ಸವದತ್ತಿ: ತಾಲೂಕಿನ ಯರಗಟ್ಟಿಯಲ್ಲಿ ನೂತನ ನಿರ್ಮಾಣವಾದ ಶ್ರೀದೇವಿ ಇನ್ಸೂರೆನ್ಸ್ ಜೋನ್ ನನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೋಮವಾರ ಉದ್ಘಾಟಿಸಿ, ಹೊಲ್ ಸೆಲ್ ಕಿರಾಣಿ ಅಂಗಡಿಯನ್ನು ಪರಿಶೀಲಿಸಿದರು. ಕಾಂಗ್ರೆಸ್ ಮುಖಂಡರು ಬಸವರಾಜ್ ಸಾಯನ್ನವರ. ಪಂಚನಗೌಡ ದ್ಯಾಮನಗೌಡರ, ರವೀಂದ್ರ ಯಲಿಗಾರ, ವಿಶ್ವಾಸ ವೈದ್ಯ, ಯುವ ನಾಯಕ ಗೌತಮ ದ್ಯಾಮನಗೌಡರ ಮಲ್ಲು ಜಕಾತಿ, ಆ.ಆ. ಟೋಪೋಜಿ, ಯಶವಂತ ಯಲಿಗಾರ, ಈರಣ್ಣ ಸಂಗಪನವರ, ಹರಳಿ , ಹಾಗೂ ಸವದತ್ತಿ ತಾಲೂಕಿನ …
Read More »BSY ಜತೆ ಸಮುದಾಯ : ಬದಲಾವಣೆ ಕೆಂಡಕ್ಕೆ “ಆಡಿಯೋ’ ತುಪ್ಪ : ಬಿಎಸ್ವೈ ಮೌನ
ಬೆಂಗಳೂರು : ಒಂದು ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬದಲಾಯಿಸಿದರೆ ಬಿಜೆಪಿ ಮೇಲೆ ಅಡ್ಡ ಪರಿಣಾಮ ಉಂಟಾದೀತು! ಇದು ಲಿಂಗಾಯತ ನಾಯಕರು ಮತ್ತು ಮಠಾಧೀಶರು ನೀಡಿರುವ ನೇರ ಎಚ್ಚರಿಕೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಅವರದು ಎನ್ನಲಾದ ಆಡಿಯೋ ಬಹಿರಂಗವಾದ ಬಳಿಕ ನಾಯಕತ್ವ ಬದಲಾವಣೆಯ ಚರ್ಚೆ ಇನ್ನಷ್ಟು ಬಿಸಿ ಪಡೆದಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಯಡಿಯೂರಪ್ಪ, ವಲಸಿಗ ಸಚಿವರು ಮತ್ತು ಸಿಎಂ ಬೆಂಬಲಿಗರು ಮೌನಕ್ಕೆ ಶರಣಾಗಿದ್ದಾರೆ. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, …
Read More »ರಾಜ್ಯ ಶಿಕ್ಷಣ ಇಲಾಖೆಯಿಂದ ಬೆಳಗಾವಿ ಡಿಡಿಪಿಐ ತಂಡಕ್ಕೆ ಅಭಿನಂದನಾ ಸಂದೇಶ
ಬೆಳಗಾವಿ– ಎಸ್ಎಸ್ಎಲ್ ಸಿ ಪರೀಕ್ಷೆಯ ಮೊದಲ ಹಂತದ ಯಶಸ್ಸಿನ ಹಿನ್ನೆಲೆಯಲ್ಲಿ ರಾಜ್ಯ ಶಿಕ್ಷಣ ಇಲಾಖೆ ಬೆಳಗಾವಿ ಡಿಡಿಪಿಐ ಮತ್ತು ಅವರ ಸಂಪೂರ್ಣ ತಂಡಕ್ಕೆ ಅಭಿನಂದನೆ ಸಲ್ಲಿಸಿದೆ. ಈ ಕುರಿತು ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕ ಕೆ. ಎಸ್. ಕರಿಚಣ್ಣವರ ಸಂದೇಶ ಕಳಿಸಿದ್ದಾರೆ. ಅವರ ಸಂದೇಶ ಹೀಗಿದೆ – “ಬೆಳಗಾವಿ ಜಿಲ್ಲೆಯಾದ್ಯಂತ ಇಂದು ದಿ: ೧೯-೦೭-೨೦೨೧ ರಂದು ನಡೆದ SSLC ಪರೀಕ್ಷೆಯ ಯಶಸ್ಸಿಗೆ ಕಾರಣರಾದ ಉಪ ನಿರ್ದೇಶಕರು(ಆಡಳಿತ) ಹಾಗೂ ತಂಡ, (ಅಭಿವೃದ್ಧಿ) …
