ಹಿಡಕಲ್ ಜಲಾಶಯ ನೀರಿನ ಮಟ್ಟ ಘಟಪ್ರಭಾ ನದಿ ಹಿಡಕಲ್ ಜಲಾಶಯ ಗರಿಷ್ಠ ಮಟ್ಟ- 2175.00 ಅಡಿ ಇಂದಿನ ಮಟ್ಟ- 2110.80 ಅಡಿ ಒಳ ಹರಿವು- 39,515 ಕ್ಯೂಸೆಕ್ ಹೊರ ಹರಿವು- 94 ಕ್ಯೂಸೆಕ್ ನೀರು ಸಂಗ್ರಹ- 13.474 ಡ್ಯಾಂ ಸಾಮರ್ಥ್ಯ- 51.00 tmc ನವಿಲುತಿರ್ಥ ಜಲಾಶಯ ನೀರಿನ ಮಟ್ಟ ಮಲಪ್ರಭಾ ನದಿ ನವೀಲು ತೀರ್ಥ ಜಲಾಶಯ ಗರಿಷ್ಠ ಮಟ್ಟ- 2079.50 ಅಡಿ ಇಂದಿನ ಮಟ್ಟ- 2054.10 ಒಳ ಹರಿವು- 17208 …
Read More »ಅಂಬರ್ಗ್ರೀಸ್ ಮಾರಾಟ ಪ್ರಕರಣ ನಾಪತ್ತೆಯಾಗಿದ್ದ ಆರೋಪಿ ಸಾವು?
ಬೆಂಗಳೂರು: ಎಂಟು ಕೋಟಿ ರೂ. ಮೌಲ್ಯದ ತಿಮಿಂಗಲದ ಅಂಬರ್ಗ್ರೀಸ್ ವೀರ್ಯ ಅನ್ನು ಮಾರಾಟಕ್ಕೆ ಯತ್ನಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾದ ಆರೋಪಿಗಳಿಗೆ ಅಂಬರ್ ಗ್ರೀಸ್ ಅನ್ನು ಕೊಟ್ಟ ಕೋಲಾರ ಮೂಲದ ಆರೋಪಿ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಪ್ರಕರಕಣದಲ್ಲಿ ಈಗಾಗಲೇ ಮಾಗಡಿ ಮುಖ್ಯರಸ್ತೆಯ ಸೈಯದ್ ತಜ್ಮುಲ್ ಪಷಾ(54), ಪ್ಯಾಲೇಸ್ ಗುಟ್ಟಹಳ್ಳಿಯ ಸಲೀಂ ಪಾಷಾ (48), ನಾಸೀ ಪಾಷಾ(34) ಮತ್ತು ಜೆ.ಪಿ.ನಗರದ ರಫೀ ಉಲ್ಲಾ ಶರೀಫ್ (45) ಅವರನ್ನು ಬಂಧಿಸಲಾಗಿತ್ತು. ಆರೋಪಿಗಳ ವಿಚಾರಣೆಯಲ್ಲಿ ಕೋಲಾರದ ಸಲ್ಮಾನ್ ಎಂಬಾತ …
Read More »ಗೊಂದಲ ದಿಲ್ಲಿಗೆ ವರ್ಗ : ವರಿಷ್ಠರಿಗೆ ವಾಸ್ತವ ವರದಿ ಸಲ್ಲಿಸಲಿರುವ ಅರುಣ್ ಸಿಂಗ್
ಬೆಂಗಳೂರು: ರಾಜ್ಯ ಬಿಜೆಪಿಯ ನಾಯ ಕತ್ವ ಗೊಂದಲಗಳು ಮತ್ತೆ ದಿಲ್ಲಿಗೆ ವರ್ಗಾವಣೆಗೊಂಡಿವೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ತಮ್ಮ ಮೂರು ದಿನಗಳ ರಾಜ್ಯ ಪ್ರವಾಸ ಸಂದರ್ಭದಲ್ಲಿ ಸಚಿವ ರೊಂದಿಗಿನ ಸಂವಾದ, ಶಾಸಕರ ಅಭಿ ಪ್ರಾಯ, ಶಾಸಕರ ಭಿನ್ನಾಭಿ ಪ್ರಾಯದ ಹೇಳಿಕೆಗಳು, ನಾಯ ಕತ್ವದ ಬಗ್ಗೆ ಇರುವ ಆರೋಪ- ಪ್ರತ್ಯಾ ರೋಪಗಳ ಸಂಪೂರ್ಣ ವಿವರ ಸಂಗ್ರಹಿ ಸಿದ್ದು, ಪಕ್ಷದ ವರಿಷ್ಠರಿಗೆ ವಾಸ್ತವ ವರದಿ ನೀಡಲಿದ್ದಾರೆ. ಅರುಣ್ ಸಿಂಗ್ ಭೇಟಿ ಸಂದರ್ಭ ದಲ್ಲಿ ಪ್ರಮುಖವಾಗಿ ನಾಯಕತ್ವದ ಬದಲಾವಣೆಯ ಕುರಿತು ಅಧಿಕೃತ ಚರ್ಚೆ ಆಗದಿದ್ದರೂ …
