Breaking News

ಜಿಲ್ಲೆ

ಮೊಟ್ಟೆಗೆ ಟೆಂಡರ್ ಕರೆದಿಲ್ಲ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು,

ಬೆಂಗಳೂರು, ಜು. 24: “ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಮೊಟ್ಟೆ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂದು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು, ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದ್ದು, ವಯಕ್ತಿಕವಾಗಿ ನನ್ನ ತೇಜೊವಧೆ ಮಾಡುವ ಪ್ರಯತ್ನ ನಡೆಸಲಾಗುತ್ತಿದೆ” ಎಂದು ತಮ್ಮ ಮೇಲೆ ಬಂದಿರುವ ಆರೋಪಕ್ಕೆ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಹೊರಡಿಸಿರುವ ಅವರು, “ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ …

Read More »

ಮಹಾನಗರ ಪಾಲಿಕೆ ಆಯುಕ್ತರ ಮನೆಯಮುಂದೆ ಶಾಸಕ ಅಭಯ ಪಾಟೀಲ ಚೆಲ್ಲಿದ್ದ ಕಸವನ್ನು ಸ್ವಚ್ಛತಾ ಸಿಬ್ಬಂದಿ ಕೆಲವೇ ಕ್ಷಣದಲ್ಲಿ ತೆಗೆದು ಸ್ವಚ್ಛಗೊಳಿಸಿದರು.

ಬೆಳಗಾವಿ – ಮಹಾನಗರ ಪಾಲಿಕೆ ಆಯುಕ್ತರ ಮನೆಯಮುಂದೆ ಶಾಸಕ ಅಭಯ ಪಾಟೀಲ ಚೆಲ್ಲಿದ್ದ ಕಸವನ್ನು ಸ್ವಚ್ಛತಾ ಸಿಬ್ಬಂದಿ ಕೆಲವೇ ಕ್ಷಣದಲ್ಲಿ ತೆಗೆದು ಸ್ವಚ್ಛಗೊಳಿಸಿದರು. ನಗರದಲ್ಲಿ ಸ್ವಚ್ಛತಾ ಕಾರ್ಯ ಸರಿಯಾಗಿ ನಡೆಯುತ್ತಿಲ್ಲ ಎಂದು ಆಕ್ರೋಶಗೊಂಡ ಶಾಸಕ ಅಭಯ ಪಾಟೀಲ ತಾವೇ ಸ್ವತಃ ಟ್ರ್ಯಾಕ್ಟರ್ ನಲ್ಲಿ ಕಸ ತುಂಬಿಕೊಂಡು ಬಂದು ಪಾಲಿಕೆ ಆಯುಕ್ತರ ಮನೆಯ ಮುಂದೆ ಚೆಲ್ಲಿದ್ದರು. ತಕ್ಷಣ ಸ್ವಚ್ಛತಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಎಲ್ಲವನ್ನೂ ಸ್ವಚ್ಛಗೊಳಿಸಿದರು. ಈ ಕುರಿತು ಮಾತನಾಡಿದ ಪಾಲಿಕೆ …

Read More »

10 ನಿಮಿಷಕ್ಕಿಂತ ಹೆಚ್ಚು ಟೈಂ ಒಂದೇ ಕಡೆ ನಿಲ್ಲೋವಂತಿಲ್ಲ – ಹೊಯ್ಸಳ ಪೊಲೀಸರಿಗೆ ಖಡಕ್ ಎಚ್ಚರಿಕೆ

