ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆಶಿವಕುಮಾರ್ ಅವರಿಗೆ ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ..? ಒಂದು ರಾಷ್ಟ್ರೀಯ ಪಕ್ಷದ ರಾಜ್ಯ ಅಧ್ಯಕ್ಷನಾಗಿದ್ದುಕೊಂಡು ಸಾರ್ವಜನಿಕವಾಗಿ ಒಬ್ಬ ವ್ಯಕ್ತಿಯ ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ ಎಂದು ರಾಜ್ಯ ಬಿಜಪಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದೆ. ಡಿ.ಕೆ ಶಿವಕುಮಾರ್ ಮಾದೇಗೌಡರ ಆರೋಗ್ಯ ವಿಚಾರಿಸಲು ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿಗೆ ತೆರಳಿದ್ದರು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಹೆಗಲ ಮೇಲೆ ಕೈ ಹಾಕಿ ಫೋಟೋ ತೆಗೆದುಕೊಳ್ಳಲು …
Read More »ಬೆಂಗಳೂರಲ್ಲಿ ಶೇ. 70ರಷ್ಟು ಸೋಂಕಿತರಿಗೆ ರೂಪಾಂತರಿ ವೈರಸ್, ಅಲರ್ಟ್ ಆದ ಬಿಬಿಎಂಪಿ
ಬೆಂಗಳೂರು: ನಗರದಲ್ಲಿ ದಿನೇ ದಿನೇ ರೂಪಾಂತರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗ್ತಿದೆ. ಲ್ಯಾಬ್ಗೆ ಕಳುಹಿಸಿದ ಬಹುತೇಕ ಸ್ಯಾಂಪಲ್ಗಳೆಲ್ಲವೂ ರೂಪಾಂತರಿ ವೈರಸ್ ಅಂತ ದೃಢಪಟ್ಟಿದೆ. ನಗರದ ಶೇಕಡಾ 70ರಷ್ಟು ಸೋಂಕಿತರಿಗೆ ರೂಪಂತರಿ ವೈರಸ್ ತಗುಲಿರೋದು ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಸಾಂಕ್ರಾಮಿಕ ನಿಯಂತ್ರಣಕ್ಕೆ ಬೆಂಗಳೂರು ಮಹಾನಗರ ಪಾಲಿಕೆ ಫುಲ್ ಆಯಕ್ಟೀವ್ ಆಗಿದ್ದು, ಜಿನೋಮಿಕ್ ಸೀಕ್ವೆನ್ಸಿಂಗ್ ಟೆಸ್ಟ್ ಹೆಚ್ಚಳ ಮಾಡಲು ನಿರ್ಧರಿಸಿದೆ. ಈ ಹಿಂದೆ ಪಾಸಿಟಿವ್ ಬಂದ ಶೇಕಡಾ 5ರಷ್ಟು ಸ್ಯಾಂಪಲ್ಸ್ ಮಾತ್ರ …
Read More »ಬೆಳಗಾವಿ: “ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದು ಹೋದ ಅಧ್ಯಾಯ” ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಬೆಳಗಾವಿ: “ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದು ಹೋದ ಅಧ್ಯಾಯ” ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಈ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ ಮಾಡಿದ್ದು ನಿಜ. ಆದರೆ ನನ್ನ ಹಿತೈಷಿಗಳು, ಸ್ವಾಮೀಜಿಗಳು ರಾಜೀನಾಮೆ ನೀಡದಂತೆ ಸಲಹೆ ನೀಡಿದ ಹಿನ್ನೆಲೆ ರಾಜೀನಾಮೆ ವಿಚಾರ ಕೈಬಿಟ್ಟಿದ್ದೇನೆ” ಎಂದರು. ಬಾಲಚಂದ್ರ ಜಾರಕಿಹೊಳಿ, ರಮೇಶ ಜಾರಕಿಹೊಳಿ ಜಂಟಿ ಸುದ್ದಿಗೋಷ್ಠಿ …
Read More »ಬೈಕ್ ಅಪಘಾತ : ಸ್ಥಳದಲ್ಲಿಯೇ ಇಬ್ಬರ ಸಾವು.
