ಬೆಳಗಾವಿ/ಚಿಕ್ಕೋಡಿ: ಎಣ್ಣೆ ಬೇಕು ಎಣ್ಣೆ ಎಂದು ಬಿಜೆಪಿ ಮುಖಂಡ ಹಾಗೂ ಗ್ರಾಮ ಪಂಚಾಯತಿ ಸದಸ್ಯ ಚಿಕ್ಕೋಡಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಬಾರ್ ಬಂದ್ ಮಾಡದಂತೆ ಮದ್ಯ ಪ್ರಿಯರ ಜೊತೆಗೆ ಗ್ರಾಮ ಪಂಚಾಯತಿ ಸದಸ್ಯ ಪ್ರತಿಭಟನೆ ನಡೆಸಿದ್ದಾರೆ. ಬಾರ್ ಎದುರೇ ಗುಂಪು ಕಟ್ಟಿಕೊಂಡು ಎಣ್ಣೆ ಬೇಕು ಎಣ್ಣೆ ಎಂದು ಪ್ರೊಟೆಸ್ಟ್ ಮಾಡಿದ್ದಾರೆ. ಸಂಬರಗಿ ಗ್ರಾಮ ಪಂಚಾಯತ ಸದಸ್ಯ ಅಶೋಕ್ ಭಾನುದಾಸೆ ಮಾನೆ ಹಾಗೂ ಕೆಲವು …
Read More »ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಬುದ್ಧರು, ಜೊತೆಗೆ ಉತ್ತಮ ವಾಗ್ಮಿಗಳಾಗಿದ್ದಾರೆ”: ಉಮೇಶ್ ಕತ್ತಿ
ಚಿಕ್ಕೋಡಿ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಬುದ್ಧರು, ಜೊತೆಗೆ ಉತ್ತಮ ವಾಗ್ಮಿಗಳಾಗಿದ್ದಾರೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು ಚಿಕ್ಕೋಡಿಯಲ್ಲಿ ಹಾಡಿಹೊಗಳಿದ್ದಾರೆ. ಇಂದು ನಡೆದ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಿಗೆ ಸಚಿವ ಉಮೇಶ್ ಕತ್ತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು, ಶಿಕ್ಷಣ ಸಚಿವರು ಜವಾಬ್ದಾರಿಯುತ ಮಂತ್ರಿಯಾಗಿದ್ದಾರೆ. ಉತ್ತಮ ರೀತಿಯಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ …
Read More »ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿ ಅವೈಜ್ಞಾನಿಕ: ಸತೀಶ ಜಾರಕಿಹೊಳಿ
ಬೆಳಗಾವಿ: ಮುಖ್ಯಮಂತ್ರಿ ಹುದ್ದೆಯಿಂದ ಒಬ್ಬರು ಕೆಳಗಿಳಿಯುತ್ತಾರೆ; ಮತ್ತೊಬ್ಬರು ಆ ಹುದ್ದೆಗೇರುತ್ತಾರೆ. ಆದರೆ, ಕೆಳಗಿಳಿಯುವವರಿಂದ ಯಾವ ವಾಣಿ (ಸಂದೇಶ) ಹೊರಬರುತ್ತದೆ ಎಂದು ಕಾಯುತ್ತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆಯಿಂದ ಕಾಂಗ್ರೆಸ್ಗೆ ಯಾವ ಲಾಭವೂ ಇಲ್ಲ; ನಷ್ಟವೂ ಇಲ್ಲ. ಮುಖ್ಯಮಂತ್ರಿ ಬದಲಾದರೂ ಸರ್ಕಾರ ಅವರದ್ದೇ ಇರುತ್ತದೆ. ನಾವು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇವೆ ಎಂದರು. ಮಧ್ಯಂತರ ಚುನಾವಣೆ ಬಂದರೂ …
