Breaking News

ಜಿಲ್ಲೆ

ಸದ್ಯಕ್ಕೆ ಶಾಲೆ ಆರಂಭ ಇಲ್ಲ : ಸಚಿವ ಸುರೇಶ್‍ಕುಮಾರ್

ಬೆಂಗಳೂರು, ಜೂ.28- ಕೋವಿಡ್-19 ನಿಂದಾಗಿ ತೂಗುಯ್ಯಾಲೆಯಲ್ಲಿದ್ದ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎನಿಸಿದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಜುಲೈ 19 ಮತ್ತು 22ರಂದು ಎರಡು ದಿನಗಳು ಮಾತ್ರ ನಡೆಯಲಿದೆ. ರಾಜ್ಯದ ಸುಮಾರು 8,76,581 ವಿದ್ಯಾರ್ಥಿಗಳು 73,666 ಕೇಂದ್ರಗಳಲ್ಲಿ ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಬರೆಯಲಿದ್ದಾರೆ. ಜುಲೈ 19 (ಸೋಮವಾರ) ಎಸ್‍ಎಸ್‍ಎಲ್‍ಸಿ ಪರೀಕ್ಷೆ ಜುಲೈ 19 (ಸೋಮವಾರ)ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರ ವರೆಗೆ ಮೊದಲ ಪತ್ರಿಕೆ (ಗಣಿತ, ಸಮಾಜ ವಿಜ್ಞಾನ …

Read More »

ಗಡಿ ಜಿಲ್ಲೆಗಳಿಗೆ ಮಲಯಾಳಿ ಹೆಸರು: ಸಿಎಂ ಬಿಎಸ್ ವೈ ಭೇಟಿ ಮಾಡಿದ ಡಾ. ಸಿ.ಸೋಮಶೇಖರ್; ಕೇರಳ ಸಿಎಂಗೆ ಸರ್ಕಾರ ಪತ್ರ

ಬೆಂಗಳೂರು: ಕರ್ನಾಟಕ-ಕೇರಳ ಗಡಿ ಜಿಲ್ಲೆಗಳಲ್ಲಿನ ಊರುಗಳ ಕನ್ನಡ ಹೆಸರನ್ನು ಬದಲಾಯಿಸಿರುವ ವಿಚಾರವಾಗಿ ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ.ಸೋಮಶೇಖರ್ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತಂದರು. ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ.ಸೋಮಶೇಖರ್ ಸೋಮವಾರ ಯಡಿಯೂರಪ್ಪ ಅವರನ್ನು ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಕಾಸರಗೋಡು ಮತ್ತು ಮಂಜೇಶ್ವರದಲ್ಲಿನ ಕನ್ನಡ ಹೆಸರುಗಳನ್ನು ಹೊಂದಿದ …

Read More »

ವಿಧಾನಸೌಧದ ಮುಂದೆ ಬಸವಣ್ಣನವರ ಪ್ರತಿಮೆ ಬೇಡ : ವಾಟಾಳ್

ಬೆಂಗಳೂರು, ಜೂ.28- ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಪ್ರತಿಮೆ ನಿರ್ಮಾಣ ಮಾಡಲು ಮುಂದಾಗಿರುವ ಕ್ರಮ ವಿರೋಧಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಚಾಲುಕ್ಯ ವೃತ್ತದ ಬಳಿ ಇರುವ ಬಸವೇಶ್ವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜಕೀಯ ಕಾರಣಕ್ಕಾಗಿ ಮತ್ತೊಂದು ಬಸವಣ್ಣನವರ ಪ್ರತಿಮೆ ಪ್ರತಿಷ್ಠಾಪಿಸುವುದು ಯಾವುದೇ ಕಾರಣಕ್ಕೂ ಬೇಡ. ವಿಧಾನಸೌಧದ ಬಳಿಯೇ ಈಗಾಗಲೇ ವಿಶ್ವ ಪ್ರಸಿದ್ಧ ಅಶ್ವಾರೂಢ ಕಂಚಿನ ಪ್ರತಿಮೆ ಇದೆ. …

Read More »

ವಿಧಾನ ಪರಿಷತ್ ಗೆ ಎಂಟ್ರಿ ಕೊಡ್ತಾರ ಚಿಕ್ಕ ಸಾಹುಕಾರ ಏನಿದು game ಪ್ಲಾನ್..?

