Breaking News

ಜಿಲ್ಲೆ

ಲಕ್ಷ್ಮೀ ಹೆಬ್ಬಾಳ್ಕರ್ ಬೋಗಸ್‍ಗಿರಿ ಮಾಡಿ, ಕುಕ್ಕರ್ ಕೊಟ್ಟು ಕಳೆದ ಬಾರಿ ಆರಿಸಿ ಬಂದಿದ್ದಾರೆ.: ಶಿವಾಜಿ ಸುಂಠಕರ್

ಬೆಳಗಾವಿ ತಾಲೂಕಿನ ಬೆಳವಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷ ಬಾಳು ಮಜುಕರ್ ಕಾಂಗ್ರೆಸ್ ಪಕ್ಷ ಸೇರಿದ್ದ ವಿಚಾರ ಸಧ್ಯ ಟ್ವಿಸ್ಟ್ ಪಡೆದುಕೊಂಡಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಎಂಇಎಸ್ ಮುಖಂಡ ಶಿವಾಜಿ ಸುಂಠಕರ್ ಏಕಾಏಕಿ ಕರೆದುಕೊಂಡು ಹೋಗಿ ಕಾಂಗ್ರೆಸ್ ಶಾಲು, ಮಾಲೆ ಹಾಕಿದ್ದಾರೆ. ಇದೆಲ್ಲಾ ಸುಳ್ಳು ಬಾಳು ಮಜುಕರ್ ಕಾಂಗ್ರೆಸ್ ಸೇರಿಲ್ಲ, ಮುಂದೆಯೂ ಕಾಂಗ್ರೆಸ್ ಸೇರುವುದಿಲ್ಲ ಎಂದಿದ್ದಾರೆ. ಹೌದು ಇತ್ತಿಚಿಗೆ ಬೆಳವಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷ ಎಂಇಎಸ್ ಮುಖಂಡ ಬಾಳು ಮಜುಕರ್ …

Read More »

ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಸರ್ಕಾರದಿಂದ ‘ಅರಿಶಿನ-ಕುಂಕುಮ’ ವಿತರಣೆ

ಬೆಂಗಳೂರು : ಈ ಬಾರಿಯ ಶ್ರೀ ವರಮಹಾಲಕ್ಷ್ಮಿ ವ್ರತವನ್ನು ಮುಜರಾಯಿ ಇಲಾಖೆಯ ವತಿಯಿಂದ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಂದಿನ ದಿನ ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ, ದೇವಾಲಯಗಳಿಗೆ ಆಗಮಿಸುವಂತಹ ಮಹಿಳೆಯರಿಗೆ ಉತ್ತಮ ಗುಣಮಟ್ಟದ ಕಸ್ತೂರಿ ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡಬೇಕು ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ( Minister Shashikala Jolle ) ಅವರ ನಿರ್ದೇಶನದ …

Read More »

ಸಿದ್ಧು ಜನ್ಮದಿನ ಆಚರಣೆಗೆ ದೇವನಗರಿ ಸಜ್ಜು

ದಾವಣಗೆರೆ: ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮ ದಿನದ ಪ್ರಯುಕ್ತ ಆ.3ರಂದು ಹಮ್ಮಿಕೊಂಡಿರುವ ಅಮೃತ ಮಹೋತ್ಸವಕ್ಕಾಗಿ ನಗರದ ಹೊರವಲಯದ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ 50 ಎಕರೆ ಪ್ರದೇಶದಲ್ಲಿರುವ ಶಾಮನೂರು ಅರಮನೆ ಮೈದಾನ ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ.   ಅದ್ಧೂರಿ ಮತ್ತು ವಿಜೃಂಭಣೆಯಿಂದ ಆಚರಿ ಸುವ ಉದ್ದೇಶದಿಂದ ವೇದಿಕೆ, ಸಭಾಂಗಣ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಬಹುತೇಕ ಮುಕ್ತಾಯ ಹಂತದಲ್ಲಿದೆ. ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ನೀಡಿರುವ ಯೋಜನೆ, ಕಾರ್ಯಕ್ರಮಗಳನ್ನು …

Read More »

ನಾಲಿಗೆ ಹರಿಬಿಟ್ಟು ಕುರ್ಚಿಗೆ ಕುತ್ತು ತಂದುಕೊಂಡ ತೇಜಸ್ವಿ ಸೂರ್ಯ

ಬೆಂಗಳೂರು,ಆ.1- ಸರ್ಕಾರ ಹಾಗೂ ಪಕ್ಷಕ್ಕೆ ಭಾರೀ ಮುಜುಗರ ಸೃಷ್ಟಿಸಿರುವ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಬದಲಾವಣೆ ಮಾಡುವ ಸಂಭವವಿದೆ. ದಕ್ಷಿಣಕನ್ನಡ ಜಿಲ್ಲೆ ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನಟ್ಟಾರ್ ಕೊಲೆಯಾದ ಸಂದರ್ಭದಲ್ಲಿ ಕಾರ್ಯಕರ್ತರೊಬ್ಬರೊಂದಿಗೆ ತೇಜಸ್ವಿ ಸೂರ್ಯ ದೂರವಾಣಿಯಲ್ಲಿ ಮಾತನಾಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು.   ಕಾಂಗ್ರೆಸ್ ಸರ್ಕಾರ ಇದ್ದರೆ ನಾವು …

