವ್ ಪರಿಕಾಗೋಷ್ಠಿಯನ್ನು ನಡೆಸಿದ್ದಾರೆ. ಟಾಕಳೆ ನನ್ನನ್ನು ಹೆಂಡತಿಯಾಗಿ ಒಪ್ಪಿಕೊಳ್ಳದಿದ್ದರೆ ರಾಜಕುಮಾರನ ರಾಣಿ ಹೇಗಾಗಬೇಕೆಂದು ನನಗೆ ಗೊತ್ತಿದೆ ಎಂದು ನವ್ಯಶ್ರೀ ಹೇಳಿದ್ದಾರೆ.ಬೆಳಗಾವಿಯಲ್ಲಿ ಸುದ್ದಿಗೋಷ್ಟಿಯನ್ನು ನನಡೆಸಿ ಮಾತನಾಡಿದ ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ನಾನು ವಿದೇಶದಿಂದ ಹಿಂದುರಿಗಿದ ಮೇಲೆ ಕಳೆದ 20 ದಿನಗಳಿಂದ ಬೆಳಗಾವಿಯಲ್ಲಿದ್ದುಕೊಂಡು ಕಾನೂನು ಹೋರಾಟವನ್ನು ಮಾಡುತ್ತಿದ್ದೇನೆ. ನನಗಾದ ಅನ್ಯಾಯ ಕುರಿತಂತೆ ಎಪಿಎಂಸಿ ಠಾಣೆಯಲ್ಲಿ ದೂರನ್ನು ಕೂಡ ದಾಖಲಿಸಿದ್ದೆ.ಅದಕ್ಕೆ ಸಂಬಂಧಿಸಿದಂತೆ ರಾಜ್‍ಕುಮಾರ್ ಟಾಕಳೆ ಆಂಟಿಸಿಪೇಟರಿ ಬೇಲ್‍ಗೆ ಅರ್ಜಿ ಹಾಕಿದ್ದರು. ಆದರೆ ನ್ಯಾಯಾಲಯ ಈ ಬೇಲ್ ಅರ್ಜಿಯನ್ನು ತಳ್ಳಿಹಾಕಿದೆ. ಇನ್ನು ನಾನು ಕಾನೂನು ರೀತಿಯ ಹೋರಾಟವನ್ನು ಮುಂದುವರೆಸುತ್ತೇನೆ. ನಾನು ಯಾವುದಕ್ಕೂ ಹೆದರುವುದಿಲ್ಲ. ಈಗಾಗಲೇ ಟಾಕಳೆ ರವರ ಮೇಲೆ ಎಫ್‍ಐಆರ್ ಆಗಿದೆ. ಆದರೆ ಇನ್ನೂ ಅವರ ಬಂಧನವಾಗಿಲ್ಲ. ಮಂಗಳವಾರ ಬೆಂಗಳೂರಿಗೆ ಹೋಗಿ ನನ್ನ ವಕೀಲರನ್ನೆಲ್ಲ ಭೇಟಿಯಾಗಿ ವೀಡಿಯೋ ಹರಿದಾಡಿದ್ದ ಕುರಿತಂತೆ ನಾನು ಮೊದಲು ಕೇಸ್ ದಾಖಲಿಸಿದೆ. ಈ ಎಲ್ಲಾ ಘಟನೆಗಳು ನಡೆದಿದ್ದು ಬೆಳಗಾವಿ ಸುತ್ತಮುತ್ತವಾದ್ದರಿಂದ ನಾನು ಮೊದಲು ಎಪಿಎಂಸಿ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದೇನೆ. ನನಗೆ ಪೊಲೀಸರ ಮೇಲೆ ನನಗೆ ವಿಸ್ವಾಸವಿದೆ. ಅವರು ನನಗೆ ನ್ಯಾಯವನ್ನು ಕೊಟ್ಟೇ ಕೊಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು.

