ಬೆಂಗಳೂರು: ‘ರವಿಚಂದ್ರನ್ ಯಾವತ್ತಿದ್ದರೂ ನನಗೆ ಲಕ್ಕಿ. ನನ್ನ ಸಿನಿಮಾದ ಯಾವುದಾದರೂ ಕಾರ್ಯಕ್ರಮಕ್ಕೆ ಅವರನ್ನು ಕರೆಸಬೇಕೆಂಬ ಆಸೆ ತುಂಬ ದಿನಗಳಿಂದ ಇತ್ತು. ಇದೀಗ ಆ ಕನಸು ನನಸಾಗಿದೆ …’ ಹೀಗೆ ಖುಷಿಯಾಗಿ ಹೇಳಿಕೊಂಡರು ಪ್ರಿಯಾಂಕಾ ಉಪೇಂದ್ರ. ಅವರು ‘ಮಿಸ್ ನಂದಿನಿ’ ಎಂಬ ಚಿತ್ರದಲ್ಲಿ ನಟಿಸುತ್ತಿರುವ ವಿಚಾರ ಇತ್ತೀಚೆಗಷ್ಟೇ ಅಧಿಕೃತವಾಗಿತ್ತು. ಇದೀಗ ಸದ್ದಿಲ್ಲದೆ ಮುಹೂರ್ತ ಮುಗಿಸಿ, ಶೂಟಿಂಗ್ ಸಹ ಶುರುಮಾಡಿದೆ ತಂಡ. ಈ ಮುಹೂರ್ತ ಕಾರ್ಯಕ್ರಮಕ್ಕೆ ರವಿಚಂದ್ರನ್ ಆಗಮಿಸಿ ಕ್ಲಾಪ್ ಮಾಡಿ ಶುಭಾಶಯ …
Read More »ಬೆಳಗಾವಿ ಬೂಡಾದಲ್ಲಿ ಇನ್ನೂ ಇದೆ ಕೆಜೆಪಿ v/s ಬಿಜೆಪಿ ಸಮರ;
ಬೆಳಗಾವಿ (ಅಕ್ಟೋಬರ್. 11)- ಬೆಳಗಾವಿ ಜಿಲ್ಲೆಯ ರಾಜಕೀಯ ಪೈಪೋಟಿ, ಪರಸ್ಪರ ಹೋರಾಟಕ್ಕೆ ಹೆಸರಾಗಿದೆ. ರಾಜ್ಯದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸ್ಥಾಪನೆ ಮಾಡಿದ ಕೆಜೆಪಿ ಪಕ್ಷದಲ್ಲಿ ವಿಲೀನಗೊಂಡು ವರ್ಷಗಳೇ ಉರುಳಿದೆ. ಆದರೆ ಇನ್ನೂ ಕೆಜೆಪಿ, ಬಿಜೆಪಿ ನಡುವೆ ಮಾತ್ರ ಇನ್ನೂ ಮುಸುಕಿನ ಗುದ್ದಾಟ ಇದೆ. ಇದಕ್ಕೆ ಸಾಕ್ಷಿ ಎಂಬತೆ ಇದೆ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಗಿರಿ ಹುದ್ದೆ. ಹಾಲಿ ಅಧ್ಯಕ್ಷ ಘೂಳಪ್ಪ ಹೊಸಮನಿ ವಿರುದ್ಧ ಬಿಜೆಪಿ ಶಾಸಕರು ಅಸಹಕಾರ ಆರಂಭಿಸಿದ್ದಾರೆ. …
Read More »ಬಾಲಕಿಯ ಮೇಲೆ ಅತ್ಯಾಚಾರ ಯತ್ನ ಪ್ರಕರಣದ ಹಿನ್ನೆಲೆಯಲ್ಲಿ ಬಂಸಿ ಕರೆ ತಂದಿದ್ದ ಆರೋಪಿ ಪೊಲೀಸ್ ಠಾಣೆಯಿಂದ ಪರಾರಿ
ಚಿಕ್ಕಮಗಳೂರು, ಅ.11- ಬಾಲಕಿಯ ಮೇಲೆ ಅತ್ಯಾಚಾರ ಯತ್ನ ಪ್ರಕರಣದ ಹಿನ್ನೆಲೆಯಲ್ಲಿ ಬಂಸಿ ಕರೆ ತಂದಿದ್ದ ಆರೋಪಿ ಪೊಲೀಸ್ ಠಾಣೆಯಿಂದ ಪರಾರಿಯಾಗಿದ್ದಾನೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದ್ದು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಅಕ್ಷಯ್.ಎಂ.