Read More »6 ಬ್ಯಾಗ್ ಕೊಂಡೊಯ್ದರು ಎಂದೆ, ಪ್ರಧಾನಿಗೆ ಹಣ ಕೊಂಡೊಯ್ದರು ಎಂದೆನೇ? ಎಚ್ಡಿಕೆ
ಬೆಂಗಳೂರು: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿಗೆ ಹೋಗುವಾಗ ವಿಶೇಷ ವಿಮಾನದಲ್ಲಿ ಆರು ಬ್ಯಾಗ್ಗಳಲ್ಲಿ ತೆಗೆದುಕೊಂಡು ಹೋಗಿದ್ದು ಏನು ಎಂದು ನಾನು ಕೇಳಿದ್ದೆ. ಪ್ರಧಾನಿಗೆ ಹಣ ಕೊಂಡೊಯ್ದಿದ್ದಾರೆ ಎಂದು ನಾನು ಹೇಳಿದ್ದೇನೆಯೇ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು. ಜೆಡಿಎಸ್ ಕಚೇರಿ ಜೆ.ಪಿ. ಭವನದಲ್ಲಿ ಸೋಮವಾರ ವಿವಿಧ ಜಿಲ್ಲೆಗಳ ಪಕ್ಷದ ಮುಖಂಡರ ಸಭೆ ನಡೆಸುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ತಮ್ಮ ಹೇಳಿಕೆ ಕುರಿತು …
Read More »ಗೋಕಾಕ-ಮೂಡಲಗಿ ತಾಲೂಕುಗಳಲ್ಲಿ 7 ಹಾಲು ಶಿಥಿಲೀಕರಣ ಘಟಕಗಳು ಇಷ್ಟರಲ್ಲಿಯೇ ಆರಂಭ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಜಿಲ್ಲಾ ಹಾಲು ಒಕ್ಕೂಟಕ್ಕೆ ಹಾಲು ಪೂರೈಸುತ್ತಿರುವ ರೈತ ಕಲ್ಯಾಣ ಸಂಘದ ಸದಸ್ಯರುಗಳ 16 ವಾರಸುದಾರರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇತ್ತೀಚೆಗೆ ತಲಾ 10 ಸಾವಿರ ರೂ.ಗಳ ಸಹಾಯಧನದ ಚೆಕ್ಗಳನ್ನು ವಿತರಿಸಿದರು. ಹಾಲು ಒಕ್ಕೂಟಕ್ಕೆ ಹಾಲು ಪೂರೈಕೆ ಮಾಡುತ್ತಿರುವ 16 ಜನರು ಮೃತಪಟ್ಟಿದ್ದರಿಂದ ಅವರ ಕುಟುಂಬಗಳ ವಾರಸುದಾರರಿಗೆ ಜಿಲ್ಲಾ ಹಾಲು ಒಕ್ಕೂಟದಿಂದ ಚೆಕ್ಗಳನ್ನು ವಿತರಿಸಿದರು. ಜೊತೆಗೆ ಗುರ್ಲಾಪೂರ ಹಾಲು ಉತ್ಪಾದಕರ ಸಹಕಾರಿ ಸಂಘದ ಸಿಬ್ಬಂದಿಯೋರ್ವ …
Read More »ಬಾಗಲಕೋಟೆ: ಶಾಲೆಯಲ್ಲಿ ಕಳ್ಳತನ; ಕಂಪ್ಯೂಟರ್ ಕದ್ದೋಯ್ದ ಖದೀಮರು
