ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ. ಗೂಳಪ್ಪ ಹೊಸಮನಿ ಅವರನ್ನು ಅಧ್ಯಕ್ಷಸ್ಥಾನದಿಂದ ಕಿತ್ತು ಹಾಕಲಾಗಿದ್ದು, ಸಂಜಯ ಬೆಳಗಾಂವ್ಕರ್ ನೂತನ ಅಧ್ಯಕ್ಷರಾಗಿದ್ದಾರೆ. ಮುಂದಿನ 3 ವರ್ಷಗಳವರೆಗೆ ಸಂಜಯ ಬೆಳಗಾಂವ್ಕರ್ ಬುಡಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಗೂಳಪ್ಪ ಹೊಸಮನಿ ಅವರ ಬಗ್ಗೆ ಬೆಳಗಾವಿಯ ಬಿಜೆಪಿಯ ಇಬ್ಬರು ಶಾಸಕರೂ ತೀವ್ರ ಅಸಮಾಧಾನ ಹೊಂದಿದ್ದರು. ಇದೀಗ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗಿದ್ದು, ಹೊಸ ಅಧ್ಯಕ್ಷರು ಯಾವ ರೀತಿಯಲ್ಲಿ ಕಾರ್ಯನಿರ್ವಹಣೆ ಮಾಡಲಿದ್ದಾರೆ ಕಾದು ನೋಡಬೇಕಿದೆ.
Read More »ಕಲಘಟಗಿ ಸಾಂಸ್ಕೃತಿಕ ಭವನ ಕಟ್ಟಡ ನಿರ್ಮಿಸುವ ಹೆಸರಲ್ಲಿ ಮರಗಳಿಗೆ ಕೊಡಲಿ ಪೆಟ್ಟು :ಪರಿಸರ ಪ್ರೇಮಿಗಳ ವಿರೋಧ
ಕಲಘಟಗಿ:ತಾಲೂಕ ಸರ್ಕಾರಿ ನೌಕರರ ಸಾಂಸ್ಕೃತಿಕ ಭವನ ಕಟ್ಟಡ ನಿರ್ಮಿಸುವ ಹೆಸರನಲ್ಲಿ ಅನೇಕ ಮರಗಳ ಮಾರಣಹೋಮ ನಡೆದಿದೆ ವಿಷಯ ತಿಳಿದ ಪರಿಸರ ಪ್ರೇಮಿಗಳು ಮತ್ತು ಪಟ್ಟಣದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದಿದ್ದಾರೆ ಪಟ್ಟಣದ ಸರ್ಕಾರಿ ನೌಕರ ಭವನದ ಆವರಣದಲ್ಲಿರುವ 30 ರಿಂದ 50 ವರ್ಷದಿಂದ ಹೆಮ್ಮರವಾಗಿ ಬೆಳೆದು ಉತ್ತಮ ಗಾಳಿ, ಪರಿಸರ ನೀಡುವ ಮರಗಳಿಗೆ ಕೊಡಲಿ ಪೆಟ್ಟು ಹಾಕಿ ಕಡಿಯಲು ಹೊರಟಿರುವದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ ತಾಲ್ಲೂಕ ನೌಕರರ …
Read More »ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ ದಲಿತ ಮುಖಂಡ ಶ್ರೀನಾಥ್ ಪೂಜಾರಿ
ಸಿಂದಗಿಯಲ್ಲಿ ಪಾಕ್ ಧ್ವಜ ಹಾರಿಸಿದ ಆರೋಪಿಗಳಿಗೆ ಜಾಮೀನು ನೀಡಲು ಸಹಕರಿಸಿದ ಹಾಗೂ ನೂತನ ಕ್ರೀಡಾಂಗಣದಲ್ಲಿರುವ ಮಸೀದಿಯನ್ನು ಇಂದಿನ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿರುವ ರಮೇಶ್ ಭೂಸನೂರರವರು ತೆರವುಗೊಳಿಸುವಾಗ ಇಂದಿನ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಶೋಕ್ ಮನಗೂಳಿಯವರು ಯಾವುದೇ ರೀತಿಯ ಪ್ರತಿಭಟನೆ ಮಾಡದೇ ಮೌನ ಸಮ್ಮತಿ ಸೂಚಿಸಿರುವುದು ಮನುವಾದಿ ಮನಸ್ಥಿತಿ ತೋರುತ್ತದೆ. ಪ್ರಸ್ತುತ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಶೋಕ್ ಮನಗೂಳಿ ಅವರಿಗೆ ಮುಸ್ಲಿಂ ಮತ ಕೇಳಲು ನಾಚಿಕೆ ಆಗುವುದಿಲ್ಲವೇ..? RSS ಗರಡಿಯಲ್ಲಿ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ವಾಲ್ಮೀಕಿ ಜಯಂತಿ ಆಚರಣೆ
ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಗೋಕಾಕ:ನಾಡಿನಾದ್ಯಂತ ವಾಲ್ಮೀಕಿ ಜಯಂತಿ ಆಚರಣೆ ನಡೀತಿದೆ ಇಂದು ಶ್ರೀ ಸಂತೋಷ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಇರುವ ಶ್ರೀ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಕೂಡ ಸಿಬ್ಬಂದಿ ವರ್ಗ ಹಾಗೂ ಸಾಹುಕಾರರು ಸೇರಿ ವಾಲ್ಮೀಕಿ ಜಯಂತಿ ಆಚರಣೆ ಯನ್ನ ಅತ್ಯಂತ ಸರಳ ರೀತಿಯಲ್ಲಿ ಮಾಡಲಾಯಿತು ಈ ಒಂದು ಸಂಧರ್ಭದಲ್ಲಿ ಕಾರ್ಖಾನೆಯ ಸಿಬ್ಬಂದಿ ಹಾಗೂ ಶ್ರೀ ಸಂತೋಷ್ ಜಾರಕಿಹೊಳಿ ಅವರು …
Read More »ಕ್ಯಾಸಿನೊಗಳಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ಆಪ್ತ ಸ್ನೇಹಿತನ ವಿರುದ್ಧ ಸ್ಯಾಂಡಲ್ವುಡ್ ಸ್ಟಾರ್ ನಟಿ ಸಂಜಾನಿ ಗಲ್ರಾನಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಬೆಂಗಳೂರು: ಕ್ಯಾಸಿನೊಗಳಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ಆಪ್ತ ಸ್ನೇಹಿತನ ವಿರುದ್ಧ ಸ್ಯಾಂಡಲ್ವುಡ್ ಸ್ಟಾರ್ ನಟಿ ಸಂಜಾನಿ ಗಲ್ರಾನಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಕೋರ್ಟ್ ಸೂಚನೆ ಮೇರೆಗೆ ನಗರದ ಇಂದಿರಾನಗರ ಠಾಣೆಯಲ್ಲಿ ಸಂಜನಾ ಆಪ್ತ ಸ್ನೇಹಿತ ರಾಹುಲ್ ತೋನ್ಸೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ದೂರಿನಲ್ಲಿ ಏನಿದೆ? ನನ್ನ ಸ್ನೇಹಿತನಾದ ರಾಹುಲ್, ಆತ ಹೇಳಿದ ಕಡೆಯಲ್ಲಿ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭ ಗಳಿಸಬಹುದು ಎಂದು ನಂಬಿಸಿ, ರಾಮಕೃಷ್ಣ …
Read More »ಬೆಳಗಾವಿಗೆ ಆಗಮಿಸಿದ ಕಿತ್ತೂರು ಉತ್ಸವದ ವೀರಜ್ಯೋತಿಗೆ ಸ್ವಾಗತ ಕೋರಿ, ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಾಯಿತು.
ಬೆಳಗಾವಿಗೆ ಆಗಮಿಸಿದ ಕಿತ್ತೂರು ಉತ್ಸವದ ವೀರಜ್ಯೋತಿಗೆ ಸ್ವಾಗತ ಕೋರಿ, ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಾಯಿತು. ಅಕ್ಟೋಬರ್ 23 ಮತ್ತು 24ರಂದು ಎರಡು ದಿನಗಳ ಕಿತ್ತೂರು ಉತ್ಸವ ನಡೆಯುವ ಹಿನ್ನೆಲೆಯಲ್ಲಿ ಖಾನಾಪುರದಿಂದ ಆಗಮಿಸಿದ ವೀರಜ್ಯೋತಿಯನ್ನು ಬೆಳಗಾವಿಯಲ್ಲಿ ಅತ್ಯಂತ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು. ವೀರಜ್ಯೋತಿಯನ್ನು ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮಾಜಿ ವೃತ್ತದಲ್ಲಿ ಸಕಲ ವಾಧ್ಯ ಮೇಳಗಳೊಂದಿಗೆ ಜಿಲ್ಲಾಡಳಿತ ವತಿಯಿಂದ ಬರಮಾಡಿಕೊಳ್ಳಲಾಯಿತು. 25ನೇ ವರ್ಷದ ಉತ್ಸವ ಬೆಳ್ಳಿಹಬ್ಬವನ್ನು ನಾವು ಆಚರಿಸುತ್ತಿದ್ದೇವೆ. ಮುಖ್ಯಮಂತ್ರಿಗಳು ಕೂಡ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ. …
Read More »ಮಕ್ಕಾ ಮದೀನಾ ಸ್ತಬ್ಧ ಚಿತ್ರಗಳ ಮೇರವಣಿಗೆ