ಬೆಂಗಳೂರು: ಕರ್ತವ್ಯ ನಿರತರಾಗಿದ್ದ ವೇಳೆ ಕೆಲ ಹೊಯ್ಸಳ ಪೊಲೀಸರು ಸುಖಾಸುಮ್ಮನೆ ವಾಹನ ನಿಲ್ಲಿಸಿಕೊಂಡು ಕಾಲಹರಣ ಮಾಡುತ್ತಿರುವ ಆರೋಪಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಹೊಯ್ಸಳ ಪೊಲೀಸರ ಕಾರ್ಯವೈಖರಿಗೆ ಚುರುಕು ಮುಟ್ಟಿಸುವ ಸಲುವಾಗಿ, ಒಂದಷ್ಟು ಬದಲಾವಣೆ ತರಲು ಪೊಲೀಸ್ ಇಲಾಖೆ ಮುಂದಾಗಿದೆ. ಈ ಮೊದಲು ಅಯಾಯ ಪೊಲೀಸ್ ಠಾಣೆಯಿಂದಲೇ ಹೊಯ್ಸಳ ಬೀಟ್ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗುತ್ತಿತ್ತು. ಸದ್ಯ ಕಮಿಷನರ್ ಕಚೇರಿಯ ಕಮಾಂಡೆಂಟ್ ಸೆಂಟರ್ ನಿಂದ ಹೊಯ್ಸಳ ಪೊಲೀಸರ ಕೆಲಸದ ಬಗ್ಗೆ ನಿಗಾ …

Read More »

ಹೈಕಮಾಂಡ್‍ನಿಂದ ಸಂಜೆಯ ವೇಳೆಗೆ ಸಂದೇಶ ಬರಲಿದೆ ಯಾರು ಮುಂದಿನ ಮುಖ್ಯಮಂತ್ರಿ ಎನ್ನುವುದು ಆಗ ತಿಳಿಯಲಿದೆ.

ಬೆಳಗಾವಿ: ಹೈಕಮಾಂಡ್‍ನಿಂದ ಸಂಜೆಯ ವೇಳೆಗೆ ಸಂದೇಶ ಬರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಅತಿವೃಷ್ಟಿಯಿಂದ ಬೆಳಗಾವಿ ಜಿಲ್ಲೆಯ ಹೆಚ್ಚು ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ, ಮಾಧ್ಯಮದವರೊಂದಿಗೆ ಮಾತನಾಡಿ, ಸಂಜೆಯ ವೇಳೆಗೆ ಹೈಕಮಾಂಡ್ ಅವರ ನಿರ್ಧಾರವನ್ನು ಕಳುಹಿಸುತ್ತಾರೆ. ಯಾರು ಮುಂದಿನ ಮುಖ್ಯಮಂತ್ರಿ ಎನ್ನುವುದು ಆಗ ತಿಳಿಯಲಿದೆ. ಯವುದೇ ಸ್ವಾಮಿಜಿಗಳು ಸಭೆ, ಸಮಾವೇಶ ಮಾಡುವ ಅಗತ್ಯವಿಲ್ಲ. ನನಗೆ ಮೋದಿ, ಅಮಿತ್ ಶಾ ಅವರ ಕುರಿತಾಗಿ ವಿಶ್ವಾಸವಿದೆ ಎಂದಿದ್ದಾರೆ. ಎರಡು ವರ್ಷಗಳ …

Read More »

ಜೋಶಿ ನಡೆ ಕುತೂಹಲ ಮೂಡಿಸಿದ ಹುಬ್ಬಳ್ಳಿಯಿಂದ ದಿಢೀರ್ ಬೆಂಗಳೂರಿಗೆ ಆಗಮಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತುಗಳು ಜೋರಾಗಿ ಕೇಳಿಬರುತ್ತಿದ್ದು, ಈ ನಡುವೆ ಇಂದು ಸಂಜೆ ವೇಳೆಗೆ ಹೈಕಮಾಂಡ್ ನಿಂದ ಸಂದೇಶ ಬರಲಿದೆ ಎಂಬ ಸಿಎಂ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಿಂದ ದಿಢೀರ್ ಬೆಂಗಳೂರಿಗೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ರೇಸ್ ನಲ್ಲಿ ಪ್ರಹ್ಲಾದ್ ಜೋಶಿ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದ್ದು, ಈ ನಡುವೆ ಹುಬ್ಬಳ್ಳಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿ ಗೆದರಿವೆ. ನಿನ್ನೆ ರಾತ್ರಿ ಗೃಹ ಸಚಿವ ಬಸವರಾಜ್ …

Read More »

