Breaking News

ಜಿಲ್ಲೆ

ಕೋವಿಡ್: ಮೃತ ಪತ್ರಕರ್ತರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ

ಬೆಂಗಳೂರು: ಕೋವಿಡ್ 19 ಸೋಂಕಿಗೆ ಸಿಲುಕಿ ಸಾವನ್ನಪ್ಪಿದ ಇಬ್ಬರು ಪತ್ರಕರ್ತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ.ಗಳನ್ನು ಮಂಜೂರು ಮಾಡಲಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖ್ಯ ಮಂತ್ರಿಯವರಿಗೆ ಮನವಿ ಸಲ್ಲಿಸಿತ್ತು. ಇದೀಗ ಮನವಿ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪರಿಹಾರವನ್ನು ಮಂಜೂರು ಮಾಡಿದ್ದಾರೆ. ಕಲಬುರ್ಗಿ ಜಿಲ್ಲೆಯ ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ ಮತ್ತು ಕೊಡಗು …

Read More »

ಜಲಾಶಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆದರೆ ಕ್ರಮ ಕೈಗೊಳ್ಳಬೇಕು: ಎಂ.ಬಿ.ಪಾಟೀಲ್

ಬೆಂಗಳೂರು: ಯಾವುದೇ ಆಣೆಕಟ್ಟು ಸುತ್ತಮುತ್ತ ಸುರಕ್ಷಿತ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯಬಾರದು. ಕೆಆರ್ ಎಸ್ ಪುರಾತನ ಜಲಾಶಯ. ಜಲಾಶಯದ ಸುರಕ್ಷಿತ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಸುದ್ದಗಾರರೊಂದಿಗೆ ಅವರು ಮಾತನಾಡಿದರು. ಅಂಬರೀಶ್ ಕಾಲದಲ್ಲೇ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು ಎಂಬ ಜೆಡಿಎಸ್ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅಂಬರೀಶ್ ನನ್ನ …

Read More »

ಅಮಾಯಕರಿಂದ ಹಣ ವಸೂಲಿ ಮಾಡುತ್ತಿದ್ದ ಪೊಲೀಸ್ ಠಾಣೆ ಮೇಲೆ ಎಸಿಬಿ ಅಧಿಕಾರಿಗಳ ದಾಳಿ

ಬೆಳಗಾವಿ: ಅಮಾಯಕರಿಂದ ಹಣ ವಸೂಲಿ ಮಾಡುತ್ತಿದ್ದ ಪೊಲೀಸ್ ಠಾಣೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪಿಎಸ್ ಐ ಹಾಗೂ ಇಬ್ಬರು ಪಿಸಿಗಳನ್ನು ಬಂಧಿಸಿರುವ ಘಟನೆ ಸದಲಗಾ ಠಾಣೆಯಲ್ಲಿ ನಡೆದಿದೆ. ಚಿಕ್ಕೋಡಿ ತಾಲೂಕಿನ ಸದಲಗಾ ಠಾಣೆಯಲ್ಲಿ ಪೊಲೀಸರು ಅಮಾಯಕರ ಬಳಿ ಹಣ ವಸೂಲಿ ಮಾಡುತ್ತಿದ್ದರು. ಅನಧಿಕೃತ ಪಾನ್ ಮಸಾಲಾ ಕಾರ್ಖಾನೆ ನಡೆಸುತ್ತಿದ್ದೀರಿ ಎಂದು ಹೆದರಿಸಿ ಕಾರ್ಖಾನೆ ಮಾಲೀಕ ರಾಜು ಪಾಶ್ಚಾಪುರೆ ಬಳಿ 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ನೊಂದ …

Read More »

ಎಪಿಎಂಸಿಗಳಿಗೆ ₹ 1 ಲಕ್ಷ ಕೋಟಿ ವರೆಗೆ ಆರ್ಥಿಕ ನೆರವು: ತೋಮರ್

ನವದೆಹಲಿ: ನಿಯಂತ್ರಿತ ಮಾರುಕಟ್ಟೆಗಳ ಸಾಮರ್ಥ್ಯ ವೃದ್ಧಿ ಮತ್ತು ರೈತರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವುದಕ್ಕಾಗಿ ಕೃಷಿ ಮೂಲಸೌಕರ್ಯ ನಿಧಿಯಿಂದ (ಎಐಎಫ್‌) ₹ 1 ಲಕ್ಷ ಕೋಟಿ ವರೆಗೆ ಆರ್ಥಿಕ ನೆರವು ನೀಡಲಾಗುವುದು. ಕೃಷಿ ಉತ್ಪಾದನಾ ಮಾರುಕಟ್ಟೆ ಸಮಿತಿ (ಎಪಿಎಂಸಿ) ಮಾರುಕಟ್ಟೆಗಳು ನೆರವು ಪಡೆಯಲು ಅರ್ಹವಾಗಲಿವೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರದ ಯೋಜನೆಗೆ ಅನುಮೋದನೆ …

Read More »

