ಹಾವೇರಿ: ಕೃಷಿ ಸಚಿವ ಬಿ.ಸಿ ಪಾಟೀಲ್ ತಮ್ಮ ವಿರುದ್ಧ ಕೇಳಿ ಬಂದಿರುವ 210 ಕೋಟಿ ರೂಪಾಯಿ ಭ್ರಷ್ಟಾಚಾರ ಆರೋಪವನ್ನು ತಿರಸ್ಕರಿಸಿದ್ದು, ತಮ್ಮ ಮೇಲಿನ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ. ಹಿರೇಕೆರೂರಿನ ಸ್ವ-ಗೃಹದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಸಿ ಪಾಟೀಲ್ ಅವರು, ಭ್ರಷ್ಟಾಚಾರ ಆರೋಪ ಸತ್ಯಕ್ಕೆ ದೂರವಾದದ್ದು. ನಮ್ಮ ಇಲಾಖೆಯಲ್ಲಿ ಮೈಕ್ರೋ ಇರಿಗೇಶನ್ ಇರಬಹುದು ಮ್ಯಾಕಿನಿಷನ್ ಇರಬಹುದು ಅತ್ಯಂತ ಪಾರದರ್ಶಕತೆಯನ್ನು ಕಾಪಾಡಿಕೊಂಡು ಬಂದಿದ್ದೇವೆ. ಕೃಷಿ ಇಲಾಖೆ ಮಾತ್ರ ರಾಜ್ಯ ಸರ್ಕಾರದಲ್ಲಿ ಎಲ್ಲದರಲ್ಲೂ …
Read More »ಕೇಂದ್ರ ಸರಕಾರಕ್ಕೆ ಜನರ ಕಷ್ಟ ಅರ್ಥವಾಗುತ್ತಿಲ್ಲ: ಖರ್ಗೆ
ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಕೇಂದ್ರ ಸರಕಾರ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಸಂಸತ್ತಿನ ಒಳಗೆ ಮತ್ತು ಹೊರಗೆ ನಾವು ಹೋರಾಟ ಮಾಡಿದರೂ ಆಡಳಿತಾರೂಢ ಬಿಜೆಪಿಗೆ ಸಮಸ್ಯೆ ಯಾಕೆ ಅರ್ಥವಾಗುತ್ತಿಲ್ಲವೋ ಗೊತ್ತಿಲ್ಲ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಲೆ ಏರಿಕೆ ಬಗ್ಗೆ ಸೈಕಲ್ ರ್ಯಾಲಿ ನಡೆಸಿದ್ದೇವೆ. ಪೆಟ್ರೋಲ್ ಬಂಕ್ಗಳ ಮುಂದೆ ಧರಣಿ ಕೂತಿದ್ದೇವೆ, ರಾಜಭವನ ಚಲೋ ಮಾಡಿದ್ದೇವೆ. ಇನ್ನೇನು …
Read More »ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ರಾಜ್ಯದಲ್ಲಿ 1.72 ಲಕ್ಷ `BPL’ ಕಾರ್ಡ್ ರದ್ದು
ಬೆಂಗಳೂರು : ಅನರ್ಹ ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಬಿಗ್ ಶಾಕ್ ನೀಡಿದ್ದು, ತೆರಿಗೆ ಪಾವತಿದಾರರಾಗಿದ್ದರೂ ಸುಳ್ಳು ದಾಖಲೆ ನೀಡಿ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿ ಪಡೆದಿದ್ದ 1.72 ಲಕ್ಷ ಪಡಿತರ ಚೀಟಿಗಳನ್ನು ಆಹಾರ ಇಲಾಖೆ ರದ್ದು ಮಾಡಿದೆ. ಆಹಾರ ಇಲಾಖೆಯು 2021 ರ ಜನವರಿ 1 ರಿಂದ ಸೆ. 1 ರವರೆಗೆ 1,69,400 ಬಿಪಿಎಲ್ ಕಾರ್ಡ್ ಗಳು, 3080 ಅಂತ್ಯೋದಯ ಪಡಿತರ ಚೀಟಿ ಸೇರಿದಂತೆ ಒಟ್ಟು 1,72,480 ಪಡಿತರಚೀಟಿ …
Read More »ರಾತ್ರಿ ಹೊತ್ತಲ್ಲಿ ಎಣ್ಣೆ ಹೊಡೆದು ಟೈಟ್ ಆಗಿ ವೈದ್ಯಾಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದ ಪಿ ಎಸ್ ಅಯ್ ಅಮೀನ್ ಭಾವಿ
