ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಇನ್ನೂ ನಿಂತಿಲ್ಲ. ಸುಮಾರು 10 ದಿನಗಳಿಂದ ರಾಜ್ಯಾದ್ಯಂತ ಮಳೆ ಹೆಚ್ಚಾಗಿದ್ದು, ಇಂದಿನಿಂದ 3 ದಿನ ಮಳೆ ಸುರಿಯಲಿದೆ. ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳು, ಮಲೆನಾಡು ಹಾಗೂ ಕೊಡಗಿನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಸೆ. 25ರಂದು ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಜಾಸ್ತಿಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸೆ. 26ರವರೆಗೂ ಮಳೆ …
Read More »ಮೂರು ದಿನಗಳೊಳಗೆ ಸಂತ್ರಸ್ತರ ಮನೆಗಳ ಸಮೀಕ್ಷೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕಳೆದ ಜುಲೈ ತಿಂಗಳಲ್ಲಿ ಸುರಿದ ಮಳೆ ಹಾಗೂ ಪ್ರವಾಹದಿಂದಾಗಿ ಮನೆಗಳನ್ನು ಕಳೆದುಕೊಂಡ ನದಿ ತೀರದ ಗ್ರಾಮಗಳ ಸಂತ್ರಸ್ತರು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಬುಧವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದ ಆವರಣದಲ್ಲಿ ಅರಭಾವಿ ಕ್ಷೇತ್ರದ 21 ಗ್ರಾಮಗಳ ನದಿ ತೀರದ ಸಂತ್ರಸ್ತರು ಶಾಸಕರ ಬಳಿ ಅಳಲು ಮಂಡಿಸಿದರು. ನದಿ ತೀರದ ಗ್ರಾಮಗಳಾದ ಅಡಿಬಟ್ಟಿ, ಚಿಗಡೊಳ್ಳಿ, …
Read More »ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ (ಎಸಿಬಿ) ಬಲೆಗೆ ಬಿದ್ದಿದ್ದಾರೆ.
ಬೆಳಗಾವಿ: ಅಥಣಿಯ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹಾಗೂ ಕಚೇರಿಯ ಮ್ಯಾನೇಜರ್ – ಇಬ್ಬರೂ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಭ್ರಷ್ಟಾಚಾರ ನಿರ್ಮೂಲನಾ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜೇಂದ್ರ ಇಂದ್ರಪ್ಪ ಪರಣಾಕರ ಹಾಗೂ ಮ್ಯಾನೇಜರ್ ದೀಪಕ ಕೃಷ್ಣಾಜಿ ಕುಲಕರ್ಣಿ ಇವರು ಗುತ್ತಿಗೆದಾರ ಒಬ್ಬರಿಂದ ರೂ. 68,000 ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಎಸಿಬಿಯಿಂದ …
Read More »ಅಕ್ರಮವಾಗಿ ನಿರ್ಮಿಸಿರುವಂತ ಮಸೀದಿಗಳ ತೆರವಿಗೆ ಹೈಕೋರ್ಟ್ ಆದೇಶ
ಬೆಂಗಳೂರು: ಅಕ್ರಮವಾಗಿ ನಿರ್ಮಿಸಿರುವಂತ ಮಸೀದಿಗಳ ತೆರವಿಗೆ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಕುರಿತಂತೆ ಇಂದು ಹೈಕೋರ್ಟ್ ಗೆ ಸಲ್ಲಿಕೆಯಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಪೀಠವು, ನಗರದ ಹೆಚ್ ಬಿ ಆರ್ ಲೇಔಟ್ ನಲ್ಲಿ ಮಸೀದಿ ನಿರ್ಮಾಣಕ್ಕೆ ಬಿಬಿಎಂಪಿಯಿಂದ ಅನುಮತಿ ಪಡೆಯದೇ ಇದ್ದರ ಕುರಿತಂತೆ ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ ಬಿಬಿಎಂಪಿಯಿಂದ ನಿರ್ಮಾಣಕ್ಕೆ ಅನುಮತಿ, ನಕ್ಷೆ ಕೂಡ ಪಡೆಯದೇ ನಿರ್ಮಿಸುತ್ತಿದ್ದಂತ ನಿರ್ಮಾಣ ಹಂತದ ಮಸೀದಿ ತೆರವಿಗೆ ಕೋರ್ಟ್ ಬಿಬಿಎಂಪಿಗೆ ನಿರ್ದೇಶಿಸಿದೆ. ಅಂದಹಾಗೇ …
Read More »ಭವಾನಿಪುರ ಉಪ ಚುನಾವಣೆ : ದೀದಿ ಗೆಲ್ಲೋದು ಖಚಿತ ಎಂದ ಕುಮಾರಸ್ವಾಮಿ
ಬೆಂಗಳೂರು : ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಮೀಪಿಸಿದ್ದು, ಇದೇ ಸೆಪ್ಟಂಬರ್ 30ರಂದು ಚುನುವಾಣೆ ನಿಗದಿಯಾಗಿದೆ. ಮತದಾನ ಅಕ್ಟೋಬರ್ 3ರರವರೆಗೆ ನಡೆಯಲಿದೆ. ಮಮತಾ ಬ್ಯಾನರ್ಜಿ ಸ್ಪರ್ಧೆ ನಡೆಸಿದ್ದು, ತಾವು ಮುಖ್ಯಮಂತ್ರಿಯಾಗಿ ಉಳಿಯಲು ಈ ಚುನಾವಣೆಯನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಮಾಜಿ ಸಿಎಂ ಕುಮಾರಸ್ವಾಮಿ, ಇಡೀ ಭಾರತದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ …
Read More »ಅಪಾರ್ಟ್ಮೆಂಟ್ನಲ್ಲಿ ಅಗ್ನಿ ದುರಂತ: ಸಿಲಿಂಡರ್ ಬಳಸುವಾಗ ಜನ ಮಾಡುವ ತಪ್ಪುಗಳೇನು..?
