ಬೆಳಿಗ್ಗೆ 9 ಗಂಟೆಯಿಂದ 11 ಗಂಟೆವರೆಗೆ ಅದೇ ರೀತಿ ಸಾಯಂಕಾಲ 4 ಗಂಟೆಯಿಂದ 8 ಗಂಟೆವರೆಗೆ ನಗರದ ಕೇಂದ್ರ ಸ್ಥಳಗಳಿಗೆ ಭಾರಿ ವಾಹನಗಳು ಬರದಂತೆ ಈಗಾಗಲೇ ಮಾರ್ಗಸೂಚಿ ಇದೆ. 7.30 ಅಥವಾ 8 ಗಂಟೆಯಿಂದ 11 ಗಂಟೆವರೆಗೆ ಬದಲಾವಣೆ ಮಾಡಬೇಕಾಗುತ್ತದೆ. ಈ ಬಗ್ಗೆ ವರದಿ ತರಿಸಿಕೊಂಡು ಶೀಘ್ರವೇ ಒಂದು ಆದೇಶ ಹೊರಡಿಸುತ್ತೇವೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಮಾಹಿತಿ ನೀಡಿದ್ದಾರೆ. ಎರಡು ದಿನಗಳ ಅಂತರದಲ್ಲಿ ಇಬ್ಬರು ವಿದ್ಯಾರ್ಥಿಗಳು ರಸ್ತೆ …
Read More »ಜಮೀನು ಕೆಲಸಕ್ಕೆಂದು ಹೋದ ರೈತ ನಾಪತ್ತೆ.. ನೀರುಪಾಲು ಶಂಕೆ
ರಾಯಚೂರು: ನಿನ್ನೆ ಸುರಿದ ಧಾರಾಕಾರ ಮಳೆಗೆ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ರೈತನೋರ್ವ ಕೊಚ್ಚಿ ಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ಹೊರವಲಯದ ಹಳ್ಳದಲ್ಲಿ ಘಟನೆ ಜರುಗಿದೆ. ವೆಂಕಟೇಶ(36) ಕೊಚ್ಚಿ ಹೋದ ರೈತ ಎಂದು ಹೇಳಲಾಗುತ್ತಿದೆ. ಜಮೀನು ಕೆಲಸಕ್ಕೆ ಹೋಗಿ ಸಂಜೆ ಮನೆಗೆ ಮರಳುವಾಗ ಘಟನೆ ನಡೆದಿದೆ ಎಂದು ಶಂಕಿಸಲಾಗುತ್ತಿದೆ. ಘಟನಾ ಮಾಹಿತಿ ದೊರೆತ ಬಳಿಕ ಸ್ಥಳಕ್ಕೆ ಮಾನ್ವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. …
Read More »ಬೆಳಗಾವಿ ನಗರದಲ್ಲಿ ಭಾರಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ
ಬೆಳಗಾವಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ ಬಳಿಕ ನಗರ ಪೊಲೀಸರು ಎಚ್ಚೆತ್ತುಕೊಂಡಿದ್ದು ಮುಂಜಾನೆ 8 ಗಂಟೆಯಿಂದ ಮಧ್ಯಾಹ್ನ 11 ಗಂಟೆವರೆಗೆ ಯಾವುದೇ ಭಾರಿ ವಾಹನಗಳು ಪ್ರವೇಶ ಮಾಡದಂತೆ ಕ್ರಮ ತೆಗೆದುಕೊಂಡಿದ್ದಾರೆ. ಹೌದು ಕ್ಯಾಂಪ್ ಮತ್ತು ಪೋರ್ಟ ರಸ್ತೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಭಾರಿ ವಾಹನಗಳಿಂದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಇದರಿಂದ ಬೆಳಗಾವಿ ನಗರ ಪೊಲೀಸರ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಇದರಿಂದಾಗಿ ಗುರುವಾರ ತಮ್ಮ ಕಚೇರಿಯಲ್ಲಿ ಡಿಸಿಪಿ ಪಿ.ವ್ಹಿ.ಸ್ನೇಹಾ ಅವರು ಕ್ಯಾಂಪ್ ಪ್ರದೇಶದ …