ಮನೆಯಲ್ಲಿ ಯಾರಿಗೂ ಹೇಳದೆ ಹೋಗಿ ಕಾಣೆಯಾಗಿದ್ದಾಳೆ ದಿವ್ಯಶ್ರೀ

ಬೆಳಗಾವಿ : ದತ್ತ ರಾಮ್ ಹರಿಶ್ಚಂದ್ರ ಅನ್ವೇಕರ್ ಅವರ ಮಗಳು ದಿವ್ಯಶ್ರೀ ರಾಜೇಂದ್ರ  (ವಯಸ್ಸು ೨೭)   ಜೂನ್ ೨೯ ರಂದು ಮಧ್ಯಾಹ್ನ ೧ ಗಂಟೆ ಸುಮಾರಿಗೆ ಮನೆಯಲ್ಲಿ ಯಾರಿಗೂ ಹೇಳದೆ ಹೋಗಿ ಕಾಣೆಯಾಗಿದ್ದಾಳೆ ಎಂದು ಜುಲೈ ೮ರಂದು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿವ್ಯಶ್ರೀ ಪಾವುಸ್ಕರ (೨೭) ೪ ಅಡಿ ೮ ಇಂಚು ಎತ್ತರವಾಗಿದ್ದು ದುಂಡುಮುಖ, ಗೋಧಿ ಮೈಬಣ್ಣ ಉದ್ದ ಮೂಗು, ಎತ್ತರವಾದ ಹಣೆ, ಮೈಯಿಂದ ಸದೃಢವಾಗಿರುತ್ತಾಳೆ, ಹಾಗೂ …

Read More »

ಶ್ರೀ ಲಕ್ಷ್ಮಣ ರಾವ್ ಹಾಗೂ ಶ್ರೀಮತಿ ಭೀಮವ್ವ ಜಾರಕಿಹೊಳಿ ದಂಪತಿಗಳ 10ನೆಯ ಪುಣ್ಯ ಸ್ಮರಣೆ : ಸದಾ ಸ್ಮರಣೆಯಲ್ಲಿ ಕುಟುಂಬ..

ಇಂದು ಗೋಕಾಕ ನಗರದ ಜನತೆಗೆ ಒಂದು ವಿಶೇಷ ವಾದ ದಿನ ಇಂದು ಗೋಕಾಕ ಸಾಹುಕಾರರ ತಂದೆ ತಾಯಿಯ ಪುಣ್ಯ ಸ್ಮರಣೆಯ ದಿನ ಇಂದಿಗೆ ಹತ್ತು ವರ್ಷಗಳು ಕಳೆದರೂ ನಿಮ್ಮ ನೆನಪು ,ಮಾತ್ರ ಸದಾ ಸ್ಮರಣೀಯ ಎನ್ನುತೆ ಕುಟುಂಬ. ಹೌದು ಜಾರಕಿಹೊಳಿ ಕುಟುಂಬದ ಹಿರಿಯ ಜೀವಿಗಳ ಪುಣ್ಯ ಸ್ಮರಣೆಯ ದಿನವಿದು ಹತ್ತು ವರ್ಷಗಳು ಕಳೆದರೂ ನೀವು ನಿಮ್ಮ ನೆನಪು ಮಾತ್ರ ನಮ್ಮೆಲ್ಲರ ಹೃದಯದಲ್ಲಿ ಶಾಶ್ವತ ಅಂತಾರೆ ಕುಟುಂಬದ ಜನ. ನಿಮ್ಮ ಆದರ್ಶ …

Read More »

ಕ್ರಷರ್ ಘಟಕದಲ್ಲಿ ಹಗಲಿನಲ್ಲೇ ಬ್ಲಾಸ್ಟ್: ಕಲ್ಲುಬಡಿದು ಓರ್ವ ಸಾವು, ಇಬ್ಬರ ಸ್ಥಿತಿ ಚಿಂತಾಜನಕ

ವಿಜಯಪುರ: ಜಲ್ಲಿ ಕಲ್ಲು ಹಾಗೂ ಕ್ರಷರ್ ಘಟಕದಲ್ಲಿ ಬ್ಲಾಸ್ಟ್ ನಡೆಸಿದ ಪರಿಣಾಮ ಕಲ್ಲು ಸಿಡಿದು ರಸ್ತೆ ಬದಿ ನಿಂತಿದ್ದ ಮೂವರು ಗಾಯಗೊಂಡು ಆಸ್ಪತ್ರೆಯಲ್ಲಿ ಮೂವರ ಪೈಕಿ ಓರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಡೆದಿದೆ. ವಿಜಯಪುರ ತಾಲೂಕಿನ ಅಲಿಯಾಬಾದ್ ಕಲ್ಲು ಕ್ರಷರ್ ಘಟಕದ ಬಳಿ ಘಟನೆ ನಡೆದಿದ್ದು ಸಾವಳಗಿ ಕಲ್ಲು ಕ್ರಷರ್ ಘಟಕದಲ್ಲಿನ ಕಲ್ಲಿನ ಕಣಿಯಲ್ಲಿ ಬ್ಲಾಸ್ಟ್ ಮಾಡಲಾಗಿದೆ. ಮೂವರು ಗಾಯಾಳುಗಳನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.. ಈ …

