Breaking News

ಜಿಲ್ಲೆ

ಗೃಹ ಸಚಿವರ ಮೇಲೆ ರೇಪ್ ಮಾಡಿರುವವರನ್ನು 376 ಸೆಕ್ಷನ್ ಕೇಸ್ ಹಾಕಿ ಬಂಧಿಸಲಿ: ಡಿ.ಕೆ ಶಿ.

ಬೆಂಗಳೂರು: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವಾಗಿದ್ದು, 48 ಗಂಟೆಗಳಾದರೂ ಯಾರ ವಿರುದ್ಧವೂ ಎಫ್‍ಐಆರ್ ದಾಖಲಾಗದಿರುವುದು ನಾಚಿಕೆಗೇಡಿನ ವಿಚಾರ. ಆದಷ್ಟು ಬೇಗ ಪೊಲೀಸರು ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಡಿಕೆಶಿ ಮಾಧ್ಯಮದವರ ಜೊತೆ ಮಾತನಾಡಿ, ಗೃಹ ಮಂತ್ರಿಗಳು ತಮ್ಮ ಮೇಲೆ ಕಾಂಗ್ರೆಸ್ ನಾಯಕರು ರೇಪ್ ಮಾಡುತ್ತಿದ್ದಾರೆ ಎಂಬ …

Read More »

ಕೋವಿಡ್ ಲಸಿಕೆ ಪಡೆಯಲು ಆ. 31 ಡೆಡ್ ಲೈನ್..!

ಬೆಂಗಳೂರು, ಆ.26- ಸಂಭಾವ್ಯ ಕೋವಿಡ್ ಮೂರನೆ ಅಲೆ ಹಿನ್ನೆಲೆಯಲ್ಲಿ ನಗರದ ವಾಣಿಜ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆಯಬೇಕು ಎಂದು ಬಿಬಿಎಂಪಿ ಅಧಿಕೃತ ಆದೇಶ ಹೊರಡಿಸಿದೆ. ಕೋವಿಡ್ ಹರಡುವಿಕೆ ನಿಯಂತ್ರಿಸಲು ವಾಣಿಜ್ಯ ಸಂಸ್ಥೆಗಳು, ಕೈಗಾರಿಕೆಗಳು, ಹೊಟೇಲ್ ಮತ್ತು ಕಚೇರಿಗಳು ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವುದರ ಜೊತೆಗೆ ತಮ್ಮದೇ ವೆಚ್ಚದಲ್ಲಿ ತಮ್ಮ ಸಿಬ್ಬಂದಿಗೆ ಶೇ.100ರಷ್ಟು ಲಸಿಕೆ ಕೊಡಿಸಬೇಕು. ಮೊದಲ ಡೋಸ್‍ಅನ್ನು ಈ ತಿಂಗಳ 31ರೊಳಗೆ ಎಲ್ಲಾ ಸಿಬ್ಬಂದಿಗೂ ನೀಡಬೇಕು ಎಂದು …

Read More »

ಪ್ರತಿ ಕ್ವಿಂಟಾಲ್ ಗೆ 7,275 ರೂ.ಗಳಂತೆ ಹೆಸರು ಕಾಳು ಖರೀದಿಗೆ ಸಹಕಾರ ಇಲಾಖೆ ಆದೇಶ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರು ಹೆಸರು ಮತ್ತು ಉದ್ದು ಬೆಳೆಗೆ ಬೆಂಬಲ ಬೆಲೆ ಘೋಷಿಸಿ, ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಬೆಂಬಲ ಬೆಲೆ ಆಧಾರದ ಮೇಲೆ 30 ಸಾವಿರ ಟನ್ ಹೆಸರು ಕಾಳು ಹಾಗೂ 10 ಸಾವಿರ ಟನ್ ಉದ್ದಿನ ಕಾಳು ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಪ್ರತಿ ಎಕೆರೆಗೆ 4 ಕ್ವಿಂಟಾಲ್ ಗರಿಷ್ಟ, ಪ್ರತಿ ರೈತರಿಂದ 6 ಕ್ವಿಂಟಾಲ್ ಹೆಸರು ಕಾಳು ಖರೀದಿ ಮಾಡಬೇಕು. ಉದ್ದಿನ …

Read More »