ಕೆ. ಆರೋಪಿ ಯನ್ನು ಶೀಘ್ರದಲ್ಲೇ ಪತ್ತೆ ಹಚ್ಚಲಾಗು ವುದು ಎಂದು ತಿಳಿಸಿದ್ದಾರೆ. 12 ವರ್ಷದ ಬಾಲಕಿಯು ಅಂಗಡಿಯಿಂದ ಸಾಮಗ್ರಿ ಖರೀದಿಸಿ ಮನೆಗೆ ತೆರಳುತ್ತಿದ್ದಾಗ ಮೀನು ವ್ಯಾಪಾರಿಯೊಬ್ಬ ಪ್ರೀತಿಸುವಂತೆ ಒತ್ತಾಯಿಸಿ ಬಲವಂತವಾಗಿ ತನ್ನ ಗೂq್ಸï ವಾಹನದಲ್ಲಿ ಕೂರಿಸಿಕೊಂಡು ಹೋಗಿ …
Read More »ವಿದ್ಯುತ್ ಉತ್ಪಾದನಾ ಘಟಕಗಳ ಖಾಸಗೀಕರಣಕ್ಕೆ ಹುನ್ನಾರ : ಸಿದ್ದರಾಮಯ್ಯ ಗಂಭೀರ ಆರೋಪ
ಬೆಂಗಳೂರು : ರಾಜ್ಯ ಸರಕಾರ ವಿದ್ಯುತ್ ಉತ್ಪಾದನೆ ಘಟಕಗಳ ಖಾಸಗೀಕರಣಕ್ಕೆ ಹುನ್ನಾರ ಮಾಡಿದೆ, ಹೀಗಾಗಿ ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಮೊದಲಿನಿಂದಲೂ ಅಗತ್ಯಕ್ಕಿಂತ ಹೆಚ್ಚು ವಿದ್ಯುತ್ ಉತ್ಪಾದನೆ ಆಗುತ್ತಿತ್ತು.ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯೋ, ಕೃತಕ ಅಭಾವವೋ ಮೊದಲು ಗೊತ್ತಾಗಬೇಕು ಎಂದು ಆಗ್ರಹಿಸಿದರು. ಇನ್ನೊಂದೆಡೆ, ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಾಗದು ಮತ್ತು ವಿದ್ಯುತ್ ಅಭಾವ ಸೃಷ್ಟಿಯಾಗದು ಎಂದು ಇಂಧನ …
Read More »ವೀಕ್ಎಂಡ್ ಹುಮಸ್ಸಿನಲ್ಲಿದ್ದ ಜನರಿಗೆ ಕಿರಿಕಿರಿ ಉಂಟು ಮಾಡಿದ ಮಳೆ
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾನುವಾರ ನಗರದಲ್ಲಿ ಬೆಳಗ್ಗೆಯಿಂದಲೇ ಮಳೆ ಸುರಿದ ಕಾರಣ ವೀಕ್ಎಂಡ್ ಹುಮಸ್ಸಿನಲ್ಲಿದ್ದವರಿಗೆ ಕಿರಿಕಿರಿ ಉಂಟು ಮಾಡಿತು. ಮಳೆಯಿಂದಗಾಗಿ ರಾಜಧಾನಿಯ ರಸ್ತೆಗಳು ಜಲಾವೃತಗೊಂಡಿದ್ದವು. ಜತೆಗೆ ಮ್ಯಾನ್ ಹೋಲ್ಗಳು ಕೂಡ ಉಕ್ಕಿಹರಿದ ಹಿನ್ನೆಲೆಯಲ್ಲಿ ವಾಹನ ಸವಾರರು ಪರದಾಡುವಂತಾಯಿತು. ಗಾಳಿಸಹಿತ ಮಳೆ ಸುರಿದ ಹಿನ್ನೆಲೆಯಲ್ಲಿ ತಿಪ್ಪಸಂದ್ರ, ಪುಷ್ಪಾಂಜಲಿ ಚಿತ್ರಮಂದಿರ, ಕರಿರೇನಹಳ್ಳಿ, ಮತ್ತು ವೆಸ್ಟ್ ಆಫ್ ಕಾರ್ಡ್ ರಸ್ತೆಗಳಲ್ಲಿ ಮರಗಳು ಉರುಳಿ ಬಿದ್ದಿದ್ದು ಬಿಬಿಎಂಪಿ ಅಧಿಕಾರಿಗಳು ಮರಗಳ ತೆರವು …
