Breaking News

ಜಿಲ್ಲೆ

ಬೆಳಗಾವಿ: ಜಿಲ್ಲೆಯಲ್ಲಿ ಸದ್ಯಕ್ಕೆ ಪ್ರವಾಹದ ಭೀತಿ ಇಲ್ಲ.: ಗೋವಿಂದ ಕಾರಜೋಳ

ಬೆಳಗಾವಿ: ಜಿಲ್ಲೆಯಲ್ಲಿ ಸದ್ಯಕ್ಕೆ ಪ್ರವಾಹದ ಭೀತಿ ಇಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಪ್ರವಾಹ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಮಹಾರಾಷ್ಟ್ರದ ಕೊಯ್ನಾ ಜಲಾಶಯಕ್ಕೆ ಒಳಹರಿವು ಪ್ರಮಾಣ ತುಂಬಾ ಕಡಿಮೆ ಇದೆ. ಎರಡು ದಿನಗಳ ಹಿಂದೆ 30 ಟಿಎಂಸಿ ಅಡಿಯಷ್ಟು ನೀರು ಅಲ್ಲಿ ಸಂಗ್ರಹವಾಗಿದೆ. ಅದರ ಸಂಗ್ರಹಣಾ ಸಾಮರ್ಥ್ಯ ಒಟ್ಟು 105 ಟಿಎಂಸಿ ಅಡಿ. ಅದು ಸಂಪೂರ್ಣ ತುಂಬುವವರೆಗೆ ನೀರನ್ನು ಹೊರ ಬಿಡುವುದಿಲ್ಲ. …

Read More »

ಸುರಿಯುತ್ತಿರುವ ಮಳೆ ಮಾಣಿಕಬಾಗ್ ಸರ್ವೀಸ್ ರಸ್ತೆ ಕುಸಿದಿದ್ದು ಟ್ರಕ್‍ನ ಚಕ್ರಗಳು ಸಿಲುಕಿಹಾಕಿಕೊಂಡಿವೆ.

ಬೆಳಗಾವಿಯಲ್ಲಿ ಹಳೆಯ ಪುನಾ ಬೆಂಗಳೂರು ರಸ್ತೆಯ ಬ್ರಿಡ್ಜ್ ಕೆಳಗಡೆ ಇರುವ ಮಾಣಿಕಬಾಗ್ ಸರ್ವೀಸ್ ರಸ್ತೆ ಕುಸಿದಿದ್ದು ಭಾರೀ ಟ್ರಕ್‍ನ ಚಕ್ರಗಳು ರಸ್ತೆ ಕುಸಿತದಲ್ಲಿ ಸಿಲುಕಿಹಾಕಿಕೊಂಡಿತ್ತು. ಹೌದು ಬೆಳಗಾವಿ ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು ಕುಸಿಯುತ್ತಿವೆ. ಬೆಳಗಾವಿಯ ಹಳೆಯ ಪುನಾ ಬೆಂಗಳೂರು ರಸ್ತೆಯ ಬ್ರಿಡ್ಜ್ ಕೆಳಗಡೆ ಇರುವ ಮಾಣಿಕಬಾಗ್ ಸರ್ವೀಸ್ ರಸ್ತೆ ಕುಸಿದಿದ್ದು ಟ್ರಕ್‍ನ ಚಕ್ರಗಳು ಸಿಲುಕಿಹಾಕಿಕೊಂಡಿವೆ. ಭಾರೀ ಲೋಡ್‍ನ್ನು ಹೊತ್ತು ಸಾಗುತ್ತಿದ್ದ ಟ್ರಕ್‍ನ ಹಿಂದಿನ ಚಕ್ರಗಳು ರಸ್ತೆ ಕುಸಿದು ಸಿಲುಕಿಹಾಕಿಕೊಂಡಿತ್ತು …

Read More »

