Breaking News

ಜಿಲ್ಲೆ

ಹುಬ್ಬಳ್ಳಿ | ಫ್ಲೈವುಡ್‌ ಕೆಲಸದ ವೇಳೆ ಕೆಮಿಕಲ್ ರಿಯಾಕ್ಷನ್ – ನಾಲ್ವರು ಕಾರ್ಮಿಕರು ಅಸ್ವಸ್ಥ

ಹುಬ್ಬಳ್ಳಿ: ಬಿಲ್ಡಿಂಗ್‌ ಒಂದರ ಫ್ಲೈವುಡ್‌ ಕೆಲಸದ ವೇಳೆ ಕೆಮಿಕಲ್ ರಿಯಾಕ್ಷನ್ ಆಗಿ ನಾಲ್ವರು ಕಾರ್ಮಿಕರು ಅಸ್ವಸ್ಥರಾದ ಘಟನೆ ಹುಬ್ಬಳ್ಳಿ  ದೇಶಪಾಂಡೆ ನಗರದಲ್ಲಿ ನಡೆದಿದೆ. ಅಸ್ವಸ್ಥಗೊಂಡ ಕಾರ್ಮಿಕರನ್ನು ಬೆಂಗಳೂರು ಮೂಲದ ಜಾಫರ್, ಅಹ್ಮದ್, ಜಬಿ ಮತ್ತು ಹೈದರ್ ಎಂದು ಗುರುತಿಸಲಾಗಿದೆ. ಬಿಲ್ಡಿಂಗ್ ಒಂದರಲ್ಲಿ ಫ್ಲೈ ವುಡ್ ಕೆಲಸ ನಡೆಯುತ್ತಿತ್ತು. ಅಲ್ಲಿ ಸಾಕಷ್ಟು ಕೆಮಿಕಲ್ ಬಳಕೆ ಮಾಡಲಾಗಿತ್ತು. ಕೆಲಸ ಮುಗಿದ ಬಳಿಕ ಸುಸ್ತಾಗಿದ್ದ ಕಾರ್ಮಿಕರು, ತಡರಾತ್ರಿ ಸಂಪೂರ್ಣ ಬಾಗಿಲು, ಕಿಟಕಿ ಬಂದ್ ಮಾಡಿ …

Read More »

ಜಗಳೂರು | ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ – 20 ಗೃಹ ಬಳಕೆ ಸಿಲಿಂಡರ್ ವಶಕ್ಕೆ

ದಾವಣಗೆರೆ: ಜಗಳೂರಲ್ಲಿ  ಗೃಹ ಬಳಕೆ ಸಿಲಿಂಡರ್ ಬಳಸಿ ಅಡುಗೆ ತಯಾರಿಸುತ್ತಿದ್ದ ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ ನಡೆಸಿದ್ದಾರೆ. ಈ ವೇಳೆ 20 ಗೃಹ ಬಳಕೆ ಸಿಲಿಂಡರ್ ಪತ್ತೆಯಾಗಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ. ನಗರದ ಹಲವು ಹೋಟೆಲ್ ಹಾಗೂ ಟೀ ಅಂಗಡಿಗಳಲ್ಲಿ ಗೃಹ ಬಳಕೆ ಸಿಲಿಂಡರ್ ಬಳಕೆ ಮಾಡಲಾಗುತ್ತಿತ್ತು. ಈ ಮಾಹಿತಿ ಮೇರೆಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿಯವರು ದಾಳಿ ನಡೆಸುವಂತೆ ತಹಶೀಲ್ದಾರ್ ಕಲೀಂ ಉಲ್ಲಾ ಅವರಿಗೆ ಸೂಚಿಸಿದ್ದರು. ಡಿಸಿ ಸೂಚನೆ ಮೇರೆಗೆ ದಾಳಿ …

Read More »