Read More »ಶ್ರೀ ಸಿದ್ಧೇಶ್ವರ ಮಂದಿರ ಪುನರೊದ್ಧಾರ ಹಾಗೂ ಪ್ರವಾಸಿ ತಾಣವಾಗಿ ಮಾರ್ಪಡಿಸಲು ಮನವಿ
ಬೆಳಗಾವಿ: ಬೆಳಗಾವಿಗೆ ಭೇಟಿ ನೀಡಿದ ಪ್ರವಾಸೋದ್ಯಮ, ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ರಾಜ್ಯ ಸಚಿವ ಶ್ರೀಪಾದ ನಾಯ್ಕರವರನ್ನು ಉತ್ತರ ಮತಕ್ಷೇತ್ರದ ಶಾಸಕರಾದ ಅನಿಲ ಬೆನಕೆ ರವರು ಭೇಟಿ ಮಾಡಿ ಕಣಬರ್ಗಿಯಲ್ಲಿರುವ ಶ್ರೀ ಸಿದ್ಧೇಶ್ವರ ಮಂದಿರದ ಪುನರೊದ್ಧಾರ ಹಾಗೂ ಮಂದಿರದ ಪರಿಸರವನ್ನು ಪ್ರವಾಸಿ ಸ್ಥಾನವಾಗಿ ಮಾರ್ಪಡಿಸುವಂತೆ ಮನವಿ ಪತ್ರ ಸಲ್ಲಿಸಿದರು. ಚೋಳ ಸಾಮ್ರಾಜ್ಯದ ವಾಸ್ತು ಶೀಲ್ಪದ ಉದಹಾರಣೆಯಾಗಿರುವ ಈ ಭವ್ಯ ಹಾಗೂ ಶ್ರದ್ಧೆ ಪ್ರತೀಕವಾಗಿರುವ ಈ ಐತಿಹಾಸಿಕ ದೇವಸ್ಥಾನದ ಪುನರೊದ್ಧಾರದಿಂದ ಉತ್ತರಕರ್ನಾಟಕ, …
Read More »ಪ್ರಧಾನಿ ಮೋದಿ ಬಡವರನ್ನ ಮರೆಯೊಲ್ಲ : ಸಿಎಂ ಬೊಮ್ಮಾಯಿ
ಬೆಂಗಳೂರು: 70 ವರ್ಷದಲ್ಲಿ ಯಾರಾದರು ಪ್ರಧಾನಿಗಳು ಬಡವರ ಔಷಧಿ ಬಗ್ಗೆ ಯೋಚನೆ ಮಾಡಿದ್ದರಾ ? ಎಂದು ಪ್ರಶ್ನಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು.ಜನೌಷಧ ಅನುಷ್ಠಾನ ಮಾಡೋದು ಸುಲಭವಲ್ಲ. ಆದರೆ, ಮೋದಿಯವರು ಅದನ್ನು ಯಶಸ್ವಿಯಾಗಿ ಮಾಡಿದ್ದಾರೆ ಎಂದರು. ಭಾನುವಾರ ಬಸವನಗುಡಿಯ ಜನೌಷಧಿ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿದ ಬೊಮ್ಮಾಯಿ, ಪ್ರಧಾನಿ ಮೋದಿಯವರು ಇಂಜಿನ್ ಹಾಗೆ ದೇಶವನ್ನು ಮುಂದೆ ನಿಂತು ನಡೆಸುತ್ತಾರೆ. ನಮ್ಮ ಪ್ರಧಾನಿ ಬಡವರಲ್ಲಿ ಬಡವರನ್ನ ಮರೆಯೊಲ್ಲ. ಅದಕ್ಕೆ ಉದಾಹರಣೆ ಜನೌಷಧಿ. …
Read More »ನವೆಂಬರ್ ಮೊದಲ ವಾರದಲ್ಲಿ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ? ದೆಹಲಿಯಲ್ಲೇ ಬೀಡುಬಿಟ್ಟ ರಮೇಶ್ ಜಾರಕಿಹೊಳಿ