12 ಕ್ವಿಂಟಾಲ್ ರೇಶನ್ ಅಕ್ಕಿ ಜಪ್ತಿ ವಶಕ್ಕೆ ಪಡೆದುಕೊಳ್ಳುವಲ್ಲಿ ಹುಕ್ಕೇರಿ ತಾಲೂಕಿನ ಸಂಕೇಶ್ವರ ಠಾಣೆ ಪೊಲೀಸರು ಯಶಸ್ವಿ

ಟ್ರಕ್‍ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ರೇಶನ್ ಅಕ್ಕಿಯನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಹುಕ್ಕೇರಿ ತಾಲೂಕಿನ ಸಂಕೇಶ್ವರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿಯ ಗಾಂಧಿನಗರದಿಂದ ಕೊಲ್ಲಾಪುರಕ್ಕೆ ರೇಶನ್ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಸಂಕೇಶ್ವರ ಠಾಣೆ ಪಿಎಸ್‍ಐ ಮತ್ತು ಸಿಬ್ಬಂದಿಗಳು 12 ಕ್ವಿಂಟಾಲ್ ಅಕ್ಕಿಯನ್ನು ಟ್ರಕ್ ಸಮೇತ ಜಪ್ತಿ ಮಾಡಿದ್ದಾರೆ. ಏಂ 24 1751 ಅಶೋಕ್ ಲೈಲೆಂಡ್ ಟ್ರಕ್ ಇದಾಗಿದೆ. ಬೆಳಗಾವಿ ತಾಲೂಕಿನ ಬಸವಣ್ಣ ಕುಡಚಿ …

Read More »

ಇದು ಸಿದ್ದರಾಮೋತ್ಸವ ಅಲ್ಲ, ಮನೆಗೆ ಹೋಗುವ ಉತ್ಸವ-.:ಯತ್ನಾಳ

ಬಾಗಲಕೋಟೆ: ಸಿದ್ದರಾಮೋತ್ಸವ ಬದಲಾಗಿ ಸಿದ್ದರಾಮ ಉರಿಸೋ ಉತ್ಸವ ಮಾಡಬೇಕಿತ್ತು. ಉತ್ಸವ, ಭಂಡಾರ, ಕೇಸರಿ ಹಚ್ಚಿಕೊಳ್ಳೋದು ಅಂದ್ರೆ ಅವರಿಗೆ ಅಲರ್ಜಿ ಆಗುತ್ತದೆ. ಅದೇ ಹಾಲುಮತ ಪೇಟ ಹಾಕಿಕೊಂಡು ಕುಂಕುಮ ಹಚ್ಚಿಕೊಂಡ್ರೆ ಅದು ಸಿದ್ದರಾಮೋತ್ಸವ ಆಗುತ್ತದೆ. ನಮಾಜ್ ಟೋಪಿ ಹಾಕಿಕೊಳ್ತಾರೆ, ಆದ್ರೆ ಕೇಸರಿ ಬಂದರೆ ನೂಕ್ತಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ ವ್ಯಂಗ್ಯವಾಡಿದರು ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದ್ಯಾವ ಉತ್ಸವರಿ, ಇದು ಕೊನೆಯದ್ದು, ಇದು ಸಿದ್ದರಾಮೋತ್ಸವ ಅಲ್ಲ, ಮನೆಗೆ …

Read More »

ದೇವೇಗೌಡರ ಮನೆಯಲ್ಲಿ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ& C.M. ಬೊಮ್ಮಾಯಿ,

ಬೆಂಗಳೂರು: ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರು ಬಿಜೆಪಿ ಶಾಸಕರು ಮತ್ತು ಸಂಸದರ ಬೆಂಬಲ ಪಡೆಯುವ ಸಲುವಾಗಿ ಇಂದು ಕರ್ನಾಟಕಕಕ್ಕೆ ಆಗಮಿಸಿದ್ದು, ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರನ್ನೂ ಭೇಟಿಯಾದರು.   ದೇವೇಗೌಡರ ಪದ್ಮನಾಭನಗರದ ನಿವಾಸದಲ್ಲಿ ದ್ರೌಪದಿ ಮುರ್ಮು ಅವರು ಭೇಟಿಯಾಗಿದ್ದು, ಅಲ್ಲಿ ದೇವೇಗೌಡರ ಬೆಂಬಲಕ್ಕಾಗಿ ಮನವಿ ಮಾಡಿಕೊಂಡರು. ಬೆಂಗಳೂರಿನ ಖಾಸಗಿ ಹೋಟೆಲ್​ನಿಂದ ಹೊರಟ ದ್ರೌಪದಿ ಮುರ್ಮು ಅವರ ಜತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ …

Read More »

ಪಿಎಸ್‌ಐ ನೇಮಕಾತಿ ಅಕ್ರಮ: ಹೆದರಿಸಿ ₹10 ಲಕ್ಷ ವಸೂಲಿ ಮಾಡಿದ್ದ ಡಿವೈಎಸ್ಪಿ!

ಕಲಬುರಗಿ: ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಶಾಮೀಲಾದವರ ಮಾಹಿತಿ ಇದ್ದರೂ ಬಂಧಿಸುವುದನ್ನು ಬಿಟ್ಟು ₹80 ಲಕ್ಷಕ್ಕೆ ಬೇಡಿಕೆ ಇಟ್ಟು ಸಂಧಾನದ ಬಳಿಕ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ₹10 ಲಕ್ಷ ಪಡೆದಿದ್ದಾರೆ ಎಂದು ಸಿಐಡಿ ಅಧಿಕಾರಿಗಳು ಕೋರ್ಟ್‌ಗೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ದಾಖಲಿಸಿದ್ದಾರೆ.   ‘ಅಕ್ರಮದ ಕಿಂಗ್‌ಪಿನ್ ಅಫಜಲ ಪುರದ ಆರ್.ಡಿ.ಪಾಟೀಲ ಸೂಚನೆ ಆಧರಿಸಿ ಇನ್ನಿಬ್ಬರು ಪ್ರಮುಖ ಆರೋಪಿಗಳಾದ ಮಂಜುನಾಥ ಮೇಳಕುಂದಿ ಹಾಗೂ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕ ಕಾಶಿನಾಥ ಚಿಳ್ಳ ಅವರಿಗೆ …

Read More »

ಪ್ರವಾಸೀ ತಾಣಗಳಿಗೆ ಬಂದಾಗ ಸಾರ್ವಜನಿಕರು ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು: S.P. ಸಂಜೀವ್ ಪಾಟೀಲ್

ಪ್ರವಾಸೀ ತಾಣಗಳಿಗೆ ಬಂದಾಗ ಸಾರ್ವಜನಿಕರು ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು. ತಮ್ಮ ಹಾಗೂ ತಮ್ಮ ಜೊತೆ ಬಂದವರ ಕುರಿತಂತೆ ಕಾಳಜಿ ವಹಿಸಬೇಕೆಂದು ಬೆಳಗಾವಿ ಎಸ್‍ಪಿ ಡಾ. ಸಂಜೀವ್ ಪಾಟೀಲ್ ಹೇಳಿದ್ದಾರೆ. ಹೌದು ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದರು ಜನಪ್ರಿಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನಿಡುತ್ತಿದ್ದಾರೆ. ಇನ್ನು ಅವರ ಸುರಕ್ಷತೆಯನ್ನು ಸ್ವತಃ ಪ್ರವಾಸಿಗರೇ ಮಾಡಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಇಂದು ಎಸ್‍ಪಿ ಡಾ. ಸಂಜೀವ್ ಪಾಟೀಲ್ ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್‍ಗೆ ಭೇಟಿ ನೀಡಿ …

Read More »