ಕೃಷಿ ಸಹಕಾರಿ ಸಂಘದ ನೂತನ ಕಟ್ಟಡ ಉದ್ಘಾಟಿಸಿದ ರಾಹುಲ್ ಜಾರಕಿಹೊಳಿ

ಬೆಳಗಾವಿ ತಾಲೂಕಿನ ರಾಕಸಕೊಪ್ಪ ಗ್ರಾಮದಲ್ಲಿ ಇಂದು ಶ್ರೀ ಪಂಚರಾಶಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೂತನ ಕಟ್ಟಡವನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಹಕಾರ ಚಳುವಳಿ ಗ್ರಾಮೀಣ ಅಭಿವೃದ್ಧಿಗೆ ಮಹತ್ವದ ಶಕ್ತಿಯಾಗಿದ್ದು, ರೈತರು ಮತ್ತು ಗ್ರಾಮಸ್ಥರ ಆರ್ಥಿಕ ಪ್ರಗತಿಗೆ ಸಹಕಾರಿ ಸಂಘಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂಬುದನ್ನು ತಿಳಿಸಿದರು. ನೂತನ ಕಟ್ಟಡದೊಂದಿಗೆ ಸಂಘದ ಸೇವೆಗಳು ಇನ್ನಷ್ಟು ಪರಿಣಾಮಕಾರಿಯಾಗಿ …

Read More »

ಕಣ್ಣಿಗೆ ಲೆನ್ಸ್ ಹಾಕಲು 6 ಸಾವಿರ ಲಂಚ ಕೇಳಿದ ವೈದ್ಯೆ – ಲೋಕಾ ಬಲೆಗೆ ಬಿದ್ದ ತುಮಕೂರು ಜಿಲ್ಲಾಸ್ಪತ್ರೆ ನೇತ್ರ ತಜ್ಞೆ..!!!

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ನೇತ್ರಾ ಚಿಕಿತ್ಸಕಿಯಾಗಿರುವ ಡಾ. ಸವಿತಾ 6 ಸಾವಿರ ಹಣ ಲಂಚ ಪಡೆಯುವಾಗ ರೇಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಹಣ ಪಡೆಯುವಾಗ ರೇಡ್ ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ. ತುಮಕೂರಿನ ಉಪ್ಪಾರಹಳ್ಳಿ ನಿವಾಸಿ ಅವಿನಾಶ್ ಎಂಬುವವರ ತಾಯಿ ಕಣ್ಣಿಗೆ ಲೆನ್ಸ್ ಹಾಕಲು 6 ಸಾವಿರಕ್ಕೆ ಡಿಮ್ಯಾಂಡ್ ಇಟ್ಟಿದ್ದರು. ಈ ಸಂಬಂಧ ಲೋಕಾಯಕ್ತಕ್ಕೆ ಅವಿನಾಶ್ ದೂರು ನೀಡಿದ್ದರು. ಇಂದು ಮಧ್ಯಾಹ್ನ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಮನೋಜ್ ಎಂಬಾತನ ಮೂಲಕ …

Read More »

ಸಿಎಂ ಆಪ್ತನಿಗೆ ಡೀಲ್ ಮಾಸ್ಟರ್ ಪಟ್ಟ

ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹೊತ್ತಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತನ ವಿರುದ್ಧ ದಿನದಿಂದ ದಿನಕ್ಕೆ ಅಸಮಾಧಾನ ಹೆಚ್ಚುತ್ತಿದೆ. ಇದುವರೆಗೂ ದಿ. ಶಾಸಕ ಎಚ್.ವೈ.‌ಮೇಟಿ ಅವರ ಪುತ್ರಿ ಮಹಾದೇವಿ ಮೇಟಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಲೇ ಬಂದಿದ್ದಾರೆ. ಇದೀಗ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರು ಸಿದ್ದರಾಮಯ್ಯ ಆಪ್ತನ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಲ್ಲದೆ ಡೀಲ್ ಮಾಸ್ಟರ್ ಪಟ್ಟಗಟ್ಟಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹೊರಗಿನವರ ಹಸ್ತಕ್ಷೇಪ ಬೇಡ: …