ಚಿಕ್ಕೋಡಿ : ಬೈಕ್ ಸವಾರರಿಬ್ಬರು ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಾಗರಮುನ್ನೊಳ್ಳಿ ಟೋಲ್ ಗೆಟ್ ಹತ್ತಿರ ನಡೆದಿದೆ. ಮೃತರನ್ನು ಸಿದ್ದಾರ್ಥ ಅಶೋಕ ಖೇಮಲಾಪೊರೆ(24) ಮತ್ತು ಪ್ರಮೋದ ಕರೇಪ್ಪ ನಾಯ್ಕ(24) ಅಂತಾ ತಿಳಿದು ಬಂದಿದೆ. ನಿಪ್ಪಾಣಿ ಸಮೀಪದ ಸ್ತವನಿಧಿಗೆ ದೇವರಿಗೆಂದು ಹೋಗಿ ವಾಪಸ್ಸು ತಮ್ಮೂರಾದ ಬೆಲ್ಲದ-ಬಾಗೇವಾಡಿಗೆ ಬರುವಾಗ ನಾಗರಮುನ್ನೊಳ್ಳಿ ಟೋಲ್ ಗೇಟ್ ಹತ್ತಿರ ಮಳೆಯಾದ ಕಾರಣ …
Read More »ಕಾಂಗ್ರೆಸ್ ಸೇರಲು ಸಾ.ರಾ. ಗೋವಿಂದು ಒಲವು?
ಬೆಂಗಳೂರು: ಚಿತ್ರ ನಿರ್ಮಾಪಕ ಸಾ.ರಾ. ಗೋವಿಂದು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದು, ಪಕ್ಷದ ಮುಖಂಡರನ್ನು ಭೇಟಿಯಾಗಿ ಸಮಾಲೋಚನೆ ನಡೆಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಶುಕ್ರವಾರ ಭೇಟಿ ಮಾಡಿ ಕೆಲಕಾಲ ಚರ್ಚೆ ನಡೆಸಿದ್ದಾರೆ. ಇದೇ 17ರಂದು ಬಸವೇಶ್ವರನಗರದಲ್ಲಿ ಪಡಿತರ ಕಿಟ್ ವಿತರಣೆ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದಾರೆ. ಅದರಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲು ತೆರಳಿದ್ದ ಗೋವಿಂದು, ಪಕ್ಷ ಸೇರ್ಪಡೆ ಕುರಿತೂ ಪೂರ್ವಭಾವಿ ಚರ್ಚೆ ನಡೆಸಿದ್ದಾರೆ. ಶೀಘ್ರದಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ …
Read More »ಜಯಂತ ಕಾಯ್ಕಿಣಿ, ಆರತಿಗೆ ‘ಕಸಾಪ ದತ್ತಿ ಪ್ರಶಸ್ತಿ’
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಮನೋಹರ ಪಾರ್ಥಸಾರಥಿ ಮನುಶ್ರೀ ದತ್ತಿ ಪ್ರಶಸ್ತಿ’ಗೆ ಸಾಹಿತಿ ಜಯಂತ ಕಾಯ್ಕಿಣಿ ಹಾಗೂ ‘ಎ. ಪಂಕಜ ಸಾಹಿತ್ಯ ಪ್ರಶಸ್ತಿ’ಗೆ ಲೇಖಕಿ ಎಚ್.ಎನ್. ಆರತಿ ಆಯ್ಕೆಯಾಗಿದ್ದಾರೆ. ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ಶುಕ್ರವಾರ ಈ ಆಯ್ಕೆಗಳು ನಡೆದಿವೆ. ಈ ಪ್ರಶಸ್ತಿಗಳು ತಲಾ ₹ 10 ಸಾವಿರ ನಗದು ಬಹುಮಾನ ಹಾಗೂ ಫಲಕವನ್ನು ಒಳಗೊಂಡಿವೆ ಎಂದು ಗೌರವ ಕಾರ್ಯದರ್ಶಿ ಕೆ. ರಾಜಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More »ಕೋವಿಡ್: ಬಾಗಲಕೋಟೆಯಲ್ಲಿ ಶೂನ್ಯ ಪ್ರಕರಣ; ರಾಜ್ಯದಲ್ಲಿಂದು 3045 ಸೋಂಕಿತರು ಗುಣಮುಖ
ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿ ( ದಿನಾಂಕ:08.07.2021,00:00 ರಿಂದ 23:59 ರವರೆಗೆ) ಯಲ್ಲಿ 2290 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ ಹಾಗೂ 68 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಜುಲೈ 09) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ. ವರದಿಗಳ ಪ್ರಕಾರ 3045 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಇದುವರೆಗೆ ರಾಜ್ಯದಲ್ಲಿ ಸೋಂಕಿನಿಂದ ಗುಣಮುಖರಾದವರ …