ಬಾಗಲಕೋಟೆ: ತಾಲೂಕಿನ ತುಳಸಿಗೇರಿ ಗ್ರಾಮದ ಸರ್ಕಾರಿ ಮಾದರಿ ಕುವೆಂಪು ಪ್ರಾಥಮಿಕ ಶಾಲೆಯಲ್ಲಿ ಕಳ್ಳತನವಾಗಿದೆ. ಶಾಲೆಯಲ್ಲಿನ ಒಟ್ಟು ನಾಲ್ಕು ಕಂಪ್ಯೂಟರ್ ಮತ್ತು ಒಂದು ಪ್ರಿಂಟರ್ನ ಕದ್ದೊಯ್ದಿದ್ದಾರೆ. ಕಂಪ್ಯೂಟರ್ ಎಜ್ಯುಕೇಶನ್ ಕೊಠಡಿಯಲ್ಲಿದ್ದ ಒಟ್ಟು 11 ಕಂಪ್ಯೂಟರ್ಗಳ ಪೈಕಿ ಮೂರು ಕಂಪ್ಯೂಟರ್, ಶಾಲೆ ಕಾರ್ಯಾಲಯದಲ್ಲಿದ್ದ ಒಂದು ಕಂಪ್ಯೂಟರ್, ಒಂದು ಪ್ರಿಂಟರ್ನ ಕಳ್ಳತನ ಮಾಡಿದ್ದಾರೆ. ಶಾಲೆಯಲ್ಲಿ ಇಂದು (ಜುಲೈ 19) ಬೆಳಿಗ್ಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿದೆ. ಎಲ್ಲ ಪರೀಕ್ಷಾ ಕೊಠಡಿಗಳನ್ನು ಓಪನ್ ಮಾಡಿದ್ದಾರೆ. ಕಚೇರಿ ಕೊಠಡಿಯಲ್ಲಿದ್ದ …
Read More »ಬೆಳಗಾವಿ ವಿವಾಹಿತೆಯ ಜೀವ ತೆಗೆಯಿತು ಯುವಕನ ಆ ಒಂದು ವಾಟ್ಸ್ಆಯಪ್ ಸ್ಟೇಟಸ್!
ಬೆಳಗಾವಿ: ವಿವಾಹಿತೆಯೊಬ್ಬಳನ್ನು ಪ್ರೀತಿಸುವುದಾಗಿ ತನ್ನ ಸ್ಟೇಟಸ್ನಲ್ಲಿ ಯುವಕನೊಬ್ಬ ಬರೆದುಕೊಂಡಿದ್ದು, ಇದರಿಂದ ಹೆದರಿದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸುತಗಟ್ಟಿ ಗ್ರಾಮದಲ್ಲಿ ನಡೆದಿದೆ. ಸುತಗಟ್ಟಿ ಗ್ರಾಮದ ಅಕ್ಷತಾ ಪೂಜಾರ್ (24) ಆತ್ಮಹತ್ಯೆ ಮಾಡಿಕೊಂಡ ಯುವತಿ. ಸುತಗಟ್ಟಿ ಗ್ರಾಮದ ಸಂತೋಷ ತನ್ನ ವಾಟ್ಸ್ಆಯಪ್ ಸ್ಟೇಟಸ್ಗೆ ಅಕ್ಷತಾರ ಫೋಟೋ ಹಾಕಿಕೊಂಡು ಅದರಲ್ಲಿ ಮೆಸೇಜ್ ಬರೆದಿದ್ದ. ಇದನ್ನು ನೋಡಿ ಗಾಬರಿಯಿಂದ ಯುವತಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಏಳು ತಿಂಗಳ …
Read More »ಬೆಂಗಳೂರು: ಪತಿ ಹತ್ಯೆಗೆ ಸುಪಾರಿ ಕೊಟ್ಟ ಪತ್ನಿ, ಪೊಲೀಸರ ಸಮಯಪ್ರಜ್ಞೆಯಿಂದ ಉಳಿದ ಅಮಾಯಕ ಜೀವ