Read More »ಸಂಕಷ್ಟ ಕಾಲದಲ್ಲಿ ಮೇದಾರ ಸಮಾಜದ ಬಡವರ ಸಹಾಯಕ್ಕೆ ನಿಂತ ನಾಗೇಶ ಕಡೋಲಿ ಮತ್ತು ಅರ್ಜುನ ಕಡೋಲಿ ಸಹೋದರರು
ಬೆಳಗಾವಿ :ಸಾಧನೆ ಮಾಡಬೇಕು ಎನ್ನುವುದು ಏನು ಇಲ್ಲ,ಒಳ್ಳೆಯದನ್ನು ಮಾಡ್ತಾ ಹೋದರೆ ಅದೇ ಒಂದು ದೊಡ್ಡ ಸಾಧನೆ ಎಂಬ ಮಾತಿನಂತೆ ಬೆಳಗಾವಿಯ ಶಹಾಪೂರ ಪ್ರದೇಶದಲ್ಲಿರುವ ಮೇದಾರ ಗಲ್ಲಿ ನಿವಾಸಿ ನಾಗೇಶ ಕಡೋಲಿ ಹಾಗೂ ಅರ್ಜುನ ಕಡೋಲಿ ಸಹೋದರರು ನಡೆದುಕೊಳ್ಳುತ್ತಿದ್ದಾರೆ.ಕಳೆದ ಹಲವಾರು ವರ್ಷಗಳಿಂದ ತಮ್ಮ ಸಮಾಜದ ಬಗ್ಗೆ ಅಪಾರ ಕಳಕಳಿ ಇಟ್ಟುಕೊಂಡು ಕೈಲಾದಷ್ಟು ಸೇವೆ ಸಲ್ಲಿಸುತ್ತ ಬಂದಿರುವ ಈ ಸಹೋದರರು ಕೋವಿಡ್ ಕಾಲದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ತಮ್ಮ ಮೇದಾರ ಸಮಾಜದ ಬಡ ಕುಟುಂಬಗಳಿಗೆ …
Read More »ರಾಜಕಾರಣಿಗಳಿಂದ ಕೊರೊನಾ ರೂಲ್ಸ್ ಬ್ರೇಕ್; ಬೆಳಗಾವಿ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ತರಾಟೆ
ಬೆಂಗಳೂರು: ರಾಜಕಾರಣಿಗಳಿಂದ ಕೋವಿಡ್ ರೂಲ್ಸ್ ಬ್ರೇಕ್ ಮಾಡುವ ವಿಚಾರ ಸಂಬಂಧ ರಾಘವೇಂದ್ರ ಎಂಬುವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠ ನಡೆಸಿತು. ರೂಲ್ಸ್ ಬ್ರೇಕ್ ಮಾಡಿ ಬೆಳಗಾವಿಯಲ್ಲಿ ಬಿಜೆಪಿ ನಡೆಸಿದ್ದ ಸಮಾವೇಶ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸ್ ಆಯುಕ್ತರ ಪ್ರಮಾಣಪತ್ರಕ್ಕೆ ಹೈಕೋರ್ಟ್ ಗರಂ ಆಯ್ತು. ಆಯುಕ್ತರ ಪ್ರಮಾಣಪತ್ರಗಳು ಹಾಸ್ಯಸ್ಪದವಾಗಿದೆ. ಸಾವಿರಾರು ಜನರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಮಾಸ್ಕ್ ಧರಿಸದವರ ವಿರುದ್ಧ ಕ್ರಮ ಯಾಕೆ ಕೈಗೊಂಡಿಲ್ಲ ಎಂದು ಪ್ರಶ್ನೆ …
