Breaking News

ಜಿಲ್ಲೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಂದು ಅಥವಾ ನಾಳೆ ನಿರ್ಧಾರ;

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ, ಬಣ ರಾಜಕೀಯ, ಅಸಮಾಧಾನಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ಇಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸಲಿದ್ದು, ಎಲ್ಲಾ ಗೊಂದಲಗಳನ್ನು ಬಗೆಹರಿಸಲಿದ್ದಾರೆ. ಮೂರು ದಿನಗಳ ರಾಜ್ಯ ಭೇಟಿಗಾಗಿ ಇಂದು ಮಧ್ಯಾಹ್ನ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದು, ಬಿಜೆಪಿ ಬಿಕ್ಕಟ್ಟು ಶಮನಕ್ಕೆ ಯತ್ನಿಸಲಿದ್ದಾರೆ. ಈ ನಿಟ್ಟಿನಲ್ಲಿ ಸಚಿವರನ್ನು ಪ್ರತ್ಯೇಕವಾಗಿ ಕರೆಸಿ ಚರ್ಚೆ ನಡೆಸಲು ಅರುಣ್ ಸಿಂಗ್ ಮುಂದಾಗಿದ್ದು, ಸಚಿವರನ್ನು ಹೊರತುಪಡಿಸಿ ಬೇರಾರಿಗೂ ಬಿಜೆಪಿ …

Read More »

ಶನಿವಾರದಿಂದ ಸೋಮವಾರ ಮುಂಜಾನೆಯವರೆಗೆ ಸಂಪೂರ್ಣ ಬಂದ್

ಬೆಳಗಾವಿ – ಜೂನ್ 19, 20 ರಂದು ಬೆಳಗಾವಿಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಶನಿವಾರ ಮುಂಜಾನೆ 6 ಗಂಟೆಯಿಂದ ಸೋಮವಾರ ಮುಂಜಾನೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಹಾಲು, ಔಷಧ ಹೊರತುಪಡಿಸಿ ಬೇರೆ ಯಾವುದೇ ವಸ್ತುಗಳ ಮಾರಾಟ ಹಾಗೂ ಖರೀದಿ ಇರುವುದಿಲ್ಲ. ಆಸ್ಪತ್ರೆಗೆ ತೆರಳುವುದನ್ನು ಹೊರತುಪಡಿಸಿ ಬೇರೆ ಓಡಾಟಗಳಿಗೆ ಕೂಡ ಅವಕಾಶವಿಲ್ಲ.

Read More »

ಮದುವೆ ಮಾಡಿಸುತ್ತೇನೆ ಎಂದು ಕರೆದೊಯ್ದು ಬಾಲಕಿ ಕೊಂದ ಸೋದರಮಾವ!

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಜಮ್ಮಲದಿನ್ನಿ ಕ್ರಾಸ್ ಬಳಿಯ ಇಣಚಗಲ್ ಸೇತುವೆ ಕೆಳಗೆ ಇತ್ತೀಚೆಗೆ ಪತ್ತೆಯಾದ ಯುವತಿಯ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಸೋದರಮಾವನನ್ನು ಬಂಧಿಸಿದ್ದಾರೆ. ಜೂನ್​​​​​ 9 ರಂದು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್​​​ ಠಾಣಾ ವ್ಯಾಪ್ತಿಯ ಬಳುಂಡಗಿ ಗ್ರಾಮದ ಆರತಿ ಮಲ್ಲಪ್ಪ ಬಿಲ್ಲಾಡ (17) ಎಂಬ ಯುವತಿ ಹತ್ಯೆ ಪ್ರಕರಣದಲ್ಲಿ ಸೋದರಮಾವ ಸಿದ್ರಾಮಪ್ಪ ಕಲ್ಲಪ್ಪ ಅವಟಿ (43) ಬಂಧಿಸಲಾಗಿದೆ. ಕೊಲೆಯಾದ ದಿನದಿಂದ ದೇವರಹಿಪ್ಪರಗಿಯ ಮಲ್ಲಯ್ಯನ …

