ಬೆಂಗಳೂರು: ‘ಪಕ್ಷದ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದು, ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿ ಮತ್ತೆ ಅಧಿಕಾರಕ್ಕೆ ತರುವ ತನಕ ವಿಶ್ರಮಿಸುವುದಿಲ್ಲ’ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ನಡೆದ ಕೊಳ್ಳೇಗಾಲ ಕ್ಷೇತ್ರದ ಬಿಎಸ್ಪಿ ಶಾಸಕ ಎನ್.ಮಹೇಶ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗಣೇಶ ಹಬ್ಬದ ಬಳಿಕ ರಾಜ್ಯ ಪ್ರವಾಸ ಆರಂಭಿಸುವರು ಎಂದು ಮೂಲಗಳು ತಿಳಿಸಿವೆ. ‘ರಾಜ್ಯದಲ್ಲಿ ಪಕ್ಷದ ಸಂಘಟನೆ ದುರ್ಬಲವಾಗಿರುವ ಭಾಗದಲ್ಲಿ ಓಡಾಡಿ ಬಲಪಡಿಸುತ್ತೇನೆ. …
Read More »ಕೇಳಿದ ಪ್ರಶ್ನೆಯನ್ನೇ ಪದೇ ಪದೇ ಕೇಳಿ ಕಾಲಹರಣ ಮಾಡಿದರು: ಇ.ಡಿ ದಾಳಿ ಬಗ್ಗೆ ಬೇಗ್
ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ ಮತ್ತು ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ನಡೆಸಿದ್ದ ದಾಳಿ ಶುಕ್ರವಾರ ಬೆಳಗಿನ ಜಾವ ಮುಕ್ತಾಯಗೊಂಡಿದೆ. ಸತತ 23 ಗಂಟೆಗಳ ಕಾಲ ದಾಖಲೆಗಳ ಹುಡುಕಾಟ, ವಿಚಾರಣೆ ನಡೆಸಿ ಬೆಳಗಿನ ಜಾವ ಅಧಿಕಾರಿಗಳ ವಾಪಸ್ ಹೋಗಿದೆ. ಕೆಲ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ದಾಳಿ ಬಗ್ಗೆ ಪ್ರತಿಕ್ರಿಯಿಸಿದ ರೋಷನ್ ಬೇಗ್, ‘ಅಕ್ರಮ ಹಣಕಾಸು ವ್ಯವಹಾರ(ಮನಿ ಲಾಂಡ್ರಿಂಗ್) …
Read More »ಬಿಎಸ್ವೈ ಬ್ಲೂಪ್ರಿಂಟ್ಗೆ ವಿರೋಧಿ ಬಣ ತತ್ತರ; ವಿರೋಧಿಗಳಿಗೆ ರಾಜಾಹುಲಿ ಕೊಟ್ಟ ಏಟು ಹೇಗಿದೆ?
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನೂತನವಾಗಿ ರಾಜ್ಯ ಸಚಿವ ಸಂಪುಟ ರಚನೆ ಹಾಗೂ ಹೊಸ ಕ್ಯಾಬಿನೆಟ್ ಗಮನಿಸಿದರೆ ಪ್ರಮುಖವಾಗಿ ಒಂದು ವಿಚಾರ ಎದ್ದು ಕಾಣುತ್ತದೆ. ಅದೇನೆಂದರೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರವರು ಅಡಿರುವ ಗೇಮ್ನಿಂದ ಬಿಎಸ್ವೈ ವಿರೋಧಿ ಬಣ ಸದ್ಯಕ್ಕೆ ಪುಲ್ ಸೈಡ್ ಲೈನ್ ಆಗಿದೆ. ರಾಜಾಹುಲಿಯ ಬ್ಲೂಪ್ರಿಂಟ್ಗೆ ಕಕ್ಕಾಬಿಕ್ಕಿಯಾಗಿ ಅಡ್ರೆಸ್ ಕಳೆದುಕೊಂಡು ಆಫೋಸಿಟ್ ಗ್ಯಾಂಗ್ನವರು ಈಗ ಎಲ್ಲಿ ಇದ್ದಾರೆ ಅನ್ನೋದೇ ಗೊತ್ತಾಗ್ತಾ ಇಲ್ಲ. ರಾಜ್ಯ ಬಿಜೆಪಿಯ …
Read More »ಎಸ್ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ
ಬೆಂಗಳೂರು: ಬಹು ನಿರೀಕ್ಷಿತ 2021ರ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಣೆ ಕುರಿತು ಈಗಾಗಲೇ ಬಹುತೇಕ ಒಂದು ನಿರ್ಧಾರ ತಳೆಯಲಾಗಿದೆ. ಫಲಿತಾಂಶವನ್ನು ಆಗಸ್ಟ್ 10ರೊಳಗೆ ಪ್ರಕಟಿಸುವುದಾಗಿ ಈ ಹಿಂದೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿದ್ದ ಎಸ್.ಸುರೇಶ್ ಕುಮಾರ್ ಹೇಳಿದ್ದರು. ಆದರೆ, ಇದೀಗ ಸಚಿವ ಸಂಪುಟ ಬದಲಾಗಿದ್ದು, ಸಚಿವರ ನೇಮಕವಾಗಬೇಕಿದೆ. ಈ ಮಧ್ಯೆ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಗುರುವಾರ ಮಂಡಳಿ ಸದಸ್ಯರ ಸಭೆ ನಡೆಸಿದ್ದು, ಈ ಸಭೆಯಲ್ಲಿ ಫಲಿತಾಂಶವನ್ನು ಪ್ರಕಟಿಸಲು …
Read More »ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ `ED’ ದಾಳಿ ಅಂತ್ಯ : ದಾಳಿ ಬಗ್ಗೆ ಕೈ ಶಾಸಕ ಹೇಳಿದ್ದೇನು?
ಬೆಂಗಳೂರು : ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ ಅಂತ್ಯವಾಗಿದ್ದು, ಇಡಿ ದಾಳಿ ಕುರಿತಂತೆ ಶಾಸಕ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹ್ಮದ್ ಖಾನ್, ನನ್ನ ಮನೆ ವಿಚಾರವಾಗಿ ಯಾರೋ ದೂರು ಕೊಟ್ಟಿದ್ದಾರಂತೆ ಹೀಗಾಗಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಾನು ನೀಡಿದ ದಾಖಲೆಗಳು ಸರಿಯಿದ್ದ ಕಾರಣ ನನ್ನ ಮನೆಯಿಂದ ಇಡಿ ಅಧಿಕಾರಿಗಳು ವಾಪಸ್ …
Read More »ಜನತಾ ದರುಶನವನ್ನೇ ಮರೆತ ಸಿಎಂ ಬಸವರಾಜ್ ಬೊಮ್ಮಾಯಿ: ಮುಖ್ಯಮಂತ್ರಿ ನಡೆ ವಿರುದ್ದ ರೈತರ ಆಕ್ರೋಶ
ಬೆಂಗಳೂರು: ಸಿಎಂ ಆಗಿ ಒಂದು ವಾರ ಕಳೆದರೂ ಜನತಾ ದರ್ಶನದ ಕಡೆ ಗಮನ ಹರಿಸಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಸದಾಗಿ ನೇಮಕಗೊಂಡ ಸಿಎಂ ಬಸವರಾಜ ಬೊಮ್ಮಾಯಿ ಜನತಾ ದರ್ಶನದ ಕಡೆ ಗಮನ ಹರಿಸಿಲ್ಲವೆಂದು ಆರ್ ಟಿ ನಗರದ ನಿವಾಸದ ಬಳಿ ಬೊಮ್ಮಾಯಿ ನಡೆ ವಿರುದ್ದ ರೈತರು ಆಕ್ರೋಶಗೊಂಡಿದ್ದಾರೆ. ಸಿಎಂ ಭೇಟಿ ಸಾಧ್ಯವಾಗದೇ ಇರುವುದಕ್ಕೆ ಕೋಪಗೊಂಡ ರೈತರು, ನಾವು ಎಲ್ಲೆಲ್ಲಿಂದಲೂ ಇಲ್ಲಿಗೆ ಬಂದಿದೇವೆ, ಆದರೆ ಮುಖ್ಯಮಂತ್ರಿಗಳು ನಮ್ಮ ಅಹವಾಲು ಕೇಳುತ್ತಿಲ್ಲ …
Read More »ಳಿನ್ ಕುಮಾರ್ ಕಟೀಲ್ ಭೇಟಿ ಮಾಡಿದ ರಮೇಶ್ ಜಾರಕಿಹೊಳಿ
ಬೆಂಗಳೂರು: ನೂತನ ಸಚಿವ ಸಂಪುಟ ರಚನೆ ಬೆನ್ನಲ್ಲೆ ಬಿಜೆಪಿ ಕಚೇರಿಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಜೊತೆ ಚರ್ಚೆ ನಡೆಸಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಅನೌಪಚಾರಿಕವಾಗಿ ಮಾತನಾಡುತ್ತ ನನಗೂ ಒಳ್ಳೆಯ ಕಾಲ ಬರುತ್ತದೆ ಎಂದು ಹೇಳಿಕೊಂಡಿದ್ದಾರೆ. ಮಲ್ಲೇಶ್ವರಂ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುಮಾರು 15 ನಿಮಿಷಗಳ ಕಾಲ ನಳಿನಕುಮಾರ್ ಕಟೀಲ್ ಅವರ ಜೊತೆಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. …