Read More »ಬೆಳಗಾವಿ: ನಗರದಲ್ಲಿ ಬುಧವಾರ ಸಂಜೆ ಎರಡು ತಾಸಿಗೂ ಹೆಚ್ಚು ಸುರಿದ ಮಳೆಯಿಂದಾಗಿ ಇಲ್ಲಿನ ಹಳೇ ಪಿ.ಬಿ. ರಸ್ತೆಯಲ್ಲಿ ಹಲವು ಅಂಗಡಿಗಳು, ಮನೆಗಳಿಗೆ ನೀರು ನುಗ್ಗಿತು. ಅದನ್ನು ಹೊರಹಾಕಲು ವ್ಯಾಪಾರಸ್ಥರು ಹಾಗೂ ನಿವಾಸಿಗಳು ಹರಸಾಹಸಪಟ್ಟರು. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಸಂಜೆ ಹೊತ್ತಿಗೆ ವರುಣ ಅಬ್ಬರಿಸಿದ್ದರಿಂದ ಹಳೇ ಪಿ.ಬಿ. ರಸ್ತೆ ಕಾಲುವೆಯಂತಾಯಿತು. ಮೊಣಕಾಲುದ್ದ ನಿಂತಿದ್ದ ನೀರಲ್ಲೇ ಶಾಲಾ- ಕಾಲೇಜು ವಿದ್ಯಾರ್ಥಿಗಳು, ನೌಕರರು ಹಾಗೂ ಸಾರ್ವಜನಿಕರು ಸಾಗಿದರು. ವಾಹನ ಸವಾರರು ಸರ್ಕಸ್ ಮಾಡುತ್ತ ಸಂಚರಿಸುತ್ತಿರುವುದು ಕಂಡುಬಂತು. ಹಳೇ ಪಿ.ಬಿ. ರಸ್ತೆ ಮೇಲ್ಸೇತುವೆ ಪಕ್ಕದ ಸರ್ವೀಸ್ ರಸ್ತೆ, ಹಿಂದವಾಡಿಯ ಕೆಲ ಅಪಾರ್ಟ್ಮೆಂಟ್ಗಳ ನೆಲ ಮಹಡಿಗೂ ಮಳೆ ನೀರು ನುಗ್ಗಿದ್ದರಿಂದ ಜನರು ತೊಂದರೆ ಅನುಭವಿಸಿದರು. ಶಿವಬಸವ ನಗರದಲ್ಲಿ ಸ್ಮಾರ್ಟ್ಸಿಟಿ ಯೋಜನೆಯಡಿ ನಿರ್ಮಿಸಿದ ರಸ್ತೆಯಲ್ಲೂ ಮಳೆ ನೀರು ನಿಂತಿದ್ದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಯಿತು. ಮಳೆಯಿಂದಾಗಿ ಕೇಂದ್ರ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣದಲ್ಲೂ ಹಲವು ಪ್ರಯಾಣಿಕರು ತೊಂದರೆ ಅನುಭವಿಸಿದರು. ಖಡೇಬಜಾರ್, ಗಣಪತ ಗಲ್ಲಿ, ಮಾರುತಿ ಗಲ್ಲಿ ಸೇರಿ ಮಾರುಕಟ್ಟೆ ಪ್ರದೇಶಗಳಲ್ಲಿ ವ್ಯಾಪಾರ-ವಹಿವಾಟಿಗೆ ತೊಡಕಾ ಯಿತು. ಜನರು ರಸ್ತೆಯ ಇಕ್ಕೆಲ ಗಳಲ್ಲಿ ಆಶ್ರಯ ಪಡೆದರು. ರಾತ್ರಿಯ ವರೆಗೂ ಮಳೆ ಮುಂದುವರಿದಿತ್ತು. ಪೊಲೀಸ್ ಉಪಠಾಣೆ ಮುಳುಗಡೆ: ರಾಮದುರ್ಗ ತಾಲ್ಲೂಕಿನ ಸುರೇಬಾನ – ಮನಿಹಾಳ ಗ್ರಾಮದಲ್ಲಿನ ರಸ್ತೆ ಗಳು ಕೆರೆಯಂತಾದವು. ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ್ದರಿಂದ ಸುರೇಬಾನ ಪೊಲೀಸ್ ಉಪಠಾಣೆ ಮುಳುಗಡೆಯಾಗಿತ್ತು. ಗ್ರಾಮದ ಫಲಹಾರ ಶಿವಯೋಗೀಶ್ವರ ಸಂಯುಕ್ತ ಪದವಿಪೂರ್ವ ಮಹಾ ವಿದ್ಯಾಲಯದ ಆಟದ ಮೈದಾನವೂ ಜಲಾವೃತವಾಗಿತ್ತು. ರಸ್ತೆ ಮೇಲೆ ಅಪಾರ ಪ್ರಮಾಣ ನೀರು ಹರಿದಿದ್ದರಿಂದ ವಾಹನ ಸಂಚಾರರು ಪರದಾಡಿದರು. ವಿದ್ಯಾರ್ಥಿಗಳು ಸೈಕಲ್ ಮೇಲೆ ಸಾಗಿದರು.
