Breaking News

ಜಿಲ್ಲೆ

ಕೇಂದ್ರ ಸಚಿವ ಅಮೀತ್ ಷಾ ಅವರಿಂದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪ್ರಶಸ್ತಿ ಪ್ರದಾನ

    *ಗುಜರಾತ್ ಗಾಂಧೀ ನಗರದಲ್ಲಿ ಭಾನುವಾರದಂದು ನಡೆದ ಎನ್ ಸಿ ಡಿ ಎಫ್ ಐ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ದಲ್ಲಿ ಕೆಎಂಎಫ್ ಗೆ ಪ್ರಶಸ್ತಿ ನೀಡಿ ಗೌರವಿಸಿದ ಸಚಿವ ಅಮೀತ್ ಷಾ.*   👉Breaking News👉👉👉 2023ರಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಖಚಿತ: ಯುವ ನಾಯಕ ರಾಹುಲ್‌ ಜಾರಕಿಹೊಳಿ.     ಬೆಂಗಳೂರು- ದೇಶದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ರಾಷ್ಟ್ರೀಯ ಸಹಕಾರಿ ಹೈನುಗಾರಿಕೆ ಮಹಾ ಮಂಡಲ ( …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ &ಸಂತೋಷ್ ಜಾರಕಿಹೊಳಿ ಅವರ್ ವತಿಯಿಂದ ಹಾಪ್ ಪಿಚ್ ಕ್ರಿಕೆಟ್ ಟೂರ್ನಮೆಂಟ್

ಗೋಕಾಕ: ಶ್ರೀ ಸಂತೋಷ್ ಜಾರಕಿಹೊಳಿ ಅವರು ಇತ್ತೀಚಿಗೆ ಸುಮಾರು ಸಮಾಜ ಮುಖಿ ಕಾರ್ಯಕ್ರಮ ಗಳಿಗೆ ಚಾಲನೆ ನೀಡುತ್ತಿದ್ದಾರೆ.   ಜಾರಕಿಹೊಳಿ ಅವರು ಅಂದ್ರೆ ಎಂದು ಕೊಡುವ ಕೈ ದೇವರ ಗುಡಿಗಳು, ಜನರ, ಸಂಕಷ್ಟ, ಸಕ್ಕರೆ ಕಾರ್ಖಾನೆ ಸಿಬ್ಬಂದಿಗಳಿಗೆ ಕೊಡುವ ಗೌರವ್ , ಶಾಲಾ ಕಾಲೇಜು ಗಳ ಬಗ್ಗೆ ಕಾಳಜಿ, ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ,   ಇದೆ ರೀತಿ ಪಟ್ಟಿ ಗಳನ್ನ ಹೇಳುತ್ತಾ ಹೋದ್ರೆ ಕಮ್ಮಿನ್ನೆ ಅನ್ನಬಹುದು ಆದ್ರೂ ಇವು …

Read More »

ಬಣವಿಗಳಿಗೆ ಆಕಸ್ಮಿಕ ಬೆಂಕಿ ಬಿದ್ದು, ಹಾನಿಯಾದ 9 ರೈತರ ಕುಟುಂಬಕ್ಕೆ ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ನಿಂದ ತಲಾ 10 ಸಾವಿರ ರೂ. ದಂತೆ ಒಟ್ಟು 90 ಸಾವಿರ ರೂಪಾಯಿ ವಿತರಿಸಲಾಯಿತು.

ಬೆಳಗಾವಿ ಕುವೆಂಪು ನಗರದ ಕಚೇರಿಯಲ್ಲಿ ಯಮಕನಮರಡಿ ಮತಕ್ಷೇತ್ರದ ಕೆದನೂರ, ಅಗಸಗಿ, ಮನ್ನಿಕೇರಿ ಗ್ರಾಮದಲ್ಲಿ ಬಣವಿಗಳಿಗೆ ಆಕಸ್ಮಿಕ ಬೆಂಕಿ ಬಿದ್ದು, ಹಾನಿಯಾದ 9 ರೈತರ ಕುಟುಂಬಕ್ಕೆ ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ನಿಂದ ತಲಾ 10 ಸಾವಿರ ರೂ. ದಂತೆ ಒಟ್ಟು 90 ಸಾವಿರ ರೂಪಾಯಿ ವಿತರಿಸಲಾಯಿತು. ಇದೇ ವೇಳೆ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಕಾಸಬಾಗದಿಂದ ಕುಂತಿ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ಅಲ್ಲಿನ ಸಾರ್ವಜನಿಕರ ಮನವಿ ಮೇರೆಗೆ 1 ಲಕ್ಷ …

Read More »