Read More »ಪ್ರಿಯಕರನ ಮನೆಯಲ್ಲೇ ವಿವಾಹಿತ ಯುವತಿ ಸಾವು : ಯುವತಿ ಪೋಷಕರಿಂದ ಪ್ರಿಯಕರನ ಮನೆಗೆ ಬೆಂಕಿ
ಬಾಗಲಕೋಟೆ: ವಿವಾಹಿತ ಯುವತಿಯ ಸಾವಿಗೆ ಆಕೆಯ ಪ್ರಿಯಕರನೇ ಕಾರಣ ಎಂದು ಆರೋಪಿಸಿದ ಯುವತಿಯ ಪೋಷಕರು ಪ್ರಿಯಕರನ ಮನೆಗೆ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಇಳಕಲ್ ತಾಲೂಕಿನ ಕೆಲೂರ ಗ್ರಾಮದಲ್ಲಿ ನಡೆದಿದೆ. ಕೆಲೂರ ಗ್ರಾಮದ ವಿವಾಹಿತ ಯುವತಿ ಬಸಮ್ಮ ಪ್ರಿಯಕರನ ಮನೆಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಇದನ್ನು ಕಂಡು ಆಕ್ರೋಷಗೊಂಡ ಯುವತಿಯ ಪೋಷಕರು ಯುವತಿಯ ಸಾವಿಗೆ ಪ್ರೀಯಕರ ರಂಜೀತ್ ಕಾರಣ ಎಂದು ಪ್ರಿಯಕರನ ಮನೆಗೆ ಬೆಂಕಿಹಚ್ಚಿ ಆಕ್ರೋಷ ವ್ಯಕ್ತಪಡಿಸಿದ್ದಾರೆ. ರಂಜೀತ್ …
Read More »ಬೆಳಗಾವಿ ಮಹಾನಗರ ಪಾಲಿಕೆಯಿಂದ 58 ವಾರ್ಡುಗಳ ವಾರ್ಡ್ ವಾರು ಅಂತಿಮ ಮತದಾರರ ಪಟ್ಟಿ ಪ್ರಕಟ
ಬೆಳಗಾವಿ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಯ 58 ವಾರ್ಡುಗಳ ವಾರ್ಡ್ ವಾರು ಅಂತಿಮ ಮತದಾರರ ಪಟ್ಟಿಯನ್ನು ಜುಲೈ 9 2021ರಂದು ಪ್ರಕಟಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ ದಿನಾಂಕ: 01-01-2021ರ ಅರ್ಹತಾ ದಿನಾಂಕಕ್ಕೆ ಪರಿಷ್ಕರಣೆ ಯಾದ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ದಿನಾಂಕ 18-01-2021ರ ಮತದಾರರ ಪಟ್ಟಿಯ ಡೇಟಾ ಪಡೆದುಕೊಂಡು ಬೆಳಗಾವಿ ಮಹಾನಗರಪಾಲಿಕೆಯ 58 ವಾರ್ಡಗಳು ವಾರ್ಡವಾರು ಕರಡು ಮತದಾರರ ಪಟ್ಟಿಯನ್ನು ಸಿದ್ದಪಡಿಸಿ ದಿನಾಂಕ 28-06-2021ರಂದು ಮಾನ್ಯ …
Read More »ದಾರಿಯಲ್ಲಿ ಹೋಗುವ ದಾಸಪ್ಪ ಸಿಎಂ ಆಗಿದ್ದರನೂ ಇಂತಹ ಕೆಲಸಗಳನ್ನ ಮಾಡಿಯೇ ಮಾಡುತ್ತಾರೆ : ಕಿಡಿಕಾರಿದ ನಿರ್ಮಾಪಕ ರಾಕ್ಲೈನ್ ವೆಂಕಟೇಶ್
ಬೆಂಗಳೂರು: ದಿವಂಗತ ರೆಬಲ್ ಸ್ಟಾರ್ ಅಂಬರೀಶ್ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗಳಿಗೆ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಅಂಬರೀಶ್ ಅಣ್ಣನ ಬಗ್ಗೆ ಯಾರು ಮಾತನಾಡಿಲ್ಲ ಹೇಳಿ? ದಾರಿಯಲ್ಲಿ ಹೋಗುವ ದಾಸಪ್ಪ ಸಿಎಂ ಆಗಿದ್ದರನೂ ಇಂತಹ ಕೆಲಸಗಳನ್ನ ಮಾಡಿಯೇ ಮಾಡುತ್ತಾರೆ. ಸರ್ಕಾರದ ಗೌರವದೊಂದಿಗೆ ಕಳುಹಿಸಿಕೊಟ್ಟಿದ್ದೀರಿ ಎಂದು ಹೇಳ್ತೀರಿ. ಮೊನ್ನೆ ಸಂಚಾರಿ ವಿಜಯ್ ಮೃತಪಟ್ಟಾಗಲೂ ಸರ್ಕಾರಿ ಗೌರವದಿಂದ ಅಂತ್ಯಕ್ರಿಯೆ ಮಾಡಲಾಗಿದೆ. ನೀವು ಸ್ವಂತವಾಗಿ ಏನು …
Read More »
Laxmi News 24×7