ಬೆಳಗಾವಿ: ವ್ಯಕ್ತಿಯೊಬ್ಬ ಜೀವಂತ ಹಾವನ್ನು ಹಿಡಿದು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ಹೋಗಿ ಅರಣ್ಯಕ್ಕೆ ಬಿಟ್ಟ ಘಟನೆ ಬೆಳಗಾವಿ ತಾಲೂಕಿನ ಹಂಗರಗಾ ಗ್ರಾಮದಲ್ಲಿ ನಡೆದಿದೆ. ಹಾವು ವ್ಯಕ್ತಿಯ ಮನೆಗೆ ಬಂದಿತ್ತು. ಹಾವನ್ನು ಹಿಡಿದು ಅದನ್ನು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ತನ್ನ ಹೊಲದತ್ತ ತೆಗೆದುಕೊಂಡು ಹೋಗಿ ಬಿಟ್ಟಿದ್ದಾನೆ. ಈ ದೃಶ್ಯವನ್ನು ಸೆರೆಹಿಡಿದ ಗ್ರಾಮದ ಯುವಕರು ಸೋಶಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ.
Read More »ಮನನೊಂದು ತಮ್ಮ ಹೊಲದಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿಯೊರ್ವ ಆತ್ಮಹತ್ಯೆ.
ಬೆಳಗಾವಿ: : ಇತ್ತೀಚಿಗೆ ದ್ವಿಚಕ್ರ ವಾಹನದ ಅಪಘಾತದಲ್ಲಿ ಗಾಯಗೊಂಡು ತನ್ನ ಎರಡು ಕಾಲುಗಳಿಗೆ ಪೆಟ್ಟಾಗಿದ್ದಕ್ಕೆ ಮನನೊಂದು ತಮ್ಮ ಹೊಲದಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದಲ್ಲಿ ಶನಿವಾರ ನಡೆದಿದೆ. ಬಾಳಾರಾಮ ಯಲ್ಲಪ್ಪಾ ಆನಂದಾಚೆ (52) ಮೃತ ವ್ಯಕ್ತಿ. ಶನಿವಾರ ಮದ್ಯಾಹ್ನ ತಮ್ಮ ಹೊಲಕ್ಕೆ ಹೋಗಿದ್ದ ಬಾಳಾರಾಮ ಯರು ಇಲ್ಲದ ಸಮಯದಲ್ಲಿ ಮೈಮೇಲೆ ಸೀಮೆ ಹಾಕಿಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪತ್ನಿ ಕಾಕತಿ …
Read More »ಮಹಿಳೆ ಹಾಗೂ ಆಕೆಯ ಪತಿ ಕಾಮುಕನಿಗೆ ನಡುರಸ್ತೆಯಲ್ಲೇ ಚಪ್ಪಲಿ ಸೇವೆ ಮಾಡಿದ್ದಾರೆ.
ಬೆಳಗಾವಿ: ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಹೋಗುವ ವೇಳೆಯಲ್ಲಿ ಕೆಲ ತಿಂಗಳಿಂದ ಹಿಂಬಾಲಿಸಿ ಚುಡಾಯಿಸುತ್ತಿದ್ದ ಕಾಮುಕನಿಗೆ ಮಹಿಳೆ ಚಪ್ಪಲಿ ಏಟು ನೀಡಿರುವ ಘಟನೆ ನಗರಸ ಎಸ್ಪಿ ಕಚೇರಿ ಮುಂದಿನ ರಸ್ತೆಯಲ್ಲಿ ಶನಿವಾರ ಸಂಜೆ ನಡೆದಿದೆ. ಗೋಪಾಲ ಗುರಣ್ಣವರ ಮಹಿಳೆಯಿಂದ ಚಪ್ಪಲಿ ಸೇವೆ ಮಾಡಿಸಿಕೊಂಡ ವ್ಯಕ್ತಿಗೆ ಹಲವು ಸಾರಿ ಎಚ್ಚರಿಕೆ ನೀಡಿದರೂ ಸಹ ತನ್ನ ಹಿಂಬಾಲಿಸುವುದು ನಿಲ್ಲಿಸಿಲ್ಲ. ಸಿಳ್ಳೆ ಹೊಡೆದು ಚುಡಾಯಿಸುತ್ತಿದ್ದನು. ಇಂದು ಮಹಿಳೆ ಹಾಗೂ ಆಕೆಯ …
Read More »ರಾಜ್ಯದಲ್ಲಿ ಈವರೆಗೆ 725 ಡೆಲ್ಟಾ, ಎರಡು ಡೆಲ್ಟಾಪ್ಲಸ್ ಮಾದರಿಗಳು ಪತ್ತೆಯಾಗಿವೆ.
