ಬೆಳಗಾವಿ ಜಿಲ್ಲೆ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳಲ್ಲಿ ಕುಡಿಯುವ ನೀರು, ವಿದ್ಯುಚ್ಚಕ್ತಿ ಪೂರೈಕೆ, ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಚರ್ಚಿಸಲು ತಾಲೂಕು ಪಂಚಾಯಿತಿಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಅಧಿಕಾರಿಗಳ ಸಭೆ ನಡೆಸಿ, ಸಲಹೆ ಸೂಚನೆ ನೀಡಿದರು. ಯಮಕನಮರಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರು, ವಿದ್ಯುಚ್ಚಕ್ತಿ ಪೂರೈಕೆ, ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಗ್ರಾಮಗಳ ಜನರು ದೂರು ಸಲ್ಲಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ಚರ್ಚಿಸಲು ತಾಲೂಕು …
Read More »ಗೋಕಾಕ ಸಾರ್ವಜನಿಕರ ಗಮನಕ್ಕೆ,ನಗರದಲ್ಲಿ ನಾಲ್ಕು ಕೇಂದ್ರಗಳಲ್ಲಿ ಅಂದರೆ.
ಗೋಕಾಕ ಸಾರ್ವಜನಿಕರ ಗಮನಕ್ಕೆ, ದಿನಾಂಕ: 22.06.2021 ರಂದು ಮಾತ್ರ ಗೋಕಾಕ ನಗರದಲ್ಲಿ ನಾಲ್ಕು ಕೇಂದ್ರಗಳಲ್ಲಿ ಅಂದರೆ 1. ಮಯೂರ್ ಸ್ಕೂಲ್ 2. ಅಕ್ಕಮಹಾದೇವಿ ದೇವಸ್ಥಾನ ಬಣಗಾರ್ ಗಲ್ಲಿ 3. ಸಿಟಿ PHC, ಗೊಂಬಿ ಗುಡಿ ಹತ್ತಿರ 4. ನ್ಯೂ ಇಂಗ್ಲಿಷ್ ಸ್ಕೂಲ್ ( ಸರಕಾರಿ ಆಸ್ಪತ್ರೆ ಬದಲಾಗಿ) ಗಳಲ್ಲಿ ಮಾತ್ರ ಲಸಿಕಾ ಮೇಳ (vaccin camp) ನಡೆಯಲಿದ್ದು, ಇವನ್ನು ಹೊರತು ಪಡಿಸಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಹಾಗು ಇತರ ಕಡೆಗಳಲ್ಲಿ …
Read More »ಮನೆ ದರೋಡೆ ; ಸರ್ಕಾರಿ ಶಿಕ್ಷಕ, ಗ್ರಾಪಂ ಸದಸ್ಯ ಸೇರಿ ಐವರ ಬಂಧನ
ಬಳ್ಳಾರಿ: ಕೊಟ್ಟೂರು ತಾಲೂಕಿನ ಬಸವೇಶ್ವರ ಬಡಾವಣೆಯ ಉದ್ಯಮಿ ಮಲ್ಲೇಶಪ್ಪ ಅವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಸರ್ಕಾರಿ ಶಾಲಾ ಶಿಕ್ಷಕ ಹಾಗೂ ಗ್ರಾಮ ಪಂಚಾಯತಿ ಸದಸ್ಯ ಸೇರಿದಂತೆ ಒಟ್ಟು ಐದು ಜನರನ್ನು ಪೊಲೀಸರು ಬಂಧನಮಾಡಿದ್ದಾರೆ. ಉದ್ಯಮಿ ಮಲ್ಲೇಶ್ ಅವರ ಮನೆಯಲ್ಲಿ ಏ.11ರಂದು ಹತ್ತು ಜನರ ತಂಡ ರಾತ್ರಿ ಏಕಾಏಕಿ ನುಗ್ಗಿ ಮನೆಯಲ್ಲಿ ಇದ್ದ ಗಂಡ ಹೆಂಡತಿಯನ್ನು ಹೆದರಿಸಿ ಮನೆಯಲ್ಲಿದ್ದ 30 ಲಕ್ಷ ರೂ. ನಗದು …
Read More »ತಿಹಾರ್ ಜೈಲಿನಲ್ಲಿ ನೆರವಿಗೆ ನಿಂತವನ ಕೈಬಿಡದ ಕಾಂಗ್ರೆಸ್ ನಾಯಕ; ಡಿ.ಕೆ. ಶಿವಕುಮಾರ್
