Breaking News

ಜಿಲ್ಲೆ

ಗೋಕಾಕ ತಾಲೂಕಿಗೆ 20 ಸಾವಿರ ಲಸಿಕೆ ಗುರಿ

        ಗೋಕಾಕ: ರಾಜ್ಯ ಸರಕಾರಹಮ್ಮಿಕೊಂಡಿರುವ ಬೃಹತ್ ಹ ಅಭಿಯಾನದ ಪ್ರಯುಕ್ತ ತಾಲೂಕಿನಲ್ಲಿ ಸುಮಾರು 20 ಸಾವಿರ ಲಸಿಕೆ ಡ ಗಗುದಸದೆ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರಿತೆಗೆದು ತಾಲೂಕಿನಲ್ಲಿ 105) ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದ್ದು, ಪ್ರತಿ ಕೇಂದಕ್ಕೆ ನುರಿತ ವೈದ್ಯಕೀಯ, ಸಹಾಯಕ ಸಿಬ್ಬಂದಿ ನಿಯೋಜಿಸಲಾಗಿದೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನ ಮನೆ ಭೇಟಿ Fಡಿ ಅರ್ಹ ವ್ಯಕ್ತಿಗಳನ್ನು ಕರೆತಂದು ಲಸಿಕೆ ಪಡೆಯಲು ಪೂರಕವಾಗಿ ಕಾರ್ಯ ನಿರ್ವಹಿಸಲಿದ್ದಾರೆ. …

Read More »

25,ಹಾಗೂ26 ರಂದು ಎರಡು ದಿನ ಬೆಳಗಾವಿಯಲ್ಲೇ ಇರುತ್ತೇನೆ,: ಬಸವರಾಜ ಬೊಮ್ಮಾಯಿ

ಬೆಳಗಾವಿ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೆಪ್ಟೆಂಬರ್ 25,ಹಾಗೂ 26 ರಂದು ಎರಡು ದಿನ ಬೆಳಗಾವಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ನೂತನವಾಗಿ ಆಯ್ಕೆಯಾಗಿರುವ ಬಿಜೆಪಿ,ಶಾಸಕರು ಸಿಎಂ ಬೊಮ್ಮಾಯಿ ಅವರನ್ನು ಅಭಿನಂದಿಸಲು ಬೆಂಗಳೂರಿಗೆ ಹೋದ ಸಂಧರ್ಭದಲ್ಲಿ 25,ಹಾಗೂ26 ರಂದು ಎರಡು ದಿನ ಬೆಳಗಾವಿಯಲ್ಲೇ ಇರುತ್ತೇನೆ,ಬೆಳಗಾವಿ ಅಭಿವೃದ್ಧಿಗೆ ಸಮಂಧಿಸಿದ. ವಿಚಾರವನ್ನು ಅಲ್ಲೇ ಚರ್ಚೆ ಮಾಡೋಣ ಎಂದು ಸಿಎಂ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಆದ ಬಳಿಕ ಎರಡನೇಯ ಬಾರಿಗೆ ಬೆಳಗಾವಿಗೆ ಬರುತ್ತಿರುವ ಬಸವರಾಜ ಬೊಮ್ಮಾಯಿ …

Read More »

ಹಿರಿಯ ಐಪಿಎಸ್ ಅಧಿಕಾರಿ, ಪ್ರಸ್ತುತ ರೈಲ್ವೆ ಇಲಾಖೆ ಎಡಿಜಿಪಿಯಾಗಿರುವ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅವಕಾಶ ಕೋರಿದ್ದಾರೆ.

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ, ಪ್ರಸ್ತುತ ರೈಲ್ವೆ ಇಲಾಖೆ ಎಡಿಜಿಪಿಯಾಗಿರುವ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅವಕಾಶ ಕೋರಿದ್ದಾರೆ. ಈ ಮೂಲಕ ಪೊಲೀಸ್ ಅಧಿಕಾರಿ ಹುದ್ದೆಯಿಂದ ನಿವೃತ್ತಿ ಪಡೆದು ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರಾ ಎಂಬ ಚರ್ಚೆ ಆರಂಭವಾಗಿದೆ. ಭಾಸ್ಕರ್ ರಾವ್ ಅವರ ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇದೆ. ಆದರೆ ಈಗಲೇ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ವೈಯಕ್ತಿಕ ಕಾರಣಗಳನ್ನು ನೀಡಿ ಸ್ವಯಂ ನಿವೃತ್ತಿಗಾಗಿ ಸರ್ಕಾರದ ಮುಖ್ಯಕಾರ್ಯದರ್ಶಿ ಮತ್ತು …