ಮಳೆ ಕಡಿಮಯಾಗಿದೆ ಆದ್ರೆ ಪ್ರವಾಹದ ಭೀತಿ ಹೋಗಿಲ್ಲ ಸತೀಶ್ ಜಾರಕಿಹೊಳಿ ಗೋಕಾಕ್ ರೌಂಡ್ಸ್

ಸತತವಾಗಿ ಸುರಿಯುತ್ತಿರುವ ಮಳೆ ನಿನ್ನೆಯಿಂದ ಕೊಂಚ ನಿರಾಳ ವಾಗಿದೆ ಇಂದು ಬೇಳಂ ಬೆಳಿಗ್ಗೆ ಸತಿ ಶ ಜಾರಕಿಹೊಳಿ ಅವರು ನಗರದ ಗೋಕಾಕ ಫಾಲ್ಸ್ ,ಚಿಕ್ಕೊಳ್ಳಿ ಪರ್ಸಿ ಹಾಗೂ ಇನ್ನಿತರ ಪ್ರದೇಶ ಗಳಿಗೆ ಭೇಟಿ ನೀಡಿ ನೀರಿನ ಮಟ್ಟ ವೀಕ್ಷಿಸಿದರು ಒಬ್ಬ ವಿರೋಧ್ ಪಕ್ಷದ ನಾಯಕರು ಜನರ ಬಗ್ಗೆ ಇಷ್ಟೊಂದು ಕಾಳಜಿ ವಹಿಸಿದು ಎಲ್ಲರಿಗೂ ಕುತೂಹಲ ಮೂಡಿಸಿದೆ ಇದಷ್ಟೇ ಅಲ್ಲದೇ ನಿನ್ನೆ ಕಾಂಗ್ರೆಸ್ ಶಾಸಕರು ಸುಮಾರು ಕಡೆ ಭೇಟಿ ನೀಡಿದ್ದಾರೆ ನೀರಿನ …

Read More »

ಯಡಿಯೂರಪ್ಪ ಅವರ ಬೆನ್ನಿಗೆ ಬಿಜೆಪಿಯವರೇ ಚೂರಿ ಹಾಕಿದ್ದಾರೆ’: ಲಕ್ಷ್ಮಿ ಹೆಬ್ಬಾಳಕರ

ಬೆಳಗಾವಿ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೆನ್ನಿಗೆ ಬಿಜೆಪಿಯವರೇ ಚೂರಿ ಹಾಕಿದ್ದಾರೆ’ ಎಂದು ಕೆಪಿಸಿಸಿ ವಕ್ತಾರೆಯೂ ಆಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿದರು. ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಶನಿವಾರ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದವರು ಚೂರಿ ಹಾಕಲು ಸಾಧ್ಯವೇ?’ ಎಂದು ಕೇಳಿದರು. ‘ಯಾರನ್ನು ಬೆಳೆಸಿದರೋ, ಯಾರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿದ್ದರೋ ಅವರೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸಿದ್ದಾರೆ’ ಎಂದು ಆರೋಪಿಸಿದರು. ‘2019ರಲ್ಲಿ ನೆರೆ ಹಾಗೂ ಅತಿವೃಷ್ಟಿಯಿಂದ ಹಾನಿ ಅನುಭವಿಸಿದವರಿಗೆ ಪರಿಹಾರ …

Read More »

ಈ ಹಿಂದೆ ತುಮಕೂರಿನಲ್ಲಿ ಯಡಿಯೂರಪ್ಪ ಕೊಟ್ಟಿದ್ದ ಕವರ್ ಕಾಣಿಕೆಯನ್ನ ತಿರಸ್ಕರಿಸಿದ್ದೆ: ಜಯ ಮೃತ್ಯುಂಜಯ ಸ್ವಾಮೀಜಿ

