Breaking News

ಜಿಲ್ಲೆ

ನಿಲ್ಲದ IT ಬೇಟೆ.. ಬೆಳಗಾವಿಯ ಜಯಶೀಲ ಶೆಟ್ಟಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಶಾಕ್

ಬೆಳಗಾವಿ: ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸುತ್ತಿರುವ ಐಟಿ ಅಧಿಕಾರಿಗಳು ಇಂದು ಕೂಡ ಹಲವು ಭಾಗಗಳಲ್ಲಿ ದಾಳಿಯನ್ನ ಮುಂದುವರಿಸಿದ್ದಾರೆ. ಅದರಂತೆ ಇಂದು ಕೂಡ ದಾಳಿ ಕಂಟಿನ್ಯೂ ಆಗಿದ್ದು ಜಿಲ್ಲೆಯ ಉದ್ಯಮಿ ಹಾಗೂ ನೀರಾವರಿ ಇಲಾಖೆ ಗುತ್ತಿಗೆದಾರ ಜಯಶೀಲ ಶೆಟ್ಟಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಜಿಲ್ಲೆಯ ಘಟಪ್ರಭಾದಲ್ಲಿರುವ ಉದ್ಯಮಿ ಜಯಶೀಲ ಶೆಟ್ಟಿ ಮನೆ ಮೇಲೆ 16 ಜನ ಆದಾಯ ತೆರಿಗೆ ಅಧಿಕಾರಿಗಳ …

Read More »

ಮನೆ ಖಾಲಿ ಇದೆ ಎಂಬ ಫಲಕವೇ ಇವರ ಬಂಡವಾಳ: ಮಾಡಬಾರದನ್ನ ಮಾಡಿ ಸಿಕ್ಕಿಬಿದ್ದ ಪ್ರೇಮಿಗಳು..!

ಬೆಂಗಳೂರು: ಬಾಡಿಗೆ ಮನೆ ಕೇಳುವ ನೆಪದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಪ್ರೇಮಿಗಳಿಬ್ಬರು ಪೊಲೀಸರ ಅತಿಥಿಯಾಗಿದ್ದಾರೆ. ಪ್ರೇಯಸಿಗೆ ಗಿಫ್ಟ್ ಕೊಡಲು ಕಳ್ಳತನಕ್ಕೆ ಇಳಿದಿದ್ದ ಪ್ರಿಯಕರನಿಗೆ ಪ್ರೇಯಸಿಯೇ ಸಾಥ್​ ಕೊಡುತ್ತಿದ್ದಳು ಎಂಬ ವಿಚಾರವೂ ಬೆಳಕಿಗೆ ಬಂದಿದೆ. ಬಂಧಿತ ಪ್ರೇಮಿಗಳನ್ನು ವಿನಯ್ (32) ಹಾಗೂ ಪ್ರೇಯಸಿ ಕೀರ್ತನಾ(25) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಚಂದ್ರಲೇಔಟ್ ಪೊಲೀಸರಿಂದ ಪ್ರೇಮಿಗಳ ಬಂಧನವಾಗಿದೆ. ಪ್ರೇಮಿ ವಿನಯ್, ರಾಜಾಜಿನಗರದ ರೌಡಿಶೀಟರ್. ಗಿಫ್ಟ್‌ ಕೊಡಿಸುವಂತೆ ವಿನಯ್​ನನ್ನು ಪ್ರೇಯಸಿ ಕೀರ್ತನಾ ಪೀಡಿಸುತ್ತಿದ್ದಳು. ಹೀಗಾಗಿ, ವಿನಯ್​ ಒಂದು …

Read More »

ಬೆಂಗಳೂರಿನ ರಸ್ತೆಗುಂಡಿಗೆ ಮತ್ತೊಂದು ಬಲಿ.. ಟಿಪ್ಪರ್ ಹರಿದು ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ನಗರದಲ್ಲಿ ರಸ್ತೆಗುಂಡಿಗೆ ಸಾಮಾನ್ಯ ಜನರು ಬಲಿಯಾಗುತ್ತಿರುವ ದುರ್ಘಟನೆಗಳು ಮುಂದುವರೆದಿದ್ದು, ಇಂದು ಕೂಡ ಓರ್ವ ಮಹಿಳೆ ರಸ್ತೆಗುಂಡಿ ತಪ್ಪಿಸಲು ಹೋಗಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಬಳಿ ಅಪಘಾತ ನಡೆದಿದ್ದು, ದ್ವಿ-ಚಕ್ರ ವಾಹನದಲ್ಲಿ ಬರುತ್ತಿದ್ದ ಮಹಿಳೆ ಮೇಲೆ ಹರಿದ ಟಿಪ್ಪರ್ ಲಾರಿ ಹರಿದಿದೆ. ಒಂದೇ ಕುಟುಂಬದ ಮೂವರು ಬೈಕ್​ನಲ್ಲಿ ಚಲಿಸುತ್ತಿದ್ದ ವೇಳೆ ರಸ್ತೆಗುಂಡಿಯನ್ನು ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಮಹಿಳೆ ಮೇಲೆ ಟಿಪ್ಪರ್ …