Read More »

ಬ್ರಾಹ್ಮಣರ ವಿರುದ್ಧ ಅವಹೇಳನ ಆರೋಪ: ವಿಚಾರಣೆಗೆ ಹಾಜರಾದ ನಟ ಚೇತನ್

ಬೆಂಗಳೂರು: ಬ್ರಾಹ್ಮಣರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ಕೇಸ್​ ದಾಖಲಾಗಿರೋ ಹಿನ್ನೆಲೆ, ಇಂದು ನಟ ಚೇತನ್ ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣ ಸಂಬಂಧ ಬಸವನಗುಡಿ ಪೊಲೀಸ್ರು ಚೇತನ್​ಗೆ ನೋಟೀಸ್ ನೀಡಿದ್ದರು. ಹೀಗಾಗಿ ತಮ್ಮ ಸ್ನೇಹಿತರು ಹಾಗೂ ವಕೀಲರ ಜೊತೆ ಚೇತನ್ ಇಂದು ಬಸವನಗುಡಿ ಇನ್ಸ್​ಪೆಕ್ಟರ್ ಆರ್. ರಮೇಶ್ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ವಿಪ್ರ ಯುವ ವೇದಿಕೆಯ ಪವನ್ …

Read More »

ಕಂಡೋರ ಸೈಟಿಗೆ ರಾಕ್​ಲೈನ್​ ವೆಂಕಟೇಶ್​ ಬೇಲಿ: ಕೋರ್ಟ್​ ತಪರಾಕಿ

ಬೆಂಗಳೂರು: ಸ್ಯಾಂಡಲ್​ವುಡ್​ ನಿರ್ಮಾಪಕ ರಾಕ್​​ಲೈನ್ ವೆಂಕಟೇಶ್ ವಿರುದ್ಧ ಅಕ್ರಮವಾಗಿ ಬೇರೊಬ್ಬರ ಸೈಟ್​ ಒತ್ತುವರಿ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ನಾಗರಬಾವಿಯಲ್ಲಿ ಸ್ನೇಹಶೀಲ ಎಂಬರವರಿಗೆ ಮಂಜೂರಾಗಿದ್ದ ನಿವೇಶನವನ್ನು ಅವರು ತನ್ನ ಸಹೋದರಿ ಪುಷ್ಪಲತಾರಿಗೆ ಗಿಫ್ಟ್ ಮಾಡಿದ್ದರು. ಈ ನಿವೇಶನವನ್ನು ರಾಕ್​​ಲೈನ್ ವೆಂಕಟೇಶ್ ಅಕ್ರಮವಾಗಿ ಒತ್ತುವಾರಿ ಮಾಡಿದ್ದಾರೆ ಎಂದು ಪುಪ್ಪಲತಾ ಕೋರ್ಟ್​ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಸಿಟಿ ಸಿವಿಲ್​ ಕೋರ್ಟ್​ ರಾಕ್​​ಲೈನ್ ಮತ್ತು ಅವರ ಸಹಚರರಿಗೆ ಪುಪ್ಪಲತಾ ಅವರ ಜಾಗದಲ್ಲಿ ಅಕ್ರಮ …

Read More »