Read More »

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಹೊಸ ಸಿನಿಮಾ ಪೋಸ್ಟರ್ ಆನ್ ಲೈನಲ್ಲಿ ಲೀಕ್

ಬೆಂಗಳೂರು: ಈ ಹಿಂದೆ ಸಂದರ್ಶನದಲ್ಲಿ ನಟ, ನಿರ್ದೇಶಕ ಉಪೇಂದ್ರ ಅವರು ಶೀಘ್ರದಲ್ಲಿ ತಮ್ಮ ನಿರ್ದೇಶನದ ಸಿನಿಮಾ ಬಗ್ಗೆ ಘೋಷಿಸುವುದಾಗಿ ಹೇಳಿದ್ದರು. ಉಪೇಂದ್ರ ಅವರು ತಮ್ಮ ಜನ್ಮದಿನವಾದ ಸೆ.18ರಂದು ತಮ್ಮ ನಿರ್ದೇಶನದಲ್ಲಿ ಮೂಡಿಬರಲಿರುವ ಚಿತ್ರವನ್ನು ಘೋಷಣೆ ಮಾಡಲಿದ್ದಾರೆ ಎಂದೇ ಹೇಳಲಾಗಿತ್ತು.   ಅಷ್ಟರೊಳಗೆ ಉಪೇಂದ್ರ ನಿರ್ದೇಶನದ ಹೊಸ ಸಿನಿಮಾ ಪೋಸ್ಟರ್ ಆನ್ ಲೈನಿನಲ್ಲಿ ಲೀಕ್ ಆಗಿರುವ ಸುದ್ದಿ ಹೊರಬಿದ್ದಿದೆ. ಇದೀಗ ಈ ಪೋಸ್ಟರ್ ವೈರಲ್ ಆಗಿದ್ದು ಅಭಿಮಾನಿಗಳ ಕುತೂಹಲವನ್ನು ಕೆರಳಿಸಿದೆ.   …

Read More »

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಬೆಂಗಳೂರಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇತಿಹಾಸದಲ್ಲಿ ಸಿಸಿಬಿ ಅಧಿಕಾರಿಗಳು ಡ್ರಗ್ಸ್​​ ಕೇಸ್​ನಲ್ಲಿ ಅತೀದೊಡ್ಡ ಕಾರ್ಯಾಚರಣೆ ನಡೆಸಿದ್ದಾರೆ. ಇದುವರೆಗೆ ಡ್ರಗ್ಸ್ ಪೆಡ್ಲರ್​ಗಳನ್ನ ಮತ್ತು ಡೀಲರ್​ಗಳನ್ನ ಮಾತ್ರ ಬಂಧಿಸುತ್ತಿದ್ದ ಪೊಲೀಸ್ ಅಧಿಕಾರಿಗಳು, ಇದೀಗ ಇದೇ ಮೊದಲ ಬಾರಿಗೆ ಸಿಂಥೆಟಿಕ್ ಡ್ರಗ್ಸ್ ಫ್ಯಾಕ್ಟರಿಯನ್ನ ಪತ್ತೆ ಮಾಡಿದ್ದಾರೆ.     ವಿದೇಶಗಳಿಗೂ ಮಾರಾಟ..! ನಂಬಲು ಸಾಧ್ಯವಾಗದಿದ್ದರೂ ಇದು ಸತ್ಯವಾಗಿದೆ. ಇದುವರೆಗೆ ವಿದೇಶದಲ್ಲಿ ತಯಾರಾಗ್ತಿದ್ದ ಡ್ರಗ್ಸ್ ಬೆಂಗಳೂರಿನಲ್ಲೇ ತಯಾರಾಗುತ್ತಿದೆ ಅನ್ನೋದು ಬಯಲಾಗಿದೆ. ನಗರದ ಮನೆಯೊಂದರಲ್ಲಿ ಸಿಂಥೆಟಿಕ್ ಡ್ರಗ್ಸ್ ತಯಾರು …

Read More »

ನಮ್ಮಲ್ಲಿ‌ ಚಿರತೆಯನ್ನೇ ಕೊಂದು ಒಬ್ಬರು ಹೀರೋ ಆಗಿದ್ದಾರೆ -ಸರ್ಕಾರದ ವಿರುದ್ಧ ಶಿವಲಿಂಗೇಗೌಡ ಲೇವಡಿ