Read More »ಶ್ರುತಿಗೆ ಶಾಕ್, ಕಾಪುಸಿಗೆ ಮಣೆ: ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಕಾಪು ಸಿದ್ದಲಿಂಗಸ್ವಾಮಿ
ಬೆಂಗಳೂರು: ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಶ್ರುತಿ ಅವರ ನೇಮಕವನ್ನು ಸರ್ಕಾರ ಹಿಂಪಡೆದಿದೆ. ಅಚ್ಚರಿ ರೀತಿಯಲ್ಲಿ ಆ ಸ್ಥಾನಕ್ಕೆ ಕಾಪು ಸಿದ್ದಲಿಂಗಸ್ವಾಮಿ ಅವರನ್ನು ನೇಮಕ ಮಾಡಿ ಆದೇಶ ಹೊರಬಿದ್ದಿದೆ. ಈ ಬದಲಾವಣೆ ನಡೆದು 48 ತಾಸು ಕಳೆದರೂ ತೀರ್ಮಾನದ ವಿಷಯ ಶ್ರುತಿ ಅವರ ಗಮನಕ್ಕೆ ಬಂದಿಲ್ಲ. ಸರ್ಕಾರದ ಕಡೆಯಿಂದ ಅಥವಾ ಮುಖ್ಯಮಂತ್ರಿ ಕಚೇರಿಯಿಂದ ಶ್ರುತಿ ಅವರಿಗೆ ತಿಳಿಸುವ ಪ್ರಯತ್ನವನ್ನೂ ಮಾಡಿಲ್ಲ ಎನ್ನಲಾಗಿದೆ.ಶನಿವಾರ ಬೆಳಗ್ಗೆ ಆದೇಶ ಹೊರಟಿದ್ದು, ಭಾನುವಾರ ರಾತ್ರಿ …
Read More »ಯಡಿಯೂರಪ್ಪ ಪರ ಎಂ.ಬಿ.ಪಾಟೀಲ ಬ್ಯಾಟಿಂಗ್
ವಿಜಯಪುರ : ಕಾಂಗ್ರೆಸ್ ಪಕ್ಷದ ಲಿಂಗಾಯತ ಸಮುದಾಯದ ಹಿರಿಯ ಶಾಸಕ ಎಂ.ಬಿ.ಪಾಟೀಲ ಮುಖ್ಯಮಂತ್ರಿ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ. ತಮ್ಮ ಟ್ವಿಟರ್ ಖಾತೆಯಲ್ಲಿ ,ಲಿಂಗಾಯತ ಸಮುದಾಯದ ಧೀಮಂತ ನಾಯಕರಾಗಿರುವ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದ ಅಧಿಕಾರದಿಂದ ಪದಚ್ಯುತಿ ಮಾಡಕೂಡದು. ಒಂದೊಮ್ಮೆ ಬಿಜೆಪಿ ಇಂಥ ಕೆಲಸಕ್ಕೆ ಕೈ ಹಾಕಿದರೆ ಬಿಜೆಪಿ ವರಿಷ್ಠರು ಖಂಡಿತವಾಗಿ ಲಿಂಗಾಯತರ ಅವಕೃಪೆಗೆ ಗುರಿ ಆಗಲಿದ್ದಾರೆ ಎಂದೂ ಎಚ್ಚರಿಸಿದ್ದಾರೆ. ಯಡಿಯೂರಪ್ಪ ಅವರ ವಯಸ್ಸು, ಪಕ್ಷ ಹಾಗೂ ನಾಡಿಗೆ ನೀಡಿದ …
Read More »ಸಿಎಂ ಬದಲಾವಣೆ ನಿಶ್ಚಿತ, ಈಶ್ವರಪ್ಪ, ಜಗದೀಶ್ ಶೆಟ್ಟರ್ ಕೂಡ ಹೊರಕ್ಕೆ – ನಳೀನ್ ಕುಮಾರ್ ಕಟೀಲ್ ಆಡಿಯೋ