Read More »ಕಾರವಾರದಲ್ಲಿ ಸ್ಯಾಟಲೈಟ್ ಫೋನ್ ಆಯಕ್ಟೀವ್; ಹೆಚ್ಚಿದ ಆತಂಕ
ಬೆಂಗಳೂರು: ಕಾರವಾರದಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಬಳಕೆ ಆಗಿದ್ದು, ಜಿಲ್ಲೆಯಲ್ಲಿ ಆತಂಕ ಸೃಷ್ಟಿಯಾಗಿದೆ. ಕಾರವಾರದ ಶಿರವಾಡ ಸಮೀಪದ ಜಾಂಬಾ ಗ್ರಾಮದ ಐದು ಕಿಲೋಮಿಟರ್ ವ್ಯಾಪ್ತಿಯಲ್ಲಿ ಈ ಸ್ಯಾಟಲೈಟ್ ಫೋನ್ ಬಳಕೆಯಾಗಿದೆ ಎನ್ನಲಾಗಿದೆ. ಈ ಸಂಬಂಧ ಕೇಂದ್ರ ಆಂತರಿಕ ಭದ್ರತಾ ವಿಭಾಗ(ಐಎಸ್ಡಿ)ದಿಂದ ತನಿಖೆ ಪ್ರಾರಂಭವಾಗಿದೆ. ಕಳೆದ ಸೋಮವಾರದಿಂದ ಸ್ಯಾಟಲೈಟ್ ಫೋನ್ ಸತತವಾಗಿ ಟ್ರಾಕ್ ಆಗುತ್ತಿದೆ ಅಂತಾ ಹೇಳಲಾಗಿದೆ. ತನಿಖಾಧಿಕಾರಿಗಳು ಅರಣ್ಯ ಇಲಾಖೆ ಮತ್ತು ಸ್ಥಳೀಯ ಪೊಲೀಸರ ಸಹಾಯದಿಂದ ಕಾರ್ಯಾಚರಣೆ ಶುರುಮಾಡಿದ್ದಾರೆ. ಈವರೆಗೆ …
Read More »ಅಮಿತ್ ಶಾ ಬೆಳಗಾವಿ ಱಲಿ ಬಗ್ಗೆ ಕ್ರಮಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು: ಬೆಳಗಾವಿಯಲ್ಲಿ ಅಮಿತ್ ಷಾ ಪಾಲ್ಗೊಂಡಿದ್ದ ಱಲಿಯಲ್ಲಿ ಕೊರೊನಾ ರೂಲ್ಸ್ ಬ್ರೇಕ್ ಮಾಡಲಾಗಿದೆ ಅಂತ ರಾಘವೇಂದ್ರ ಎಂಬುವವರು ಪಿಐಎಲ್ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠ ಅರ್ಜಿಯ ವಿಚಾರಣೆ ನಡೆಸಿದೆ. ಸಾವಿರಾರು ಜನರು ಸಮಾವೇಶದಲ್ಲಿ ಭಾಗಿಯಾಗಿದ್ದು, ಮಾಸ್ಕ್ ಧರಿಸದವರ ವಿರುದ್ಧ ಪೊಲೀಸರು ಕ್ರಮ ಯಾಕೆ ತೆಗೆದುಕೊಂಡಿಲ್ಲ ಅಂತ ಸಿಜೆ ಎ.ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ಪ್ರಶ್ನಿಸಿದೆ. ಕೂಡಲೇ ಎಪಿಎಂಸಿ ಯಾರ್ಡ್ ಪೊಲೀಸರಿಗೆ ಕ್ರಮ ತೆಗೆದುಕೊಳ್ಳುವಂತೆ ಕೋರ್ಟ್ ಸೂಚನೆ …
Read More »‘ಅವರ’ ವಿರುದ್ಧ ಬಿಜೆಪಿ ಕ್ರಮಕೈಗೊಳ್ಳಲಿದೆ: ರಾಜ್ಯ ಉಸ್ತುವಾರಿ ಅರುಣ್ ಸಿಂಗ್!