ಬೆಂಗಳೂರು: ಹಳ್ಳಿಗಳಲ್ಲಿ ಕಾಡು ಪ್ರಾಣಿಗಳ‌ ಹಾವಳಿ ವಿಚಾರಕ್ಕೆ ಸಂಬಂಧಿಸಿ ವಿಧಾನಸಭೆ ಕಲಾಪದಲ್ಲಿ ಜೆಡಿಎಸ್​ ಸದಸ್ಯ ಶಿವಲಿಂಗೇಗೌಡ, ರಾಜ್ಯ ಸರ್ಕಾರವನ್ನ ಲೇವಡಿ ಮಾಡಿದರು. ನಮ್ಮಲ್ಲಿ‌ ಚಿರತೆಯನ್ನೇ ಕೊಂದು ಒಬ್ಬ ಹೀರೋ ಆಗಿದ್ದಾರೆ. ಕಾಡು ಪ್ರಾಣಿಗಳನ್ನ ನೀವು‌ ಸರಿಯಾಗಿ ಸಾಕ್ತಿಲ್ಲ. ಅದಕ್ಕೆ ಅವುಗಳು ಊರಿಗೆ ಬರ್ತಿವೆ. ಇದರಿಂದ ಸಾಕು ಪ್ರಾಣಿಗಳು ಉಳಿಯಲ್ಲ. ಕಾಡು ಪ್ರಾಣಿಗಳಿಗೆ, ಆಹಾರ, ನೀರು ಒದಗಿಸಿ ಎಂದು ಆಗ್ರಹಿಸಿದರು. ಶಿವಲಿಂಗೇಗೌಡರ ಪ್ರಶ್ನೆಗೆ ಅರಣ್ಯ ಸಚಿವ ಉಮೇಶ್ ಕತ್ತಿ ಉತ್ತರಿಸಿ, ಹಾಸನ …

Read More »

ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಜೊಲ್ಲೆ

ಬೆಂಗಳೂರು: ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಖಾಲಿ ಇರುವ ಅರ್ಚಕ, ಸಹಾಯಕ ಅರ್ಚಕ, ಸ್ಥಾನಿಕ, ಪಾಚಕ, ಪರಿಚಾರಕ, ವೇದ ಪಾರಾಯಣ, ಪ್ರಬಂಧ ಪಾರಾಯಣ ಮಾಡುವವರ ಮುತಾಂದ ಹುದ್ದೆಗಳನ್ನು ಆದಷ್ಟು ಶೀಘ್ರದಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆಯವರು ಹೇಳಿದ್ದಾರೆ. ಬುಧವಾರ ಚಾಮರಾಜಪೇಟೆಯ ಹಿಂದೂ ದೇವಾಲಯಗಳ ಅಖಿಲ ಕರ್ನಾಟಕ ಅರ್ಚಕ, ಆಗಮಿಕ, ಉಪಾದೀವಂತರ ಒಕ್ಕೂಟದ ಸದಸ್ಯರು ವಿಕಾಸಸೌಧದಲ್ಲಿ ಸಚಿವ ಡಾ. ಅಶ್ವತ್ಥ್ ನಾರಾಯಣ ನೇತೃತ್ವದಲ್ಲಿ, ಅವರ ಕಚೇರಿಯಲ್ಲಿ …

Read More »

ಶೇ.15 ರಷ್ಟು ಶಾಲಾ ಶುಲ್ಕ ರಿಯಾಯಿತಿಗೆ ಹೈಕೋರ್ಟ್ ಆದೇಶ: ಸರ್ಕಾರದ ಆದೇಶ ರದ್ದು

ಬೆಂಗಳೂರು: 2020-21ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಶೇ.15 ರಷ್ಟು ಶಾಲಾ ಶುಲ್ಕ ರಿಯಾಯಿತಿಗೆ ಹೈಕೋರ್ಟ್ ಆದೇಶಿಸಿದೆ. ಅಲ್ಲದೆ, ಖಾಸಗಿ ಮತ್ತು ಅನುದಾನಿತ ಶಾಲೆಗಳು ಶೇ.70ರಷ್ಟು ಮಾತ್ರ ಶುಲ್ಕ ಸ್ವೀಕರಿಸಬೇಕು, ಶೇ.30ರಷ್ಟು ರಿಯಾಯಿತಿ ನೀಡಬೇಕೆಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ನ್ಯಾಯಾಲಯ ರದ್ದುಗೊಳಿಸಿದೆ. ಕರ್ನಾಟಕದಲ್ಲಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್ ) ಸೇರಿ ಹಲವು ಸಂಘಟನೆಗಳು ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾ.ಆರ್.ದೇವದಾಸ್ ಅವರಿದ್ದ ಏಕಸದಸ್ಯ …

