ಬೆಂಗಳೂರು: ಸಿದ್ದರಾಮಯ್ಯ ಅವರನ್ನು ನಾನೇ ಬಿಜೆಪಿಗೆ ಕರೆ ತರುತ್ತೇನೆ ಎಂದು ಶಾಸಕ ರಾಜೂ ಗೌಡ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನ ಬಿಎಸ್ವೈ ಅವರು ಕಾರ್ಯಕಾರಿಣಿ ಸಭೆಯಲ್ಲಿ ವಿರೋಧ ಪಕ್ಷದವರನ್ನು ಯಾರು ನಿರ್ಲಕ್ಷಿಸ ಬಾರದು. ಒಳ್ಳೆಯ ರೀತಿ ಕೆಲಸವನ್ನು ಮಾಡಬೇಕು. ಮೋದಿ, ಮೋದಿ ಎನ್ನಲು ಹೋಗಬೇಡಿ ನಿಮ್ಮ ಕೆಲಸವನ್ನು ಮಾಡಿ ಎಂದರು ಹೇಳಿದ್ದಾರೆ ಎಂದಿದ್ದಾರೆ. ನಾವೇಲ್ಲರು ಬಿಜೆಪಿಯಲ್ಲಿಯೇ ಇರುತ್ತೇವೆ. ಮತ್ತೆ ಬಿಜೆಪಿಯಿಂದಲೇ ಗೆದ್ದು ಮಂತ್ರಿಯಾಗುತ್ತೇವೆ. ಕಾಂಗ್ರೆಸ್ನಿಂದ ಕೆಲವು ಶಾಸಕರಿಗೆ …
Read More »ಕಾಫಿ, ಟೀ ಕುಡಿಯೋಕೆ ಇಲ್ಲಿಗೆ ಬರಬೇಕಾ: ಮಾತನಾಡಲು ಅವಕಾಶ ಕೋರಿದ ಶಿವಲಿಂಗೇಗೌಡ
ಬೆಂಗಳೂರು: ‘ನೀವು ಕೂತ್ಕೊ ಅಂದ್ರೆ ಕೈಮುಗಿದು ಕೂತು ಬಿಡ್ತೀನಿ. ನಮಗೂ ಮಾತಾಡೋಕೆ ಅವಕಾಶ ಕೊಡಿ. ನಾವೇನು ಕಾಫಿ-ಟೀ ಕುಡಿಯಲು ಇಲ್ಲಿಗೆ ಬರಬೇಕಾ’ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಸ್ಪೀಕರ್ ಸ್ಥಾನದಲ್ಲಿ ಕುಮಾರ್ ಬಂಗಾರಪ್ಪ ಅವರನ್ನು ಖಾರವಾಗಿ ಪ್ರಶ್ನಿಸಿದರು. ವಿಧಾನಸಭೆಯಲ್ಲಿ ಬೆಲೆ ಏರಿಕೆ ಬಗ್ಗೆ ನಡೆಯುತ್ತಿದದ ಚರ್ಚೆಗೆ ಉತ್ತರ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎದ್ದು ನಿಂತರು. ಈ ವೇಳೆ ಮಾತನಾಡಲು ನಿಂತ ಶಿವಲಿಂಗೇಗೌಡರಿಗೆ ಕುಳಿತುಕೊಳ್ಳುವಂತೆ ಕುಮಾರ್ ಬಂಗಾರಪ್ಪ ಸೂಚಿಸಿದರು. ಸ್ಪೀಕರ್ …
Read More »ರೈತ ಚಳವಳಿ ಸ್ಪಾನ್ಸರ್ಡ್: ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ರೈತರ ಹೋರಾಟ
ಬೆಂಗಳೂರು: ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟವನ್ನು ಪ್ರಾಯೋಜಿತ ಎಂದು ಕರೆದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಯ ಬಗ್ಗೆ ಪ್ರತಿಪಕ್ಷಗಳು ಬುಧವಾರ ವಿಧಾನಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದವು. ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಮಾತನಾಡಿ, ‘ರೈತರ ಚಳವಳಿ ಸ್ಪಾನ್ಸರ್ಡ್ ಎಂಬ ಹೇಳಿಕೆಯನ್ನು ಮುಖ್ಯಮಂತ್ರಿ ಸಮರ್ಥನೆ ಮಾಡಿಕೊಂಡು, ಅದಕ್ಕೆ ಬದ್ಧರಾಗಿದ್ದಾರೆ, ಸಂತೋಷ. ಈ ಬಗ್ಗೆ ರೈತರು ಮತ್ತು ಹೊರಗಿನ ಜನರು ತೀರ್ಮಾನಿಸುತ್ತಾರೆ ಎಂದು ರಮೇಶ್ ಕುಮಾರ್ ಹೇಳಿದರು. ರಮೇಶ್ …
Read More »ಒಂದೇ ಕುಟುಂಬದ 5 ಮಂದಿ ಆತ್ಮಹತ್ಯೆ ಪ್ರಕರಣ: ಪೊಲೀಸರಿಗೆ ಸಿಕ್ಕಿದ್ದು ಒಟ್ಟು 27 ಪುಟಗಳ ಡೆತ್ ನೋಟ್!
