ಬೆಂಗಳೂರು,ಮೇ 13- ಸಚಿವ ಸಂಪುಟ ವಿಸ್ತರಣೆ, ವಿಧಾನಪರಿಷತ್ ಹಾಗೂ ರಾಜ್ಯಸಭೆ ಚುನಾವಣೆ , ಅಭ್ಯರ್ಥಿಗಳ ಆಯ್ಕೆ ಮತ್ತು ದೆಹಲಿ ಪ್ರವಾಸ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿದರು. ಕಳೆದ ರಾತ್ರಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ಜೊತೆ ಮಾತುಕತೆ ನಡೆಸಿದ ಬೆನ್ನಲ್ಲೇ ಇಂದು ಬೆಳಗ್ಗೆ ಕಾವೇರಿ ನಿವಾಸಕ್ಕೆ ಆಗಮಿಸಿದ ಬೊಮ್ಮಾಯಿ ಅವರು, ಬಿಎಸ್ವೈ ಜೊತೆ ಸುಮಾರು 20 ನಿಮಿಷಕ್ಕೂ ಹೆಚ್ಚು …
Read More »ಜಾತ್ರೆಗಳು ನಮ್ಮ ಭವ್ಯ ಪರಂಪರೆಯನ್ನು ಬಿಂಬಿಸುತ್ತವೆ- ಶಾಸಕ ಬಾಲಚಂದ್ರ ಜಾರಕಿಹೊಳಿ.
ರಾಜಾಪೂರ- ಗ್ರಾಮ ದೇವತೆ ಜಾತ್ರೆಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ- ಜಾತ್ರಾ ಉತ್ಸವಗಳು ನಮ್ಮ ಭಾರತೀಯ ಪರಂಪರೆ, ಇತಿಹಾಸ ವನ್ನು ಬಿಂಬಿಸುತ್ರಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ರಾಜಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ದೇವತೆ ಹಾಗೂ ಚೂನಮ್ಮದೇವಿ ಜಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೊತೆಗೆ ಜಾತ್ರೆಗಳು ನಮ್ಮ ಸಾಂಸ್ಕೃತಿಕ ರಾಯಭಾರಿಯಾಗಿವೆ ಎಂದು ಅವರು ತಿಳಿಸಿದರು. …
Read More »ಸಂಪುಟ ವಿಸ್ತರಣೆಗೂ ಮುನ್ನ ಬಿ.ಎಸ್. ಯಡಿಯೂರಪ್ಪ ಕೊಟ್ಟ ಸಂದೇಶಕ್ಕೆ ಬೆಚ್ಚಿ ಬಿದ್ದರಾ ವರಿಷ್ಠರು!
ಬೆಂಗಳೂರು, ಮೇ. 13: “ಇದೇ ರೀತಿಯ ಆಡಳಿತ ನೀಡಿದರೆ, ಮಹಾ ನಾಯಕರೇ ಬರೆದಿಟ್ಟುಕೊಳ್ಳಿ, ಮುಂದಿನ ವಿಧಾನಸಭಾ ಚುಣಾವಣೆಯಲ್ಲಿ ಭಾರತೀಯ ಜನತಾ ಪರ್ಟಿ 70 ಸೀಟು ಗೆಲ್ಲೋದು ಕಷ್ಟವಾಗಲಿದೆ. ರಾಜ್ಯದಲ್ಲಿರುವ ಪಕ್ಷದ ಆಡಳಿತ ನೀತಿ ತುರ್ತಾಗಿ ಬದಲಿಸುವುದು ಸೂಕ್ತ”. ಸರ್ವ ಶಕ್ತಿಯನ್ನು ಮುಡಿಪಾಗಿಟ್ಟು ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ನಾಯಕರಿಗೆ ಕಳಿಸಿರುವ ಸಂದೇಶವಿದು. ಸಂಪುಟ ಪುನಾರಚನೆ …
Read More »ಈ ತಿಂಗಳು ‘ಸಿಎಸ್ ರವಿಕುಮಾರ್’ ನಿವೃತ್ತಿ: ಹುದ್ದೆಗಾಗಿ 9 ಮಂದಿ ರೇಸ್, ‘ಶಾಲಿನಿ ರಜನೀಶ್’ ಹೆಸರು ಮುಂಚೂಣಿಯಲ್ಲಿ.!
ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಿರುವಂತ ಪಿ.ರವಿಕುಮಾರ್ ( CS P Ravikumar ) ಅವರು, ಇದೇ ತಿಂಗಳ ಅಂತ್ಯಕ್ಕೆ ನಿವೃತ್ತಿಯಾಗುತ್ತಿದ್ದಾರೆ. ಇದೀಗ ಅವರ ಸ್ಥಾನಕ್ಕೆ ಹೊಸ ಸಿಎಸ್ ಆಯ್ಕೆ ಮಾಡುವ ಅಧಿಕಾರವನ್ನು ಸಚಿವ ಸಂಪುಟವು ಸಿಎಂ ಬಸವರಾಜ ಬೊಮ್ಮಾಯಿಯವರಿಗೇ ನೀಡಿದೆ. ಹೀಗಾಗಿ ಈಗ ಸಿಎಸ್ ಹುದ್ದೆಗಾಗಿ ಫೈಟ್ ನಡೆಯುತ್ತಿದ್ದು, 9 ಮಂದಿ ರೇಸ್ ನಲ್ಲಿ ಇದ್ದಾರೆ ಎಂದು ತಿಳಿದು ಬಂದಿದೆ. ನಿನ್ನೆ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, …
Read More »ಈ ಸಂಖ್ಯೆಗೆ ಕರೆ ಮಾಡಿದ್ರೆ 72 ಗಂಟೆಯೊಳಗೆ ಮನೆ ಬಾಗಿಲಿಗೆ ಬರಲಿದೆ ಪಿಂಚಣಿ!
ಬೆಂಗಳೂರು : ಪಿಂಚಣಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಪಿಂಚಣಿ ಮಂಜೂರಾತಿಗೆ ‘ಹಲೋ ಕಂದಾಯ ಸಚಿವರೇ’ ಎಂಬ ಸಹಾಯವಾಣಿ ಆರಂಭಿಸಿದ್ದು, ಅರ್ಜಿ ಸಲ್ಲಿಸಿದ 72 ಗಂಟೆ ಒಳಗಾಗಿ ಅರ್ಹ ಫಲಾನುಭವಿಗಳಿಗೆ ಪಿಂಚಣಿ ತಲುಪಿಸುವ ಯೋಜನೆಗೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಇಂದು ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಹಲೋ ಕಂದಾಯ ಸಚಿವರೇ ಹೆಸರಿನ ಸಹಾಯವಾಣಿ ಸೇವೆಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಈ ಸಂಬಂಧ ಮಧ್ಯಾಹ್ನ ವಿಧಾನಸೌಧದ …
Read More »ಜನತಾ ಜಲಧಾರೆ ಕಾರ್ಯಕ್ರಮದ ಮೂಲಕ 2023ರ ವಿಧಾನಸಭೆ ಚುನಾವಣೆಯ ಮಿಷನ್ 123 ಯುದ್ಧ ಆರಂಭ:H.D.K.