ಗೋಕಾಕ: ರಾಜ್ಯ ರಾಜಕಾರಣದಲ್ಲಿ ಪ್ರತಿದಿನ ಯಾವುದಾದರೂ ಒಂದು ಸುದ್ದಿಯ ಮೂಲಕ ಜಾರಕಿಹೊಳಿ ಬ್ರದರ್ ಸ ಚರ್ಚೆ ಯಲಿರುತ್ತಾರೆ. ಇನ್ನು ಇದೊಂದು ಹೊಸ ಸುದ್ದಿ ಸಂಚಲನ ಮೂಡಿಸುತ್ತಿದೆ ,ಇನ್ನೇನು ಡಿಸೆಂಬರ್ ತಿಂಗಳಲ್ಲಿ ಬರುವ ವಿಧಾನ ಪರಿಷತ್ ಚುನಾವಣೆಗೆ. ಲ ಖನ್ ಜಾರಕಿಹೊಳಿ ಅವರನ್ನ ನೇಮಿಸುವ ಸಾಧ್ಯತೆ ಇದೆ ಎಂದು ಮಾಹಿತಿ ಲಭ್ಯ ವಾಗಿದೆ. ಈಗಾಗಲೇ ಮಹಾಂತೇಶ್ ಕವಟಗಿಮಠ ಹಾಗೂ ವಿವೇಕ್ ರಾವ ಪಾಟೀಲ ವಿಧಾನ ಪರಿಷತ್ ಸದಸ್ಯರು ಇದ್ದಾರೆ ಆದ್ರೆ ಇನ್ನು …

Read More »

ಜುಲೈ ಎರಡನೇ ವಾರ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ: ಸುರೇಶ್ ಕುಮಾರ್

ಬೆಂಗಳೂರು: ‘ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಜುಲೈ ಎರಡನೇ ವಾರದಲ್ಲಿ ಪ್ರಕಟಿಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ತಿಳಿಸಿದರು. ‘ಈ ಫಲಿತಾಂಶದಿಂದ ಸಮಾಧಾನ ಇಲ್ಲದೇ ಇದ್ದರೆ, ಅಂಥ ವಿದ್ಯಾರ್ಥಿಗಳಿಗೆ ಹೆಚ್ಚು ಅಂಕ ಪಡೆಯಲು ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು’ ಎಂದರು. ‘ಸ್ಥಗಿತಗೊಂಡಿದ್ದ 2020-21ನೇ ಸಾಲಿನ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಗೆ ಹೊಸ ಅಧಿಸೂಚನೆ ಬುಧವಾರ (ಜೂನ್‌ 30) ಪ್ರಕಟವಾಗಲಿದೆ. ಅಂದೇ ವರ್ಗಾವಣೆ ಪ್ರಕ್ರಿಯೆ …

Read More »

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ,ಜಾರಕಿಹೊಳಿ‌ ಬ್ರದರ್ಸ್ ಮೀಟಿಂಗ್ ವರ್ಕೌಟ್ ಆಗುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.