ಬೆಂಗಳೂರು: ಬೇಗೂರು ಠಾಣಾ ವ್ಯಾಪ್ತಿಯ ಅಶ್ರೀತ್ ಅಪಾರ್ಟ್ಮೆಂಟ್ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ ಇಡೀ ಸಿಲಿಕಾನ್ ಸಿಟಿ ಜನರನ್ನೇ ಶಾಕ್ಗೆ ಒಳಗಾಗುವಂತೆ ಮಾಡಿದೆ. ನಿನ್ನೆ ಮಧ್ಯಾಹ್ನ ದೇವರ ಚಿಕ್ಕನಹಳ್ಳಿಯ ಅಶ್ರೀತ್ ಅಪಾರ್ಟ್ಮೆಂಟ್ನ ಮೂರನೇ ಮಹಡಿಯಲ್ಲಿ ಸಂಭವಿಸಿರೋ ಫೈರ್ ಆಕ್ಸಿಡೆಂಟ್ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ.. ಲಕ್ಷ್ಮಿದೇವಿ ಅನ್ನೋ 82 ವರ್ಷದ ವೃದ್ಧೆ ಹಾಗೂ 51 ವರ್ಷದ ಭಾಗ್ಯ ರೇಖಾ ಅನ್ನೋ ಮಹಿಳೆ ಸಾವನ್ನಪ್ಪಿದ್ದಾರೆ. ಅಷ್ಟಕ್ಕೂ ಭೀಕರ ದುರಂತಕ್ಕೆ ಕಾರಣವೇನು? ಅಪಾರ್ಟ್ಮೆಂಟ್ನಲ್ಲಿ ಸೇಫ್ಟಿ ಮೆಸರ್ಸ್ ಇರಲಿಲ್ವಾ? …
Read More »ಗೌರಿ ಲಂಕೇಶ್ ಹತ್ಯೆ, ಮೇಲ್ಮನವಿ ತೀರ್ಪು ಕಾಯ್ದಿರಿಕೆ
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಡಿದ್ದ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪಿಯ ವಿರುದ್ದ ಸಂಘಟಿತ ಅಪರಾಧ ಪ್ರಕರಣವನ್ನು ಕೈಬಿಟ್ಟಿದ್ದನ್ನು ಪ್ರಶ್ನಿಸಿ ಗೌರಿ ಸಹೋದರಿ ಕವಿತಾ ಲಂಕೇಶ್ ಸಲ್ಲಿಸಿದ್ದ ಮೇಲ್ಮನವಿಯ ತೀರ್ಪನ್ನು ಮಂಗಳವಾರ ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ. ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯಿದೆ (ಕೋಕಾ) 2000ರ ಅಡಿ ಆರೋಪಿ ಮೋಹನ್ ನಾಯಕ್ ವಿರುದ್ಧ ದಾಖಲಿಸಿದ್ದ ಆರೋಪಗಳನ್ನು ಕೈಬಿಟ್ಟಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕವಿತಾ ಲಂಕೇಶ್ ಸಲ್ಲಿಸಿದ್ದ ಮೇಲ್ಮನವಿಯ …
Read More »ಬೆಂಗಳೂರು ಬಸ್ನಲ್ಲಿ ಗೀತ ಗೋವಿಂದಂ ಸಿನಿಮಾ ಸ್ಟೈಲ್ನಲ್ಲಿ ಹುಡುಗಿಗೆ ಮುತ್ತು ಕೊಟ್ಟಿದ್ದ ಬಳ್ಳಾರಿಯ ಇಂಜಿನಿಯರ್ ಬಂಧನ
ಬೆಂಗಳೂರು: ಸಿನಿಮಾ ಸ್ಟೈಲ್ನಲ್ಲಿ ಬಸ್ನಲ್ಲಿ ಯುವತಿಗೆ ಕಿಸ್ ಕೊಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಯುವತಿಗೆ ಕಿಸ್ ಕೊಟ್ಟಿದ್ದ ಯುವಕನನ್ನು ಬಂಧಿಸಲಾಗಿದೆ. ಬಳ್ಳಾರಿ ಮೂಲದ ಇಂಜಿನಿಯರ್ ಮಧುಸೂದನ್ ರೆಡ್ಡಿ(25)ಯನ್ನು ಬೆಂಗಳೂರಿನ ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಗೀತ ಗೋವಿಂದಂ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣಗೆ ವಿಜಯ್ ದೇವರಕೊಂಡ ಚಲಿಸುತ್ತಿರುವ ಬಸ್ಸಲ್ಲಿ ಮುತ್ತು ಕೊಡುತ್ತಾರೆ. ಅಂತಹುದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಸಿನಿಮಾ ವೀಕ್ಷಿಸಿ ಪ್ರೇರಣೆಗೊಂಡ ಯುವಕನೋರ್ವ ಚಲಿಸುತ್ತಿದ್ದ ಬಸ್ಸಲ್ಲಿಯೇ ಯುವತಿಗೆ ಗೀತ ಗೋವಿಂದಂ ಸಿನಿಮಾದ ದೃಶ್ಯದ ರೀತಿಯಲ್ಲೇ ಮುತ್ತು …
Read More »ಬೆಳಗಾವಿಯಲ್ಲಿ ಗಣೇಶ ವಿಸರ್ಜನೆ ವೇಳೆ ಗಲಾಟೆ; ಯುವಕನಿಗೆ ಚಾಕು ಇರಿತ
ಬೆಳಗಾವಿ: ಗಣೇಶ ವಿಸರ್ಜನೆಯ ಮೆರವಣಿಗೆ ನೋಡಲು ಬಂದ ಮಹಾರಾಷ್ಟ್ರದ ಮೂಲದ ಯುವಕನಿಗೆ ಕಿಡಿಗೇಡಿಗಳು ಚಾಕು ಇರಿದ ಘಟನೆ ಜಿಲ್ಲೆಯ ಸದಲಗಾ ಪಟ್ಟಣದಲ್ಲಿ ನಡದಿದೆ. ಕೊಲ್ಹಾಪುರ ಮೂಲದ ವಿಶಾಲ್ ಶಿವಡೆ (27) ಚಾಕು ಇರಿತಕ್ಕೊಳಗಾದ ಯುವಕ. ಅಪರಿಚಿತ ಯುವಕರ ಗ್ಯಾಂಗ್ ನಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ಚಾಕು ಇರಿತದಿಂದ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಣೇಶ ವಿಸರ್ಜನೆ ಮೆರವಣಿಗೆ ವೀಕ್ಷಣೆಗೆ ಯುವಕ ಆತನ ಸ್ನೇಹಿತರು ಪಟ್ಟಣಕ್ಕೆ ಬಂದಿದ್ದು ಈ ವೇಳೆ ವೈಯಕ್ತಿಕ …
Read More »ಅಪಾರ್ಟ್ಮೆಂಟ್ನಲ್ಲಿ ಅಗ್ನಿ ದುರಂತ: ಸಿಲಿಂಡರ್ ಬಳಸುವಾಗ ಜನ ಮಾಡುವ ತಪ್ಪುಗಳೇನು..?
ಬೆಂಗಳೂರು: ಬೇಗೂರು ಠಾಣಾ ವ್ಯಾಪ್ತಿಯ ಅಶ್ರೀತ್ ಅಪಾರ್ಟ್ಮೆಂಟ್ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ ಇಡೀ ಸಿಲಿಕಾನ್ ಸಿಟಿ ಜನರನ್ನೇ ಶಾಕ್ಗೆ ಒಳಗಾಗುವಂತೆ ಮಾಡಿದೆ. ನಿನ್ನೆ ಮಧ್ಯಾಹ್ನ ದೇವರ ಚಿಕ್ಕನಹಳ್ಳಿಯ ಅಶ್ರೀತ್ ಅಪಾರ್ಟ್ಮೆಂಟ್ನ ಮೂರನೇ ಮಹಡಿಯಲ್ಲಿ ಸಂಭವಿಸಿರೋ ಫೈರ್ ಆಕ್ಸಿಡೆಂಟ್ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ.. ಲಕ್ಷ್ಮಿದೇವಿ ಅನ್ನೋ 82 ವರ್ಷದ ವೃದ್ಧೆ ಹಾಗೂ 51 ವರ್ಷದ ಭಾಗ್ಯ ರೇಖಾ ಅನ್ನೋ ಮಹಿಳೆ ಸಾವನ್ನಪ್ಪಿದ್ದಾರೆ. ಅಷ್ಟಕ್ಕೂ ಭೀಕರ ದುರಂತಕ್ಕೆ ಕಾರಣವೇನು? ಅಪಾರ್ಟ್ಮೆಂಟ್ನಲ್ಲಿ ಸೇಫ್ಟಿ ಮೆಸರ್ಸ್ ಇರಲಿಲ್ವಾ? …
Read More »
Laxmi News 24×7