ಬೆಂಗಳೂರು: ರಾಜ್ಯದ ಗ್ರಾಮೀಣ ಜನರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಗ್ರಾಮ ಪಂಚಾಯಿತಿಗೆ ಒಂದು ನಾಗರಿಕ ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಜನರಿಗೆ ಅಗತ್ಯವಿರುವ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ನಾಗರಿಕ ಸೇವಾ ಕೇಂದ್ರ ಆರಂಭಿಸುವಂತೆ ಇ -ಆಡಳಿತ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇ ಆಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ಎಲ್ಲಾ ಗ್ರಾಮ ಪಂಚಾಯಿತಿಗಳ …
Read More »ಶ್ರೀ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ನಲ್ಲಿ ಗಾಂಧಿ ಜಯಂತಿ ಆಚರಣೆ
ಗೋಕಾಕ: ನಾಡಿ ನಾದ್ಯಂತ ನಾಡಿನ ಪಿತಾಮಹ ಮಹಾತ್ಮ ಗಾಂಧೀಜಿ ಯವರ ಜಯಂತಿ ಆಚರಣೆ ಮಾಡಲಾಗುತ್ತಿದೆ . ಇಂದು ಶ್ರೀ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರ್ಮನರಾದಂತ ಸಂತೋಷ್ ಜಾರಕಿಹೊಳಿ ಅವರ ಮುಂದಾಳತ್ವದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ ಫ್ಯಾಕ್ಟರಿ ನಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು. ಈ ಒಂದು ಸಂದರ್ಭದಲ್ಲಿ ಸಂತೋಷ್ ಜಾರಕಿಹೊಳಿ ಅವರು ಸೇರಿದಂತೆ ಕಾರ್ಖಾನೆಯ ಮುಖ್ಯ ಅಧಿಕಾರಿ ಅಧಿಕರಾವ ಪಾಟೀಲ ಸೇರಿದಂತೆ ಇನ್ನಿ ತರ ಕಾರ್ಖಾನೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
Read More »ಯಮಕನಮರಡಿ ಕ್ಷೇತ್ರದ ಜನತೆಯ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತೇವೆ: ರಾಹುಲ್ ಜಾರಕಿಹೊಳಿ
ಬೆಳಗಾವಿ: ಯಮಕನಮರಡಿ ಮತ ಕ್ಷೇತ್ರ ಹುದಲಿ ಜಿಪಂ. ವ್ಯಾಪ್ತಿಯ ಬುಡ್ರ್ಯಾನೂರು ಗ್ರಾಮದಲ್ಲಿ ಲಕ್ಷ್ಮೀ ದೇವಿ ಮೂರ್ತಿ ಪ್ರತಿಷ್ಠಾನ ಮತ್ತು ಸಮುದಾಯಭವನವನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಶುಕ್ರವಾರ ಉದ್ಘಾಟಿಸಿದರು. ಸತೀಶ ಜಾರಕಿಹೊಳಿ ಅವರ, ಶಾಸಕರ ವಿಶೇಷ ಅನುದಾನದಡಿಯಲ್ಲಿ 16 ಲಕ್ಷ ರೂ. ವೆಚ್ಚದಲ್ಲಿ ಅಂಗನವಾಡಿ ಅಭಿವೃದ್ಧಿ ಕಾಮಗಾರಿ ಮತ್ತು ಹಳ್ಳೂರು, ಕರವಿನಕುಪ್ಪಿ ಇವೆರಡು ಗ್ರಾಮಕ್ಕೆ 6 ಲಕ್ಷ ರೂ. ಅನುದಾನದಲ್ಲಿ ಬಸ್ ನಿಲ್ದಾಣ …
Read More »ಹಾನಗಲ್ ಉಪಚುನಾವಣೆ: ರೇಸ್ನಲ್ಲಿ 11 ಮಂದಿ.. ಇಕ್ಕಟ್ಟಿನಲ್ಲಿ ಬಿಜೆಪಿ ಹೈಕಮಾಂಡ್..!