Read More »

ಮೀನು ಹಿಡಿಯಲು ತೆರಳಿದ್ದ ಯುವಕನೋರ್ವ ನಾಪತ್ತೆ: ಶೋಧ ಕಾರ್ಯಾಚರಣೆ ತೀವ್ರಗೊಳಿಸಿದ ಅಧಿಕಾರಿಗಳು

ಮೂಡಲಗಿ: ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕನೋರ್ವ ಗುರುವಾರ ರಾತ್ರಿ ನಾಪತ್ತೆಯಾಗಿರುವ ಘಟನೆ ಕಮಲದನ್ನಿಯಲ್ಲಿ ನಡೆದಿದೆ. ಉದಯ ಪರಿಶುರಾಮ ಹಾದಿಮನಿ (17) ನಾಪತ್ತೆಯಾದ ಯುವಕ. ಮೂಡಲಗಿ ತಾಲೂಕಿನ ಕಮಲದಿನ್ನಿಯ, ಘಟಪ್ರಭಾ ನದಿಯಲ್ಲಿ ಯುವಕ ನಿನ್ನೆ ಸಂಜೆ ವೇಳೆಗೆ ಮೀನು ಹಿಡಿಯಲು ಹೋಗಿದಾಗ ಆಕಸ್ಮಿಕ ಜಾರಿ ಬಿದಿದ್ದು, ನೀರಿನ ರಭಸಕ್ಕೆ ಉದಯ ಕೊಚ್ಚಿ ಹೋಗಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಗ ನಾಪತ್ತೆ ಬಳಿಕ ಕುಟುಂಬಸ್ಥರ ಆಕ್ರಂದನ ಮುಗಿಲು …

Read More »

ಬಾಗಲಕೋಟೆಯಲ್ಲಿ IT ದಾಳಿ ಅಂತ್ಯ; ತುಮಕೂರಲ್ಲಿ ಮುಂದುವರಿದ ಶೋಧಕಾರ್ಯ

ಬಾಗಲಕೋಟೆ/ ತುಮಕೂರು: ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಸುತ್ತಿರುವ ಐಟಿ ಅಧಿಕಾರಿಗಳು ಇಂದು ಕೂಡ ಹಲವು ಭಾಗಗಳಲ್ಲಿ ದಾಳಿಯನ್ನ ಮುಂದುವರಿಸಿದ್ದಾರೆ. ಅದರಂತೆ ತುಮಕೂರು ಜಿಲ್ಲೆಯಲ್ಲಿ ಇಂದು ಕೂಡ ದಾಳಿ ಕಂಟಿನ್ಯೂ ಆಗಿದೆ. ಕೊರಟಗೆರೆ ತಾಲೂಕಿನ ಸಿಂಗ್ರಿಹಳ್ಳಿ ಬಳಿಯ ಸತ್ಯನಾರಾಯಣ ಕನ್ಸ್​​ಟ್ರಕ್ಷನ್ ಪ್ರೈ.ಲಿ. ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸ್​ಎನ್​ಸಿ ಕಂಪನಿಯ ಕಡತಗಳ ಪರಿಶೀಲನೆ ಮಾಡುತ್ತಿದ್ದಾರೆ. ಇನ್ನು ಎಸ್​ಎನ್​ಸಿ ಎತ್ತಿನಹೊಳೆ ಯೋಜನೆಯ ಪೈಪ್ ಲೈನ್ ಕಾಮಗಾರಿಯನ್ನ ನಡೆಸುತ್ತಿದೆ. ಅದರಂತೆ …

Read More »

ಗೋಕಾಕ ನಗರದಲ್ಲಿ ವ್ಯಾಕ್ಸಿನೇಷನ್ ಬೃಹತ್ ಮೇಳ*

*ಗೋಕಾಕ ನಗರದಲ್ಲಿ ವ್ಯಾಕ್ಸಿನೇಷನ್ ಬೃಹತ್ ಮೇಳ*   *ಗೋಕಾಕ ನಗರದಲ್ಲಿರುವ ಸಮಸ್ತ ನಾಗರಿಕರು “ಬೃಹತ್ ವ್ಯಾಕ್ಸಿನೇಷನ್” ಮೇಳದ ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರು ಸಮಸ್ತ ಗೋಕಾಕ ನಾಗರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ*   *ನಿಮ್ಮ ಹತ್ತಿರದ ಲಸಿಕಾ ಕೇಂದ್ರದ ಮಾಹಿತಿ*   *08/10/21** * *COVID* **VACCINE*CENTERS* **GOKAK * *CITY* 1)Mayur school covaxin 100 doses Covishield 150 doses. 2)Valmiki ground Covishield …

Read More »