ಬಾಗಲಕೋಟೆ : ಹಜರತ್ ಮಹಮ್ಮದ ಪೈಗಂಬರವರ ಜನ್ಮದಿನದ ಅಂಗವಾಗಿ ಕಲಾದಗಿ ಅಂಜುಮನ್ ಕಮೀಟಿಯ ಸಂಯೋಗದಲ್ಲಿ ಮಕ್ಕಾ ಮದೀನಾ ಸ್ತಬ್ಧ ಚಿತ್ರಗಳ ಮೇರವಣಿಗೆ ಸಂಭ್ರಮದಿಂದ ನೇರೆವೆರಿತು. ಜಾಮೀಯಾ ಮಸ್ಟಿದದಿಂದ ಪ್ರಾರಂಭವಾದ ಮೇರವಣಿಗೆಯು ಜೋಡ ಟಾಕಿ, ಸವಾ ಕಟ್ಟಿ, ತರಕಾರಿ ಮಾರ್ಕೆಟ ಗ್ರಾಮ ಪಂಚಾಯತಿಯ ಕಚೇರಿ, ಕೊಬ್ರಿ ಕ್ರಾಸ್, ಡಾ|| ಬಿ.ಆರ್.ಅಂಬೇಡ್ಕರ ವೃತ್ತಕ್ಕೆ ಮಾಲಾರ್ಪಣೆ ಸಲ್ಲಿಸಿ, ನಂತರ ರಂಗಮಂದಿರ ಬರಗಿ ಮೆಡಿಕಲ್ ಶಾಪ್, ಹರಣಶಿಕಾರಿ ಕಾಲೋನಿ ಮುಖಾಂತರ ಹಾಯ್ದು ಹಜರತ್ ನೂರಅಲಿಶಾಬಾಬಾ ದರ್ಗಾಕ್ಕೆ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಮೋದಲ್ನೆಯ ಸಕ್ಕರೆ ಉತ್ಪಾದನೆ ಪೂಜೆ ಸಲ್ಲಿಸಿದ ಶ್ರೀಮತಿ ಅಂಬಿಕಾ ಸಂತೋಷ ಜಾರಕಿಹೊಳಿ ಹಾಗೂ ಛೋಟಾ ಸಾಹುಕಾರ
ಗೋಕಾಕ ;ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಈ ವರ್ಷದ ಸಕ್ಕರೆ ಉತ್ಪಾದನೆ ಪ್ರಾರಂಭ ವಾಗಿದೆ ಹೌದು ಶ್ರೀ ಸಂತೋಷ್ ಜಾರಕಿಹೊಳಿ ಅವರ್ ನೇತೃತ್ವದ ಈ ಒಂದು ಕಾರ್ಖಾನೆ ಮೊನ್ನೆ ಯಷ್ಟೇ ಕಬ್ಬು ನೂರಿಸಲು ಪ್ರಾರಂಭ ಮಾಡಿತ್ತು ಇಂದು ಸಕ್ಕರೆ ಆಗಿ ಹೊರ ಹೊಮ್ಮಿದೆ .ಇಂದು ಈ ವರ್ಷದ ಮೊದಲನೆಯ ಸಕ್ಕರೆ ಉತ್ಪಾದನೆ ಯಾಗಿದ್ದು ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಹಾಗೂ ಸುಪುತ್ರ ಶ್ರೀ ಸೂರ್ಯ …
Read More »ಅವಿವೇಕಿ ಬಿಜೆಪಿ ರಾಜ್ಯಾಧ್ಯಕ್ಷ; ತಲೆಕೆಟ್ಟು ಮಾತನಾಡುತ್ತಿದ್ದಾರೆ; ನಳೀನ್ ಕುಮಾರ್ ಕಟೀಲ್ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ
ಬೆಂಗಳೂರು: ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅವಿವೇಕಿಯನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ. ಮೊದಲು ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದೆ. ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್, ನಳೀನ್ ಕುಮಾರ್ ಕಟೀಲ್ ಒಬ್ಬ ಅವಿವೇಕಿ, ತಲೆ ಕೆಟ್ಟಿದೆ. ಅವರು ಮಾನಸಿಕ ಅಸ್ವಸ್ಥರಾಗಿದ್ದಾರೆ. ಅವರ ಮನಸ್ಸು …
Read More »ಕೇವಲ ₹500 ರೂ. ಹಣಕ್ಕಾಗಿ ವ್ಯಕ್ತಿ ಕೊಲೆ ಮಾಡಿ ಪರಾರಿಯಾದ ಖತರ್ನಾಕ್ ಗ್ಯಾಂಗ್..!
ವಿಜಯಪುರ: ಕೇವಲ ₹5,00 ರೂಪಾಯಿಗಾಗಿ ನಾಲ್ಕು ಜನರ ಗುಂಪೊಂದು ವ್ಯಕ್ತಿಯೋರ್ವನನ್ನು ಹತ್ಯೆಗೈದು ಪರಾರಿಯಾಗಿದೆ. ವಿಜಯಪುರದ ಜಾಡರ ಓಣಿಯಲ್ಲಿ ಘಟನೆ ನಡೆದಿದ್ದು, ನಿವಾಸಿ ಭೀಮ್ಸಿ ಪಾತ್ರೋಟಿ ಮೃತ ದುರ್ದೈವಿ ಎನ್ನಲಾಗಿದೆ. ನಾಲ್ವರು ಸೇರಿಕೊಂಡು ಭೀಮ್ಸಿ ಹತ್ಯೆಗೈದು ಪರಾರಿಯಾಗಿದ್ದಾರೆ. ಈ ಸಂಬಂಧ ಗೋಳಗುಮ್ಮಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ.
Read More »
Laxmi News 24×7