ಬೆಂಗಳೂರು, : ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಕುರಿತು ಕಳೆದ ಆರು ತಿಂಗಳುಗಳಿಂದ ನಡೆದಿದ್ದ ಚರ್ಚೆಗೆ ಬಿಜೆಪಿ ಹೈಕಮಾಂಡ್ ತಾತ್ಕಾಲಿಕವಾಗಿ ರೆಡ್ ಸಿಗ್ನಲ್ ಕೊಟ್ಟಿದೆ. ಹೈಕಮಾಂಡ್ ಬಯಸಿದಲ್ಲಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಕೊಡಲು ಸಿದ್ಧ ಎಂದು ಬಿ.ಎಸ್. ಯಡಿಯೂರಪ್ಪ ಅವರು ಬಹಿರಂಗ ಹೇಳಿಕೆ ಕೊಟ್ಟ ಬಳಿಕ ರಾಜ್ಯ ಬಿಜೆಪಿಯಲ್ಲಿ ಸಂಚಲನ ಉಂಟಾಗಿತ್ತು. ಇದೇ ಸಂದರ್ಭದಲ್ಲಿ ಇನ್ನೇನೂ ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಅವರನ್ನು ಕೆಳಗಿಸಲಾಗುತ್ತದೆ ಎಂಬಂತಹ ಸ್ಥಿತಿ ನಿರ್ಮಾಣವಾಗಿತ್ತು. ಮೂರು ದಿನಗಳ …
Read More »ಭ್ರಷ್ಟಾಚಾರ ಹಾಗೂ ಫೋನ್ ಕದ್ದಾಲಿಕೆ ,ರಾಜ್ಯ ಸರ್ಕಾರ ವಜಾ ಮಾಡಲಿ – ಸಿದ್ದರಾಮಯ್ಯ
ಬೆಂಗಳೂರು: ಭ್ರಷ್ಟಾಚಾರ ಹಾಗೂ ಫೋನ್ ಕದ್ದಾಲಿಕೆ ಬಗ್ಗೆ ಆಡಳಿತ ಪಕ್ಷದ ಸದಸ್ಯರೇ ಆರೋಪ ಮಾಡಿರುವುದರಿಂದ ರಾಜ್ಯಪಾಲರು ಕೂಡಲೇ ಕೇಂದ್ರಕ್ಕೆ ಪತ್ರ ಬರೆದು ರಾಜ್ಯ ಸರ್ಕಾರವನ್ನು ವಜಾ ಮಾಡಲು ಶಿಫಾರಸ್ಸು ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯನವರು, ಸ್ವಾಮೀಜಿಗಳ ಬಗ್ಗೆ ನಾನು ಮಾತಾಡಲ್ಲ. ಆದರೆ ಬಿಜೆಪಿಯಲ್ಲಿ ಕುರ್ಚಿಗೆ ಕಚ್ಚಾಟ ನಡೀತಿದೆ, ಆಡಳಿತ ಕುಸಿದಿದೆ, ಲೀಡರ್ ಇಲ್ಲ, ಸರ್ಕಾರ ಇಲ್ಲ, ರಾಜ್ಯ ದಿವಾಳಿ ಆಗಿದೆ. ಭ್ರಷ್ಟಾಚಾರ …
Read More »ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್
ಬೆಳಗಾವಿ – ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಉಸ್ತುವಾರಿ ನೋಡಿಕೊಂಡರು. ಡಾ.ಸೋನಾಲಿ ಸರ್ನೋಬತ್ ಜನರ ಮನರಂಜನೆಗಾಗಿ ಕೆಲವರು ಬೆಳಗಾವಿಗೆ 7 ಒಂಟೆಗಳನ್ನು ಕರೆತಂದಿದ್ದರು. ಆದರೆ ಲಾಕ್ ಡೌನ್ ನಿಂದಾಗಿ ಅವುಗಳಿಗೆ ಆಹಾರ ಮತ್ತು ಆರೋಗ್ಯದ ಸಮಸ್ಯೆ ಉಂಟಾಗಿತ್ತು. ಅವುಗಳ ಮಾಲಿಕರಿಗೆ ಯಾವುದೇ ಆದಾಯವಿರಲಿಲ್ಲ. ಇದರಿಂದಾಗಿ ಒಂದು ಒಂಟೆ ಮರಣ ಹೊಂದಿತು. …
Read More »
Laxmi News 24×7