ಬೆಳಗಾವಿ: ನಗರದಲ್ಲಿ ಬುಧವಾರ ಸಂಜೆ ಎರಡು ತಾಸಿಗೂ ಹೆಚ್ಚು ಸುರಿದ ಮಳೆಯಿಂದಾಗಿ ಇಲ್ಲಿನ ಹಳೇ ಪಿ.ಬಿ. ರಸ್ತೆಯಲ್ಲಿ ಹಲವು ಅಂಗಡಿಗಳು, ಮನೆಗಳಿಗೆ ನೀರು ನುಗ್ಗಿತು. ಅದನ್ನು ಹೊರಹಾಕಲು ವ್ಯಾಪಾರಸ್ಥರು ಹಾಗೂ ನಿವಾಸಿಗಳು ಹರಸಾಹಸಪಟ್ಟರು. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಸಂಜೆ ಹೊತ್ತಿಗೆ ವರುಣ ಅಬ್ಬರಿಸಿದ್ದರಿಂದ ಹಳೇ ಪಿ.ಬಿ. ರಸ್ತೆ ಕಾಲುವೆಯಂತಾಯಿತು. ಮೊಣಕಾಲುದ್ದ ನಿಂತಿದ್ದ ನೀರಲ್ಲೇ ಶಾಲಾ- ಕಾಲೇಜು ವಿದ್ಯಾರ್ಥಿಗಳು, ನೌಕರರು ಹಾಗೂ ಸಾರ್ವಜನಿಕರು ಸಾಗಿದರು. ವಾಹನ ಸವಾರರು ಸರ್ಕಸ್ …
Read More »ಭಕ್ತಿ ಭಾವದ ಪ್ರತೀಕ ಬೂದಿಹಾಳ ಅಡಿವೆಪ್ಪ ಮಹಾರಾಜರು
ಹೂವಿನಹಿಪ್ಪರಗಿ: ಭಕ್ತಿಯಿಂದ ನಡೆದು ಗುರುವಿನ ದಾಸನಾಗಿ ದುಡಿದು ಗುರು ಮಿರಿಸಿ ತನ್ನ ಭಕ್ತ ಬಳಗಕ್ಕೆ ಬೇಡಿದ ವರವನ್ನು ನೀಡಿ ಭಕ್ತಿ ಭಾವದ ಪ್ರತೀಕವಾಗಿ ಇಂದು ಸಾವಿರಾರು ಜನರಿಗೆ ದಾರಿ ದೀಪವಾಗಿರುವ ಬೂದಿಹಾಳ ಕರಿಸಿದ್ದೇಶ್ವರ ಮಠದ ಸಿದ್ದಪುರುಷ ಅಡಿವೆಪ್ಪ ಮಹಾರಾಜರು ಎಂದು ಸರೂರ ರೇವಣಸಿದ್ದೇಶ್ವರ ಮಠದ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಬಸವನಬಾಗೇವಾಡಿ ತಾಲೂಕಿನ ಬೂದಿಹಾಳ ಕರಿಸಿದ್ದೇಶ್ವರ ಮಠದ ಸಿದ್ದಪುರುಷ ಅಡಿವೆಪ್ಪ ಮಹಾರಾಜರ ಶ್ರಾವಣ ಮಾಸದ ಜಾತ್ರೆಯಲ್ಲಿ ಮಾತನಾಡಿದ ಅವರು, ಭಕ್ತರನ್ನು …
Read More »ತ್ತೂರು ಜನತೆ ಹಾಗೂ ರಾಣಿ ಚನ್ನಮ್ಮನಿಗೆ ಸರ್ಕಾರ ಅವಮಾನ ಮಾಡಿದೆ
ಬೆಳಗಾವಿ/ಚ.ಕಿತ್ತೂರು: ಚನ್ನಮ್ಮನ ಕಿತ್ತೂರು ಕೋಟೆಯ ಪ್ರತಿರೂಪ ಅರಮನೆಯನ್ನು ಬಚ್ಚನಕೇರಿಯಲ್ಲಿ ನಿರ್ಮಿಸಲು ಮುಂದಾಗಿರುವ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಕಿತ್ತೂರಿನ ಜನತೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಕಿತ್ತೂರಿನಲ್ಲಿ ಚನ್ನಮ್ಮ ಪ್ರತಿಮೆಗೆ ಗೌರವ ಸಲ್ಲಿಸಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಅಂಗಡಿ ಮುಂಗಟ್ಟು ಸೇರಿದಂತೆ ವ್ಯಾಪಾರ ವಹಿವಾಟು ಬಂದ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಿತ್ತೂರು ಬಂದ್ ಯಶಸ್ವಿಯಾಯಿತು. ನಂತರ ಬೆಳಗಾವಿ …
Read More »ಮತದಾರ ಪಟ್ಟಿಗೆ ಆಧಾರ್ ಜೋಡಣೆಗೆ ಚಾಲನೆ