Read More »

ಡಿಸಿ, ಎಡಿಸಿ ಸಹಿ ದುರುಪಯೋಗ ಮಾಡಿ 15 ಲಕ್ಷದ ನಕಲಿ ಬಿಲ್ ಸೃಷ್ಟಿ – ಐವರು ಅರೆಸ್ಟ್

ಚಿತ್ರದುರ್ಗ: ಜಿಲ್ಲಾಧಿಕಾರಿ ಹಾಗೂ ಎಡಿಸಿಯವರ ಡಿಜಿಟಲ್ ಸಹಿ ದುರುಪಯೋಗಪಡಿಸಿಕೊಂಡು 15 ಲಕ್ಷ ರೂ. ಮೌಲ್ಯದ ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರನ್ನು ಬಂಧಿಸಿರುವ ಘಟನೆ ಚಿತ್ರದುರ್ಗದಲ್ಲಿ (Chitradurga) ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ವಿಭಾಗದಲ್ಲಿ ಹೊರಗುತ್ತಿಗೆ ನೌಕರ ಸೈಯದ್ ಸಾದಿಕ್, ವಿನಯ್ ಶರ್ಮಾ, ವಿಜಯ್ ಕುಮಾರ್, ಬಸವರಾಜ, ಮಹೆಬೂಬ್ ಭಾಷಾ ಹಾಗೂ ವೆಂಕಟೇಶ್ ಎಂಬ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಎ1 ಆರೋಪಿ ಸೈಯದ್ ಪರಾರಿಯಾಗಿದ್ದು, ಇನ್ನುಳಿದ ಐವರನ್ನು …

Read More »

ತಾರತಮ್ಯ ಧೋರಣೆ ಅನುಸರಿಸಿದ ಶಾಸಕ ಲಕ್ಷ್ಮಣ ಸವದಿ

ಜನಪ್ರಿಯ ಮಾಜಿ ಉಪಮುಖ್ಯಮಂತ್ರಿಗಳು, ಹಾಲಿ ಅಥಣಿ ವಿಧಾನಸಭಾ ಮತಕ್ಷೇತ್ರದ ಶಾಸಕರು ಶ್ರೀ ಮ್ಯಾನ ಲಕ್ಷ್ಮಣ ಸವದಿ ಸಾಹೇಬರು ಇಡೀ ಅಥಣಿ ತಾಲೂಕಿನಲ್ಲಿ ಬರುವ 98 ಪ್ರೌಡಶಾಲೆಗಳ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯವ ಎಲ್ಲಾ ವಿದ್ಯಾರ್ಥಿಗಳಿಗೆ ಎಕ್ಸಾಮ್ ಪ್ಯಾಡ್ ವಿತರಣೆ ಮಾಡಿರುವುದು ಮಾದರಿ ಹಾಗೂ ಸಂತೋಷದ ವಿಚಾರ, ಎಲ್ಲಾ ಶಾಲೆಗಳಲ್ಲೂ ವಿದ್ಯಾರ್ಥಿಗಳು ಸಮವಸ್ತ್ರ ಪಾಲನೆ ಮಾಡುವುದರ ಹಿಂದಿನ ಮಹತ್ತರವಾದ ಉದ್ದೇಶ ವಿದ್ಯಾರ್ಥಿಗಳಲ್ಲಿ ಮೇಲು ಕೀಳು,ಬಡವ ಶ್ರೀಮಂತ ಎನ್ನುವ ಭೇದ ಬಾವ ಮೂಡಬಾರದು ಅನ್ನುವ …

Read More »

