Breaking News

ಜಿಲ್ಲೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ದಮ್ ಇಲ್ಲ : ಸಿದ್ದರಾಮಯ್ಯ

ಬೆಂಗಳೂರು: 15ನೇ ಹಣಕಾಸು ಆಯೋಗ 5,495 ಕೋಟಿ ರೂ ವಿಶೇಷ ಅನುದಾನ ಕೊಡಬೇಕು. ಆದರೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇದನ್ನು ತಡೆಹಿಡಿದಿದ್ದಾರೆ. ಇದರ ಬಗ್ಗೆ ಕೇಳೋಕೆ ಸಿಎಂ ಯಡಿಯೂರಪ್ಪಗೆ ದಮ್ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಉಚಿತ ದಿನಸಿ ಕಿಟ್ ವಿತರಿಸಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯಕ್ಕೆ ಬರಬೇಕಿದ್ದ 5,495 …

Read More »

ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ : ಕಾಂಗ್ರೆಸ್ ಸೈಕಲ್ ರ‍್ಯಾಲಿ

ಬೆಳಗಾವಿ: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಗುರುವಾರ ಸೈಕಲ್ ರ‍್ಯಾಲಿ  ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ  ಸತೀಶ ಜಾರಕಿಹೊಳಿ ಸೈಕಲ್ ರ‍್ಯಾಲಿಗೆ ಚಾಲನೆ ನೀಡಿದರು. ಬಳಿಕ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಈ ಮೊದಲು ದಿನ ಬಳಕೆ ವಸ್ತುಗಳ ಬೆಲೆ  ಹಾಗೂ ಇಂಧನ ಬೆಲೆ ಏರಿಕೆ ಕೂಡಲೇ ಕಡಿಮೆ ಮಾಡಬೇಕೆಂದು ಆಗ್ರಹಿಸಿ, …

Read More »

ಕರ್ನಾಟಕ ಸರ್ಕಾರದಿಂದ ಮಹತ್ತರ ಹೆಜ್ಜೆ: ಲೈಂಗಿಕ ಅಲ್ಪಸಂಖ್ಯಾತರಿಗೆ ಸರ್ಕಾರಿ ಹುದ್ದೆಗಳಲ್ಲಿ ಶೇ 1ರಷ್ಟು ಮೀಸಲಾತಿ

ಬೆಂಗಳೂರು: ಕರ್ನಾಟಕ ಸರ್ಕಾರ ಮಂಗಳವಾರ ರಾಜ್ಯದಲ್ಲಿ ನೇರ ನೇಮಕಾತಿ ಪ್ರಕ್ರಿಯೆಯ ಮೂಲಕ ಭರ್ತಿ ಮಾಡಬೇಕಾದ ಯಾವುದೇ ಸೇವೆ ಅಥವಾ ಎಲ್ಲಾ ವರ್ಗದ ಉದ್ಯೋಗಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ (transgenders ) ಒಂದು ಶೇಕಡಾ ಮೀಸಲಾತಿ ನೀಡುವಂತೆ ಅಧಿಸೂಚನೆ ಹೊರಡಿಸಿದೆ. ಸಾಮಾನ್ಯ ಅರ್ಹತೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮತ್ತು ಇತರ ಹಿಂದುಳಿದ ವರ್ಗಗಳ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಈ ಆಂತರಿಕ ಮೀಸಲಾತಿ ಲಭ್ಯವಿರುತ್ತದೆ. 1977 ರ ಕರ್ನಾಟಕ ನಾಗರಿಕ ಸೇವೆಗಳ …

Read More »

ಮೆಳವಂಕಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಸಮಗ್ರ ಅಭಿವೃದ್ಧಿಗಾಗಿ ಕಳೆದ ೧೫ ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಕಲ್ಯಾಣಪರ ಹಾಗೂ ಪ್ರಗತಿಪರ ಕಾಮಗಾರಿಗಳನ್ನು ಕೈಗೊಂಡು ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿರುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.           ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಮಂಗಳವಾರ ಸಂಜೆ ಆರ್‌ಡಿಪಿಆರ್ ಇಲಾಖೆಯ ೨೫ ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ …

Read More »