ಬೆಂಗಳೂರು(ಜು.04): ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಭೀಕರತೆಗೆ ಡೆಲ್ಟಾ ರೂಪಾಂತರಿ ಕೊರೋನಾ ವೈರಾಣುವೇ ಕಾರಣ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ರೂಪಾಂತರಿ ವೈರಾಣುಗಳು ಸೃಷ್ಟಿಸಬಹುದಾದ ಅವಾಂತರದ ಬಗ್ಗೆ ನಿಗಾವಹಿಸಲು ಸತತವಾಗಿ ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷೆ ಮುಂದುವರೆಸುವಂತೆ ಸಲಹೆ ನೀಡಿದ್ದಾರೆ. ರಾಜ್ಯದಲ್ಲಿ ಈವರೆಗೆ 725 ಡೆಲ್ಟಾ, ಎರಡು ಡೆಲ್ಟಾಪ್ಲಸ್ ಮಾದರಿಗಳು ಪತ್ತೆಯಾಗಿವೆ. ಉಳಿದಂತೆ ಅಲ್ಫಾ 14, ಬೀಟಾ 06, ಕಪ್ಪಾ 145 ಪ್ರಕರಣ ಪತ್ತೆಯಾಗಿವೆ. ಇವೆಲ್ಲವುಗಳ ಪೈಕಿ ರಾಜ್ಯದಲ್ಲಿ ಪಾಸಿಟಿವಿಟಿ …
Read More »ಸಾರ್ವಜನಿಕರು ಎಚ್ಚರದಿಂದ ಇರುವಂತೆ ಬೆಳಗಾವಿ ಡಿಸಿಪಿ ವಿಕ್ರಂ ಆಮಟೆ
ಬೆಳಗಾವಿ: ಜಿಲ್ಲೆಯಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚುತ್ತಿದ್ದು, ಸಾರ್ವಜನಿಕರು ಜಾಗೃತರಾಗಿರುವಂತೆ ಎಚ್ಚರಿಕೆ ನೀಡಿರುವ ಪೊಲೀಸ್ ಉಪ ಆಯುಕ್ತ ವಿಕ್ರಂ ಆಮಟೆ, ಒಂದುಗಂಟೆಯೊಳಗೆ ದೂರು ನೀಡುವಂತೆ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಕ್ರಂ ಆಮಟೆ, 2020 ಹಾಗೂ 2021ರಲ್ಲಿ ಒಟ್ಟು 65 ಲಕ್ಷ ರೂ ಹಣ ಸೈಬರ್ ವಂಚನೆಯಾಗಿದ್ದು, 29 ಲಕ್ಷ 13 ಸಾವಿರ ರೂಪಾಯಿಯನ್ನು ಕಾರ್ಯಾಚರಣೆ ನಡೆಸಿ ವಂಚನೆಗೊಳಗಾದವರ ಖಾತೆಗೆ ಮರು ಜಮಾವಣೆ ಮಾಡಲಾಗಿದೆ ಎಂದರು. ನಗರ ವ್ಯಾಪ್ತಿಯಲ್ಲಿ ನೊಂದವರು ಬೆಳಗಾವಿ …