ಕಷ್ಟದ ದಿನಗಳಲ್ಲಿ ಕೈಚಾಚಿದವರನ್ನು, ಸಹಾಯ ಮಾಡಿದವರನ್ನು ಮರೆಯಲು ಸಾಧ್ಯವೇ? ಸೆರೆಯಾಗಿದ್ದ ಹಕ್ಕಿಯು ಬಿಡುಗಡೆಯಾಗುತ್ತಿದ್ದಂತೆಯೇ ಪಂಜರದಲ್ಲಿ ಜೊತೆಯಾಗಿದ್ದ ಮತ್ತೊಂದು ಹಕ್ಕಿಯತ್ತ ಸುಳಿಯುತ್ತದೆಯೇ? ಇಲ್ಲ. ಆದರೆ, ಒಡಲ ನೋವನ್ನು ಆಲಿಸಿದ, ಕಷ್ಟದ ಘಟನೆಗಳ ಕೇಳುಗನಾದ, ಸ್ಪಂದಿಸಿ, ಸಂತೈಸಿದ ವ್ಯಕ್ತಿ ಸೆರೆಯಲ್ಲಿದ್ದಾಗ, ಹೃದಯವಂತನಾದವನು ಮತ್ತೆ ಧಾವಿಸದೇ ಇರನು. ಹಾಗೆ ಧಾವಿಸಿ, ವ್ಯಕ್ತಿಯ ಕಷ್ಟಕ್ಕೆ ಸ್ಪಂದಿಸಿದವರು ರಾಜ್ಯದ ನಾಯಕರಲ್ಲೊಬ್ಬರು. ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ತಿಹಾರ್ ಜೈಲು ಸೇರಿದ್ರು.ಬರೋಬ್ಬರಿ …
Read More »ಮಾನನಷ್ಟ ಮೊಕದ್ದಮೆಯಲ್ಲಿ ದೇವೇಗೌಡರಿಗೆ ಹಿನ್ನಡೆ: 2 ಕೋಟಿ ಪರಿಹಾರ ಕಟ್ಟಿಕೊಡಲು ಕೋರ್ಟ್ ಆದೇಶ
ಬೆಂಗಳೂರು: ನಂದಿ ಇನ್ಫ್ರಾ ಸ್ಟ್ರಕ್ಚರ್ ಕಾರಿಡಾರ್ (Nandi Infrastructure Corridor Enterprises – NICE) ಕಂಪನಿಯ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮಾಡಿದ್ದ ಆರೋಪವನ್ನು ಸಾಬೀತುಪಡಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ನೈಸ್ ಕಂಪನಿಗೆ ₹ 2 ಕೋಟಿ ಪರಿಹಾರ ಕಟ್ಟಿಕೊಡಬೇಕು ಎಂದು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ಮಾಡಿದೆ. ದೇವೇಗೌಡರ ವಿರುದ್ಧ ನೈಸ್ ಕಂಪನಿಯು ಮಾನನಷ್ಟ ದಾವೆ ಹೂಡಿತ್ತು. ಖಾಸಗಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ ದೇವೇಗೌಡರು ನೈಸ್ ಸಂಸ್ಥೆಯ ಗೌರವಕ್ಕೆ …
Read More »ಭೂಗತ ಪಾತಕಿ ರವಿ ಪೂಜಾರಿ ಕಸ್ಟಡಿಗೆ ಗುಜರಾತ್ ಮನವಿ
ಬೆಂಗಳೂರು ; ಅನೇಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ಕಳೆದ ವರ್ಷ ಫೆ.24ರಂದು ಕರ್ನಾಟಕ ಪೊಲೀಸರು ವಿದೇಶದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ಸದ್ಯ ಆತ ಕೇಂದ್ರ ಅಪರಾಧ ತನಿಖಾ ದಳದ ವಶದಲ್ಲಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ದೇಶದ ಅನೇಕ ಭಾಗಗಳಲ್ಲಿ ಡಾನ್ ರವಿ ಪೂಜಾರಿ ಅಪರಾಧ ನಡೆಸಿದ್ದು, ಮುಂಬೈ,ಕೇರಳ, ಬಳಿಕ ಗುಜರಾತ್ ಪೊಲೀಸರು ಇದೀಗ ವಿಚಾರಣೆಗೆ ರವಿ ಪೂಜಾರಿನ್ನು ತಮ್ಮ ಕಸ್ಟಡಿಗೆ ನೀಡಬೇಕು ಎಂದು ಕರ್ನಾಟಕ …
Read More »ಇಂದಿನಿಂದ ಅಂತರರಾಜ್ಯ ಪ್ರಯಾಣ ಆರಂಭ
ಬೆಂಗಳೂರು: ಕೋವಿಡ್-19 ಲಾಕ್ಡೌ ನ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಹೊರ ರಾಜ್ಯಗಳಿಗೆ ಬಸ್ ಸಂಚಾರ ಸ್ಥಗಿತಗೊಳಿಸಿತ್ತಾದರೂ ಇದೀಗ. ಕೋವಿಡ್-19 ಲಾಕ್ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 22 ರಿಂದ ಸಂಚಾರ ಆರಂಭಿಸಲಾಗುತ್ತಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಆಯಾ ರಾಜ್ಯಗಳ ಮಾರ್ಗಸೂಚಿಗಳನ್ವಯ ಪ್ರಯಾಣಿಕರ ದಟ್ಟಣೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಶೇ.50 ರಷ್ಟು ಆಸನ ಸಾಮರ್ಥ್ಯ ದೊಂದಿಗೆ ಕೆಎಸ್ ಆರ್ ಟಿಸಿ ಬಸ್ ಸಂಚಾರ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಸಂತೋಷ್ ಜಾರಕಿಹೊಳಿ ಅವರ್ ವತಿಯಿಂದ ಕೋವಿಡ ಲಸಿಕೆ ಅಭಿಯಾನ :
ಗೋಕಾಕ: ರಾಜ್ಯಾದ್ಯಂತ ಇಂದಿನಿಂದ ಕೋವಿಡ ಲಸಿಕೆ ಅಭಿಯಾನ ಶುರು ಆಗಿದೆ. ಇಂದಿನಿಂದ ಗೋಕಾಕ ತಾಲೂಕಿನ ವಿವಿಧ ಕಡೆ ಕೂಡ ಅಭಿಯಾನ ಹಮ್ಮಿ ಕೊಂಡಿದ್ದಾರೆ ವಿಶೇಷವಾಗಿ ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಕೂಡ ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಕೆಲಸ ಮಾಡುವ ಎಲ್ಲ ಕೆಲಸಗಾರ ರಿಗೆ ಲಸಿಕೆ ಅಭಿಯಾನ ಹಾಗೂ ಕೊವಿಡ ಟೆಸ್ಟ್ ಕೂಡ ಮಾಡಲಾಯಿತು. ಜನರ ಕಾಳಜಿ ಅತಿ ಮುಖ್ಯ ತಮ್ಮ ಸಂಸ್ಥೆಯ ಜನರ ಬಗ್ಗೆ ಕಾಳಜಿ …
Read More »ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ವಿಚಾರ ನನಗೆ ಗೊತ್ತಿಲ್ಲ: ಸತೀಶ್
ಚಿಕ್ಕೋಡಿ: ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ವಿಚಾರ ನನಗೆ ಗೊತ್ತಿಲ್ಲ. ರಾಜೀನಾಮೆ ಕೊಡುವ ಈ ಬಗ್ಗೆ ಅವರನ್ನೇ ಕೇಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಪಬ್ಲಿಕ್ ಟಿವಿಗೆ ಹೇಳಿಕೆ ನೀಡಿದ ಅವರು, ಅವರ ರಾಜೀನಾಮೆ ವಿಚಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ. ಲಾಕ್ಡೌನ್ ಓಪನ್ ವಿಚಾರವಾಗಿ ಮಾತನಾಡಿದ ಅವರು, …
Read More »ಸಾರಿಗೆ ಸಮಸ್ಯೆಯಾದಾಗ ಜನರೇ ಸಹಿಸಿಕೊಳ್ಳಬೇಕು ಎಂದು ಉಡಾಫೆ ಉತ್ತರ ನೀಡಿದ ಸವದಿ
ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಅನ್ಲಾಕ್ ನಲ್ಲಿ ಸಾರಿಗೆ ಸಂಚಾರಕ್ಕೆ ಅವಕಾಶ ಇದ್ದರೂ ಪರಿಪೂರ್ಣ ಬಸ್ ವ್ಯವಸ್ಥೆಯಿಲ್ಲದೆ ಜನ ಪರದಾಡುತ್ತಿದ್ದಾರೆ. ಆದರೆ ಇತ್ತ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಸಮಸ್ಯೆ ಬಗೆಹರಿಸುವ ಬಗ್ಗೆ ಯೋಚನೆ ಮಾಡದೇ, ಸಾರಿಗೆ ಸಮಸ್ಯೆಯಾದಾಗ ಜನರೇ ಸಹಿಸಿಕೊಳ್ಳಬೇಕು ಎಂದು ಉಡಾಫೆ ಉತ್ತರ ನೀಡಿದ್ದಾರೆ. ಸಾರಿಗೆ ಸಮಸ್ಯೆಯ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಲಾಕ್ಡೌನ್ ಬಳಿಕ ರಾಜ್ಯದಲ್ಲಿ ಅನ್ಲಾಕ್ ಘೋಷಣೆಯಾಗಿದೆ. ಪ್ರಾರಂಭದಲ್ಲಿ ಈ …
Read More »
Laxmi News 24×7