Read More »

ದೇವೇಗೌಡರ ಬಳಿ 4 ಪಂಚೆ – ಜುಬ್ಬಾ ಬಿಟ್ಟರೆ ಇರಲು ಸ್ವಂತ ಮನೆಯೂ ಇಲ್ಲ: ಸಿ.ಎಂ. ಇಬ್ರಾಹಿಂ

ಮಾಜಿ ಪ್ರಧಾನಿ ದೇವೇಗೌಡರು ಈ ನಾಡಿನ ರೈತರ ಕುರಿತು ಅಪಾರ ಕಾಳಜಿ ಹೊಂದಿದ್ದಾರೆ. ಪ್ರತಿ ದಿನ 4 ಗಂಟೆಗಳ ಕಾಲ ಕಾಲ ಭೈರವನಿಗೆ ಪೂಜೆ ಸಲ್ಲಿಸುವ ಅವರು ರಾಜ್ಯದ ಪ್ರಗತಿಯ ಬಗ್ಗೆಯೇ ಯಾವಾಗಲೂ ಚಿಂತನೆ ನಡೆಸುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಪ್ರತಿ ದಿನ 4 ಗಂಟೆಗಳ ಕಾಲ ಕಾಲ ಭೈರವನಿಗೆ ಪೂಜೆ ಸಲ್ಲಿಸುವ ಅವರು ರಾಜ್ಯದ ಪ್ರಗತಿಯ ಬಗ್ಗೆಯೇ ಯಾವಾಗಲೂ ಚಿಂತನೆ ನಡೆಸುತ್ತಾರೆ ಎಂದು ಜೆಡಿಎಸ್ …

Read More »

ಮಹಾರಾಷ್ಟ್ರ ಮತ್ತು ಕರ್ನಾಟಕದಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ್

ಚಿಕ್ಕೋಡಿ: ಮಹಾರಾಷ್ಟ್ರ ಮತ್ತು ಕರ್ನಾಟಕದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ ಅವರಿಂದ 24 ಲಕ್ಷ ರೂ. ಮೌಲ್ಯದ 41ಬೈಕ್​ಗಳನ್ನು ನಿಪ್ಪಾಣಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ನಾಲ್ವರು ಆರೋಪಿಗಳು ನಿಪ್ಪಾಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಕಳ್ಳತನ ವೃತ್ತಿಗೆ ಇಳಿದಿದ್ದರು. ಬೈಕ್ ಕಳ್ಳತನವಾಗಿರುವ ಬಗ್ಗೆ ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ‌ಕೇಸ್​ ದಾಖಲಿಸಿಕೊಂಡ ಪೊಲೀಸರು, ಸಿಪಿಐ ಸಂಗಮೇಶ ಶಿವಯೋಗಿ …

Read More »

ಸಿದ್ದರಾಮಯ್ಯ ಜನ್ಮ ದಿನ: 325 ಬಸ್‌ ಬುಕಿಂಗ್‌, ಸಾರಿಗೆ ಸಂಸ್ಥೆಗೆ ₹39 ಲಕ್ಷ ಆದಾಯ

ಬಾಗಲಕೋಟೆ: ದಾವಣಗೆರೆಯಲ್ಲಿ ಆಗಸ್ಟ್‌ 3ರಂದು ನಡೆಯಲಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮ ದಿನ ಕಾರ್ಯಕ್ರಮಕ್ಕೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 325 ಹೆಚ್ಚು ಬಸ್‌ಗಳನ್ನು ಬುಕಿಂಗ್‌ ಮಾಡಲಾಗಿದೆ. ಇನ್ನು ನೂರಾರು ಬಸ್‌ಗಳು ಬುಕಿಂಗ್‌ ಆಗುವ ನಿರೀಕ್ಷೆ ಇದೆ. ಬಾಗಲಕೋಟೆ ಜಿಲ್ಲೆಯಲ್ಲಿ ಇಲ್ಲಿಯವರೆಗೆ 50 ಬಸ್‌ಗಳು ಬುಕಿಂಗ್‌ ಆಗಿವೆ. ಹಾವೇರಿಯಲ್ಲಿ 90, ಗದುಗಿನಲ್ಲಿ 85 ಹಾಗೂ ಧಾರವಾಡ ಜಿಲ್ಲೆಯಲ್ಲಿ 90 ಬಸ್‌ಗಳು ಬುಕಿಂಗ್‌ ಆಗಿವೆ. ಇದರಿಂದ …

Read More »