ಬೆಳಗಾವಿ : ನಗರದಲ್ಲಿ ಜನರನ್ನ ರಕ್ಷಣೆ ಮಾಡಬೇಕಾದವರು ತೊಂದರೆ ಕೊಡೊ ರೀತಿ ವರ್ತನೆ ಮಾಡಿದ ಘಟನೆ ಗೋಕಾಕ ನಗರದಲ್ಲಿ ನಡೆದಿದೆ ನಿನ್ನೆ ರಾತ್ರಿ ಗೋಕಾಕ ನಗರದ ಪೀ ಎಸ್ ಆಯ ಅಮೀನ್ ಭಾವಿ ಜನರನ್ನ ರಕ್ಷಣೆ ಮಾಡುವ ವೈದ್ಯರ ಮೇಲೆ ಅವಾಚ್ಯ ಶಬ್ದಗಳಿಂದ ಬೈದು ಆಸ್ಪತ್ರೆ ಯಲ್ಲಿ ಗಲಾಟೆ ಮಾಡಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ವರ್ಗ ಮನವಿ ಮಾಡಿದೆ. ಹೌದು ರಾತ್ರಿ ಹೊತ್ತಲ್ಲಿ ಕರ್ತವ್ಯ ನಿರತ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ …
Read More »ಶುಗರ್ ಡ್ಯಾಡಿ’ ಪುಸ್ತಕ ನವೆಂಬರ್ 1ರಂದು ಬಿಡುಗಡೆ
ಬೆಂಗಳೂರು: ನಶೆಯೆಂದರೆ ಎಂಬ ವಿಡಿಯೋ ಹಾಡು ಮತ್ತು ‘ಶುಗರ್ ಡ್ಯಾಡಿ’ ಪುಸ್ತಕ ನವೆಂಬರ್ 1ರಂದು ಬಿಡುಗಡೆಯಾಗಲಿದ್ದು, ಆ ಕಾರ್ಯಕ್ರಮದಲ್ಲಿ ಮಾದಕ ಜಾಲಕ್ಕೆ ಒಳಗಾಗಿ ತೊಂದರೆ ಅನುಭವಿಸಿದವರು, ಆ ಜಾಲದಿಂದ ಮುಕ್ತರಾದವರು ಇರಲಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಅವರು ಹೇಳಿದ್ದಾರೆ. ಮಾದಕ ಜಾಲ ಪ್ರಕರಣಗಳನ್ನು ಪೊಲೀಸರು ಮತ್ತೆ ತೆರೆದು ತೀವ್ರ ತನಿಖೆಗೆ ಒಳಪಡಿಸಬೇಕು. ಶೀಘ್ರವೇ ಈ ಪ್ರಕರಣದ ಹಿಂದಿರುವ ಮಾಸ್ಟರ್ ಮೈಂಡ್ ಒಬ್ಬರು ಹೊರ ಬರಲಿದ್ದಾರೆ. ಅವರು ಸಿನಿಮಾ …
Read More »ಬಿಜೆಪಿ ಜತೆ ಹೊಂದಾಣಿಕೆ ಬೇಡ: ಎಚ್ಡಿ ರೇವಣ್ಣ
ಹಾಸನ: ‘ಜೆಡಿಎಸ್ ಮುಳುಗುವ ಹಡಗು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿರುವಾಗ ನಮ್ಮ ಜತೆ ಹೊಂದಾಣಿಕೆ ಮಾಡಿಕೊಂಡರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುರ್ಚಿಗೆ ಧಕ್ಕೆ ಬರಲಿದೆ’ ಎಂದು ಶಾಸಕ ಎಚ್.ಡಿ.ರೇವಣ್ಣ ಮಾರ್ಮಿಕವಾಗಿ ಹೇಳಿದರು. ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿಗೆ ಜೆಡಿಎಸ್ ಬೆಂಬಲನೀಡಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಯಾವ ಪಕ್ಷಕ್ಕೆ ಬೆಂಬಲ ನೀಡಬೇಕು ಎಂಬುದನ್ನು ಜೆಡಿಎಷ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರು ಕಾರ್ಯಕರ್ತರ …
Read More »ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ ಗಳು
ಹಾಸನ: ಅರಸೀಕೆರೆಯ ಮಾಡಾಳು ಗೌರಮ್ಮ ಪುಣ್ಯ ಕ್ಷೇತ್ರದಲ್ಲಿ ರಾಜ್ಯ ಬಿಜೆಪಿ ಬಗ್ಗೆ ಗುರುವಾರ ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಭಾರತ ಸಾಧು ಸಂತರ ಪೂಜೆ, ಜಪತಪ, ದೇವರನ್ನು ನಂಬಿರೋ ದೇಶ. ಪ್ರವಾಹ, ಕರೊನಾದಂತಹ ಕೆಟ್ಟ ಕಾಲದಲ್ಲಿ ಯಡಿಯೂರಪ್ಪ ಅವರನ್ನು ಕೆಳಗಿಳಿಸೋದು ಬೇಡ ಅಂತ ಸಲಹೆ ಕೊಡಲು ಸ್ವಾಮೀಜಿಗಳು ಬಂದಿದ್ದರು. ಆದ್ರೆ ಅವರ ಮಾತುಗಳನ್ನೇ ಧಿಕ್ಕರಿಸಿದರು. ಸದ್ಯದಲ್ಲೇ ಅದರ ಫಲವನ್ನ ಇವರೆಲ್ಲ ಉಣ್ಣುತ್ತಾರೆ ನೋಡಿ. ಹೇಗೆ ಅಂತ ಈಗ ಹೇಳಲ್ಲ, ಎಲ್ಲ …