Read More »ಶಶಿಧರ ಕುರೇರ್ ಸೇರಿದಂತೆ 8 ಕೆಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು – ಬೆಳಗಾವಿ ಸ್ಮಾರ್ಟ್ ಸಿಟಿ ಎಂಡಿ ಶಶಿಧರ ಕುರೇರ್ ಸೇರಿದಂತೆ 8 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಕುರೇರ್ ಅವರನ್ನು ಬಾಗಲಕೋಟೆಯ ಕೃಷ್ಣಾ ಮೇಲ್ದಂಡೆ ಪ್ರಧಾನ ವ್ಯವಸ್ಥಾಪಕರನ್ನಾಗಿ ವರ್ಗಾಯಿಸಲಾಗಿದ್ದು, ಬೆಳಗಾವಿ ಸ್ಮಾರ್ಟ್ ಸಿಟಿ ಎಂಡಿಯಾಗಿ ಪ್ರವೀಣ ಬಾಗೇವಾಡಿ ಅವರನ್ನು ನೇಮಿಸಲಾಗಿದೆ. ಬೆಳಗಾವಿ ಸ್ಮಾರ್ಟ್ ಸಿಟಿ ಜಂಟಿ ನಿರ್ದೇಶಕರಾಗಿದ್ದ ಮಹೇಶ ಕುಮಾರ ಮಾಲಗತ್ತಿ ಅವರನ್ನು ದೇವರಹಿಪ್ಪರಗಿ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ಸಂಪೂರ್ಣ ವಿವರ ಇಲ್ಲಿದೆ – New doc 03-Jul-2021 6.53 pm
Read More »UNLOCK 3.0 : ಪಬ್ ಇಲ್ಲ, ಬಾರ್ನಲ್ಲಿ ಕೌಂಟರ್ ಜತೆ ಕೂತ್ಕೊಂಡು ಕುಡಿಯಲು ಅನುಮತಿ.. ಸಿಎಂ ಬಿಎಸ್ವೈ
ಬೆಂಗಳೂರು : ಅನ್ಲಾಕ್ 3.0 ಕುರಿತು ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿದರು. ರಾಜ್ಯದಲ್ಲಿ ಸೋಮವಾರದಿಂದಲೇ 3.0 ಅನ್ಲಾಕ್ ಪ್ರಕ್ರಿಯೆ ಸಂಪೂರ್ಣ ಜಾರಿಯಾಗಲಿದೆ ಅಂತ ಮುಖ್ಯಮಂತ್ರಿ ಬಿಎಸ್ವೈ ಹೇಳಿದಾರೆ. ಮಾಲ್ಗಳನ್ನು ಓಪನ್ ಮಾಡಲು, ಬಾರ್ ತೆರೆಯಲು ಅನುಮತಿ ನೀಡಲಾಗಿದೆ. ವೀಕೆಂಡ್ ಕರ್ಫ್ಯೂ ಅನ್ನು ರದ್ದುಪಡಿಸಲಾಗಿದ್ದು, ನೈಟ್ ಕರ್ಫ್ಯೂ ಮುಂದುವರೆಯಲಿದೆ ಎಂದು ಸಿಎಂ ಹೇಳಿದ್ದಾರೆ.