ಬೆಂಗಳೂರು: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಳಗಾವಿಯಿಂದ ಸದಾಶಿವನಗರದ ತಮ್ಮ ನಿವಾಸಕ್ಕೆ ಬಂದಿದ್ದಾರೆ. 2 ದಿನ ಬೆಂಗಳೂರಲ್ಲೇ ರಮೇಶ್ ಜಾರಕಿಹೊಳಿ ವಾಸ್ತವ್ಯ ಹೂಡಲಿದ್ದಾರೆ. ರಮೇಶ್ ಜಾರಕಿಹೊಳಿ ಜೊತೆಗೆ ಕೊಳಗೇರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್ ಕುಮಟಳ್ಳಿ ಸಹ ಇಲ್ಲಿಗೆ ಆಗಮಿಸಿದ್ದಾರೆ. ನಾಳೆ ಆಪ್ತ ಶಾಸಕರು, ಸ್ನೇಹಿತರನ್ನು ರಮೇಶ್ ಜಾರಕಿಹೊಳಿ ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಹೇಗಾದ್ರೂ ಮಾಡಿ ಮತ್ತೆ ಸಚಿವನಾಗಬೇಕು ಅನ್ನೋ ಹಠಕ್ಕೆ ಬಿದ್ದಿರೋ …

Read More »

ಮುಖ ನೋಡಿಯೇ ಪತ್ತೆ ಹಚ್ಚಲಾಗುತ್ತೆ ʼಕೊರೊನಾʼ ಸೋಂಕು

ಅಬುದಾಬಿಯಲ್ಲಿ ಇಂದಿನಿಂದ ಮಾಲ್​ ಹಾಗೂ ವಿಮಾನ ನಿಲ್ದಾಣಗಳಲ್ಲಿ ಕೊರೊನಾ ಸೋಂಕನ್ನ ಪತ್ತೆ ಮಾಡಲು ಫೇಸ್​ ಸ್ಕ್ಯಾನರ್​ಗಳನ್ನ ಬಳಕೆ ಮಾಡಲು ಆರಂಭಿಸಲಾಗಿದೆ. 2000ಕ್ಕೂ ಅಧಿಕ ಮಂದಿ ಮೇಲೆ ನಡೆಸಲಾದ ಪ್ರಯೋಗದಲ್ಲಿ ಹೆಚ್ಚಿನ ಮಟ್ಟದ ಪರಿಣಾಮಕಾರತ್ವ ಕಂಡು ಬಂದಿದೆ. ಈ ತಂತ್ರಜ್ಞಾನವು ವಿದ್ಯುತ್ಕಾಂತೀಯ ತರಂಗಗಳನ್ನ ಬಳಕೆ ಮಾಡಿ ಸೋಂಕನ್ನ ಪತ್ತೆ ಮಾಡುವ ಕಾರ್ಯ ಮಾಡುತ್ತದೆ. ಇದು ವೈರಸ್​​ನ ಆರ್​​ಎನ್​​ಎ ಕಣಗಳು ದೇಹದಲ್ಲಿ ಇದ್ದಾಗ ಇದು ಬದಲಾಗುತ್ತದೆ. ಇದರಿಂದ ಹೊರಬಂದ ಫಲಿತಾಂಶಗಳಲ್ಲಿ 93.5 ಪ್ರತಿಶತ …

Read More »

ಪಡಿತರ ಚೀಟಿದಾರರೇ ಗಮನಿಸಿ : ಜುಲೈ 1 ರಿಂದ `ಇಕೆವೈಸಿ’ ಪ್ರಕ್ರಿಯೆ ಆರಂಭ

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಜುಲೈ 1 ರಿಂದ ರೇಷನ್ ಕಾರ್ಡ್ ಗೆ ಆಧಾರ್ ದೃಢೀಕರಣ (ಇಕೆವೈಸಿ) ಪ್ರಕ್ರಿಯೆ ಮತ್ತೆ ಶುರುವಾಗಲಿದೆ ಎಂದು ಹೇಳಿದೆ.   ನ್ಯಾಯಬೆಲೆ ಅಂಗಡಿ ವರ್ತಕರು ಕಡ್ಡಾಯವಾಗಿ ರೇಷನ್ ಕಾರ್ಡ್ ಗೆ ಆಧಾರ್ ಜೋಡಣೆ ಮಾಡಬೇಕು ಎಂದು ಆಹಾರ ಇಲಾಖೆ ಆದೇಶ ನೀಡಿದೆ. 5 ವರ್ಷಗಳ ಹಿಂದೆ ಆಹಾರ ಇಲಾಖೆ ವತಿಯಿಂದ ಬೋಗಸ್ ಕಾರ್ಡ್ ತಡೆಯುವ ಸಲುವಾಗಿ ರಾಜ್ಯಾದ್ಯಂತ …