ಬೆಂಗಳೂರು: ಪ್ರಿಯಕರನ ಜೊತೆಗೆ ಸೇರಿ ಗಂಡನಿಗೆ ಸುಪಾರಿ ನೀಡಿ ಪತ್ನಿಯೇ ಕೊಲೆ ಮಾಡಿಸಲು ಯತ್ನಸಿದ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. ಪ್ರಕರಣದಲ್ಲಿ ಪೊಲೀಸರ ಸಮಯ ಪ್ರಜ್ಞೆಯಿಂದ ಮುಗ್ಧ ವ್ಯಕ್ತಿಯೊಬ್ಬರ ಜೀವ ಉಳಿದಂತಾಗಿದೆ. ಬೆಂಗಳೂರಿನ ಮಾದನಾಯಕನಹಳ್ಳಿ ನಿವಾಸಿಯಾಗಿರುವ ರೂಪ ಮತ್ತು ಗಿರೀಶ್ ಮದುವೆ ಆರು ವರ್ಷಗಳ ಹಿಂದೆ ನಡೆದಿತ್ತು. ಕೆಲ ದಿನಗಳ ಕಾಲ ಮನೆಯಲ್ಲೇ ಇದ್ದ ಪತ್ನಿ ರೂಪ ಇತ್ತೀಚೆಗೆ ಕೆಲಸಕ್ಕೆ ಸೇರಿಕೊಂಡಿದ್ದಳು. ಕೆಲಸಕ್ಕೆ ಸೇರಿದ ನಂತರ ರೂಪಾಗೆ ಕುಮಾರ್ ಜೈನ್ …
Read More »ಬೆಂಗಳೂರಿಗರೇ ಗಮನಿಸಿ; ನಮ್ಮ ಮೆಟ್ರೋ ಸಂಚಾರದ ಅವಧಿ ವಿಸ್ತರಣೆ
ಬೆಂಗಳೂರು: ಮೆಟ್ರೋ ರೈಲು ಸಂಚಾರದ ಅವಧಿ ರಾತ್ರಿ 9ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಬೆಳಗ್ಗೆ 7ರಿಂದ ರಾತ್ರಿ 8ರವರೆಗೆ ನಮ್ಮ ಮೆಟ್ರೋ ಸಂಚರಿಸುತ್ತಿತ್ತು. ಆದರೆ ಈಗ ರಾತ್ರಿ 9ರವರೆಗೆ ಮೆಟ್ರೋ ಸಂಚಾರ ಸೇವೆಯನ್ನು ಒದಗಿಸವಂತೆ ಅವಧಿ ವಿಸ್ತರಿಸಿ ಬಿಎಂಆರ್ಸಿಎಲ್ ಆದೇಶಿಸಿದೆ. ಈ ಮೂಲಕ ಬೆಂಗಳೂರು ಮಹಾನಗರದ ಮೆಟ್ರೋ (Bengaluru Namma metro) ಪ್ರಯಾಣಿಕರ ಸಂಚಾರಕ್ಕೆ ಇನ್ನಷ್ಟು ಸೌಲಭ್ಯ ಒದಗಿಸಿದೆ. ಇತ್ತೀಚಿಗಷ್ಟೇ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರಾಗಿ …
Read More »ಇಂದ್ರಜಿತ್ಗೆ ಬೆದರಿಕೆ ಕರೆ – ದರ್ಶನ್ ಹಿಂಬಾಲಕರ ವಿರುದ್ಧ ದೂರು
ಬೆಂಗಳೂರು: ಸ್ಯಾಂಡಲ್ವುಡ್ ನಟ ದರ್ಶನ್ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಡುವಿನ ವಾಕ್ಸಮರದ ನಡುವೆ ಇದೀಗ ಇಂದ್ರಜಿತ್ ಗೆ ಬೆದರಿಕೆ ಕರೆಗಳು ಬರಲು ಆರಂಭಿಸಿವೆ. ಈ ಸಂಬಂಧ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಇಂದ್ರಜಿತ್, ಕಳೆದ 24 ಗಂಟೆಗಳಿಂದ ಫೋನ್ ಕರೆಗಳು ನಿರಂತರವಾಗಿ ಬರುತ್ತಿವೆ. ಈ ಮೂಲಕ ದರ್ಶನ್ ಹಿಂಬಾಲಕರು ದುರ್ವರ್ತನೆ ತೋರುತ್ತಿದ್ದಾರೆ. 30 ರಿಂದ 35 ಜನರಿಂದ ರಾತ್ರಿ ಹಗಲು ಫೋನ್ ಮಾಡ್ತಿದ್ದಾರೆ ಎಂದು ದೂರಿದ್ದಾರೆ. ಬೆದರಿಕೆ ಕರೆಗಳು …
Read More »
Laxmi News 24×7