Read More »ತಾಯಿ-ತಂದೆಯವರ ಸ್ಮರಣಾರ್ಥ ಅರಭಾವಿ ಮಠದಲ್ಲಿ ನಿರ್ಮಿಸಿರುವ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಘಟಪ್ರಭಾ : ಭಕ್ತ ಸಮೂಹ ಮತ್ತು ಸಾರ್ವಜನಿಕರ ಶುಭ ಕಾರ್ಯಗಳಿಗಾಗಿ ಅನುಕೂಲ ಕಲ್ಪಿಸಿಕೊಡಲು ಅರಭಾವಿ ಮಠದ ಆವರಣದಲ್ಲಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನವನ್ನು ಇಷ್ಟರಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ಇಲ್ಲಿಗೆ ಸಮೀಪದ ಅರಭಾವಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಭಕ್ತರ ಅನುಕೂಲಕ್ಕೋಸ್ಕರ ಮಠದಲ್ಲಿ ಸಮುದಾಯ ಭವನ …
Read More »ಹಿರಿಯರ ಸ್ಮರಣಾರ್ಥ ಆಹಾರ ಕಿಟ್ ವಿತರಣೆ
ಘಟಪ್ರಭಾ: ದಿ.ಜಾನ್ ಆರ್.ಕಲಾರಕೊಪ್ಪ, ಹಾಗೂ ದಿ.ಎಂ.ಬಿ.ಐಹೊಳಿ ಅವರ ಸ್ಮರನಾರ್ಥ ದೈಹಿಕ ಶಿಕ್ಷಕ ಡಿ.ಜೆ.ಕಲಾರಕೊಪ್ಪ ಅವರಿಂದ ಸರ್ಕಾರಿ ಶಾಲೆಗಳ ಬಿಸಿ ಊಟ ಸಿಬ್ಬಂದಿಗೆ ಆಹಾರ ಧಾನ್ಯ ಕಿಟ್ಗಳನ್ನು ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಶನಿವಾರ ವಿತಿರಿಸಲಾಯಿತು. ಸಮಾರಂಭಕ್ಕೆ ಮುಖ್ಯ ಅತಿಥಿಗಾಳಗಿ ಆಗಮಿಸಿದ ಮೂಡಲಗಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಅವರು ಮಲ್ಲಾಪೂರ ಪಿ.ಜಿ ಹಾಗೂ ಶಿಂದಿಕುರಬೇಟ ಸಿ.ಆರ್.ಸಿ ವ್ಯಾಪ್ತಿಯ ಸರ್ಕಾರಿ ಶಾಲೆಗಳ 30 ಕ್ಕೂ ಹೆಚ್ಚು ಬಿಸಿ …
Read More »ಭಾರತೀಯ ಕ್ರೈಸ್ತರ ದಿನಾಚರಣೆ ಅಂಗವಾಗಿ ಕೋವಿಡ್ ಪೀಡಿತರಿಗೆ ಹಣ್ಣು, ಹಂಪಲು ವಿತರಣೆ
ಬೆಳಗಾವಿ : ಬೆಳಗಾವಿ ಫಾಸ್ಟರ್ಸ್ ಅಂಡ್ ಕ್ರಿಸ್ಟಿನ್ ಲೀಡರ್ಸ್ ಅಸೋಸಿಯೇಷನ್, ಶನಿವಾರ – ಭಾರತೀಯ ಕ್ರೈಸ್ತ ದಿನಾಚರಣೆ – ಅಂಗವಾಗಿ ಬೆಳಗಾವಿಯ ಜಿಲ್ಲಾ ಆಸ್ಪತ್ರೆಯ ಒಳ ರೋಗಿಗಳಿಗೆ ಕೋವಿಡ್ 19 ನಿಯಮಗಳನ್ನು ಪಾಲಿಸಿ, ಹಣ್ಣು ಹಂಪಲವನ್ನು ವಿತರಿಸಲಾಯಿತು. ಅಸೋಸಿಯೇಷನ್ ಅಧ್ಯಕ್ಷ ಪಾಸ್ಟರ್ ಜೆ ಥೋಮಸ್ ನೇತೃತ್ವದಲ್ಲಿ ಕೋವಿಡ್ ಹಾಗು ಇತರ ಒಳರೋಗಿಗಳಿಗೆ ಹಣ್ಣು, ಹಾಲು, ಬಿಸ್ಕೆಟ್, ನೀರು ನೀಡಿ ಅವರು ಶೀಘ್ರ ಗುಣವಾಗಲೆಂದು ಅವರಿಗಾಗಿ ಪ್ರಾರ್ಥಿಸಲಾಯಿತು. ಬೆಳಗಾವಿ ಫಾಸ್ಟರ್ಸ್ …
Read More »
Laxmi News 24×7