Read More »

ಬಿಮ್ಸ್ ಅಭಿವೃದ್ಧಿಗೆ ವಿವಿಧ ಉದ್ಯಮಿಗಳ ಉದಾರ ನೆರವು : ಆದಿತ್ಯ ಬಿಸ್ವಾಸ್

ಬೆಳಗಾವಿ: ಪ್ರಾದೇಶಿಕ ಆಯುಕ್ತರು ಹಾಗೂ ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ(ಬಿಮ್ಸ್) ಆಡಳಿತಾತ್ಮಕ ವ್ಯವಸ್ಥೆಯ ಮೇಲುಸ್ತುವಾರಿ ಅಧಿಕಾರಿಗಳಾದ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರ ಮನವಿಯ ಮೇರೆಗೆ ಜಿಲ್ಲೆಯ ವಿವಿಧ ಉದ್ಯಮಿಗಳು ಬಿಮ್ಸ್ ಅಭಿವೃದ್ಧಿಗೆ ಉದಾರ ನೆರವು ನೀಡಿದ್ದಾರೆ. ಬಿಮ್ಸ್ ಸಂಸ್ಥೆಯ ಅಭಿವೃದ್ಧಿ ಕಾರ್ಯಕ್ಕಾಗಿ ವಿವಿಧ ಉದ್ಯಮಿಗಳು ಒಟ್ಟಾರೆ ರೂ .22.26 ಲಕ್ಷ ಕೊಡುಗೆಯನ್ನು ನೀಡಲಾಗಿದೆ. ಬೆಳಗಾವಿಯ ಜಿನಾಬಾಕುಲ್ ಫೋರ್ಜ ಪ್ರೈ, ಲಿಮಿಟೆಡ್, ರೂ. 456000, ಜೆ.ಪಿ.ಎಫ್ ಮೆಟಾಕ್ಯಾಸ್ಟ್ ಪ್ರೈ, ಲಿ ರೂ. …

Read More »

ವರ್ಗಾವಣೆ ವಿಚಾರಕ್ಕೆ ಮನನೊಂದು ಎನ್‍ಈಕೆಎಸ್‍ಆರ್ ಟಿಸಿ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ರಾಯಚೂರು: ವರ್ಗಾವಣೆ ವಿಚಾರಕ್ಕೆ ಮನನೊಂದು ಎನ್‍ಈಕೆಎಸ್‍ಆರ್ ಟಿಸಿ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಮುಂದೆ ನಡೆದಿದೆ. ವರ್ಗಾವಣೆ ವಿರೋಧಿಸಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದ ಬಸ್ ಚಾಲಕ ಸೈಯದ್ ಯೂನೂಸ್ ಆತ್ಮಹತ್ಯೆಗೆ ಯತ್ನಿಸಿದ್ದಾಋಏ. ಸ್ಥಳದಲ್ಲಿದ್ದವರು ವಿಷ ಬಾಟಲಿಯನ್ನ ಕಸಿದುಕೊಂಡು ಎಸೆದಿದ್ದಾರೆ. ಈ ಹಿಂದೆ ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡಿದ್ದಕ್ಕಾಗಿ ಇಲಾಖೆಯಿಂದ ಕಿರುಕುಳ ನೀಡಲಾಗುತ್ತಿದೆ. ಬೀದರ್ ಜಿಲ್ಲೆಯ ಬಾಲ್ಕಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. …

Read More »