ಮನೆ ಕಳ್ಳತನಕ್ಕೆ ಬಂದ ಖತರ್ನಾಕ್​ ಕಳ್ಳನೋರ್ವ ಬಾಲಕಿಯನ್ನೇ ಹೊತ್ತೊಯ್ದ

ಬೆಳಗಾವಿ: ಮನೆ ಕಳ್ಳತನಕ್ಕೆ ಬಂದ ಖತರ್ನಾಕ್​ ಕಳ್ಳನೋರ್ವ ಬಾಲಕಿಯನ್ನೇ ಹೊತ್ತೊಯ್ದ ವಿಚಿತ್ರ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ.  1 ವರ್ಷದ ಬಾಲಕಿಯನ್ನು, ಅನಿಲ್ ರಾಮು ಲಂಬೂಗೋಳ (31) ಎಂಬ ಖದೀಮ ಭಾನುವಾರ ತಡರಾತ್ರಿ ಅಪಹರಿಸಿದ್ದಾನೆ. ಮನೆಯಲ್ಲಿ ಕಳ್ಳತನ ಮಾಡುವಾಗ ಮನೆಯವರ ಕಣ್ಣಿಗೆ ಬಿದ್ದಿದ್ದ ಅನಿಲ್ ರಾಮು, ಹೊರಗಡೆ ನಿಂತಿದ್ದ ಮಗುವನ್ನ ಅಪಹರಿಸಿದ್ದಾನೆ. ಈ ಬಗ್ಗೆ ಪೋಷಕರು ಅಂಕಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಪಹರಣ ಮಾಡಿದ ಬಾಲಕಿ ಮತ್ತು …

Read More »

ಗೋಕಾಕ ತಾಲೂಕಿನ ಶ್ರೀ ಸಿದ್ಧಾರೂಢ ಮಹೋತ್ಸವದ ಉದ್ಘಾಟನೆ ಸಮಾರಂಭಕ್ಕೆ ಶ್ರೀ ಸಂತೋಷ್ ಜಾರಕಿಹೊಳಿ ಅವರ ಭೇಟಿ…

ಗೋಕಾಕ: ಗೋಕಾಕ ನಗರದ ಜನತೆಯ ಮಧ್ಯೆ ಶ್ರೀ ಸಂತೋಷ್ ಜಾರಕಿಹೊಳಿ ಅವರು ಬೆರೆಯಲು ಪ್ರಾರಂಭ ಮಾಡಿದ್ದಾರೆ, ಇಷ್ಟು ದಿನ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕೆಲಸದಲ್ಲಿ ಬ್ಯೂಸಿ ಇದ್ದ ಸಾಹುಕಾರರು ಪ್ರತಿದಿನ ತಮ್ಮ ವ್ಯಾಪ್ತಿಯಲ್ಲಿ ಬರುವ ಕಾರ್ಯಕ್ರಮ ಗಳಿಗೆ ಹಾಜರ ಆಗಿ, ಜನರ ಜೊತೆ ಜನ ಸಾಮಾನ್ಯರಂತೆ ಬೆರೆತು ಎಲ್ಲ ಕಾರ್ಯಕ್ರಮ ಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಗೋಕಾಕ ತಾಲೂಕಿನ ಮಮದಾಪೂರ ಗ್ರಾಮದ ಶಿವ ಶಕ್ತಿ ನಗರದಲ್ಲಿ ಶ್ರೀ ಸಿದ್ದಾರೂಢ ಮಹೋತ್ಸವ …

Read More »

ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿ 20 ಮಕ್ಕಳು ಅಸ್ವಸ್ಥ

ಪಾಟ್ನಾ: ಶಾಲೆಯಲ್ಲಿ ಮಧ್ಯಾಹ್ನ ವೇಳೆ ನೀಡಲಾಗಿದ್ದ ಉಪಹಾರ ಸೇವಿಸಿ 20 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಬಿಹಾರದ ಮಾಧೇಪುರ ಜಿಲ್ಲೆಯ ಕಾಶಿಪುರದಲ್ಲಿ ಬೆಳಕಿಗೆ ಬಂದಿದೆ. ಮಕ್ಕಳು ಸೇವಿಸಿದ ಆಹಾರ ಕಲುಷಿತಗೊಂಡಿದ್ದರಿಂದ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಹುತೇಕ ಮಕ್ಕಳು ಸಹಜ ಸ್ಥಿತಿಗೆ ಮರಳಿದ್ದು, ಇಬ್ಬರು ಮಕ್ಕಳಿಗೆ ಇನ್ನೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರಾದ ಡಾ.ಮುಖೇಶ್‌ಕುಮಾರ್ ತಿಳಿಸಿದ್ದಾರೆ. ಘಟನೆ ಸಂಬಂಧ ಶಾಲಾ ಶಿಕ್ಷಕಿ ಬಬಿತಾ ಕುಮಾರಿ ಅವರಿಂದ ಮಾಹಿತಿ ಪಡೆದ ಬ್ಲಾಕ್ ಶಿಕ್ಷಣಾಧಿಕಾರಿ …

