Breaking News

ಜಿಲ್ಲೆ

ಕೇಂದ್ರ ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

  ಅಥಣಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾರ್ವಜನಿಕರ ಸಮಸ್ಯೆಗೆ ಸ್ಪಂದನೆ ನೀಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದರು. ಅಥಣಿ ಪಟ್ಟಣದಲ್ಲಿ ಪುರಸಭೆ ಚುನಾವಣಾ ನಿಮಿತ್ತ ಹಮ್ಮಿಕೊಂಡಿದ್ದ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಡಿ. 27ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ, ಕಾಂಗ್ರೆಸ್ ಪಕ್ಷದ ಶಕ್ತಿ ಬಲಪಡಿಸಬೇಕು ಎಂದರು. ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ಹೆಚ್ಚಿನ ಅಭ್ಯರ್ಥಿಗಳು …

Read More »

ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಮಹಿಳಾ ಮೋರ್ಚಾ ಪ್ರತಿಭಟನೆ

    ಬೆಳಗಾವಿ: ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಜನ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಮಹಿಳಾ ಮೋರ್ಚಾ ಕಾರ್ಯಕರ್ತರು ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿಯವರ ನೇತೃತ್ವದಲ್ಲಿ ನಗರದ ಕಾಂಗ್ರೆಸ್ ಭವನದಿಂದ ಸುವರ್ಣ ಸೌಧದ ವರಿಗೆ ಟ್ರ್ಯಾಕ್ಟರ್ ಮೂಲಕ ಸಾಗಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.   ಈ ಸಂದರ್ಭದಲ್ಲಿ ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ ಮಾತನಾಡಿ, ಇವತ್ತು ಕೇಂದ್ರ ಸರ್ಕಾರ ಸಿಲಿಂಡರ್, ಅಡುಗೆ ಏಣ್ಣೆ ಸೇರಿದಂತೆ ವಿವಿಧ …

Read More »

ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಹರಿಯುತ್ತಿರುವ ತ್ಯಾಜ್ಯ ಮಿಶ್ರಿತ ರಾಸಾಯನಿಕ ನೀರು ವಿರೋಧಿಸಿ

ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಹರಿಯುತ್ತಿರುವ ತ್ ಮೂಡಲಗಿ : ತಾಲೂಕಿನ ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಬೆಲ್ಲದ ಬಾಗೇವಾಡಿಯ ವಿಶ್ವರಾಜ ಶುಗರ್ಸ್‍ನಿಂದ ತ್ಯಾಜ್ಯ ಮಿಶ್ರಿತ ರಾಸಾಯನಿಕ ನೀರು ಬಿಡುವುದನ್ನು ವಿರೋಧಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದ್ದಾರೆ. ಮಂಗಳವಾರದಂದು ವಡೇರಹಟ್ಟಿ ಗ್ರಾಮದ ಸುಮಾರು ಇನ್ನೂರಕ್ಕೂ ಹೆಚ್ಚು ಜನರು ಇಂದು ತಹಶೀಲ್ದಾರ ಕಛೇರಿಗೆ ಆಗಮಿಸಿ ಕಾರ್ಖಾನೆಯ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆಹಾರ ಮತ್ತು ನಾಗರೀಕ ಸರಬರಾಜು …

Read More »

ಮಹಾರಾಷ್ಟ್ರದ 40 ಗ್ರಾಮಗಳು ಕರ್ನಾಟಕಕ್ಕೆ ಸೇರಿಸುವಂತೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿದೆ

ಬೆಳಗಾವಿ: ಮಹಾರಾಷ್ಟ್ರದ 40 ಗ್ರಾಮಗಳು ಕರ್ನಾಟಕಕ್ಕೆ ಸೇರಿಸುವಂತೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈ ಬಗ್ಗೆ ಸದನದಲ್ಲಿ ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿಯವರು ಮಾತನಾಡುತ್ತ, ಈ ಬಗ್ಗೆ ಹೇಳಿದರು. ಇದೇ ವೇಳೆ ಅವರು ಮಾತನಾಡಿ, ನಗರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ವಿರೂಪಗೊಳಿಸಿದವರು ಹಾಗೂ ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಮಸಿ ಬಳಿದಂತ ಬಂಧಿತರ ವಿರುದ್ಧ ಗುಂಡಾ ಕಾಯ್ದೆ ಹಾಗೂ ದೇಶದ್ರೋಹ ಕಾಯ್ದೆಗಳಡಿಯಲ್ಲಿ ಕೇಸ್ ದಾಖಲಿಸಿ, ತನಿಖೆಯ ಮೂಲಕ …

Read More »

ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ ಕತ್ತಿ ವಿರುದ್ಧ ಈಗ ಐದಾರು ಹಳ್ಳಿಗಳ ಜನ ತಿರುಗಿ ಬಿದ್ದಿದ್ದಾರೆ..