ದುರ್ಗಾ ಮಾತೆ ಇರುವಾಗ ನಮಗೇಕೆ ಕೊರೊನಾ ಲಸಿಕೆ- ಅಲೆಮಾರಿ ಜನಾಂಗ

ಚಿಕ್ಕೋಡಿ: ದುರ್ಗಾ ಮಾತೆ ಇರುವಾಗ ನಮಗೇಕೆ ಕೊರೊನಾ ಲಸಿಕೆ ಎನ್ನುವ ಅಲೆಮಾರಿ ಜನಾಂಗಕ್ಕೆ ಕೊರೊನಾ ಭಯವೇ ಇಲ್ಲದಂತಿರುವುದು ಚಿಕ್ಕೋಡಿಯಲ್ಲಿ ಕಂಡುಬಂದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಹೊರವಲಯದ ಜೋಪಡಿಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಜನಾಂಗಕ್ಕೆ ಕೊರೊನಾ ರೋಗದ ಭಯವೇ ಇಲ್ಲ. ಕೊರೊನಾ ರೋಗ ನಮಗೆ ಬರುವದಿಲ್ಲ. ಈ ರೋಗಕ್ಕೂ ನಾವು ಹೆದರುವದಿಲ್ಲ. ಎಕೆಂದರೇ ನಮ್ಮನ್ನ ದುರ್ಗಾಮಾತಾ ರಕ್ಷಣೆ ಮಾಡುತ್ತಾಳೆ ಎನ್ನುವ ನಂಬಿಕೆಯಲ್ಲಿ ಈ ಜನಾಂಗದ ಜನರಿದ್ದಾರೆ. ಇಡೀ ಜಗತ್ತನ್ನೇ ಕೊರೊನಾ ಮಹಾಮಾರಿ …

Read More »

ಪ್ರಿಯಕರನಿಗಾಗಿ ಗಾಂಜಾ ಮಾರಾಟಕ್ಕಿಳಿದಿದ್ದ ಇಂಜಿನಿಯರಿಂಗ್ ಪದವೀಧರೆ ಅರೆಸ್ಟ್

ಬೆಂಗಳೂರು: ಪ್ರಿಯಕರನಿಗಾಗಿ ಗಾಂಜಾ ಮಾರಾಟಕ್ಕಿಳಿದ ಇಂಜಿನಿಯರಿಂಗ್ ಪದವೀಧರೆ ರೇಣುಕಾ ಎಂಬಾಕೆಯನ್ನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಚೆನ್ನೈನ ಖಾಸಗಿ ಕಾಲೇಜ್​ನಲ್ಲಿ ಸಿದ್ಧಾರ್ಥ್ ಎಂಬುವನನ್ನ ಪ್ರೀತಿಸುತ್ತಿದ್ದ ರೇಣುಕಾಳಿಂದ ಪೊಲೀಸರಿಗೆ ಅನುಮಾನ ಬಾರದಂತೆ ಸಿದ್ದಾರ್ಥ್ ಗಾಂಜಾ ಸಪ್ಲೈ ಮಾಡಿಸ್ತಿದ್ದ ಎನ್ನಲಾಗಿದೆ. ಸಿದ್ದಾರ್ಥ್ ಫೋನ್​ನಿಂದ ಕಾನ್ಫರೆನ್ಸ್ ಕಾಲ್​ನಲ್ಲಿ ಕಸ್ಟಮರ್​ಗೆ ಕಾಲ್ ಮಾಡ್ತಿದ್ದ ರೇಣುಕಾ ಆಂಧ್ರಪ್ರದೇಶದಿಂದ ಬಂದು ಮುಖ್ಯ ರಸ್ತೆಗಳಲ್ಲಿರುವ ಓಯೋ ರೂಮ್​ಗೆ ಕಸ್ಟಮರ್​ಗೆ ಬರಲು ಹೇಳಿ ಅಲ್ಲೇ ಗಾಂಜಾ ಸಪ್ಲೈ ಮಾಡುತ್ತಿದ್ದಳಂತೆ.   ಸದಾಶಿವನಗರ ಪಿಎಸ್​ಐ …

Read More »

ರಾಹುಲ್ ಜಾರಕಿಹೊಳಿ ಅವರು KEB ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸ್ಯಾನಿಟ್ಜರ,ಮಾಸ್ಕ ವಿತರಣೆ