Read More »

ಬೆಳಗಾವಿ :ಆಹಾರ ಕಿಟ್​​ ಅನ್ನು ಬಿಜೆಪಿ ನಾಯಕರ ಮನೆಗಳಿಗೆ ಸಾಗಾಟ ಮಾಡಲಾಗುತ್ತಿದೆ.: ಬಿಜೆಪಿ ನಾಯಕರ ವಿರುದ್ಧ ಗಂಭೀರ ಆರೋಪ

ಬೆಳಗಾವಿ: ಕೊವೀಡ್​​ನಿಂದ ಕೆಲಸ ಕಳೆದುಕೊಂಡು ಸಂಕಷ್ಟಕ್ಕೀಡಾದ ಬಡ ಕೂಲಿ ಕಾರ್ಮಿಕರಿಗೆ ಒಂದಿಷ್ಟು ಅನುಕೂಲವಾಗಲೇಂದು ಕಾರ್ಮಿಕ ಕಲ್ಯಾಣ‌ ಇಲಾಖೆಯಿಂದ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಎಲ್ಲಾ ಕಾರ್ಮಿಕರಿಗೆ ಆಹಾರ ಕಿಟ್​​ ಅನ್ನು ವಿತರಣೆ ಮಾಡಲಾಗುತ್ತಿದೆ. ಆದರೆ ಇಂತಹ ಕಿಟ್​​ಗಳು ಬಡ ಕೂಲಿ ಕಾರ್ಮಿಕರ ಕೈ ಸೇರುವ ಬದಲು ಪ್ರಭಾವಿ ಬಿಜೆಪಿ ನಾಯಕರ ಮನೆಗಳನ್ನು ಸೇರುತ್ತಿವೆ ಎಂಬ ಆರೋಪ ಕೇಳಿ ಬಂದಿವೆ. ಹೌದು, ಬೆಳಗಾವಿ ದಕ್ಷಿಣ ವುಧಾನಸಭಾ ಕ್ಷೇತ್ರದಲ್ಲಿನ ನೋಂದಾಯಿತ ಕಾರ್ಮಿಕರಿಗಾಗಿ ಹಲವು ತಿಂಗಳ …

Read More »

ಸಾರಿಗೆ ಸಚಿವರ ತವರೂರಲ್ಲಿಯೇ ಬಸ್​ಗಾಗಿ ವಿದ್ಯಾರ್ಥಿಗಳ ಪರದಾಟ

ಬಳ್ಳಾರಿ: ಸಾರಿಗೆ ಸಚಿವ ಶ್ರೀರಾಮುಲು ತವರೂರಲ್ಲಿಯೇ ವಿದ್ಯಾರ್ಥಿಗಳು ಬಸ್​ಗಳಿಗಾಗಿ ಪರದಾಟ ನಡೆಸಿದ ಘಟನೆ ನಡೆದಿದೆ. ಸಮಯಕ್ಕೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ, ಒಂದೇ ಬಸ್‌ನಲ್ಲಿ ನೂರಾರು ವಿದ್ಯಾರ್ಥಿಗಳು ಪ್ರಯಾಣ ಮಾಡಲು ಹರಸಾಹಸ ಪಡುತ್ತಿದ್ದಾರೆ. ಬಸ್​ ಅವ್ಯವಸ್ಥೆಯಿಂದ ವಿದ್ಯಾರ್ಥಿಗಳು ನರಕ ದರ್ಶನ ಅನುಭವಿಸುತ್ತಿದ್ದು ಜೀವ ಕೈಯಲ್ಲಿ ಹಿಡಿದು ಬಸ್ ಹತ್ತುತ್ತಿದ್ದಾರೆ. ಬಳ್ಳಾರಿಯಿಂದ ಹಡ್ಲಿಗಿ ಮಾರ್ಗವಾಗಿ ಸಂಚಾರ ಮಾಡುವ ಬಸ್​ನಲ್ಲಿ ಸಾಮಾಜಿಕ ಅಂತರವಿಲ್ಲದೆ ಪ್ರಯಾಣ ಮಾಡುತ್ತಿರುವ ವಿದ್ಯಾರ್ಥಿಗಳು ಬಸ್​ ಬಾಗಿಲಲ್ಲಿ ನೇತಾಡುತ್ತ ಸಂಚಾರ …

Read More »