ಬೆಳಗಾವಿ: ಭಾರತ ಚುನಾವಣಾ ಆಯೋಗದ ಸೂಚನೆಯಂತೆ 2023ರ ಮಾರ್ಚ್ ಅಂತ್ಯಕ್ಕೆ ಮತದಾರರ ಪಟ್ಟಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವ ಕಾರ್ಯ ಪ್ರತಿಶತ 100 ರಷ್ಟು ಪೂರ್ಣಗೊಳಿಸಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ, ಭಾರತ ಚುನಾವಣಾ ಆಯೋಗ ಹಾಗೂ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಸಹಯೋಗದಲ್ಲಿ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಸೋಮವಾರ ನಡೆದ ಮತದಾರರ ಆಧಾರ ಸಂಖ್ಯೆಗಳನ್ನು ಮತದಾರರ ಪಟ್ಟಿಗೆ ಜೋಡಣೆ ಕಾರ್ಯ ಪ್ರಾರಂಭೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ …
Read More »ಸಿದ್ದರಾಮಯ್ಯಗೆ ಶುಭ ಕೋರಿದವರ ಮೇಲೆ ಬಿತ್ತು ಕೇಸ್
ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಕಾಂಗ್ರೆಸ್ ಮುಖಂಡರಿಗೆ ಬಿಬಿಎಂಪಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಪಾಲಿಕೆಯಿಂದ ಅನುಮತಿ ಪಡೆಯದೆ ಬೃಹತ್ ಬ್ಯಾನರ್ ಅಳವಡಿಸಿದ್ದವರ ವಿರುದ್ಧ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ವಸಂತನಗರ ಉಪ ವಿಭಾಗ ಪಾಲಿಕೆ ಸಹಾಯಕ ಕಂದಾಯ ಅಧಿಕಾರಿ ಬಿ.ವಿ. ವೀಣಾ, ದೂರು ನೀಡಿದ್ದಾರೆ. ಇದರ ಮೇರೆಗೆ ಕಾಂಗ್ರೆಸ್ ಮುಖಂಡರಾದ ಟಿ.ಎಸ್. ರಮೇಶ್ ಬಾಬು ಮತ್ತು ಜಯಬಾಲ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು …
Read More »ತಡರಾತ್ರಿ ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ
ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕೃತ ಕಾರ್ಯಕ್ರಮದ ನಿಮಿತ್ತ ಬುಧವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿದ ಅಮಿತ್ ಶಾ ಅವರನ್ನು ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬರಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಅಮಿತ್ ಶಾ ಅವರು ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಕೇಂದ್ರ ಸಂಸ್ಕೃತಿ …
Read More »ಪೊಲೀಸರ ಸೋಗಿನಲ್ಲಿ ಬಂದು ಮಹಿಳೆಯ ಕತ್ತಿನಲ್ಲಿದ್ದಚಿನ್ನದ ಸರ ಎಗರಿಸಿದ
ಪೊಲೀಸರ ಸೋಗಿನಲ್ಲಿ ಬಂದು ಮಹಿಳೆಯ ಕತ್ತಿನಲ್ಲಿದ್ದಚಿನ್ನದ ಸರ ಎಗರಿಸಿದ ಮತ್ತು ವಿವಿಧಜ್ವೇಲರಿ ಶಾಪ್ಗಳಿಗೆ ಗ್ರಾಹಕರ ಸೋಗಿನಲ್ಲಿ ಹೋಗಿ ವಂಚಸಿದ 2 ನಯವಂಚಕ ಆರೋಪಿಗಳನ್ನು 22 ಲಕ್ಷರೂಪಾಯಿ ಮೌಲ್ಯದಚಿನ್ನದೊಂದಿಗೆ ಬಂಧಿಸಲಾಗಿದೆ. ಸುದ್ಧಿಗೋಷ್ಟಿಯಲ್ಲಿ ಬೆಳಗಾವಿ ಎಸ್ಪಿ ಸಂಜೀವಕುಮಾರ ಈ ಕುರಿತು ಮಾಹಿತಿ ನೀಡಿದ್ದಾರೆ.ಕಳೆದ ತಿಂಗಳು ಹುಕ್ಕೇರಿ ಪಟ್ಟಣದಕೋರ್ಟ್ ಸರ್ಕಲ್ ಬಳಿ ಒಬ್ಬ ಮಹಿಳೆಗೆ ಪೊಲೀಸರೆಂದು ಪುಸಲಾಯಿಸಿ ಆಕೆಯ ಬಳಿಯಿಂದ ಚಿನ್ನದ ಮಂಗಳಸೂತ್ರವನ್ನು ಎಗರಿಸಲಾಗಿತ್ತು. ಅಲ್ಲದೇ ಬೆಳಗಾವಿ ನಗರದಲ್ಲಿ ವಿವಿಧಜ್ವೇಲರಿ ಶಾಪ್ಗಳಿಗೆ ಗ್ರಾಹಕರ ಸೋಗಿನಲ್ಲಿ …
Read More »
Laxmi News 24×7