ಮತದಾರರ ಪಟ್ಟಿಗೆ ಆಧಾರ ಜೋಡಣೆ: ರಾಜಕೀಯ ಮುಖಂಡರ ಸಭೆ

ರಬಕವಿ-ಬನಹಟ್ಟಿ: ಮತದಾರರ ಪಟ್ಟಿಗೆ ಆಧಾರ ಜೋಡಣೆಯ ಕಾರ್ಯಕ್ರಮ ಅಗಸ್ಟ್ 1 ರಿಂದ ನಡೆಯಲಿದ್ದು, ಈ ನಿಟ್ಟಿನಲ್ಲಿ ಮತದಾರರು ತಾವೇ ಖುದ್ದಾಗಿ ಮೊಬೈಲ್ ಆಯಪ್ ಮೂಲಕ ಮಾಡಿಕೊಳ್ಳಬಹುದು ಇಲ್ಲವೆ ತಮ್ಮ ಮನೆಗಳಿಗೆ ಬರುವ ಬಿಎಲ್‌ಓಗಳಿಗೆ ಸೂಕ್ತ ಮಾಹಿತಿ ನೀಡುವುದರ ಮೂಲಕ ಮತದಾರರ ಪಟ್ಟಿಗೆ ಆಧಾರ ಜೋಡಣಿಗೆ ಸಹಕರಿಸಬೇಕು ಎಂದು ರಬಕವಿ ಬನಹಟ್ಟಿ ತಹಶೀಲ್ದಾರ್ ಎಸ್.ಬಿ.ಇಂಗಳೆ ತಿಳಿಸಿದರು.   ಅವರು ಶುಕ್ರವಾರ ಸ್ಥಳೀಯ ತಹಶೀಲ್ದಾರ್ ಕಾರ್ಯಾಲಯದಲ್ಲಿ ನಡೆದ ರಾಜಕೀಯ ಮುಖಂಡರ ಸಭೆಯಲ್ಲಿ ಮಾತನಾಡಿದರು. ಕ್ಷೇತ್ರದಲ್ಲಿ …

Read More »

ನಿಯೋಜನೆಯಲ್ಲಿ ಬಿಮ್ಸ್‌ ವಿವಾದಕ್ಕೆ ಗುರಿ

ಬೆಳಗಾವಿ: ಸುಧಾರಣೆಯ ವಿಷಯದಲ್ಲಿ ದೇಶದಲ್ಲಿ 12ನೇ ಸ್ಥಾನಗಳಿಸಿ ಹೆಮ್ಮೆಯ ಸಾಧನೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್‌) ಈಗ ವೈದ್ಯರ ನಿಯೋಜನೆ ವಿಷಯದಲ್ಲಿ ವಿವಾದಕ್ಕೆ ಗುರಿಯಾಗಿದೆ. ತಾಲೂಕು ಆಸ್ಪತ್ರೆಗಳಲ್ಲಿರುವ ತಜ್ಞ ವೈದ್ಯರನ್ನು ಜಿಲ್ಲಾಸ್ಪತ್ರೆಗೆ ನಿಯೋಜನೆ ಮಾಡುತ್ತಿರುವುದು ಹೊಸ ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದರೆ, ಆರೋಗ್ಯ ಇಲಾಖೆಯ ಈ ಕ್ರಮ ಸ್ಥಳೀಯ ಶಾಸಕರ ಕಂಗೆಣ್ಣಿಗೆ ಗುರಿಯಾಗಿದೆ. ಇದಕ್ಕೆ ಈಗ ಖಾನಾಪುರ ತಾಲೂಕು ಆಸ್ಪತ್ರೆ ಹೊಸ ಸೇರ್ಪಡೆಯಾಗಿದೆ. …

Read More »

ಬೆಳಗಾವಿ ಜಿಲ್ಲೆ ಗಡಿ ಭಾಗದ ಸರ್ಕಾರಿ ಶಾಲೆಯಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆ

ಚಿಕ್ಕೋಡಿ: ಕರ್ನಾಟಕ, ಮಹಾರಾಷ್ಟ್ರ ಗಡಿ ಭಾಗದ ಸರ್ಕಾರಿ ಶಾಲೆಯಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿರುವುದು ಆತಂಕ ಮೂಡಿಸಿದೆ. ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಶಂಕೆ ಹಿನ್ನೆಲೆಯಲ್ಲಿ ಕರ್ನಾಟಕ, ಮಹಾರಾಷ್ಟ್ರ ಸೇರಿ 6 ರಾಜ್ಯಗಳ 13 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಭಾನುವಾರ ಪರಿಶೀಲನೆ ನಡೆಸಿದ ಬೆನ್ನಲ್ಲೇ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಕುಡನೂರು ಗ್ರಾಮದ ಮರಾಠಿ ಶಾಲೆಯಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದೆ. ಮಕ್ಕಳು ಬಾಂಬ್ ಎಂದು ತಿಳಿಯದೇ ಗ್ರೆನೇಡ್‍ನೊಂದಿಗೆ …

Read More »