ಬೆಂಗಳೂರು: ಜನತಾ ಜಲಧಾರೆ ಕಾರ್ಯಕ್ರಮದ ಮೂಲಕ 2023ರ ವಿಧಾನಸಭೆ ಚುನಾವಣೆಯ ಮಿಷನ್ 123 ಯುದ್ಧ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ಧಾರೆ. ನೆಲಮಂಗಲ ಸಮೀಪದಲ್ಲಿ ನಾಳೆ ಹಮ್ಮಿಕೊಂಡಿರುವ ಜಲಧಾರೆ ಕಾರ್ಯಕ್ರಮದ ಪೂರ್ವ ಸಿದ್ದತೆ ವೀಕ್ಷಿಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು’ಜಲಧಾರೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿವಿಧ ವಿಚಾರಗಳ ಚರ್ಚೆ ಜೊತೆಗೆ ಹಲವು ನೀರಾವರಿ ವಿಚಾರಗಳಿಗೆ ಸಂಬಂಧಿಸಿದ ಕೈಪಿಡಿಯನ್ನು ಬಿಡುಗಡೆ ಮಾಡುತ್ತೇವೆ.ನಾವು ಸ್ವತಂತ್ರವಾಗಿ ಅಧಿಕಾರಕ್ಕೆ ತಮ್ಮ ಪಕ್ಷ ಬಂದರೆ ಕಳೆದ …
Read More »ಜಿ.ಪಂ., ತಾ.ಪಂ. ಕ್ಷೇತ್ರಗಳ ನಿಗದಿಗೆ ನಿರ್ಣಯ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ: ‘ಜಿಲ್ಲೆಯ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿಗಳ ಸದಸ್ಯರ ಕ್ಷೇತ್ರಗಳ ಸಂಖ್ಯೆಯನ್ನು ಕರ್ನಾಟಕ ಪಂಚಾಯತ್ರಾಜ್ ಸೀಮಾ ನಿರ್ಣಯ ಆಯೋಗವು ನಿಗದಿಪಡಿಸಲು ನಿರ್ಣಯಿಸಿದೆ’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ‘2011ರ ಜನಗಣತಿಯಂತೆ ಆಯಾ ತಾಲ್ಲೂಕುಗಳ ಗ್ರಾಮೀಣ ಜನಸಂಖ್ಯೆ ಆಧರಿಸಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ ಸದಸ್ಯರ ಕ್ಷೇತ್ರಗಳ ಸಂಖ್ಯೆ ನಿಗದಿಪಡಿಸಲಾಗಿದೆ. ಈ ಪ್ರಕಾರ ಆಯೋಗದಿಂದ ಪ್ರತಿ 40ಸಾವಿರ ಜನಸಂಖ್ಯೆಗೆ ಹಾಗೂ ಅದರ ಭಾಗಕ್ಕೆ ಒಬ್ಬರು ಸದಸ್ಯರಂತೆ ಬೆಳಗಾವಿ ಜಿಲ್ಲೆಯ …
Read More »‘ಯಾವುದೇ ಕಾಯಕವನ್ನು ನಿಷ್ಠೆಯಿಂದ ಮಾಡಿದರೆ ನಿಶ್ಚಿತವಾಗಿ ಸಫಲತೆ ಸಿಗುತ್ತದೆ’ ಎಂದ, ನಾಗನೂರ ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ
ಬೆಳಗಾವಿ: ‘ಯಾವುದೇ ಕಾಯಕವನ್ನು ನಿಷ್ಠೆಯಿಂದ ಮಾಡಿದರೆ ನಿಶ್ಚಿತವಾಗಿ ಸಫಲತೆ ಸಿಗುತ್ತದೆ’ ಎಂದು ನಾಗನೂರ ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಹೇಳಿದರು. ಇಲ್ಲಿನ ಶಿವಬಸವ ನಗರದ ಡಾ.ಎಸ್.ಜಿ.ಬಾಳೇಕುಂದ್ರಿ ಎಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಅಂಚೆ ಇಲಾಖೆ ಬೆಳಗಾವಿ ವಿಭಾಗ ಗುರುವಾರ ಏರ್ಪಡಿಸಿದ್ದ ಸಾಧಕರಿಗೆ ಕರ್ಮಯೋಗಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ಕಾಯಕವೇ ಕೈಲಾಸವೆಂದು ಶರಣರು ಬಣ್ಣಿಸಿದ್ದಾರೆ. ಆದರೆ, ನಮ್ಮ ಕಾಯಕದಲ್ಲಿ ಯಾವುದೇ ಅಪೇಕ್ಷೆ ಇರಬಾರದು. ಕರ್ಮಯೋಗಿಗಳು ನಿಸ್ವಾರ್ಥ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದ ಅವರು, …
Read More »ಫಲ-ಪುಷ್ಪ ಕೃಷಿಯಿಂದ ಲಾಭ: ಪೇರಲ, ಮಾವು, ಕರಿಬೇವು ಬೆಳೆಯುವ ಜ್ಯೋತಿ
ಚಿಕ್ಕೋಡಿ: ತಾಲ್ಲೂಕಿನ ಕೇರೂರ ಗ್ರಾಮದ ಜ್ಯೋತಿ ಮಲ್ಲಪ್ಪ ಮಾಳಿ ಎನ್ನುವ ಪ್ರಯೋಗಶೀಲ ರೈತರೊಬ್ಬರು ಮಸಾರಿ ಭೂಮಿಯಲ್ಲಿ ಪೇರಲ ಮತ್ತು ಮಾವು ಜೊತೆ ಮಿಶ್ರ ಬೆಳೆಯಾಗಿ ಹೂವು ಹಾಗೂ ತರಕಾರಿ ಬೆಳೆದು ಆದಾಯ ಕಾಣುತ್ತಿದ್ದಾರೆ. ಸಾಂಪ್ರದಾಯಿಕವಾಗಿ ಕಬ್ಬು ಬೆಳೆಯುತ್ತಿದ್ದ ಅವರು, ಅದರಿಂದ ಹೆಚ್ಚಿನ ಆದಾಯ ಸಿಗದಿದ್ದರಿಂದ ಪರ್ಯಾಯವಾಗಿ ಪೇರಲ ಮತ್ತು ಮಾವು ಬೆಳೆದಿದ್ದಾರೆ. 2 ವರ್ಷಗಳ ಹಿಂದೆ 300 ಪೇರಲ ಮತ್ತು 400 ಮಾವಿನ ಸಸಿಗಳನ್ನು ನೆಟ್ಟಿದ್ದಾರೆ. ನಾಟಿ ಮಾಡಿದ 9ನೇ ತಿಂಗಳಿನಲ್ಲಿಯೇ …
Read More »ಗಾಳಿಗೆ ನೆಲಕ್ಕುರುಳಿದ ಕೆಂಗೇರಿ ಬಳಿಯ ಜನಪ್ರಿಯ ದೊಡ್ಡಾಲದ ಮರ
ಬೆಂಗಳೂರು, ಮೇ 12: ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಮತ್ತು ಗಾಳಿ ಬೀಸುತ್ತಿದ್ದು, ನಗರದ ಜನಪ್ರಿಯ ಸಸ್ಯಶಾಸ್ತ್ರೀಯ ಅದ್ಭುತ – ಕೆಂಗೇರಿ ಬಳಿಯ ಮೈಸೂರು ರಸ್ತೆಯ ಕೇತೋಹಳ್ಳಿಯಲ್ಲಿರುವ ದೊಡ್ಡ ಆಲದ ಮರವು ನೆಲಸಮವಾಗಿದೆ. ಮೂರು ಎಕರೆ ಪ್ರದೇಶದಲ್ಲಿ ಹರಡಿಕೊಂಡಿರುವ ಮರದ ಒಂದು ಭಾಗ ಭಾನುವಾರ ಸಂಜೆ ಜೋರಾದ ಗಾಳಿಗೆ ಬುಡಮೇಲಾಗಿದ್ದು, ಬುಧವಾರದಂದು ಮತ್ತೊಂದು ಪ್ರಮುಖ ಭಾಗ ವಾಲಿಕೊಂಡಿರುವುದು ಕಂಡು ಬಂದಿದ್ದು, ಎಚ್ಚರಿಕೆ ಗಂಟೆ ಬಾರಿಸಿದೆ. ಇದು ಟೆಕ್ …
Read More »
Laxmi News 24×7