ಗೋವಿಂದ ಕಾರಜೋಳ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ

ರನ್ನ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಆಗ್ರಹಿಸಿ,ಕಳೆದ 72 ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಯು ಇಂದು ತೀವ್ರ ಸ್ವರೂಪಕ್ಕೆ ಪಡೆದುಕೊಂಡ ಘಟನೆ ಬಾಗಲಕೋಟ ಜಿಲ್ಲೆಯ ಮುದೋಳ ಪಟ್ಟಣದಲ್ಲಿ ಜರುಗಿದೆ ,ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿತ್ತು. ಆದರೆ ಇದನ್ನು ತಡೆಯಲು ಪೊಲೀಸ್ ಬಿಗಿ ಭದ್ರತಾ ಏರ್ಪಡಿಸಿದ್ದ ರಿಂದ ಕೆಲ ಸಮಯ ಗೊಂದಲಮಯ ವಾತಾವರಣ ಉಂಟಾಗಿತು. ಸಚಿವ ಕಾರಜೋಳ ಮನೆಗೆ ಮುತ್ತಿಗೆ …

Read More »

ಮಹಾಮಳೆಗೆ ಕುಸಿದುಬಿದ್ದ ಮನೆ.. ಒಂದೇ ಕುಟುಂಬದ 7 ಮಂದಿ ಸಾವು

ಬೆಳಗಾವಿ: ನಿನ್ನೆಯಿಂದ ಎಡೆಬಿಡದೇ ಸುರಿಯುತ್ತಿರುವ ಭಾರಿ ಮಳೆಗೆ ಮನೆ ಬಿದ್ದು ಒಂದೇ ಕುಟುಂಬದ ಏಳು ಜನರು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಮಳೆಗೆ ಮನೆ ಕುಸಿದಿದ್ದರಿಂದ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮತ್ತಿಬ್ಬರು ಸಾವಿನ ಕದ ತಟ್ಟಿದ್ದಾರೆ. ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಮೃತರೆಲ್ಲರೂ ಭೀಮಪ್ಪಾ ಖನಗಾವಿ ಕುಟುಂಬದ ಸದಸ್ಯರಾಗಿದ್ದಾರೆ. ಮೃತರನ್ನು ಗಂಗವ್ವ ಖನಗಾವಿ (50), ಸತ್ಯವ್ವ ಖನಗಾವಿ (45), ಪೂಜಾ …

Read More »

ಹಸಿರುಕ್ರಾಂತಿ ಸಂಸ್ಥಾಪಕ ಸಂಪಾದಕರಾದ ಶ್ರೀ ಕಲ್ಯಾಣರಾವ್ ಜಿ ಮುಚಳಂಬಿ ನಿಧನ

ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ *ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು * ಅವರು ಬೆಳಗಾವಿ ಜಿಲ್ಲೆ ಗೋಕಾಕದಲ್ಲಿ ಬುಧವಾರ ದಿ.6 ರಂದು ಮುಂಜಾನೆ ಕೊನೆಯುಸಿರೆಳೆದರು… ಜನ್ಮತಃ ಹೋರಾಟದ ಮನೋಭಾವದ *ಕಲ್ಯಾಣರಾವ್ ಮುಚಳಂಬಿಯವರು * ಬುಧವಾರ ಮುಂಜಾನೆ ಸಾವಳಗಿ ಬಳಿ ಹೋರಾಟದ ಅಂಗವಾಗಿ ಪಾದಯಾತ್ರೆಯೊಂದರಲ್ಲಿ‌ ಪಾಲ್ಗೊಂಡಿದ್ದರು. ಹೋರಾಟಗಾರನೊಬ್ಬ ಹೋರಾಟದ ಸಮಯದಲ್ಲಿಯೇ ಅಸುನೀಗಿರುವುದು ಅವರ‌ ವ್ಯಕ್ತಿತ್ವದ ಸಾಧನೆಗೆ ಸಿಕ್ಕ ಗೌರವ.. ರಾಜ್ಯದ ರೈತ ಹೋರಾಟದಲ್ಲೇ ತಮ್ಮ …

Read More »

ಆಪರೇಷನ್ ಕಮಲʼದಂಥ ʼನೀಚʼ ರಾಜಕಾರಣವನ್ನು ಆರ್ ಎಸ್‌ಎಸ್ ಶಾಖೆಯಲ್ಲೇ ಕಲಿಸಲಾಯಿತಾ:ಎಚ್ ಡಿಕೆ

ಬೆಂಗಳೂರು: ಸಂಘದ ಶಾಖೆಗೆ ಬನ್ನಿ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಅವರು ನೀಡಿದ ಆಹ್ವಾನಕ್ಕೆ ಸರಣಿ ಟ್ವೀಟ್ ಗಳ ಮೂಲಕ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಬುಧವಾರ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಅವರು ಮಾಡಿರುವ ಟ್ವೀಟ್ ಗಳು ”ಸಿ.ಟಿ.ರವಿ ಅವರೇ, ಮನೆಯಲ್ಲಿ ಕೂತು ಪುಸ್ತಕ ಓದಿದರೆ ಸಾಲದು ಎಂದಿದ್ದೀರಿ. ಆರ್ ಎಸ್ ಎಸ್ ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬನ್ನಿ ಎಂದು …

Read More »