ಬೆಂಗಳೂರು: ನಗರದಲ್ಲಿ ಶಂಕರ್ ಎಂಬವರ ಕುಟುಂಬದ ಐವರ ಸಾವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರ ತನಿಖೆ ಚುರುಕುಗೊಂಡಿದೆ. ಈ ವೇಳೆ, ಪ್ರತ್ಯೇಕವಾಗಿ ಬರೆದಿದ್ದ 27 ಪುಟಗಳ ಡೆತ್ನೋಟ್ ಪತ್ತೆಯಾಗಿದೆ. ಈ ಮೊದಲು ಮನೆಯಲ್ಲಿ 3 ಪ್ರತ್ಯೇಕ ಡೆತ್ನೋಟ್ ಪತ್ತೆಯಾಗಿತ್ತು. ಸಿಂಚನಾ ಎಂಬವರ ಕೊಠಡಿಯಲ್ಲಿ 4 ಪುಟಗಳ ಡೆತ್ನೋಟ್ ಸಿಕ್ಕಿತ್ತು. ಸಿಂಧೂರಾಣಿ ಕೊಠಡಿಯಲ್ಲಿ 4 ಪುಟದ ಡೆತ್ನೋಟ್ ಸಿಕ್ಕಿತ್ತು. ಇಬ್ಬರೂ ತಮ್ಮ ಗಂಡನ ಮನೆ ಮತ್ತು ತಂದೆ ವಿರುದ್ಧ ಆರೋಪ ಮಾಡಿದ್ದರು. ಬಳಿಕ …
Read More »ರೋಡ್ ಹಂಪ್ಗಳ ಬಗ್ಗೆ ಸದನದಲ್ಲಿ ವ್ಯಗ್ರರಾದ ಶಾಸಕ ರಮೇಶ್ ಕುಮಾರ್; ಬೇಜವಾಬ್ದಾರಿ ಅಧಿಕಾರಿಗಳ ಸಸ್ಪೆಂಡ್ ಮಾಡಿ ಅಂದರು
ಬೆಂಗಳೂರು: ಅವೈಜ್ಞಾನಿಕ ರೋಡ್ ಹಂಪ್ಗಳು ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಸದನದಲ್ಲಿ ಶಾಸಕ ರಮೇಶ್ ಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ. ಯಾವೊಬ್ಬ ಅಧಿಕಾರಿಯೂ ಸ್ಥಳಕ್ಕೆ ಹೋಗುವುದಿಲ್ಲ. ಒಬ್ಬ ಜೆಇ, ಇಇ ಯಾರೂ ಸ್ಥಳ ಪರಿಶೀಲನೆ ಮಾಡಲ್ಲ. ಬೇಕಾಬಿಟ್ಟಿಯಾಗಿ ರೋಡ್ ಹಂಪ್ಗಳನ್ನ ಹಾಕಿದ್ದಾರೆ. ಇದಕ್ಕೆಲ್ಲಾ ಯಾರು ಹೊಣೆ ಎಂದು ಇಂದು ನಡೆದ ಸದನದಲ್ಲಿ ರಮೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮಾತನಾಡುತ್ತ ಅವರು, ಹಳ್ಳಿ ರಸ್ತೆಯಿಂದ ಮುಖ್ಯ ರಸ್ತೆಗೆ ಬರಬೇಕಾದ್ರೆ ಹಂಪ್ …
Read More »,16.85 ಕೋಟಿ ಅನುದಾನದಲ್ಲಿ ನಾಕಾ ನಂ,1ರಿಂದ ಮಾರ್ಕಂಡೆಯ ನದಿಯವರೆಗೆ ಎರಡೂಬದಿ ಚರಂಡಿ ಮತ್ತು ರಸ್ತೆ ರಮೇಶ್ ಜಾರಕಿಹೊಳಿ ಚಾಲನೆ ನೀಡಿದರು.
ಗೋಕಾಕದಲ್ಲಿರುವ ಶಾಸಕರ ಗೃಹ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಭಾಗ್ಯ ಲಕ್ಷ್ಮಿ ಯೋಜನೆಯ 2020-21 ನೇ ಸಾಲಿನ ಅಂಚೆ ಇಲಾಖೆಯ ವತಿಯಿಂದ ಅನುಷ್ಠಾನ ಗೊಳಿಸಿದ್ದ ಸುಕನ್ಯಾ ಸಮೃದ್ದಿ ಯೋಜನೆಯನ್ನು ಬೆಳಗಾವಿ ಜಿಲ್ಲೆಯಲ್ಲಿ ಗೋಕಾಕದಲ್ಲಿ ಪ್ರಥಮವಾಗಿ ಶಾಸಕರಾದ ಶ್ರೀ ರಮೇಶ ಜಾರಕಿಹೋಳಿಯವರು ಪಲಾನುಭವಿಗಳಿಗೆ ಅಂಚೆ ಇಲಾಖೆಯ ಪಾಸಬುಕ್ ನೀಡುವ ಮೂಲಕ ಚಾಲನೆ ನೀಡಿದರು. ನಂತರ ನಗರೋತ್ಥಾನ ಹಂತ -3ರ ಪ್ರೋತ್ಸಾಹ ಧನದಲ್ಲಿ ರೂ,16.85 ಕೋಟಿ ಅನುದಾನದಲ್ಲಿ ನಾಕಾ ನಂ,1ರಿಂದ …
Read More »ಇಂದು ಕೆಸಿಇಟಿ ಫಲಿತಾಂಶ ಪ್ರಕಟ; ಈ ವೆಬ್ಸೈಟ್ನಲ್ಲಿ ರಿಸಲ್ಟ್ ವೀಕ್ಷಿಸಿ
ಬೆಂಗಳೂರು: ಇಂದು (ಸೆ.20) 2020-21ನೇ ಸಾಲಿನ ಕೆಸಿಇಟಿ ಫಲಿತಾಂಶ (KCET Result 2021) ಪ್ರಕಟವಾಗಲಿದೆ. ಆಗಸ್ಟ್ 28, 29, 30ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಇಂದು ಮಧ್ಯಾಹ್ನ 2:30ಕ್ಕೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ (Ashwath Narayan) ಸುದ್ದಿಗೋಷ್ಠಿ ನಡೆಸುತ್ತಾರೆ. ಮಲ್ಲೇಶ್ವರಂನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಆ ಬಳಿಕ ಸಿಇಟಿ ಫಲಿತಾಂಶ ಪ್ರಕಟವಾಗುತ್ತದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೆಬ್ಸೈಟ್ನಲ್ಲಿ ಫಲಿತಾಂಶ ನೋಡಬಹುದು. kea.kar.nic.in ವೆಬ್ಸೈಟ್ನಲ್ಲಿ …
Read More »ಕುಂದಾನಗರಿಯಲ್ಲಿ ಗಣೇಶ ವಿಸರ್ಜನೆ ವೇಳೆ ಲಾಠಿ ಚಾರ್ಜ್