ರಾಜಕುಮಾರ್ ಟಾಕಳೆಗೆ ನಿರೀಕ್ಷಣಾ ಜಾಮೀನನ್ನು ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ ಬೆಳಗಾವಿಯಲ್ಲಿ ನವ್ಯಶ್ರೀ ರಾವ್ ಪರಿಕಾಗೋಷ್ಠಿಯನ್ನು ನಡೆಸಿದ್ದಾರೆ. ಟಾಕಳೆ ನನ್ನನ್ನು ಹೆಂಡತಿಯಾಗಿ ಒಪ್ಪಿಕೊಳ್ಳದಿದ್ದರೆ ರಾಜಕುಮಾರನ ರಾಣಿ ಹೇಗಾಗಬೇಕೆಂದು ನನಗೆ ಗೊತ್ತಿದೆ ಎಂದು ನವ್ಯಶ್ರೀ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಟಿಯನ್ನು ನನಡೆಸಿ ಮಾತನಾಡಿದ ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ನಾನು ವಿದೇಶದಿಂದ ಹಿಂದುರಿಗಿದ ಮೇಲೆ ಕಳೆದ 20 ದಿನಗಳಿಂದ ಬೆಳಗಾವಿಯಲ್ಲಿದ್ದುಕೊಂಡು ಕಾನೂನು ಹೋರಾಟವನ್ನು ಮಾಡುತ್ತಿದ್ದೇನೆ. ನನಗಾದ ಅನ್ಯಾಯ ಕುರಿತಂತೆ ಎಪಿಎಂಸಿ ಠಾಣೆಯಲ್ಲಿ ದೂರನ್ನು ಕೂಡ ದಾಖಲಿಸಿದ್ದೆ. …

Read More »

ಬೆಳಗಾವಿ ನಗರಕ್ಕೆ ನುಗ್ಗಿದ ಚಿರತೆ

ಬೆಳಗಾವಿ: ಇಲ್ಲಿನ ಜಾಧವ ನಗರದಲ್ಲಿ ಶುಕ್ರವಾರ ಮಧ್ಯಾಹ್ನ ಚಿರತೆ ದಾಳಿ ಮಾಡಿದ್ದು, ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ನಗರದ ಮಧ್ಯ ಭಾಗದಲ್ಲಿಯೇ ಚಿರತೆ ನುಗ್ಗಿದ್ದು, ಜನರನ್ನು ಬೆಚ್ಚಿಬೀಳಿಸಿದೆ. ಜಾಧವ ನಗರದಲ್ಲಿ ಕಟ್ಟಡ ಕೆಲಸ ಮಾಡುತ್ತಿದ್ದ ಖನಗಾವಿ ಗ್ರಾಮದ ನಿವಾಸಿ ಸಿದರಾಯಿ ಲಕ್ಷ್ಮಣ ಮಿರಜಕರ್ (38) ಅವರು ಕೆಲಸದಲ್ಲಿ ನಿರತರಾದ ವೇಳೆ ಅವರ ಮೇಲೆ ಎಗರಿದ ಚಿರತೆ ಭುಜಕ್ಕೆ ಪರಚಿದೆ.   ಅಲ್ಲಿ ಜನರ ಚೀರಾಟ ಕೇಳಿದ ನಂತರ ಓಡಿ ಹೋಗಿ ಪೊದೆಯಲ್ಲಿ ಅವಿತುಕೊಂಡಿದೆ. ಇದೇ …

Read More »

ಸಂಪುಟ ವಿಸ್ತರಣೆಗಾಗಿ ದಿಲ್ಲಿಗೆ ಬರುವುದು ಬೇಡ..: ರಾಜ್ಯ ನಾಯಕರಿಗೆ ಶಾ ಖಡಕ್ ಸಂದೇಶ

ಬೆಂಗಳೂರು: ಸಂಪುಟ ವಿಸ್ತರಣೆ ಬಗ್ಗೆ ಅನುಮತಿ ಕೇಳುವುದಕ್ಕಾಗಿ ಯಾರೂ ದಿಲ್ಲಿಗೆ ಬರುವುದು ಬೇಡ. ವಿಸ್ತರಣೆ ಮಾಡುವಾಗ ನಾವೇ ಹೇಳುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ.   ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಅವರು ಈ ವಿಚಾರವನ್ನು ತಿಳಿಸಿದ್ದಾರೆ. ಸಿಎಂ ಬೊಮ್ಮಾಯಿ ಹಾಗೂ ಅವರ ಪ್ರತಿನಿಧಿಯಾಗಿ‌ ಕಂದಾಯ ಸಚಿವ ಆರ್.ಅಶೋಕ ಅವರನ್ನು ಪ್ರತ್ಯೇಕವಾಗಿ ಭೇಟಿ ‌ಮಾಡಿರುವ ಅವರು, ಸಂಪುಟ …