ಬೆಳಗಾವಿ. ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ ಕತ್ತಿ ವಿರುದ್ಧ ಈಗ ಐದಾರು ಹಳ್ಳಿಗಳ ಜನ ತಿರುಗಿ ಬಿದ್ದಿದ್ದಾರೆ..   ಜಾಗನೂರ, ಪಾಮಲದಿನ್ನಿ, ಬಡಿಗವಾಡ ಹಾಗೂ ರಾಜಪೂರ ಗ್ರಾಮಸ್ಥರ ಕತ್ತಿ ವಿರುದ್ಧ ಕತ್ತಿ ಮಸೆಯತೊಡಗಿದ್ದಾರೆ ಕತ್ತಿ ಒಡೆತನದವಿಶ್ವರಾಜ್ ಸಕ್ಜರೆ ಕಾರ್ಖಾನೆಯ ವಿಷಪೂರಿತ ರಾಸಾಯನಿಕ ನೀರು ಹಳ್ಳಗಳಿಗೆ ಬಿಡುತ್ತಿರುವ ಹಿನ್ನಲೆ ಜಾನುವಾರುಗಳಿಗೆ ಚರ್ಮ ರೋಗ ಕಾಯಿಲೆ ಬರುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.   ಸಚಿವ ಕತ್ತಿ ಪ್ರಭಾವದಿಂದಾಗಿ ಸ್ಥಳಕ್ಕೆ ತಹಶಿಲ್ದಾರ …

Read More »

ನಾನು ಸತ್‌ ಹೋಗಿದ್ದೀನ್ರಿ. ನನ್ನನ್ಯಾಕೆ ಮಾತನಾಡಿಸ್ತೀರಿ. ಜೀವಂತ ಇರೋರನ್ನು ಮಾತನಾಡಿಸಿ ಹೋಗಿ.’

ಬೆಳಗಾವಿ: ಅತ್ಯಾಚಾರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಹಲವರ ವಿರೋಧ ಕಟ್ಟಿಕೊಂಡಿರುವ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌, ಮಾಧ್ಯಮಗಳ ವಿರುದ್ಧ ಕಿಡಿ ಕಾರಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರು ಪ್ರಶ್ನೆ ಕೇಳಲು ಹೋದಾಗ ಅವರನ್ನು ತಡೆದ ರಮೇಶ್‌ ಕುಮಾರ್‌, ‘ಹೋಗ್ರಿ, ನನ್ನನ್ನೇಕೆ ಮಾತನಾಡಿಸುವಿರಿ? ಜೀವಂತ ಇರೋರನ್ನು ಮಾತಾಡಿಸಿ, ನಾನು ಜೀವಂತ ಇಲ್ಲ. ನಾಲ್ಕು ದಿನಗಳ ಹಿಂದೆಯೇ ನಾನು ಸತ್ತು ಹೋಗಿದ್ದೇನೆ’ ಎಂದು ಆಕ್ರೋಶದಿಂದ ಹೇಳಿದರು. ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕನ್ನಡಿಗರ ಮೇಲೆ …

Read More »

ಜನೇವರಿ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

    ಗೋಕಾಕ : ಕೌಜಲಗಿ ಭಾಗದ ರೈತರ ಜೀವನಾಡಿಯಾಗಿರುವ ಕಲ್ಮಡ್ಡಿ ಏತ ನೀರಾವರಿ ಯೋಜನೆಯನ್ನು ಜನೇವರಿ ತಿಂಗಳಲ್ಲಿ ಲೋಕಾರ್ಪಣೆ ಮಾಡುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ತಾಲೂಕಿನ ಕೌಜಲಗಿ ಅರ್ಬನ್ ಬ್ಯಾಂಕಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೌಜಲಗಿ ಮತ್ತು ಸುತ್ತಮುತ್ತಲಿನ ರೈತರ ಜಮೀನುಗಳಿಗೆ ನೀರು ಹರಿಸುವ ಮೂಲಕ ಈ ಭಾಗವನ್ನು ಸಂಪೂರ್ಣ ನೀರಾವರಿ ಪ್ರದೇಶವನ್ನಾಗಿ ಮಾಡುವ …