Read More »

ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

    -ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಹಾಗೂ ಶಾಲಾ ವಾರ್ಷಿಕ ಸ್ವೇಹ ಸಮ್ಮೇಳನ ಮತ್ತು ಪರೀಕ್ಷೆ ಒಂದು ಹಬ್ಬ ಕಾರ್ಯಕ್ರಮ   ಯಮಕನಮರಡಿ: ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿ ಸಾಧನೆ ಮಾಡಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹೇಳಿದರು.   ಮಾವನೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಹಾಗೂ ಶಾಲಾ ವಾರ್ಷಿಕ ಸ್ವೇಹ ಸಮ್ಮೇಳನ ಮತ್ತು …

Read More »

ಸಹಕಾರಿ ಸಂಘಗಳು ರೈತರ ಜೀವನಾಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

  -ಉ. ಖಾನಾಪುರ ಅರ್ಬನ್ ಕೋ ಆಪರೇಟಿವ್ ಸೊಸೈಟಿ 25ನೇ ವರ್ಷದ ಬೆಳ್ಳಿ ಹಬ್ಬ ಹಾಗೂ ಹೊಸ ಸರ್ಕಾರಿ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಯಮಕನಮರಡಿ: ಸಕಾಲಕ್ಕೆ ಸಾಲ ಮರುಪಾವತಿಸಿದಾಗ ಮಾತ್ರ ಸಹಕಾರಿ ಸಂಘಗಳು ಮುಂದೆ ಬರಲು ಸಾಧ್ಯ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹೇಳಿದರು. ಉ. ಖಾನಾಪುರ ಗ್ರಾಮದಲ್ಲಿ ನಡೆದ ಉ. ಖಾನಾಪುರ ಅರ್ಬನ್ ಕೋ ಆಪರೇಟಿವ್ ಸೊಸೈಟಿ 25ನೇ ವರ್ಷದ ಬೆಳ್ಳಿ ಹಬ್ಬ ಹಾಗೂ …

Read More »

ಬೆಳಗಾವಿ ಜಿಲ್ಲೆಯ ಅರಭಾಂವಿಯಲ್ಲಿ ಅತೀ ಹೆಚ್ಚು,ಯಮಕನಮರ್ಡಿ ಕ್ಷೇತ್ರದಲ್ಲಿ ಅತೀ ಕಡಿಮೆ ಪದವೀಧರರು

ಬೆಳಗಾವಿ ಜಿಲ್ಲೆಯ ಅರಭಾಂವಿಯಲ್ಲಿ ಅತೀ ಹೆಚ್ಚು,ಯಮಕನಮರ್ಡಿ ಕ್ಷೇತ್ರದಲ್ಲಿ ಅತೀ ಕಡಿಮೆ ಪದವೀಧರರು   ಬೆಳಗಾವಿ:ವಾಯುವ್ಯ ಪದವೀಧರರ ಕ್ಷೇತ್ರದ ವ್ಯಾಪ್ತಿಯಲ್ಲಿ ವಿಜಯಪುರ ಬೆಳಗಾವಿ ಬಾಗಲಕೋಟೆ ಬರುತ್ತಿದ್ದು ಈ ಮೂರು ಜಿಲ್ಲೆಗಳ ಪೈಕಿ ಬೆಳಗಾವಿ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಪದವೀಧರ ಮತದಾರರಿದ್ದಾರೆ.       ಪದವೀಧರರ ಮತದಾರರ ಇವತ್ತಿನ ಪಟ್ಟಿ ಪ್ರಕಾರ ಒಟ್ಟು 73,509 ಮತದಾರರಿದ್ದು ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು 31,293 ಪದವೀಧರರು ಬಾಗಲಕೋಟೆ ಜಿಲ್ಲೆಯಲ್ಲಿ 27,196 ಹಾಗೂ ವಿಜಯಪುರ …

Read More »

ನ್ಯಾಯಾಧೀಶರಿಗೆ ಬೆದರಿಕೆ ಕರೆ; ಮತ್ತೋರ್ವ ಆರೋಪಿ ಬಂಧನ

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿರುವ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿಧಾನಸೌಧ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.   ಜಮಾಲ್ ಮಹಮ್ಮದ್ ಉಸ್ಮಾನಿಯ ಬಂಧಿತ ಆರೋಪಿ. ಆರೋಪಿಯನ್ನು ಈಗಾಗಲೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಿರುವ ಪೊಲೀಸರು 8 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ.   ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಈಗಾಗಲೇ ಕೋವೈ ರೆಹಮತ್ ಉಲ್ಲಾನನ್ನು ಪೊಲೀಸರು ಬಂಧಿಸಿದ್ದರು. ಇಬ್ಬರೂ ತಮಿಳುನಾಡಿನ …

Read More »