ಬೆಂಗಳೂರು: ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಟಿಕೆಟ್ಗಾಗಿ ಅಭ್ಯರ್ಥಿಗಳ ಲಾಭಿ ಜೋರಾಗಿದೆ. ಈಗಾಗಲೇ ಹಾನಗಲ್ನಲ್ಲಿ ಮೂರು ಪಕ್ಷಗಳ ಪೈಕಿ ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮ ಅಭ್ಯರ್ಥಿಯನ್ನು ಘೋಷಣೆ ಮಾಡಿವೆ. ಸದ್ಯ ಉಳಿದ ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆಯ ಸಲುವಾಗಿ ಕಸರತ್ತು ಶುರುವಾಗಿದೆ. ಬಿಜೆಪಿ ಟಿಕೆಟ್ ರೇಸ್ನಲ್ಲಿ ಬರೊಬ್ಬರಿ 11 ಮಂದಿ ದೆಹಲಿಯಲ್ಲಿ ಹೈಕಮಾಂಡ್ನಿಂದ ಅಭ್ಯರ್ಥಿ ಆಯ್ಕೆ ಸದ್ಯ ಬಿಜೆಪಿಯಲ್ಲಿ ಅಭ್ಯರ್ಥಿಯ ಆಯ್ಕೆ ದೊಡ್ಡ ತಲೆನೋವಾಗಿದ್ದು, ಬರೋಬ್ಬರಿ 11 ಮಂದಿ ಟಿಕೆಟ್ …
Read More »ನಟ ವಿವೇಕ್ಗೆ ಉರುಳಾಗುತ್ತಾ ಸೌಜನ್ಯ ಜೊತೆಗಿನ ಲವ್?
ಬೆಂಗಳೂರು: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ನಟ ವಿವೇಕ್ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಶುಕ್ರವಾರ ವಿಚಾರಣೆ ನಡೆಸಿದ್ದಲ್ಲದೆ ಇಂದು ಮತ್ತೆ ಹಾಜರಾಗುವಂತೆ ಸೂಚಿಸಿದ್ದಾರೆ. ಹೀಗಾಗಿ ಸೌಜನ್ಯ ಜೊತೆಗಿನ ಲವ್ ವಿವೇಕ್ಗೆ ಮುಳುವಾಗುತ್ತಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ನಟಿ ಸೌಜನ್ಯ ಹಾಗೂ ಕಿರುತೆರೆ ನಟ ವಿವೇಕ್ ನಡುವೆ ಇದ್ದ ಲವ್ ವಿವೇಕ್ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಾ ಎಂಬ ಪ್ರಶ್ನೆ ಕಾಡುತ್ತಿದ್ದು, ಈ ಕುರಿತು ಪೊಲೀಸರು …
Read More »ಅಕ್ಟೋಬರ್ 11 ರಿಂದ ಒಂದು ವಾರ ಹೈಕೋರ್ಟ್ಗೆ ರಜೆ