ಗೋಕಾಕ: ಕೆಪಿಸಿಸಿ ಕಾರ್ಯಾಧಕ್ಷ ,ಶಾಸಕ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಘಟಪ್ರಭಾ ವಿಭಾಗದ ಎಲ್ಲ KEB ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ 200 ಕ್ಕೂ ಹೆಚ್ಚು ಸ್ಯಾನಿಟ್ಜರ ಹಾಗೂ ಮಾಸ್ಕಗಳನ್ನು ವಿತರಿಸಿದರು.     ಈ ಸಮಯದಲ್ಲಿ ಮಾತನಾಡಿದ ರಾಹುಲ್ ಜಾರಕಿಹೊಳಿ ಅವರು ಕೋವಿಡ ಈಗ ತಾನೆ ಇಳಿಮುಖ ಕಾಣುತ್ತಿದೆ, ಜನರು ಧೈರ್ಯದಿಂದ ಇರಬೇಕು ಮಾಸ್ಕ ಧರಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಲ್ಲರೂ …

Read More »

ಮಲೇರಿಯಾ ವಿರೊಧಿ ಮಾಸಚಾರಣೆ ಮತ್ತು ಮಲೇರಿಯಾ ಕುರಿತು ಪತ್ರಕರ್ತರಿಗೆ ಪ್ರಚಾರ ನಿಮಿತ್ಯ ನಡೆದ ತರಬೇತಿ ಕಾರ್ಯಕ್ರಮ.

      ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ತಾಲೂಕ ಆರೊಗ್ಯ ಅಧಿಕಾರಿಗಳ ಕಛೇರಿಯ ಸಭಾ ಭವನದಲ್ಲಿ ರಾಷ್ರ್ಟೀಯ ರೋಗವಾಹಕ ಆಶ್ರಿತ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಮತ್ತು ಮಲೇರಿಯಾ ಕುರಿತು ಪತ್ರಕರ್ತರಿಗೆ ಪ್ರಚಾರ ನಿಮಿತ್ಯ ನಡೆದ ತರಬೇತಿ ಕಾರ್ಯಕ್ರಮದಲ್ಲಿ ತಾಲೂಕ ಆರೋಗ್ಯ ಅಧಿಕಾರಿ ಅರ್ಚನಾ ಕುಲಕರ್ಣಿ ಮಾತನಾಡಿ.ಡೆಂಗ್ಯೂ ರಕ್ತದ ಸಗ್ರಹ 238 ಜನರಿಗೆ ಮಾಡಲಾಗಿದ್ದು ಅದರಲ್ಲಿ ಖಚಿತ ಪ್ರಕರಣ16 ಚಿಕನಗುನ್ಯಾ ರಕ್ತದ ಮಾದರಿ ಸಂಗ್ರಹ63 ತಾಲೂಕಿನಲ್ಲಿ …

Read More »

ವೇರ್ ಈಸ್ ಪಿಂಕಿ’ ನಟನೆಗಾಗಿ ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ ಅಕ್ಷತಾ

ರಂಗಭೂಮಿ ಕಲಾವಿದೆ, ಬಿಗ್ ಬಾಸ್ ಖ್ಯಾತಿಯ ಅಕ್ಷತಾ ಪಾಂಡವಪುರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ವೇರ್ ಈಸ್ ಪಿಂಕಿ’ ಚಿತ್ರದ ನಟನೆಗಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ನ್ಯೂಯಾರ್ಕ್‌ನ ಇಂಡಿಯನ್ ಫಿಲಂ ಫೆಸ್ಟಿವಲ್‌ನಲ್ಲಿ ‘ವೇರ್ ಈಸ್ ಪಿಂಕಿ’ (ಪಿಂಕಿ ಎಲ್ಲಿ) ಚಿತ್ರಕ್ಕೆ ಎರಡು ಪ್ರಶಸ್ತಿ ಸಿಕ್ಕಿದೆ. ಅತ್ಯುತ್ತಮ ಚಿತ್ರಕಥೆ ಮತ್ತು ಅತ್ಯುತ್ತಮ ನಟಿ ವಿಭಾಗದಲ್ಲಿ ವಿಶೇಷ ಗಮನ ಸೆಳೆದಿದೆ.   ಈ ಕುರಿತು ಅಕ್ಷತಾ ಪಾಂಡವಪುರ ಸಂತಸ ವ್ಯಕ್ತಪಡಿಸಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಈ ಬಗ್ಗೆ …

Read More »