ವಿದ್ಯಾರ್ಥಿನಿ ವಿಡಿಯೋ ಮಾಡಿ 3 ಲಕ್ಷಕ್ಕೆ ಬೇಡಿಕೆ : ಆರೋಪಿಗಳಿಗಾಗಿ ಶೋಧ

ಮೈಸೂರು : ಲಲಿತಾದ್ರಿಪುರದಲ್ಲಿ ನಡೆದಿದ್ದ ಯುವತಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಇದೀಗ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಗ್ಯಾಂಗ್‌ರೇಪ್‌ ಮಾಡಿದ್ದ ಆರೋಪಿಗಳು ಯುವತಿಯ ವಿಡಿಯೋವನ್ನು ಸೆರೆ ಹಿಡಿದು, ಮೂರು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡಿದೇ ಇದ್ರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್‌ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆನ್ನುವ ಸ್ಫೋಟಕ‌ ಮಾಹಿತಿ ಬಹಿರಂಗವಾಗಿದೆ.   ಮಹಾರಾಷ್ಟ್ರ ಮೂಲದ ವಿದ್ಯಾರ್ಥಿನಿಯೋರ್ವಳು ತನ್ನ ಸ್ನೇಹಿತನ ಜೊತೆಗೆಯಲ್ಲಿ ಕುಳಿತಿದ್ದ ವೇಳೆಯಲ್ಲಿ ಬಂದಿದ್ದ ಕಾಮುಕರು, ಯುವಕನ ಮೇಲೆ …

Read More »

ರಾಜ್ಯದಲ್ಲಿ ಹಗರಣಗಳ ಸರ್ಕಾರ: ಡಿಕೆಶಿ ಆರೋಪ

ಬೆಂಗಳೂರು: ರಾಜ್ಯದಲ್ಲಿ ಹಗರಣಗಳ ಸರ್ಕಾರವಿದ್ದು, ಆರೋಗ್ಯ ಕ್ಷೇತ್ರದ ಔಷಧ, ವೆಂಟಿಲೇಟರ್‌, ಆಯಂಬುಲೆನ್ಸ್‌ ವಿಚಾರದಲ್ಲೂ ಹಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ. ಕೇಂದ್ರ ಸರ್ಕಾರ 4 ಕೋಟಿ ರೂ.ಗೆ ಖರೀದಿಸಿದ್ದನ್ನು ರಾಜ್ಯ ಸರ್ಕಾರ 22 ಕೋಟಿ ರೂ.ಗೆ ಖರೀದಿ ಮಾಡುವಷ್ಟರ ಮಟ್ಟಿಗೆ ಹಗರಣದಲ್ಲಿ ಮುಳುಗಿದೆ ಎಂದು ಟೀಕಿಸಿದರು. ಕೋವಿಡ್‌ ಸಮಯದಲ್ಲಿ ಮಕ್ಕಳು ಶಾಲೆಗೆ ಹೋಗದ ಸಮಯದಲ್ಲಿ …

Read More »

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ಮುಂಬಡ್ತಿ ಪಡೆಯಲು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಕಡ್ಡಾಯ

ಬೆಂಗಳೂರು : ಬಡ್ತಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನೇರ ನೇಮಕಾತಿ ಹೊಂದಿರುವ ಮತ್ತು ಸೇವಾನಿರತ ಸರ್ಕಾರಿ ನೌಕರರು ಮುಂದಿನ ವರ್ಷದ ಮಾರ್ಚ್ 22 ರೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೆಗೆದುಕೊಂಡು ಉತ್ತೀರ್ಣರಾಗದಿದ್ದಲ್ಲಿ ಮುಂಬಡ್ತಿ, ವಾರ್ಷಿಕ ಬಡ್ತಿ ಪಡೆಯಲು ಅನರ್ಹರಾಗಿರುತ್ತಾರೆ ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.   ಕರ್ನಾಟಕ ಸಿವಿಲ್ ಸೇವಾ ನಿಯಮಗಳು 2012 ಅಡಿಯಲ್ಲಿ ನಿರ್ದಿಷ್ಟ ಹುದ್ದೆ ಹೊರತುಪಡಿಸಿ ಇನ್ನಿತರ ಎಲ್ಲ …

Read More »

ಡಗ್ಸ್ ಜಾಲ ಜಾಲವನ್ನು ನಿರ್ಮೂಲನೆ ಮಾಡುತ್ತೇವೆ : ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು, ಆ.25- ರಾಜ್ಯದಲ್ಲಿ ಮಾದಕ ದ್ರವ್ಯ ಜಾಲವನ್ನು ನಿರ್ಮೂಲನೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.ಕೋರಮಂಗಲದ ಕೆಎಸ್‍ಆರ್‍ಪಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಪಬ್ಲಿಕ್ ಶಾಲೆಯ ಶಿಶು ವಿಹಾರ, ಆಡಳಿತ ಕಚೇರಿಯ ನೂತನ ಕಟ್ಟಡ ಉದ್ಘಾಟನೆ ಹಾಗೂ ಕೆಎಸ್‍ಆರ್‍ಪಿ ತರಬೇತಿ ಶಾಲೆ- 4ನೆ ಪಡೆ ನವೀಕೃತ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಾದಕ ವಸ್ತುಗಳ ವ್ಯಸನಿಗಳಾಗಿ ಯುವ ಪೀಳಿಗೆ ಹಾಳಾಗುವುದನ್ನು ತಪ್ಪಿಸಬೇಕಿದೆ ಎಂದರು. …