Read More »ಸುಳೆಭಾವಿ ಗ್ರಾಮದ ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳಿಗೆ ಭೇಟಿ ನೀಡಿದ ಡಾ. ಸೋನಾಲಿ ಸರ್ನೋಬತ್,
ಇಂದು 2021 ಆಗಸ್ಟ್ 7ರಂದು ಜವಳಿ ದಿನವನ್ನು ಆಚರಿಸಲು ಬಿಜೆಪಿ ಬೆಳಗಾವಿ ಗ್ರಾಮೀಣ ಮಹಿಳಾ ಮೋರ್ಚಾದ ವತಿಯಿಂದ ಡಾ. ಸೋನಾಲಿ ಸರ್ನೋಬತ್, ಶ್ರೀಮತಿ ಜ್ಯೋತಿ ಕುಲಕರ್ಣಿ ಮತ್ತು ಶ್ರೀಮತಿ ಚೇತನಾ ಅಗಸಗೇಕರ್ ಮತ್ತು ಕಾರ್ಯಕರ್ತೆಯರು ಸುಳೆಭಾವಿ ಗ್ರಾಮದ ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳಿಗೆ ಭೇಟಿ ನೀಡಿದರು. ಏತನ್ಮಧ್ಯೆ ಅಂಗನವಾಡಿ ಶಿಕ್ಷಕಿಯರ ಅಗಾಧವಾದ ಕೆಲಸವನ್ನು ಕಡೆಗಣಿಸಲಾಗಿದೆ. ನಾವು ಆಶಾ ಕಾರ್ಯಕರ್ತೆಯರು ಕೆಲಸ ಮಾಡುವುದನ್ನು ಮಾತ್ರ ಗಮನಿಸುತ್ತೇವೆ.ಆದರೆ ಅಂಗನವಾಡಿಯ ಶಿಕ್ಷಕಿಯಾರು ಸಹ ಶ್ರದ್ಧೆಯಿಂದ …
Read More »ಇಂದು 27 ಜನರಿಗೆ ಕೊರೋನಾ ಸೋಂಕು ಬೆಳಗಾವಿಯಲ್ಲಿ ಇಂದು ಮೂವರು ಬಲಿ
ಬೆಳಗಾವಿ: ಜಿಲ್ಲೆಯಲ್ಲಿ ಇಂದು 27 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಮೂವರು ಸಾವಿಗೀಡಾಗಿದ್ದಾರೆ. ರಾಯಬಾಗದ ಇಬ್ಬರು ಹಾಗೂ ಸವದತ್ತಿಯ ಓರ್ವರು ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಬೆಳಗಾವಿ ತಾಲೂಕಿನಲ್ಲಿ 11, ಚಿಕ್ಕೋಡಿಯಲ್ಲಿ 8, ಗೋಕಾಕಲ್ಲಿ 2, ಅಥಣಿ, ಬೈಲಹೊಂಗಲ, ಹುಕ್ಕೇರಿ, ಖಾನಾಪುರ, ರಾಯಬಾಗಗಳಲ್ಲಿ ತಲಾ ಒಬ್ಬರು ಹಾಗೂ ಇತರೇ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
Read More »ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.
ಗೋಕಾಕ : ಧಾರಾಕಾರ ಮಳೆ ಹಾಗೂ ಪ್ರವಾಹದಿಂದ ಹಾನಿಯಾಗಿರುವ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ತ್ವರಿತಗತಿಯಲ್ಲಿ ಕೈಗೊಂಡು ವರದಿ ಸಲ್ಲಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರ ಸಂಜೆ ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಪ್ರವಾಹ ಬಾಧಿತ ಸಂಬಂಧ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಸಾರ್ವಜನಿಕ ದೂರುಗಳು ಬರದ ರೀತಿಯಲ್ಲಿ …
Read More »
Laxmi News 24×7