Read More »

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬದಲಾಗಿ ಕಿತ್ತೂರು ಕರ್ನಾಟಕವೆಂದು ನಾಮಕರಣ ಮಾಡಿ: ಕೋರೆ ಆಗ್ರಹ

ಬೆಳಗಾವಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ಕಲ್ಯಾಣಕರ್ನಾಟಕ ಸಾರಿಗೆ ನಿಗಮವೆಂದು ರಾಜ್ಯ ಸರ್ಕಾರವು ಮರು ನಾಮಕರಣ ಮಾಡಿ ಆದೇಶ ಹೊರಡಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆ ಹರ್ಷವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತ, ಹೈದ್ರಾಬಾದ್-ಕರ್ನಾಟಕ ಪ್ರದೇಶವನ್ನು ಕಲ್ಯಾಣ ಕರ್ನಾಟಕವೆಂದು ಮರುನಾಮಕರಣವಾದ ಮೇಲೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆಯ ಹೆಸರನ್ನು ಬದಲಾಯಿಸಿ ಕಲ್ಯಾಣಕರ್ನಾಟಕ ಸಾರಿಗೆ ನಿಗಮವೆಂದು ಮರುನಾಮಕರಣ ಮಾಡಿರುವುದು ಅತ್ಯಂತ ಸೂಕ್ತವೆನಿಸಿದೆ. ಈ ಭಾಗದ ಜನತೆಯ …

Read More »

ಪ್ರಧಾನಿ ಮೋದಿಯೇ ವಿಫಲವಾಗಿರುವಾಗ ಹೊಸ ಸಚಿವರೇನು ಮಾಡಿಯಾರು?: ಸತೀಶ್ ಜಾರಕಿಹೊಳಿ

ಬೆಳಗಾವಿ: ‘ಜನಪರ ಆಡಳಿತ ನೀಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ವಿಫಲವಾಗಿರುವಾಗ ಸಚಿವರು ಏನು ಮಾಡಿಯಾರು?’. ಕೇಂದ್ರ ಸಚಿವ ಸಂಪುಟ ಪುನರ್‌ರಚನೆ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ವ್ಯಂಗ್ಯವಾಡಿದ್ದು ಹೀಗೆ. ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಗಂಟೆಗೆ 50 ಕಿ.ಮೀ. ವೇಗದಲ್ಲಿ ಓಡುತ್ತಿತ್ತು. ಈಗ ಹೊಸಬರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ಇನ್ಮುಂದೆ ಗಂಟೆಗೆ 30 ಕಿ.ಮೀ. ವೇಗದಲ್ಲಿ ಹೋಗಲಿದೆ. ಮೀರಜ್‌ನಿಂದ ಪಂಢರಪುರಕ್ಕೆ ಮೆರವಣಿಗೆ …

Read More »

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಖಾಸಗಿ ದೂರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ. ಖಾಸಗಿ‌ ಕಂಪನಿಯೊಂದರಿಂದ ₹12 ಕೋಟಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಯಡಿಯೂರಪ್ಪ, ಪುತ್ರ ವಿಜಯೇಂದ್ರ, ಅಳಿಯ ಸಂಜಯ್ ಸೇರಿ 9 ಜನರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.‌ಅಬ್ರಾಹಂ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಯಂತ್ ಕುಮಾರ್ ಅವರು ಕಾಯ್ದಿರಿಸಿದ್ದ ಆದೇಶವನ್ನು ಗುರುವಾರ ಪ್ರಕಟಿಸಿದರು‌. ಅಶ್ವಿನಿ ವೈಷ್ಣವ್ ಪ್ರತಿಭಾನ್ವಿತರಾಗಿದ್ದರು: ನೂತನ ರೈಲ್ವೆ ಸಚಿವರ ಕಾಲೇಜು ಸಹಪಾಠಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ರಾಜ್ಯಪಾಲರಿಗೂ ಅಬ್ರಾಹಂ ಮನವಿ ಸಲ್ಲಿಸಿದ್ದರು. ಅನುಮತಿ ನೀಡಲು ರಾಜ್ಯಪಾಲರು ನಿರಾಕರಿಸಿದ್ದರು‌. ಬಳಿಕ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಸಲ್ಲಿಸಲಾಗಿದ್ದ ಖಾಸಗಿ ದೂರನ್ನು ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ದೂರನ್ನು ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಮೂಲಗಳ ಪ್ರಕಾರ ಪ್ರಾಸಿಕ್ಯೂಷನ್​ಗೆ ಗವರ್ನರ್ ಪೂರ್ವಾನುಮತಿ ನೀಡದ ಹಿನ್ನೆಲೆಯಲ್ಲಿ ಖಾಸಗಿ ದೂರನ್ನು ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸಿಎಂ ಬಿಎಸ್ ವೈ ಮತ್ತು ಇತರರು ನಡೆಸಿದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು …

Read More »