ಬೆಂಗಳೂರು: ರಾಜ್ಯ ಹೈಕೋರ್ಟ್ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳಿಗೆ ಅಕ್ಟೋಬರ್ 11 ರಿಂದ 16ನೇ ತಾರೀಖಿನವರೆಗೂ ದಸರಾ ರಜೆ ನೀಡಲಾಗಿದೆ. ಹೈಕೋರ್ಟ್ನ ಎಲ್ಲಾ ನ್ಯಾಯಾಪೀಠಗಳು ಒಂದು ವಾರ ರಜೆಯಲ್ಲಿರಲಿವೆ. ರಜೆ ದಿನಗಳಲ್ಲಿ ಸಿವಿಲ್ ಹಾಗೂ ಕ್ರಿಮಿನಲ್ ಕೇಸ್ ಅರ್ಜಿ ಸ್ವೀಕರಿಸುವುದಿಲ್ಲ. ಒಂದು ವೇಳೆ ತುರ್ತು ಇದ್ದಲ್ಲಿ ಮಧ್ಯಂತರ ಆದೇಶ, ತಡಯಾಜ್ಞೆಯ ಅರ್ಜಿಗಳು ಹಾಗೂ ತಾತ್ಕಾಲಿಕ ನಿರ್ಬಂಧಕಾಜ್ಞೆ ಅರ್ಜಿಗಳನ್ನ ಸಲ್ಲಿಸಬಹುದಾಗಿದೆ. ತುರ್ತು ಅರ್ಜಿಗಳನ್ನ ಬೆಳಗ್ಗೆ 10.30 ರಿಂದ 12 ರ …
Read More »ಕ್ಷೇತ್ರದ ಚರ್ಚಗಳ ಜೀರ್ಣೋದ್ಧಾರಕ್ಕೆ 1.50 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಪ್ರಸಕ್ತ ಸಾಲಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಚರ್ಚಗಳ ಜೀರ್ಣೋದ್ಧಾರಕ್ಕಾಗಿ ಅರಭಾವಿ ಕ್ಷೇತ್ರದ 13 ಚರ್ಚಗಳಿಗೆ 1.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ನಾಗನೂರ, ಗುಜನಟ್ಟಿ, ಧರ್ಮಟ್ಟಿ, ಕಮಲದಿನ್ನಿ, ಹೊನಕುಪ್ಪಿ, ಬಿಲಕುಂದಿ, ಉದಗಟ್ಟಿ, ಬೀರನಗಡ್ಡಿ, ಅರಭಾವಿ, ದಂಡಾಪೂರ, ರಾಜಾಪೂರ ಹಾಗೂ ತುಕ್ಕಾನಟ್ಟಿ ಗ್ರಾಮಗಳಲ್ಲಿರುವ ಚರ್ಚಗಳ ಜೀರ್ಣೋದ್ಧಾರಕ್ಕೆ ಈ ಅನುದಾನ ಬಿಡುಗಡೆಯಾಗಿದೆ …
Read More »ಇಂದಿನಿಂದ ಪಬ್-ಕ್ಲಬ್, ಚಿತ್ರಮಂದಿರ ಫುಲ್ ಓಪನ್..!
ಬೆಂಗಳೂರು, ಅ.1- ಇಂದಿನಿಂದ ಕ್ಲಬ್, ಪಬ್, ಚಿತ್ರಮಂದಿರ, ಧಾರ್ಮಿಕ ಕೇಂದ್ರಗಳೆಲ್ಲವೂ ಸಂಪೂರ್ಣ ತೆರೆದುಕೊಳ್ಳಲಿವೆ. ಕೊರೊನಾ ಗಣನೀಯವಾಗಿ ತಗ್ಗಿರುವ ಹಿನ್ನೆಲೆಯಲ್ಲಿ ಅ. 1ರಿಂದ ಶೇ.100ರಷ್ಟು ಅನ್ಲಾಕ್ಗೆ ರಾಜ್ಯಸರ್ಕಾರ ಸೆ.25ರಂದು ಆದೇಶ ನೀಡಿತ್ತು. ಹೀಗಾಗಿ ಇಂದಿನಿಂದ ದೇವಸ್ಥಾನ, ಚಿತ್ರಮಂದಿರ, ಪಬ್-ಕ್ಲಬ್ಗಳು ಸೇರಿದಂತೆ ಎಲ್ಲದಕ್ಕೂ ಸಂಪೂರ್ಣ ಅನುಮತಿ ದೊರೆಯಲಿದೆ. ಶಾಲಾ-ಕಾಲೇಜುಗಳು ಶೇ.100ರಷ್ಟು ಹಾಜರಾತಿಗೆ ಅನುಮತಿ ಸಿಕ್ಕಿದ್ದು, ಸೋಮವಾರದಿಂದ ಶುಕ್ರವಾರದವರೆಗೆ 5 ದಿನಗಳ ಕಾಲ ಶಾಲೆಗಳು ಸಂಪೂರ್ಣವಾಗಿ ನಡೆಯಲಿವೆ. ಈ ನಿಟ್ಟಿನಲ್ಲಿ ಇಂದಿನಿಂದ ಎಲ್ಲವೂ ಅನ್ಲಾಕ್ …