Read More »

ಕರಾವಳಿ ಘಟನೆ ಮಾಹಿತಿ ಪಡೆದ ಕೇಂದ್ರ ಗೃಹ ಸಚಿವ: ಆರಗ ವಿರುದ್ಧ ಶಾ ಗರಂ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಘಟನೆಗಳ ಕುರಿತು ಮಾಹಿತಿ ಪಡೆದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಪ್ರಕರಣಗಳನ್ನು ಸರಿಯಾಗಿ ನಿರ್ವಹಿಸದಿರುವ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಗರಂ ಆಗಿದ್ದಾರೆ. ಕಾರ್ಯಕರ್ತರ ರಕ್ಷಣೆ ಮತ್ತು ವಿಶ್ವಾಸ ಗಳಿಸಲು ಪ್ರಯತ್ನಿಸುವಂತೆ ಸಿಎಂ ಬಸವ ರಾಜ ಬೊಮ್ಮಾಯಿಗೆ ಸೂಚಿಸಿದ್ದಾರೆ.   ಕೇಂದ್ರ ಸಂಸ್ಕೃತಿ ಸಚಿವಾಲಯ ಆಯೋಜಿಸಿದ್ದ “ಸಂಕಲ್ಪ್ ಸೆ ಸಿದ್ಧಿ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ಶಾ, ಗುರುವಾರ ಬೆಳಗ್ಗೆ ಸಿಎಂ …

Read More »

ಅನೈತಿಕ ಸಂಬಂಧಕ್ಕೆ ಶಿಕ್ಷಕಿ ಬಲಿ: 6 ತಿಂಗಳ ಬಳಿಕ ಆರೋಪಿಗಳ ಹೆಡೆಮುರಿ ಕಟ್ಟಿದ ನಂಜನಗೂಡು ಪೊಲೀಸರು

ಮೈಸೂರು: ಆರು ತಿಂಗಳ ಹಿಂದೆ ನಡೆದಿದ್ದ ಶಿಕ್ಷಕಿ ನಿಗೂಢ ಸಾವಿನ ಪ್ರಕರಣವನ್ನು ನಂಜನಗೂಡು ಪೊಲೀಸರು ಕೊನೆಗೂ ಭೇದಿಸಿದ್ದು, ನಗರಸಭಾ ಸದಸ್ಯೆ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ನಂಜನಗೂಡು 5ನೇ ವಾರ್ಡ್ ನಗರಸಭಾ ಸದಸ್ಯೆ ಗಾಯತ್ರಿ, ಭಾಗ್ಯ, ನಾಗಮ್ಮ ಮತ್ತು ಕುಮಾರ್ ಬಂಧಿತರು. ಕಳೆದ ಮಾರ್ಚ್ 9 ರಂದು ಶಿಕ್ಷಕಿ ಸುಲೋಚನಾ ಅನುಮಾನಸ್ಪಾದವಾಗಿ ಮನೆಯಲ್ಲಿ ಮೃತಪಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡು ನಿಗೂಢ ಸಾವಿನ ಪ್ರಕರಣ ಬೆನ್ನತ್ತಿದ್ದ ನಂಜನಗೂಡು ಪೊಲೀಸರಿಗೆ ಒಂದು ಮಹತ್ವದ ಸುಳಿವು ದೊರೆಯಿತು. ಯಾವುದು …

Read More »

ಮುಖ್ಯಮಂತ್ರಿ ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಚಿವ ಸೋಮಶೇಖರ್, ಬಿಜೆಪಿ ಅಧ್ಯಕ್ಷ ಜಟೀಲ್ ಇದರಲ್ಲಿ ಭಾಗಿ*

    *ಬೆಂಗಳೂರು:* ಬೆಂಗಳೂರಿನ ಯಲಹಂಕದಲ್ಲಿರುವ ಕಹಾಮದ ಮದರ್ ಡೇರಿ ಘಟಕಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದರು.   ಈ ಸಂದರ್ಭದಲ್ಲಿ ರ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಯಲಹಂಕ ಕ್ಷೇತ್ರದ ಶಾಸಕ ಎಸ್ ಆರ್ ವಿಶ್ವನಾಥ್ ರವರು ಉಪಸ್ಥಿತರಿದ್ದರು.   ಕಹಾಮದ …

Read More »