IMA: ಐಎಂಎ ಪ್ರಕರಣ- ಮಾಜಿ ಸಚಿವ ರೋಷನ್​ ಬೇಗ್​ ಆಸ್ತಿ ಜಪ್ತಿ ಮಾಡಿದ ಸರ್ಕಾರ

ಬೆಂಗಳೂರು: ಐಎಂಎ ಪ್ರಕರಣದಲ್ಲಿ ಕೇಳಿಬಂದಿದ್ದ ಪ್ರಮುಖ ಹೆಸರುಗಳಲ್ಲಿ ಮಾಜಿ ಸಚಿವ ರೋಷನ್​ ಬೇಗ್​ ಕೂಡ ಒಬ್ಬರು.  ಐಎಂಎ ಸಂಸ್ಥಾಪಕ ಹಾಗೂ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಅಲಿಖಾನ್ ನಿಂದ ರೋಷನ್ ಬೇಗ್ ಅಕ್ರಮವಾಗಿ ಹಣ ಪಡೆದಿದ್ದಾರೆ ಎಂಬ ಆರೋಪದಡಿ 2020ರ ನವೆಂಬರ್ 22 ರಂದು ರೋಷನ್ ಬೇಗ್ ಅವರನ್ನು ಸಿಬಿಐ ಬಂಧಿಸಿತ್ತು. ಆ ನಂತರ ಜಾಮೀನು ಪಡೆದು ಹೊರಗೆ ಬಂದಿದ್ದರು. ಪ್ರಮುಖ ಆರೋಪಿ ಮನ್ಸೂರ್​ ಅಲಿಖಾನ್​ನಿಂದ ಅಕ್ರಮವಾಗಿ ಹಣ ಪಡೆದಿದ್ದಾರೆ …

Read More »

80 ಲಕ್ಷ ರೂ. ವೆಚ್ಚದ ಹೈಸ್ಕೂಲ್ ರಸ್ತೆ ನಿರ್ಮಾಣಕ್ಕಾಗಿ ಚಾಲನೆ ನೀಡಿದ ಅಮರನಾಥ ಜಾರಕಿಹೊಳಿ

ಗೋಕಾಕ: ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರು ಮತಕ್ಷೇತ್ರದಲ್ಲಿ ಬುಧವಾರ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಅಮರನಾಥ ಜಾರಕಿಹೊಳಿ ಅವರು ಶಿಂದಿಕುರಬೇಟ ಗ್ರಾಮದ ಹೈಸ್ಕೂಲ್ ರಸ್ತೆ ನಿರ್ಮಾಣಕ್ಕಾಗಿ 80 ಲಕ್ಷ ರೂ. ವೆಚ್ಚದ ಕಾಮಗಾರಿ ಹಾಗೂ ಜೆಎಲ್ ಬಿಸಿ ಯೋಜನೆಯಡಿ 25 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಪಾಮಲದಿನ್ನಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ 1.50 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿ …

Read More »

ಸಬ್‌ ಇನ್ಸ್‌ಪೆಕ್ಟರ್‌ ನ್ನೇ ದರೋಡೆ ಮಾಡಲು ಯತ್ನ ; ಹೆಲ್ಮೆಟ್‌ ನೋಡಿ ಪರಾರಿ ; ಮೂವರ ಬಂಧನ

ಬೆಂಗಳೂರು, : ಕೊರೊನಾ ಲಾಕ್ ಡೌನ್ ಮುಗಿಯುತ್ತಿದ್ದಂತೆ ದರೋಡೆಕೋರರು ಫೀಲ್ಡ್‌ಗೆ ಇಳಿದಿದ್ದಾರೆ. ರಾತ್ರಿ ವೇಳೆ ಮನೆಗೆ ಹೋಗುತ್ತಿದ್ದ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ಅಡ್ಡಗಟ್ಟಿ ಮೂವರು ದುಷ್ಕರ್ಮಿಗಳು ದರೋಡೆಗೆ ಯತ್ನಿಸಿದ್ದಾರೆ. ಪಿಎಸ್‌ಐ ಧರಿಸಿದ್ದ ಪೊಲೀಸ್ ಹೆಲ್ಮೆಟ್ ನೋಡಿ ಪರಾರಿಯಾಗಿದ್ದ ಮೂವರು ದರೋಡೆಕೋರರು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ರವಿಕುಮಾರ್, ಬಾಲು ಮತ್ತು ಅಶೀತ್ ಗೌಡ ಬಂಧಿತ ಆರೋಪಿಗಳು. ಆರ್‌.ಟಿ.ನಗರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಎಚ್‌.ಎಲ್. ಕೃಷ್ಣ ಜು. 3 ರಂದು …