ಬೆಂಗಳೂರು: ಮುಖ್ಯಮಂತ್ರಿ ನಿವಾಸದಲ್ಲಿ ಮಠಾಧೀಶರು ಕವರ್ ಪಡೆದ ವಿಚಾರಕ್ಕೆ ಸಂಬಂಧಿಸಿ ಕವರ್ನಲ್ಲಿ ಏನಿತ್ತೆಂದು ಗೊತ್ತಿಲ್ಲ ಅಂತ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಪುರಾಣ ಪುಸ್ತಕವಿತ್ತೋ, ವಚನ ಪುಸ್ತಕವಿತ್ತೋ ಗೊತ್ತಿಲ್ಲವೆಂದು ಹೇಳಿಕೆ ನೀಡಿದ ಸ್ವಾಮೀಜಿ, ಈ ಹಿಂದೆ ತುಮಕೂರಿನಲ್ಲಿ ಯಡಿಯೂರಪ್ಪ ಕೊಟ್ಟಿದ್ದ ಕಾಣಿಕೆ ತಿರಸ್ಕರಿಸಿದ್ದೆ. ಈಗ ಸ್ವಾಮೀಜಿಗಳಿಗೆ ಕೊಟ್ಟಿದ್ದ ಕವರ್ ಬಗ್ಗೆ ನನಗೆ ಗೊತ್ತಿಲ್ಲವೆಂದು ಹೇಳಿದ್ದಾರೆ. ಒಬ್ಬರ ಪರವಾಗಿ ಸ್ವಾಮೀಜಿಗಳು ಬ್ಯಾಟ್ ಬೀಸಿದ್ದು ಪ್ರಜಾಪ್ರಭುತ್ವದಲ್ಲಿ ಮಾರಕ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ …

Read More »

ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಮೊಟ್ಟೆ ಪ್ರೊಟೆಸ್ಟ್..!

ಬೆಂಗಳೂರು: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಇಂದು ಕಾಂಗ್ರೆಸ್ ಕಾರ್ಯಕರ್ತರು ರೊಚ್ಚಿಗೆದ್ದಿದ್ದರು. ಜೊಲ್ಲೆ ಪ್ರತಿಭಟನೆ ನೀಡಬೇಕೆಂದು ಬೀದಿಯಲ್ಲಿ ನಿಂತು ಒತ್ತಾಯ ಹಾಕಿದ್ರು. ಆ ಬಳಿಕ ಪ್ರತಿಭಟನಾನಿರತ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಘಟನೆ ಏನು..? ಅಂಗನವಾಡಿಗಳಲ್ಲಿ ಉಚಿತವಾಗಿ‌ ಮೊಟ್ಟೆ ಹಾಗೂ ಆಹಾರ ಪದಾರ್ಥಗಳನ್ನ ನೀಡಲಾಗುತ್ತದೆ. ಅದು ಮಕ್ಕಳು ಹಾಗೂ ಗರ್ಭಿಣಿಯರು ಅಪೌಷ್ಟಿಕತೆಯಿಂದ ಬಳಲಬಾರದು ಎಂಬ ಉದ್ದೇಶದಿಂದ. ಆದ್ರೆ ಈ ಆಹಾರವೂ ಸಚಿವರ ಮಡಿಲಿಗೆ ಸೇರ್ತಾ ಇದೆ ಅನ್ನೋದೆ …

Read More »

ಮಳೆ ನಿಂತರೂ ಪ್ರವಾಹ ಭೀತಿ ಹೆಚ್ಚಳ

ಬೆಳಗಾವಿ: ಜಿಲ್ಲೆ ಹಾಗೂ ನೆರೆಯ ಮಹಾರಾಷ್ಟ್ರದಲ್ಲಿ ಶನಿವಾರ ಮಳೆ ಪ್ರಮಾಣ ತಗ್ಗಿದೆ. ನದಿಗಳಿಗೆ ಹೆಚ್ಚಿನ ನೀರು ಹರಿದುಬರುತ್ತಿರುವುದರಿಂದ ಮತ್ತು ಜಲಾಶಯಗಳಿಗೆ ಹೊರಹರಿವಿನ ಪ್ರಮಾಣ ಏರಿಕೆಯಾಗಿರುವ ಪರಿಣಾಮ ನದಿ ತೀರದ ಪ್ರವೇಶಗಳಲ್ಲಿ ಪ್ರವಾಹದ ಭೀತಿ ಜಾಸ್ತಿಯಾಗುತ್ತಿದೆ. ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 2,24,435 ಕ್ಯುಸೆಕ್‌ ಹಾಗೂ ದೂಧ್‌ಗಂಗಾ ನದಿಯಿಂದ 51,920 ಕ್ಯುಸೆಕ್‌ ಸೇರಿ 2,72,295 ಕ್ಯುಸೆಕ್‌ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಬಂದು ಸೇರುತ್ತಿದೆ. ದೂಧ್‌ಗಂಗಾ, ವೇದಗಂಗಾ ಮತ್ತು …

Read More »