ಬೆಳಗಾವಿ: ನವೆಂಬರ್ ಮೊದಲ ವಾರದಲ್ಲಿ ಕರ್ನಾಟಕ ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ಆಗುವ ಬಗ್ಗೆ ಸುಳಿವು ಲಭಿಸಿದೆ. ಈ ಸುಳಿವು ಸಿಗುತ್ತಿದ್ದಂತೆ ಶಾಸಕ ರಮೇಶ್ ಜಾರಕಿಹೊಳಿ ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ. ಈ ಸಲ ಶತಾಯಗತಾಯ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಜಾರಕಿಹೊಳಿ ಯೋಜನೆ ರೂಪಿಸಿಕೊಂಡಿದ್ದಾರೆ. ಕಳೆದ 3 ದಿನದಿಂದ ರಮೇಶ್ ಜಾರಕಿಹೊಳಿ ದೆಹಲಿಯಲ್ಲಿ ಇದ್ದಾರೆ. ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಸಿದ್ದಾರೆ. ಕೊಟ್ಟ ಮಾತಿನಂತೆ ಮತ್ತೆ ಸಚಿವ ಸ್ಥಾನವನ್ನು …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಕಬ್ಬು ನುರಿಸಲೂ ಪ್ರಾರಂಭ
ಗೋಕಾಕ: ಕಬ್ಬಿನ ಒಂದು ಹಂಗಾಮಿ ಶುರು ಆಗುತ್ತಿದ್ದಂತೆ ಸುಮಾರು ಕಡೆ ಕಬ್ಬಿನ ಕಟಾವು, ಗಾಡಿ ಗಳ ಸದ್ದು , ರೈತರ ಮುಖದಲ್ಲಿ ಒಂದು ಆಶಾದಾಯಕ ಕಳೆ ಶುರು ಆಗುತ್ತೆ. ಮೊನ್ನೆ ಯಾಷ್ಟೆ ಬಾಯ್ಲರ್ ಪೂಜೆ ಮಾಡಿದ ಹಿರೆನಂದಿ ಯಲ್ಲಿರುವ ಶ್ರೀ ಸಂತೋಷ್ ಜಾರಕಿಹೊಳಿ ಅವರ ನೇತೃತ್ವ ದ ಸೌಭಾಗ್ಯ ಲಕ್ಷ್ಮಿ ಕಾರ್ಖಾನೆ ಕಬ್ಬನ್ನು ನುರಿಸುವುದಕ್ಕೆ ಮುಂದಾಗಿದೆ ಬಹುಶಃ ನಮ್ಮ ಬೆಳಗಾವಿ ಜಿಲ್ಲೆಯಲ್ಲಿ ಇದು ಪ್ರಥಮ್ ಕಾರ್ಖಾನೆ ಇರಬಹುದು ಕಬ್ಬನ್ನು ನುರಿಸಲು …
Read More »ಯುವತಿಗಾಗಿ ಹೊಡೆದಾಟ : ಕೊಲೆಯಲ್ಲಿ ಅಂತ್ಯವಾದ ಜಗಳ
ಬೆಂಗಳೂರು : ಯುವತಿಯ ವಿಚಾರಕ್ಕೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂವರು ಆರೋಪಿಗಳಾದ ನಯೀಮ್, ಮೋಹಿನ್, ವಸೀಮ್ ಎಂಬಾತನನ್ನು ಘಟನೆ ನಡೆದ 8 ಗಂಟೆಯೊಳಗೆ ಹೆಚ್ಎಎಲ್ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಯಾದ ಲಿಖಿತ್ ಮತ್ತು ಅರೋಪಿಗಳು ಎಲ್ಲರೂ ಒಂದೇ ಏರಿಯಾದವರು. ಯುವಕರ ಗುಂಪುಗಳ ನಡುವೆ ಹಣ ಮತ್ತು ಯುವತಿಯ ವಿಚಾರವಾಗಿ ಗಲಾಟೆ ನೆಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. …
Read More »
Laxmi News 24×7