Read More »

ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ಲಖನ ಜಾರಕಿಹೊಳಿ

ಗೋಕಾಕ: ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ಲಖನ ಜಾರಕಿಹೊಳಿ ಅವರನ್ನು ಇಲ್ಲಿಯ ಶ್ರೀ ಶಿವ ಶರಣ ಹಡಪದ ಅಪ್ಪಣ್ಣ ಸೇವಾ ಸಂಘದ ಪದಾಧಿಕಾರಿಗಳು ಸತ್ಕರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು-ಉಪಾಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳು ಇದ್ದರು. ಕಲಾವಿದರಿಗೆ ಬೆನ್ನೆಲುಬಾಗಿ ನಿತ್ತ : ಸತೀಶ ಜಾರಕಿಹೊಳಿ….  

Read More »

BPL’ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದವರಿಗೆ ಆಹಾರ ಇಲಾಖೆಯಿಂದ ಬಿಗ್ ಶಾಕ್!

ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವಂತ ರಾಜ್ಯದ ಜನರಿಗೆ ಉಚಿತ ಆಹಾರ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಬಿಪಿಎಲ್ ಪಡಿತರ ಚೀಟಿ( BPL Ration Card ) ಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಈ ಕಾರ್ಡಗಳಿಗಾಗಿ ಹೊಸದಾಗಿ ಅರ್ಜಿಯನ್ನು ಅನೇಕ ಅರ್ಹ ಫಲಾನುಭವಿ ಕುಟುಂಬಗಳಿಂದ ಸಲ್ಲಿಸಲಾಗಿದೆ. ಆದ್ರೇ ರಾಜ್ಯ ಸರ್ಕಾರ ಅಕ್ರಮವಾಗಿ ಪಡೆದಿರುವ ಬಿಪಿಎಲ್ ಕಾರ್ಡ್ ಗಳನ್ನು ಆರ್ಥಿಕ ಸಬಲರು ವಾಪಸ್ ಕೊಟ್ಟ ನಂತರವಷ್ಟೇ ಹೊಸ ಅರ್ಜಿದಾರರಿಗೆ ಕಾರ್ಡ್ ವಿತರಿಸಲು ನಿರ್ಧರಿಸಿದೆ ಎನ್ನಲಾಗಿದೆ.   …

Read More »

ಮಧ್ಯರಾತ್ರಿ ದುಷ್ಕರ್ಮಿಗಳು ವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಭಗ್ನಗೊಳಿಸಿದ್ದಾರೆ.

ಇಲ್ಲಿಯ ಆನಗೋಳದಲ್ಲಿ ಇಡಲಾಗಿದ್ದ ವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಮಧ್ಯರಾತ್ರಿ ದುಷ್ಕರ್ಮಿಗಳು ಭಗ್ನಗೊಳಿಸಿದ್ದಾರೆ. ಇದರಿಂದಾ ಆಕ್ರೋಶಗೊಂಡ ರಾಯಣ್ಣ ಅಭಿಮಾನಿಗಳು ಪೊಲೀಸ್ ಠಾಣೆ ಎದುರು ಜಮಾಯಿಸಿದ್ದಾರೆ. ರಾತ್ರಿ 2.30ರ ಹೊತ್ತಿಗೆ ಬಂದ ನಾಲ್ವರು ದುಷ್ಕರ್ಮಿಗಳು ಮೂರ್ತಿಯ ಡಾಲ್ ಮುರಿದಿದ್ದು, ಖಡ್ಗವನ್ನೂ ಕಿತ್ತು ಹಾಕಿದ್ದಾರೆ. ರಾಯಣ್ಣ ಮುಖದ ಮೇಲೆಲ್ಲ ರಾಡ್ ನಿಂತ ಡ್ಯಾಮೇಜ್ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸುದ್ದಿ ಹರಡುತ್ತಿದ್ದಂತೆ ಅಲ್ಲಿಯ ಜನ ಸೇರತೊಡಗಿದರು. ಈಗ ಅಲ್ಲಿನ ಯುವಕರು ಟಿಳಕವಾಡಿ ಪೊಲೀಸ್ …

Read More »