Read More »

ಗೋಕಾಕ:ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸೈಕಲ್ ಜಾಥಾ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸೈಕಲ್

ಗೋಕಾಕ: ಕೇಂದ್ರ, ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ನಗರದಲ್ಲಿ ಇಂದು ಕಾಂಗ್ರೆಸ್ ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಮತ್ತು ಪ್ರಿಯಾಂಕಾ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸೈಕಲ್ ಜಾಥಾ ಜರುಗಿತು.   ಬ್ಯಾಳಿ ಕಾಟಾದಿಂದ ಆರಂಭವಾದ ಸೈಕಲ್ ಜಾಥಾಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಅವರು ಚಾಲನೆ ನೀಡಿದರು. ಜಾಥಾ ನಗರದ ವಿವಿಧ ರಸ್ತೆಗಳಲ್ಲಿ ಸಂಚರಿಸಿ, ಸಂಗೊಳ್ಳಿ ರಾಯಣ್ಣ …

Read More »

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ತನಿಖೆ ಮುಕ್ತಾಯ, ಅಂತಿಮ ತನಿಖಾ ವರದಿ ಸಿದ್ಧಪಡಿಸಿದ ಎಸ್‌ಐಟಿ

ಬೆಂಗಳೂರು: ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಮುಕ್ತಾಯವಾಗಿದ್ದು, ಅಂತಿಮ ತನಿಖಾ ವರದಿ ಸಿದ್ಧವಿದೆ ಎಂದು ಹೈಕೋರ್ಟ್​ಗೆ ಎಸ್‌ಐಟಿ ಮಂಗಳವಾರ ಮಾಹಿತಿ ನೀಡಿದೆ. ಯುವತಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್, ದಾಖಲೆಗಳ ಇಂಗ್ಲಿಷ್ ಅನುವಾದ ಸಲ್ಲಿಸದ ಹಿನ್ನೆಲೆಯಲ್ಲಿ ಇಂಗ್ಲಿಷ್ ಅನುವಾದ ಸಲ್ಲಿಸಲು ಯುವತಿ ಪರ ವಕೀಲರಿಗೆ ಸೂಚನೆ ನೀಡಿದೆ. ಜತೆಗೆ ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಿದೆ. ಈ ಬೆಳವಣಿಗೆ ನಡುವಲ್ಲೇ ಜಾರಕಿಹೊಳಿ ಹಾಗೂ ಗೋಕಾಕ್ …

Read More »

ಯೆಸ್‌ ಬ್ಯಾಂಕ್‌ಗೆ ಬರೋಬ್ಬರಿ 712 ಕೋಟಿ ರೂ ವಂಚನೆ; 11 ಮಂದಿ ವಿರುದ್ಧ ಎಫ್‌ಐಆರ್

ಬೆಂಗಳೂರು, ಜುಲೈ 06: ಯೆಸ್‌ ಬ್ಯಾಂಕ್‌ಗೆ 712 ಕೋಟಿ ರೂಪಾಯಿ ವಂಚನೆ ಎಸಗಿರುವ ಪ್ರಕರಣದಲ್ಲಿ ಹನ್ನೊಂದು ಮಂದಿ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಯೆಸ್‌ ಬ್ಯಾಂಕ್‌ನಿಂದ ಬರೋಬ್ಬರಿ 712 ಕೋಟಿ ರೂಪಾಯಿ ಸಾಲ ಪಡೆದ ಆರೋಪಿಗಳು ಸಾಲ ಹಿಂತಿರುಗಿಸಿರಲಿಲ್ಲ. ಕಳೆದೆರೆಡು ವರ್ಷದಿಂದ ಇಎಂಐ ಮರು ಪಾವತಿ ಮಾಡದ ಹಿನ್ನೆಲೆಯಲ್ಲಿ ಯಸ್ ಬ್ಯಾಂಕ್ ಮ್ಯಾನೇಜರ್ ಆಶೀಶ್ ವಿನೋದ್ ಜೋಶಿ ಮಂಗಳವಾರ ಕಬ್ಬನ್ ಪಾರ್ಕ್ ಠಾಣೆಗೆ ತೆರಳಿ …

Read More »