Read More »

ಮತ್ತೆ ರಣಕಹಳೆ ಊದಿದ ಪಂಚಮಸಾಲಿ ಸಮುದಾಯ, ಇವತ್ತಿನಿಂದ್ಲೇ ‘ಪಂಚಮಸಾಲಿ’ ಹೋರಾಟ ಶುರು

ಬೆಂಗಳೂರು: ಸೆಪ್ಟಂಬರ್ 13 ರಿಂದ ವಿಧಾನ ಮಂಡಲ ಅಧಿವೇಶನ ಶುರುವಾಗ್ತಿದೆ. ಇದರ ಬೆನ್ನಲ್ಲೇ ಮತ್ತೆ ಮೀಸಲಾತಿ ಕಿಚ್ಚು ಹೊತ್ತಿಕೊಳ್ಳೋ ಸಾಧ್ಯತೆ ಇದೆ. ಯಾಕೆಂದ್ರೆ, ಪಂಚಮಸಾಲಿ ಸಮುದಾಯ 2ಎ ಮೀಸಲಾತಿಗೆ(2A Reservation Row )ಮತ್ತೆ ರಣಕಹಳೆ ಊದಿದೆ. ಇದ್ರಿಂದ ಬಸವರಾಜ ಬೊಮ್ಮಾಯಿ(Basavaraj Bommai) ಸರ್ಕಾರಕ್ಕೆ ಮೀಸಲಾತಿ ಸವಾಲ್ ಎದುರಾಗಿದೆ. 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ಪ್ರತಿಭಟನೆ ಮಾಡಿತ್ತು. ಜಯಮೃತ್ಯುಂಜಯ ಸ್ವಾಮೀಜಿ ಪಾದಯಾತ್ರೆ ನಡೆಸಿದ್ರು. ದೊಡ್ಡ ಮಟ್ಟದಲ್ಲಿ ಸಮಾವೇಶ ಕೂಡ ಮಾಡಿದ್ರು. ಬಿ.ಎಸ್.ಯಡಿಯೂರಪ್ಪ …

Read More »

ರಾಜ್ಯ ಸರ್ಕಾರದಿಂದ ಮಹಿಳಾ ಮಣಿಗಳಿಗೆ ಭರ್ಜರಿ ಸಿಹಿ ಸುದ್ದಿ : ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2021-22ನೇ ಸಾಲಿನ ಉದ್ಯೋಗಿನಿ,ಕಿರುಸಾಲ,ಸಮೃದ್ಧಿ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಅರ್ಜಿ ಹಾಗೂ ಹೆಚ್ಚಿನ ಮಾಹಿತಿ ಪಡೆಯಲು ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಭೇಟಿ ನೀಡಬಹುದು ಅಥವಾ ದೂ.ಸಂ:08392-2294127 ಮೊ.ಸಂ:9110653738 ಗೆ ಸಂಪರ್ಕಿಸಬಹುದು. ಸೆ.6ರೊಳಗಾಗಿ ಅರ್ಜಿ ಸಲ್ಲಿಸಬೇಕು.   ಉದ್ಯೋಗಿನಿ …

Read More »

ಕರ್ನಾಟಕ ಹೈಕೋರ್ಟ್- ಎರಡನೇ ವಿಭಾಗ ಸಹಾಯಕರ (ಎಸ್ಡಿಎ) ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಹೈಕೋರ್ಟ್‌ಗೆ 142 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ karnatakajudiciary.kar.nic ನಲ್ಲಿ ಪರಿಶೀಲಿಸಬಹುದು. ಅಭ್ಯರ್ಥಿಗಳು ಸೆಪ್ಟೆಂಬರ್ 24, 2021 ರೊಳಗೆ ಅರ್ಜಿ ಸಲ್ಲಿಸಬಹುದು. ನೇಮಕಾತಿ ನಡೆಯುತ್ತಿರುವ ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ 142. ಒಮ್ಮೆ ನೇಮಕಗೊಂಡ ನಂತರ, ಅಭ್ಯರ್ಥಿಗಳು ಎರಡು ವರ್ಷಗಳ ಕಾಲ ಪರೀಕ್ಷಾ ಅವಧಿಯಲ್ಲಿರುತ್ತಾರೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸಿನವರಾಗಿರಬೇಕು ಮತ್ತು 35 ವರ್ಷ ಮೀರಿರಬಾರದು. …

Read More »