Read More »ಬೆಳಗಾವಿಯಲ್ಲಿ 11 ದಿನ ಗಣೇಶೋತ್ಸವ ಆಚರಣೆಗೆ ಸಿಎಂ ಗ್ರೀನ್ ಸಿಗ್ನಲ್
ಬೆಳಗಾವಿ: ಗಡಿ ಜಿಲ್ಲೆಯಲ್ಲಿ 11 ದಿನ ಗಣೇಶೋತ್ಸವ ಆಚರಣೆಗೆ ಸಿಎಂ ಗ್ರೀನ್ ಸಿಗ್ನಲ್ ನೀಡಿದ್ದು, ಈ ಸಂಬಂಧ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಭಯ್ ಪಾಟೀಲ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಬೆಳಗಾವಿಯಲ್ಲಿ ಗಣೇಶೋತ್ಸವ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಸಿಎಂ ಗಣೇಶೋತ್ಸವದ ವಿಚಾರಗಳನ್ನು ಆಯಾ ಜಿಲ್ಲಾಡಳಿತಕ್ಕೆ ಅನುಮತಿ ನೀಡಲು ಸೂಚಿಸಿದ್ದೇನೆ ಎಂದಿದ್ದಾರೆ. ಬೆಳಗಾವಿಯಲ್ಲಿ 11 ದಿನಗಳ ಕಾಲ ಗಣೇಶೋತ್ಸವ ಮಾಡುವುದು ಪ್ರತೀತಿಯಿದೆ. ಹೀಗಾಗಿ, ಈ ಬಾರಿ ಅದಕ್ಕೆ ಅವಕಾಶ ಕೊಡಿ …
Read More »ಕಲಬುರಗಿಪಾಲಿಕೆಯಲ್ಲಿ ಬಿಜೆಪಿಯವರೇ ಮೇಯರ್ ಆಗುತ್ತಾರೆ: ಸಿಎಂ ಬೊಮ್ಮಾಯಿ
ಬೆಂಗಳೂರು: ಕಲಬುರಗಿ ಪಾಲಿಕೆ ಅಧಿಕಾರದ ವಿಚಾರವಾಗು ಪ್ರಾರಂಭಿಕ ಹಂತದಲ್ಲಿ ಮಾತ್ರ ಚರ್ಚೆಯಾಗ್ತಿದೆ. ಆದರೆ ಕಲಬುರಗಿಯಲ್ಲಿ ಬಿಜೆಪಿಯವರೇ ಮೇಯರ್ ಆಗುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಭೇಟಿ ಫಲಪ್ರದವಾಗಿದೆ. ಎಲ್ಲ ಸಚಿವರ ಭೇಟಿ ಯಶಸ್ವಿಯಾಗಿದೆ. ರಿಂಗ್ ರೋಡ್ ದಾಬಸ್ ಪೇಟೆಯಿಂದ ಮೈಸೂರು ರೋಡ್ ಯೋಜನೆ ಎರಡು ಮೂರು ವರ್ಷಗಳಿಂದ ನೆನೆಗುದಿಗೆ ಬಿದಿತ್ತು, ಅದನ್ನು ಕ್ಲಿಯರ್ ಮಾಡಿಸಿ ಮುಂದುವರೆಯಲಿದೆ. 5 -6 ತಿಂಗಳಲ್ಲಿ ಕೆಲಸ ಪ್ರಾರಂಭವಾಗುತ್ತದೆ. ರಾಜ್ಯದ …
Read More »ಎಣ್ಣೆಪ್ರಿಯರಿಗೆ ಹೊಡೆತ ಕೊಟ್ಟ ನಿಫಾ ವೈರಸ್; ಮಂಗಳೂರಲ್ಲಿ 31 ಮದ್ಯದಂಗಡಿ ಬಂದ್
ಬೆಂಗಳೂರು: ಕೇರಳದಲ್ಲಿ ಮಹಾಮಾರಿ ಕೊರೊನಾ ಸೋಂಕಿನ ಕಾಟ ಒಂದೆಡೆಯಾದ್ರೆ, ನಿಫಾ ವೈರಸ್ನ ಭೀತಿ ಮತ್ತೊಂದೆಡೆಯಾಗಿದೆ. ಈ ಸಂಬಂಧ ಕೇರಳದಿಂದ ಕರ್ನಾಟಕಕ್ಕೂ ನಿಫಾ ವೈರಸ್ನ ಕಂಟಕ ಎದುರಾಗಿದೆ. ಈ ಹಿನ್ನೆಲೆ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಆರೋಗ್ಯ ಇಲಾಖೆಯು ಸೂಚನೆ ನೀಡಿದ್ದು, ಜಿಲ್ಲೆಯಲ್ಲಿ ನಿಫಾ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಸಂಬಂಧ ಚಿಕಿತ್ಸೆಗಾಗಿ ಜಿಲ್ಲೆಯ ಆಸ್ಪತ್ರೆಗೆ ಬರುವ ರೋಗಿಗಗಳ ಮೇಲೆ …
Read More »
Laxmi News 24×7