ಪೊದೆಯಲ್ಲಿ ಮಲಗಲು ಸಹಕರಿಸದ ಮಹಿಳೆಯ ಕೊಲೆ, ಜೀವಾವಧಿ ಶಿಕ್ಷೆ

ರಾಯಚೂರ: ಲಿಂಗಸುಗೂರು ಪಟ್ಟಣದಲ್ಲಿ ನಡೆದಿದ್ದ ಮಹಿಳೆ ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ.ದಂಡ ವಿಧಿಸಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಲಿಂಗಸುಗೂರು ಪೀಠ ಆದೇಶ ಹೊರಡಿಸಿದೆ. ಮೃತ ಮಹಿಳೆ ವಿಜಯಲಕ್ಷ್ಮಿ ಜೊತೆ ಯರಡೋಣ ಗ್ರಾಮದ ಆರೋಪಿ ದೇವರಾಜ ಅಕ್ರಮ ಸಂಬಂಧ ಹೊಂದಿದ್ದ. ಇದೀಗ ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಲಯ ಆರೋಪಿ ಮೇಲೆ ಕಠಿಣ ಕ್ರಮ ಕೈಗೊಂಡಿದೆ. ಮೃತ ಮಹಿಳೆ ಪತಿ ಮರಣ …

Read More »

ಟ್ರಾಫಿಕ್ ರೂಲ್ಸ್ ಬ್ರೇಕ್ – ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ!

ಚಿಕ್ಕಮಗಳೂರು: ಹೆಲ್ಮೆಟ್ ಧರಿಸದೇ, ಒನ್ ವೇ ರೈಡಿಂಗ್ ಹಾಗೂ ಡ್ರಿಂಕ್ & ಡ್ರೈವ್ ಮಾಡಿದ  ಆರೋಪಿಗೆ ಚಿಕ್ಕಮಗಳೂರು  ನ್ಯಾಯಾಲಯ ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಕಮ್ಯೂನಿಟಿ ಶಿಕ್ಷೆ ನೀಡಿದೆ. ಕಡೂರು  ಪಟ್ಟಣದ ಬಿಸಿಲೇಹಳ್ಳಿ ಗ್ರಾಮದ ರಂಜಿತ್‌ ಎಂಬವನು ಸಾಕಷ್ಟು ಸಲ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ದ. ಪೊಲೀಸರು ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಕರೆದೊಯ್ದಿದ್ದರು. ಈ ವೇಳೆ ನ್ಯಾಯಾಲಯದಲ್ಲಿ ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಕ್ಕೆ ಕೋರ್ಟ್ ಈ ರೀತಿಯ …

Read More »

ಬೆಳಗಾವಿಯ ನಾಗಸುಧಾ ಸಂಗೀತ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

ಬೆಳಗಾವಿ: ಸಂಗೀತ ಮನಃಶಾಂತಿ ನೀಡುವ ಜಗತ್ತಿನ ಏಕೈಕ ಶಾಶ್ವತ ಕಲಾ ಮಾಧ್ಯಮವಾಗಿದೆ. ಇದಕ್ಕೆ ಎಂದಿಗೂ ಸಾವಿಲ್ಲ. ಆದರೆ ಇಂದು ಎಐ ಪ್ರವೇಶದಿಂದ ಈ ಕ್ಷೇತ್ರಕ್ಕೂ ಭಯ ಆವರಿಸಿಕೊಂಡಿದ್ದು, ಉಳಿಸಿ ಬೆಳೆಸುವ ಕಾರ್ಯವಾಗಬೇಕಿದೆ ಎಂದು ಲೇಖಕಿ ಆಶಾ ಯಮಕನಮರಡಿ ಹೇಳಿದರು. ಟಿಳಕವಾಡಿಯ ನಾದಸುಧಾ ಸುಗಮ ಸಂಗೀತ ಶಾಲೆಯಲ್ಲಿ ಭಾನುವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದು ದೇಶಭಕ್ತಿ ಗೀತೆ, ಭಕ್ತಿ ಗೀತೆ, ಭಾವಗೀತೆ ಮುಂತಾದ ಎಲ್ಲಾ ಪ್ರಕಾರದ ಗೀತೆಗಳನ್ನು …

Read More »