ಬೆಂಗಳೂರು – ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಕೆಳಗಿಳಿಯುವುದು ನಿಶ್ಚಿತವಾಗಿದ್ದು ಹಿರಿಯ ನಾಯಕರಾದ ಜಗದೀಶ್ ಶೆಟ್ಟರ್ ,ಈಶ್ವರಪ್ಪ ಅವರನ್ನು ಕೂಡ ಹೊರಗಿಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲು ಮಾತನಾಡಿದ್ದಾರೆನ್ನಲಾದ ಆಡಿಯೋ ಒಂದು ಬಹಿರಂಗವಾಗಿದೆ. ತಮ್ಮ ಅಪ್ತರ ಬಳಿ ತುಳು ಭಾಷೆಯಲ್ಲಿ ಮಾತುಕತೆ ನಡೆಸಿರುವ ನಳೀನ್ ಕುಮಾರ್ ಕಟೀಲ್ ಅವರು, ಈ ಸಂಗತಿಯನ್ನು ಬಹಿರಂಗಪಡಿಸಿರುವ ರೀತಿ ಯಡಿಯೂರಪ್ಪ ಅವರ ಪದಚ್ಯುತಿಯ ಸುಳಿವು ನೀಡಿದೆಯಲ್ಲದೆ ಸಧ್ಯದಲ್ಲೇ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಬರಲಿದ್ದಾರೆ …
Read More »ನೂತನ ಶಾಲಾ ಕೊಠಡಿಗಳ ಅಡಿಗಲ್ಲು ಕಾರ್ಯಕ್ರಮಕ್ಕೆ ಭೂಮಿ ಪೂಜೆ
ಘಟಪ್ರಭಾ: ಸಮೀಪದ ಕೊಟಬಾಗಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕೊಠಡಿಯನ್ನು ಬಿಡಿಸಿಸಿ ಬ್ಯಾಂಕ ಅಧ್ಯಕ್ಷ ರಮೇಶ ಕತ್ತಿ ಉದ್ಘಾಟಿಸಿದರು. ಎರಡು ನೂತನ ಶಾಲಾ ಕೊಠಡಿ ನಿರ್ಮಾಣಕ್ಕೆ ಅಡಿಗಲ್ಲು ಕಾರ್ಯಕ್ರಮಕ್ಕೆ ಎಸ್ಡಿಎಂಸಿ ಅಧ್ಯಕ್ಷ ರಾಜಕುಮಾರ ಪಾಟೀಲ ಭೂಮಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಬಿಇಒ ಮೋಹನ ದಂಡಿನ, ಬಿಸಿಯೂಟ ಸಹ ನಿರ್ದೇಶಕ ಹಿರೇಮಠ, ಸಿಆರ್ಪಿಗಳಾದ ವಿ.ಎಸ್.ರಜಪೂತ, ಪ್ರಧಾನ ಗುರು ಎಸ್.ಬಿ.ಹೊಳೆಪ್ಪಗೋಳ ಸೇರಿದಂತೆ ಎಸ್ ಡಿಎಂಸಿ ಸದಸ್ಯರು,ಶಿಕ್ಷಣ ಪ್ರೇಮಿಗಳು ಹಾಗೂ …
Read More »50 ಲಕ್ಷ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ಹೊಂದುತ್ತಿರುವುದು ಪ್ರಶಂಸನೀಯ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಶತಮಾನೋತ್ಸವ ಆಚರಿಸಿರುವ ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಈ ಭಾಗದಲ್ಲಿ ರೈತರಿಗೆ ಸಿಗಬೇಕಿರುವ ಎಲ್ಲ ಸವಲತ್ತುಗಳನ್ನು ನೀಡುತ್ತ ಬರುತ್ತಿದೆ. ಈ ಹಿಂದೆ 8 ಕೋಟಿ ರೂ.