ಬೆಳಗಾವಿ: ನಗರದಲ್ಲಿ ನಡೆಯುತ್ತಿರುವ ಶ್ರೀ ಗಣೇಶೋತ್ಸವ ಮೆರವಣಿಗೆ ವೇಳೆ ಗಣಪತಿ ವಿಸರ್ಜನೆ ಮಾಡಲು ಗಣೇಶ ಮಂಡಳಿಯವರು ವಿಳಂಬ ಮಾಡಿದ್ದಕ್ಕೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ ಘಟನೆ ರವಿವಾರ ರಾತ್ರಿ ಕಪಿಲೇಶ್ವರ ಬ್ರಿಡ್ಜ್ ಬಳಿ ನಡೆದಿದೆ. ರಾತ್ರಿ 9 ಗಂಟೆ ನಂತರ ಕರ್ಫ್ಯೂ ಆದೇಶಿಸಿದ್ದರೂ ಸಾರ್ವಜನಿಕ ಗಣೇಶ ಮಂಡಳಿಯವರು ಮೆರವಣಿಗೆ ಮಾಡುತ್ತಿದ್ದರು. ಈ ವೇಳೆ ಪೊಲೀಸರು ಗುಂಪು ಚದುರಿಸಲು ಲಾಠಿ ಚಾರ್ಜ್ ನಡೆಸಿದರು. ರಾತ್ರಿ 12 ಗಂಟೆವರೆಗೂ ಕಪಿಲೇಶ್ವರ್ …
Read More »ಮಾಜಿ ಕೇಂದ್ರ ಸಚಿವರಿಗೆ ‘ವಿಡಿಯೋ’ ಸಂಕಷ್ಟ : ಪೊಲೀಸ್ ಆಯುಕ್ತರಿಗೆ ದೂರು ನೀಡಿದ ‘ಡಿ.ವಿ ಸದಾನಂದಗೌಡ’
ಬೆಂಗಳೂರು : ಕೇಂದ್ರದ ಮಾಜಿ ಸಚಿವ ಡಿ ವಿ ಸದಾನಂದಗೌಡರ ವಿರುದ್ಧ ವಿಡಿಯೋವೊಂದನ್ನು ಕಿಡಿಗೇಡಿಗಳು ಹರಿಬಿಟ್ಟಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಡಿ ವಿ ಸದಾನಂದಗೌಡರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತ ಕಮಪ್ ಪಂತ್ ಗೆ ದೂರು ನೀಡಿದ ಸದಾನಂದಗೌಡರು ‘ನನ್ನ ವಿರುದ್ಧ ಫ್ಯಾಬ್ರಿಕೇಟಡ್, ಫೇಕ್, ಮಿಶ್ರಿತ ವಿಡಿಯೋ ಒಂದನ್ನು ಮಾಡಿದ್ದಾರೆ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗುತ್ತಿದೆ, …
Read More »ಅಪಘಾತದಿಂದ ಜೀವ ಉಳಿಸಲು ಅಂಗಲಾಚಿದ ಯುವಕ, ಯುವತಿ
ವಿಜಯಪುರ: ನಗರದಲ್ಲಿ ಹಿಟ್ ಆ್ಯಂಡ್ ರನ್ ಕೇಸ್ ನಡೆದಿದೆ. ಯಾರೋ ಬೈಕ್ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ. ಪರಿಣಾಮ ಬೈಕ್ ಮೇಲಿಂದ ಬಿದ್ದು, ಗಾಯಗೊಂಡು ಯುವಕ, ಯುವತಿ ಒದ್ದಾಡಿದ್ದಾರೆ. ಅಲ್ಲದೆ ಸಹಾಯಕ್ಕಾಗಿ ಅಂಗಲಾಚಿದ ಹೃದಯವಿದ್ರಾವಕ ಘಟನೆ ನಡೆದಿದೆ. ನಗರದ ಜುಮನಾಳ ರಸ್ತೆಯ ದದಾಮಟ್ಟಿ ಕ್ರಾಸ್ ಬಳಿ ಘಟನೆ ನಡೆದಿದೆ. ಕಾಪಾಡುವಂತೆ ಯುವಕ, ಯುವತಿ ಅಂಗಲಾಚುತ್ತಿದ್ದ ವಿಡಿಯೋ ವೈರಲ್ ಆಗಿದೆ. ರಸ್ತೆಯಲ್ಲಿ ಒದ್ದಾಡುತ್ತ, ಕಾಪಾಡಿ ಎಂದು ಬೈಕ್ ಸವಾರರಾದ ಸಚಿನ್, ಸುಜಾತಾ …
Read More »
Laxmi News 24×7