Read More »ಸಿಎಂ ಭೇಟಿ ಮಾಡಿದ ಜಯಮೃತ್ಯುಂಜಯ ಸ್ವಾಮೀಜಿ; ಪಂಚಮಸಾಲಿಗೆ 2 ಮೀಸಲಾತಿ ಚರ್ಚೆ
ಬೆಂಗಳೂರು: ಬಸವ ಜಯಮೃತ್ಯುಂಜಯ ಸ್ವಾಮೀಜಿ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ್ದಾರೆ. ಈ ಭೇಟಿ ವೇಳೆ ಸ್ವಾಮೀಜಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಸಿಎಂ ಭೇಟಿ ಬಳಿಕ ಮಾತನಾಡಿದ ಸ್ವಾಮೀಜಿ, ‘ಮೀಸಲಾತಿಗಾಗಿ ಆಗ್ರಹಿಸಿ ನಡೆಸುವ ಹೋರಾಟ ಕೈಬಿಡುವಂತೆ ಸಿಎಂ ಮನವಿ ಮಾಡಿದ್ದಾರೆ. ಅಲ್ಲದೇ ಮೀಸಲಾತಿ ವಿಚಾರವಾಗಿ ಕೆಲ ಅಂಶಗಳನ್ನು ಸಿಎಂ ಪ್ರಸ್ತಾಪಿಸಿದ್ದಾರೆ’ ಎಂದು ಹೇಳಿದ್ದಾರೆ. ಇನ್ನು ನಮ್ಮ ಮುಂದಿನ …
Read More »ವರ್ಷಕ್ಕೆ ₹2.5ಕೋಟಿ ನಿರ್ವಹಣೆಗೆ ಬಿಡುಗಡೆ; ಆದರೂ ಕಪ್ಪು ಬಣ್ಣಕ್ಕೆ ತಿರುಗಿದ ಹೆಮ್ಮೆಯ ಸುವರ್ಣಸೌಧ..!
ಬೆಳಗಾವಿ: ಅಂದಾಜು 500 ಕೋಟಿ ರೂಪಾಯಿ ವೆಚ್ಚದಲ್ಲಿ ಕುಂದಾನಗರಿಯಲ್ಲಿ ನಿರ್ಮಾಣವಾಗಿರುವ ಸುವರ್ಣಸೌಧ ಸೂಕ್ತ ನಿರ್ವಹಣೆಯ ಕೊರತೆ ಎದುರಿಸುತ್ತಿದ್ದು, ಬಿಳಿ ಆನೆಯಂತಿದ್ದ ಸೌಧ ಸೂಕ್ತ ನಿರ್ವಹಣೆಯಿಲ್ಲದೆ ಪಾಚಿಗಟ್ಟಿ ಕಪ್ಪುಬಣ್ಣಕ್ಕೆ ತಿರುಗಿದೆ. ಹೌದು.. ಈ ಬಾರಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಸೌಂದರ್ಯ ಕಳೆದುಕೊಂಡ ಸುವರ್ಣಸೌಧ, ಸರಿಯಾಗಿ ನಿರ್ವಹಣೆ ಇಲ್ಲದೇ ಪಾಚಿಗಟ್ಟಿ ಹಸಿರು, ಕಪ್ಪು ಬಣ್ಣಕ್ಕೆ ತಿರುಗಿದೆ. ಪರಿಣಾಮ ಹಳೆ ಕಟ್ಟಡವಾಗಿ ಮಾರ್ಪಾಡಾಗಿದೆ. ಪ್ರತಿ ವರ್ಷ ಲೋಕೋಪಯೋಗಿ ಇಲಾಖೆಯಿಂದ ನಿರ್ವಹಣೆಗಾಗಿಯೇ 2.5ಕೋಟಿ ರೂಪಾಯಿಗಳನ್ನು ಖರ್ಚು …
Read More »
Laxmi News 24×7