ಗಳಷ್ಟಿದ್ದ ಪತ್ತನ್ನು 15 ಕೋಟಿ ರೂ.ಗಳವರೆಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶನಿವಾರದಂದು ಕಲ್ಲೋಳಿ ಪಿಕೆಪಿಎಸ್ಗೆ ಭೇಟಿ ನೀಡಿ ಮಾತನಾಡಿದ ಅವರು, ರೈತರ …
Read More »ನಾಳೆಯಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ; ಕೆಲ ಮಾಹಿತಿಗಳು ಇಲ್ಲಿದೆ
ಬೆಂಗಳೂರು: ನಾಳೆಯಿಂದ (ಜುಲೈ 19) ರಾಜ್ಯಾದ್ಯಂತ ಎಸ್ಎಸ್ಎಲ್ಸಿ (SSLC) ಪರೀಕ್ಷೆ ಆರಂಭವಾಗುತ್ತಿದೆ. ನಾಳೆ ಗಣಿತ, ವಿಜ್ಞಾನ, ಸಮಾಜ ವಿಷಯಗಳಿಗೆ ಪರೀಕ್ಷೆ ನಡೆಯುತ್ತದೆ. ಪರೀಕ್ಷೆ ಬರೆಯಲು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರ ವರೆಗೆ ಸಮಯವಿರುತ್ತದೆ. ಪರೀಕ್ಷೆಗೆ ಒಟ್ಟು 8,76,581 ವಿದ್ಯಾರ್ಥಿಗಳ ನೊಂದಣಿಯಾಗಿದ್ದು, ಇದರಲ್ಲಿ 4,72,643 ಬಾಲಕರು ಮತ್ತು 40,39,38 ಬಾಲಕಿಯರು ಪರೀಕ್ಷೆ ಬರೆಯುತ್ತಾರೆ. 22 ರಂದು ಭಾಷಾ ವಿಷಯಗಳಿಗೆ ಪರೀಕ್ಷೆ ನಡೆಯುತ್ತದೆ. ಪ್ರತಿದಿನ ಪರೀಕ್ಷೆ ಆರಂಭಕ್ಕೂ ಮುನ್ನ ಮತ್ತು ನಂತರ …
Read More »ನಿಮ್ಮ ತಂದೆಗೆ ಹುಟ್ಟಿದ್ದರೆ ಧರ್ಮಸ್ಥಳಕ್ಕೆಹೋಗಿ ಆಣೆ ಮಾಡಿ:ದರ್ಶನ್ಗೆ ಇಂದ್ರಜಿತ್ ಮರು ಸವಾಲು
ಬೆಂಗಳೂರು : ನೀವು ನಿಮ್ಮ ತಂದೆಗೆ ಹುಟ್ಟಿದ್ದರೆ ಧರ್ಮಸ್ಥಳಕ್ಕೆ ಹೋಗಿ ಆಣೆ ಮಾಡೋಣ. ನೀವು ವೇಟರ್ ಗೆ ಹೊಡೆದಿಲ್ಲ ಎಂದು ಆಣೆ ಮಾಡಿ ಎಂದು ನಟ ದರ್ಶನ್ ಅವರಿಗೆ ಪತ್ರಕರ್ತ ಇಂದ್ರಜಿತ್ ಲಂಕೇಶ್ ಮರು ಸವಾಲು ಹಾಕಿದರು. ಇಂದು ಸಂಜೆ ಮಾಧ್ಯಮಗೋಷ್ಠಿ ನಡೆಸಿದ ನಟ ದರ್ಶನ್ ಅವರು ಇಂದ್ರಜಿತ್ ಲಂಕೇಶ್ ವಿರುದ್ಧ ಹರಿಹಾಯ್ದರು. ನಿಮ್ಮಪ್ಪನಿಗೆ ಹುಟ್ಟಿದ್ದರೆ ನನ್ನ ವಿರುದ್ಧದ ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ಇಂದ್ರಜಿತ್ ಅವರಿಗೆ ನೇರ ಸವಾಲು …
Read More »
Laxmi News 24×7