ಬೋಟ್ ಮೂಲಕ ವಾಹದ ಪರಿಸ್ಥಿತಿಯನ್ನು ಅವಲೋಕಿಸಿದ ತಹಶೀಲ್ದಾರ ಸಿ.ಎಸ್.ಕುಲಕರ್ಣಿ

ಕೃಷ್ಣಾ ಹಾಗೂ ಉಪನದಿಗಳಿಗೆ ಪ್ರವಾಹ ಭೀತಿ ಹಿನ್ನಲೆಯಲ್ಲಿ ಬೋಟ್ ಮೂಲಕ ತಹಶೀಲ್ದಾರ ಸಿ.ಎಸ್.ಕುಲಕರ್ಣಿಯವರು ಪ್ರವಾಹದ ಪರಿಸ್ಥಿತಿಯನ್ನು ಅವಲೋಕಿಸಿದರು. ಹೌದು ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಇತ್ತ ಚಿಕ್ಕೋಡಿ ತಾಲೂಕಿನ ಮಾಂಜರಿ, ಇಂಗಳಿ, ಚಂದೂರ, ಯಡೂರ ಗ್ರಾಮದ ನದಿಗಳಿಗೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕೋಡಿ ತಹಶೀಲ್ದಾರ ಸಿ.ಎಸ್.ಕುಲಕರ್ಣಿ ಬೋಟ್ ಮೂಲಕ ಪ್ರವಾಹದ ಪರಿಸ್ಥಿತಿಯನ್ನು ಅವಲೋಕಿಸಿದರು. ನಂತರ ನದಿತೀರದ ಜನರ ಜೊತೆಗೆ ತಹಶೀಲ್ದಾರ ಕುಲಕರ್ಣಿ …

Read More »

SC-ST’ ಸಮುದಾಯದವರಿಗೆ 75 ಯೂನಿಟ್ ಉಚಿತ ವಿದ್ಯುತ್ : ಸೌಲಭ್ಯ ಪಡೆಯಲು ಬೇಕು ಈ ದಾಖಲೆಗಳು!

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಭಾಗ್ಯಜ್ಯೋತಿ/ಕುಟೀರಜ್ಯೋತಿ ಬಳಕೆದಾರರನ್ನು ಒಳಗೊಂಡಂತೆ) ಮಾಸಿಕ 75 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಪೂರೈಕೆ.   ಗ್ರಾಹಕರು, ಈ ಸೌಲಭ್ಯವನ್ನು ಪಡೆಯಲು, ವಿದ್ಯುತ್ ಬಿಲ್ ಪ್ರತಿ, ಬಿಪಿಎಲ್ …

Read More »

ಮಳೆಗಾಗಿ ವಿಜಯಪುರ ‌ಜಿಲ್ಲೆಯಲ್ಲಿ ವಿಶಿಷ್ಟ ಆಚರಣೆ: ಹೂತಿದ್ದ ಶವ ಮೇಲೆ ನೀರು ಹಾಕಿ‌ ಮಳೆಗಾಗಿ ಪ್ರಾರ್ಥನೆ

ವಿಜಯಪುರ: ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ(rain)ಯಾಗುತ್ತಿದ್ದು, ಜನ ಜೀವನ ಅಸ್ಥವ್ಯಸ್ತವಾಗಿದೆ. ಜೊತೆಗೆ ಹಲವೆಡೆ ರೆಡ್​, ಯೊಲ್ಲೋ, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಆದರೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಒಂದು ಹನಿ ಮಳೆ ಕೂಡ ಆಗಿಲ್ಲ. ಮಳೆಯಿಲ್ಲದೆ ಜನರು ಕಂಗಾಲಾಗಿದ್ದು, ವಿಶಿಷ್ಟ ಆಚರಣೆ ಮೂಲಕ ದೇವರ ಮೊರೆ ಹೋಗುತ್ತಿದ್ದಾರೆ. ಸದ್ಯ ಮಳೆಗಾಗಿ ವಿಜಯಪುರ ‌ಜಿಲ್ಲೆಯಲ್ಲಿ ಜನರು ವಿಶಿಷ್ಟ ಆಚರಣೆಯೊಂದು ಮಾಡುತ್ತಿದ್ದು, ಈ‌ ಬಗ್ಗೆ ಕೇಳಿದರೆ ಆಶ್ಚರ್ಯವಾಗೋದು‌ ಗ್ಯಾರಂಟಿ. ಸ್ಮಶಾನದಲ್ಲಿ ಹೂತಿದ್ದ ಶವ …

Read More »